ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್- ಪ್ರೇರಣ ಶಿಬಿರ ಉದ್ಘಾಟನೆ
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್- ಪ್ರೇರಣ ಶಿಬಿರ ಉದ್ಘಾಟನೆ
ಉಡುಪಿ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ರಾಜ್ಯ ಸಂಸ್ಥೆ ಮತ್ತು ಉಡುಪಿ ಜಿಲ್ಲಾ ಸಂಸ್ಥೆ ಇವರ ಜಂಟಿ ಆಶ್ರಯದಲ್ಲಿ ಮೈಸೂರು ವಿಭಾಗೀಯ ಮಟ್ಟದ...
ಹಾಸನ ಉಪ ವಿಭಾಗಾಧಿಕಾರಿ ವಿಜಯಾ ಆತ್ಮಹತ್ಯೆಗೆ ಯತ್ನ
ಹಾಸನ ಉಪ ವಿಭಾಗಾಧಿಕಾರಿ ವಿಜಯಾ ಆತ್ಮಹತ್ಯೆಗೆ ಯತ್ನ
ಹಾಸನ: ಇಲ್ಲಿನ ಉಪ ವಿಭಾಗಾಧಿಕಾರಿ ವಿಜಯಾ ಅವರು ಗುರುವಾರ ಆತ್ಮಹತ್ಯೆಗೆ ಯತ್ನಿಸಿದ್ದು, ಅವರನ್ನು ಇಲ್ಲಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ವಿಜಯಾ ಅವರು ತಮ್ಮ ನಿವಾಸದಲ್ಲಿ ನೇಣು...
ಅತ್ತೂರು ಸಂತ ಲಾರೆನ್ಸ್ ಬಸಿಲಿಕಾದ ವಾರ್ಷಿಕ ಮಹೋತ್ಸವಕ್ಕೆ ಚಾಲನೆ
ಅತ್ತೂರು ಸಂತ ಲಾರೆನ್ಸ್ ಬಸಿಲಿಕಾದ ವಾರ್ಷಿಕ ಮಹೋತ್ಸವಕ್ಕೆ ಚಾಲನೆ
ಕಾರ್ಕಳ: ಅತ್ತೂರು ಸಂತ ಲಾರೆನ್ಸ್ ಬಸಿಲಿಕಾದ ಆರು ದಿನಗಳ ವಾರ್ಷಿಕ ಮಹೋತ್ಸವಕ್ಕೆ ರವಿವಾರ ಸಂಭ್ರಮದ ಚಾಲನೆ ದೊರೆಯಿತು.
...
ಹಕ್ಕುಪತ್ರ ವಿತರಿಸಲು ಕೂಡಲೇ ಕ್ರಮ ತೆಗೆದುಕೊಳ್ಳಿ: ಕೋಟ ಶ್ರೀನಿವಾಸ ಪೂಜಾರಿ
ಹಕ್ಕುಪತ್ರ ವಿತರಿಸಲು ಕೂಡಲೇ ಕ್ರಮ ತೆಗೆದುಕೊಳ್ಳಿ: ಕೋಟ ಶ್ರೀನಿವಾಸ ಪೂಜಾರಿ
ಉಡುಪಿ : ಉಡುಪಿ ಜಿಲ್ಲೆ, ಬ್ರಹ್ಮಾವರ ತಾಲ್ಲೂಕು, ಕೋಡಿ ಕನ್ಯಾಣ ಗ್ರಾಮದ ಹಕ್ಕುಪತ್ರದ ವಿತರಣೆಯಲ್ಲಿ ಆಗಿರುವ ಲೋಪದೋಷದ ಕುರಿತು ಚರ್ಚಿಸಲು ಮುಜರಾಯಿ, ಮೀನುಗಾರಿಕಾ...
ಪರಶುರಾಮ ಥೀಮ್ಪಾರ್ಕ್ ಯೋಜನೆಗೆ ಜಾರಿಯಾಗಿದ್ದು 11 ಅಲ್ಲ 6 ಕೋಟಿ ರೂ.: ಸಿಎಂಗೆ ಸುನಿಲ್ ತಿರುಗೇಟು
ಪರಶುರಾಮ ಥೀಮ್ಪಾರ್ಕ್ ಯೋಜನೆಗೆ ಜಾರಿಯಾಗಿದ್ದು 11 ಅಲ್ಲ 6 ಕೋಟಿ ರೂ.: ಸಿಎಂಗೆ ಸುನಿಲ್ ತಿರುಗೇಟು
ಬೆಂಗಳೂರು: ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾಗಿಯಾಗಿದ್ದಾರೆ ಎಂದು ವಿಪಕ್ಷಗಳು ಆರೋಪ ಮಾಡುತ್ತಿವೆ. ಈ ವಿಚಾರವಾಗಿ...
