ರೇಶನ್ ಕಾರ್ಡ್ ಇಲ್ಲದ ವಲಸೆ ಕಾರ್ಮಿಕರಿಗೆ ಪಡಿತರ ಅಕ್ಕಿ, ಕಡಲೆಕಾಳು ವಿತರಣೆ
ರೇಶನ್ ಕಾರ್ಡ್ ಇಲ್ಲದ ವಲಸೆ ಕಾರ್ಮಿಕರಿಗೆ ಪಡಿತರ ಅಕ್ಕಿ, ಕಡಲೆಕಾಳು ವಿತರಣೆ
ಮಂಗಳೂರು: ಕೇಂದ್ರ ಸರಕಾರದ ‘ಆತ್ಮನಿರ್ಭರ್ ಭಾರತ್’ ಯೋಜನೆಯಡಿಯಲ್ಲಿ ಕಾರ್ಮಿಕ ಇಲಾಖೆಯ ಅಂಕಿ ಅಂಶಗಳಿಗನುಗುಣವಾಗಿ ಹಾಗೂ ತಾಲ್ಲೂಕಿನಲ್ಲಿರುವ ವಲಸೆ ಕಾರ್ಮಿಕರ ಸಂಖ್ಯೆಗೆ ಅನುಗುಣವಾಗಿ....
ಪ್ರತಿಷ್ಠಿತ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪ್ರದಾನ
ಪ್ರತಿಷ್ಠಿತ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪ್ರದಾನ
ಬೆಂಗಳೂರು: ಕಳೆದ ಸಾಲಿನ ಪ್ರತಿಷ್ಠಿತ ಮಾಧ್ಯಮ ಅಕಾಡೆಮಿ ಪ್ರಶಸ್ತಿಯನ್ನು ಬೆಂಗಳೂರಿನ ಅಂಬೇಡ್ಕರ್ ಆಡಿಟೋರಿಯಂನಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ಪ್ರದಾನ ಮಾಡಲಾಯಿತು.
ರಾಜ್ಯದ ಉಪ ಮುಖ್ಯಮಂತ್ರಿ ಡಾ. ಜಿ....
ಸಾಗರ್ ಕವಚ್ ಅಣುಕು ಕಾರ್ಯಾಚರಣೆ
ಸಾಗರ್ ಕವಚ್ ಅಣುಕು ಕಾರ್ಯಾಚರಣೆ
ಮಂಗಳೂರು : ಸರ್ಕಾರದ ನಿರ್ದೇಶನದಂತೆ ಭಯೋತ್ಪಾದಕ ದಾಳಿಗಳನ್ನು ಹಾಗೂ ಇತರ ಕೃತ್ಯಗಳನ್ನು ತಡೆಗಟ್ಟಲು ಯಾವ ರೀತಿ ಮುಂಜಾಗೃತ ಕ್ರಮಗಳನ್ನು ಅನುಸರಿಸಬೇಕು ಮತ್ತು ಭದ್ರತಾ ದೃಷ್ಠಿಯಿಂದ ಪ್ರಸ್ತುತ ರಕ್ಷಣಾ ಕ್ರಮಗಳು...
ಜ್ಞಾನವೆಂಬ ಬೆಳಕಿನೆಡೆಗೆ ಸಾಗೋಣ: ಡಾ. ದಯಾನಂದ ನಾಯ್ಕ್
ಜ್ಞಾನವೆಂಬ ಬೆಳಕಿನೆಡೆಗೆ ಸಾಗೋಣ: ಡಾ. ದಯಾನಂದ ನಾಯ್ಕ್
ಮಂಗಳೂರು : ವಿಶ್ವವಿದ್ಯಾನಿಲಯ ಕಾಲೇಜು ಮಂಗಳೂರಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ, ಕರ್ನಾಟಕ ಏಡ್ಸ್ ಪ್ರಿವೆನ್ಷನ್ ಸೊಸೈಟಿಯ ಸಹಯೋಗದೊಂದಿಗೆ 'ಅಂತಾರಾಷ್ಟ್ರೀಯ ಯುವ ದಿನಾಚರಣೆ' ಮತ್ತು ಪ್ರಸಕ್ತ...
ಭಾನುವಾರ ಪ್ರಧಾನಿ ನರೇಂದ್ರ ಮೋದಿ ಧರ್ಮಸ್ಥಳ, ಉಜಿರೆ ಭೇಟಿ
ಭಾನುವಾರ ಪ್ರಧಾನಿ ನರೇಂದ್ರ ಮೋದಿ ಧರ್ಮಸ್ಥಳ, ಉಜಿರೆ ಭೇಟಿ
ಉಜಿರೆ: ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಆಮಂತ್ರಣದಂತೆ ಪ್ರಧಾನಿ ನರೇಂದ್ರ ಮೋದಿ ಭಾನುವಾರ ಹೆಲಿಕಾಪ್ಟರ್ ಮೂಲಕ ಧರ್ಮಸ್ಥಳಕ್ಕೆ ಆಗಮಿಸಲಿದ್ದಾರೆ. ಅಲ್ಲಿ ದೇವರ ದರ್ಶನದ...