ಕೌಟುಂಬಿಕ ದೌರ್ಜನ್ಯ ಪ್ರಕರಣಗಳ ನಿರಂತರ ನಿಗಾ ವಹಿಸಲು ಸಿಇಓ ಸೂಚನೆ
ಕೌಟುಂಬಿಕ ದೌರ್ಜನ್ಯ ಪ್ರಕರಣಗಳ ನಿರಂತರ ನಿಗಾ ವಹಿಸಲು ಸಿಇಓ ಸೂಚನೆ
ಮಂಗಳೂರು: ಕೌಟುಂಬಿಕ ದೌರ್ಜನ್ಯ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ, ಸಂತ್ರಸ್ತ ಮಹಿಳೆಯರಿಗೆ ಸೂಕ್ತ ನ್ಯಾಯ ದೊರಕಿಸಲು ಕ್ರಮ ವಹಿಸುವಂತೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್...
ಕಾಂಗ್ರೆಸ್ನ ಹಿಂದೂ ವಿರೋಧಿ ನೀತಿಯಿಂದ ಅಶಾಂತಿ : ನಳಿನ್ಕುಮಾರ್ ಆಕ್ರೋಶ
ಕಾಂಗ್ರೆಸ್ನ ಹಿಂದೂ ವಿರೋಧಿ ನೀತಿಯಿಂದ ಅಶಾಂತಿ : ಸಂಸದ ನಳಿನ್ಕುಮಾರ್ ಆಕ್ರೋಶ
ಮಂಗಳೂರು: ಸಮಾಜಘಾತಕ ಶಕ್ತಿಗಳಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ ಕದಡುವ ವ್ಯವಸ್ಥಿತ ಷಡ್ಯಂತ್ರ ನಡೆದಿದೆ. ಪೆÇಲೀಸ್ ಇಲಾಖೆಯಲ್ಲಿ ಹಸ್ತಕ್ಷೇಪ ಮಾಡುತ್ತಿರುವ ಕಾಂಗ್ರೆಸ್...
ನಳಿನ್ ಕುಮಾರ್ ಕಟೀಲ್ ಸೋಲಿಸಿ – ಜಿಲ್ಲೆಯ ಜನಪರ ಸಂಘಟನೆಗಳ ಜಂಟಿ ಮನವಿ
ನಳಿನ್ ಕುಮಾರ್ ಕಟೀಲ್ ಸೋಲಿಸಿ- ಜಿಲ್ಲೆಯ ಜನಪರ ಸಂಘಟನೆಗಳ ಜಂಟಿ ಮನವಿ
ಮಂಗಳೂರು: ಒಂದು ಕಾಲದಲ್ಲಿ ಅಭಿವೃದ್ದಿ, ಸಾಮರಸ್ಯಕ್ಕೆ ಹೆಸರಾಗಿದ್ದ ದಕ್ಷಿಣ ಕನ್ನಡ ಜಿಲ್ಲೆ ಕಳೆದ ಎರಡು ದಶಕಗಳಿಂದ ಅಭಿವೃದ್ದಿಯಲ್ಲಿ ಹಿನ್ನಡೆ ಕಾಣುತ್ತಿದೆ. ಮತೀಯ...
ರಾಮ ಮಂದಿರ ಪ್ರತಿಷ್ಠಾಪನೆ: ಉಡುಪಿಯಲ್ಲಿ ಸೂಕ್ತ ಬಂದೋಬಸ್ತ್ – ಎಸ್ಪಿ ಡಾ. ಅರುಣ್ ಕೆ
ರಾಮ ಮಂದಿರ ಪ್ರತಿಷ್ಠಾಪನೆ: ಉಡುಪಿಯಲ್ಲಿ ಸೂಕ್ತ ಬಂದೋಬಸ್ತ್ – ಎಸ್ಪಿ ಡಾ. ಅರುಣ್ ಕೆ
ಉಡುಪಿ: ಅಯೋಧ್ಯೆಯ ರಾಮಮಂದಿರಲ್ಲಿ ನಾಳೆ (ಜನವರಿ 22) ರಾಮಲಲ್ಲಾ ವಿಗ್ರಹ ಪ್ರತಿಷ್ಠಾಪನೆ ಸಮಾರಂಭ ನಡೆಯಲಿದ್ದು ಈ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ...
ಬಿಜೆಪಿಯ 5ನೇ ಪಟ್ಟಿ ಬಿಡುಗಡೆ, ಬೆಳಗಾವಿಯಿಂದ ಜಗದೀಶ್ ಶೆಟ್ಟರ್, ಉತ್ತರ ಕನ್ನಡದಿಂದ ಕಾಗೇರಿ ಕಣಕ್ಕೆ
ಬಿಜೆಪಿಯ 5ನೇ ಪಟ್ಟಿ ಬಿಡುಗಡೆ, ಬೆಳಗಾವಿಯಿಂದ ಜಗದೀಶ್ ಶೆಟ್ಟರ್, ಉತ್ತರ ಕನ್ನಡದಿಂದ ಕಾಗೇರಿ ಕಣಕ್ಕೆ
ಬೆಂಗಳೂರು: ಲೋಕಸಭಾ ಚುನಾವಣೆಗೆ ಬಿಜೆಪಿ ತನ್ನ 5ನೇ ಪಟ್ಟಿಯನ್ನು ಭಾನುವಾರ ಬಿಡುಗಡೆ ಮಾಡಿದೆ. ಕರ್ನಾಟಕ ಸೇರಿದಂತೆ 8...


