ರಾಜ್ಯ ಸಾರ್ವತ್ರಿಕ ವಿಧಾನಸಭಾ ಚುನಾವಣೆ: ದ.ಕ. 66 ನಾಮಪತ್ರ ಕ್ರಮಬದ್ಧ
ರಾಜ್ಯ ಸಾರ್ವತ್ರಿಕ ವಿಧಾನಸಭಾ ಚುನಾವಣೆ: ದ.ಕ. 66 ನಾಮಪತ್ರ ಕ್ರಮಬದ್ಧ
ಮಂಗಳೂರು: ರಾಜ್ಯ ಸಾರ್ವತ್ರಿಕ ವಿಧಾನಸಭಾ ಚುನಾವಣೆಗೆ ಜಿಲ್ಲೆಯಲ್ಲಿ ಸಲ್ಲಿಕೆಯಾದ ನಾಮಪತ್ರಗಳ ಪರಿಶೀಲನೆ ಬುಧವಾರ ನಡೆಯಿತು. ಜಿಲ್ಲೆಯಲ್ಲಿ 66 ನಾಮಪತ್ರಗಳು ಕ್ರಮಬದ್ಧವಾಗಿದೆ. ನಾಮಪತ್ರ ಹಿಂದೆಗೆಯಲು...
ಮಂಗಳೂರಿಗರಿಗೆ ರಂಗ ಮಂದಿರ ಇಲ್ಲದೇ ಬೀದಿಯಲ್ಲೇ ನಾಟಕ ಮಾಡಬೇಕಾದ ಪರಿಸ್ಥಿತಿ : ಐಕೆ ಬೊಳುವಾರು
ಮಂಗಳೂರಿಗರಿಗೆ ರಂಗ ಮಂದಿರ ಇಲ್ಲದೇ ಬೀದಿಯಲ್ಲೇ ನಾಟಕ ಮಾಡಬೇಕಾದ ಪರಿಸ್ಥಿತಿ : ಐಕೆ ಬೊಳುವಾರು
ಬುದ್ದಿವಂತರ ಜಿಲ್ಲೆಯವರೆಂದು ಕರೆಸಿಕೊಳ್ಳುವ ನಾವು ಸರಕಾರದಿಂದ ಈವರೆಗೆ ಒಂದು ವ್ಯವಸ್ಥಿತ ಜಿಲ್ಲಾ ರಂಗಮಂದಿರ ಪಡೆಯಲು ವಿಫಲರಾದ ಈ ಸಂದರ್ಭದಲ್ಲಿ...
ರಾಜಸ್ಥಾನದ ಕಂಪೆನಿಯಿಂದ ಹೆಬ್ರಿ ಗೇರುಬೀಜ ಫ್ಯಾಕ್ಟರಿಗಳಿಗೆ 37 ಲಕ್ಷ ರೂ. ವಂಚನೆ: ಪ್ರಕರಣ ದಾಖಲು
ರಾಜಸ್ಥಾನದ ಕಂಪೆನಿಯಿಂದ ಹೆಬ್ರಿ ಗೇರುಬೀಜ ಫ್ಯಾಕ್ಟರಿಗಳಿಗೆ 37 ಲಕ್ಷ ರೂ. ವಂಚನೆ: ಪ್ರಕರಣ ದಾಖಲು
ಹೆಬ್ರಿ: ರಾಜಸ್ಥಾನದ ಕಂಪೆನಿಯೊಂದು ಹೆಬ್ರಿಯ ಫ್ಯಾಕ್ಟರಿಗಳಿಂದ ಗೇರು ಬೀಜ ತಿರುಳನ್ನು ಖರೀದಿಸಿ ಹಣ ನೀಡದೆ ಲಕ್ಷಾಂತರ ರೂ. ವಂಚಿಸಿರುವ...
ಗಾಂಜಾ ಸಾಗಾಟ ಯತ್ನ: ಆರೋಪಿಯ ಬಂಧನ, ₹1.56 ಲಕ್ಷ ಮೌಲ್ಯದ ಮಾದಕ ವಸ್ತು ವಶ
ಗಾಂಜಾ ಸಾಗಾಟ ಯತ್ನ: ಆರೋಪಿಯ ಬಂಧನ, ₹1.56 ಲಕ್ಷ ಮೌಲ್ಯದ ಮಾದಕ ವಸ್ತು ವಶ
ಮಂಗಳೂರು: ಗಾಂಜಾ ಮಾದಕ ವಸ್ತುವನ್ನು ಸಾಗಾಟ ಮಾಡಿ ಮಾರಾಟಕ್ಕೆ ಯತ್ನಿಸುತ್ತಿದ್ದ ಆರೋಪಿಯನ್ನು ಬಂಧಿಸಿರುವ ಕಾವೂರು ಪೊಲೀಸರು, ಸುಮಾರು ₹1,56,000...
ದಕ ಜಿಲ್ಲೆಯಲ್ಲಿ ಮತ್ತೆ 2 ಕೊರೊನಾ ಪಾಸಿಟಿವ್ ದೃಢ
ದಕ ಜಿಲ್ಲೆಯಲ್ಲಿ ಮತ್ತೆ 2 ಕೊರೊನಾ ಪಾಸಿಟಿವ್ ದೃಢ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಭಾನುವಾರ ಮತ್ತೆ ಎರಡು ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ.
35 ವರ್ಷದ ಮಹಿಳೆ ಮಹಾರಾಷ್ಟ್ರದಿಂದ ಆಗಮಿಸಿದ್ದು ಅವರಿಗೆ ಕೊರೋನಾ ಸೋಂಕು...




























