ದ.ಕ.ಜಿಲ್ಲೆಯಲ್ಲಿ ಕೋಮು ಸೌಹಾರ್ದ ಕೆಡಿಸಲು ಪ್ರಯತ್ನ: ಸುಳ್ಳು ಸುದ್ದಿ ಹರಡುವವರಿಗೆ ಕಠಿಣ ಕಾನೂನು ಕ್ರಮದ ಎಚ್ಚರಿಕೆ ನೀಡಿದ ಜಿಲ್ಲಾ...
ದ.ಕ.ಜಿಲ್ಲೆಯಲ್ಲಿ ಕೋಮು ಸೌಹಾರ್ದ ಕೆಡಿಸಲು ಪ್ರಯತ್ನ: ಸುಳ್ಳು ಸುದ್ದಿ ಹರಡುವವರಿಗೆ ಕಠಿಣ ಕಾನೂನು ಕ್ರಮದ ಎಚ್ಚರಿಕೆ ನೀಡಿದ ಜಿಲ್ಲಾ ಎಸ್ಪಿ ಅರುಣ್
ಮಂಗಳೂರು: ದ.ಕ.ಜಿಲ್ಲೆಯಲ್ಲಿ ಕಳೆದ 3 ತಿಂಗಳಲ್ಲಿ ಕೋಮುಸೌಹಾರ್ದ ಮತ್ತು ಶಾಂತಿ-ಸುವ್ಯವಸ್ಥೆಗೆ ಧಕ್ಕೆ...
ಪಿಲಿಕುಳ ಮೃಗಾಲಯಕ್ಕೆ ಹೊಸ ವನ್ಯ ಜೀವಿಗಳ ಆಗಮನ
ಪಿಲಿಕುಳ ಮೃಗಾಲಯಕ್ಕೆ ಹೊಸ ವನ್ಯ ಜೀವಿಗಳ ಆಗಮನ
ಮಂಗಳೂರು: ಕೇಂದ್ರ ಮೃಗಾಲಯ ಪ್ರಾಧಿಕಾರದ ಪ್ರಾಣಿ ವಿನಿಮಯ ಯೋಜನೆಯಂತೆ ಪಿಲಿಕುಳ ಮತ್ತು ಮೈಸೂರು ಮೃಗಾಲಯಗಳ ಒಡಂಬಡಿಕೆ ಪ್ರಕಾರ ತಮ್ಮಲ್ಲಿರುವ ಹೆಚ್ಚುವರಿ ಮೃಗಗಳನ್ನು ವಿನಿಮಯ ಮಾಡಿಕೊಂಡಿವೆ.
ಪಿಲಿಕುಳ ಜೈವಿಕ...
ಜ.17.: ಶ್ರೀ ಕೃಷ್ಣ ಗ್ರೂಫ್ ಆಫ್ ಡ್ಯಾನ್ಸ್ ಕಿನ್ನಿಮುಲ್ಕಿ ವತಿಯಿಂದ ವಿವಿಧ ಸೇವಾ ಕಾರ್ಯಕ್ರಮ ಸಹಿತ ರಸಮಂಜರಿ
ಜ.17.: ಶ್ರೀ ಕೃಷ್ಣ ಗ್ರೂಫ್ ಆಫ್ ಡ್ಯಾನ್ಸ್ ಕಿನ್ನಿಮುಲ್ಕಿ ವತಿಯಿಂದ ವಿವಿಧ ಸೇವಾ ಕಾರ್ಯಕ್ರಮ ಸಹಿತ ರಸಮಂಜರಿ
ಉಡುಪಿ: ಪರ್ಯಾಯ ಮಹೋತ್ಸವದ ಪ್ರಯುಕ್ತ ಶ್ರೀ ಕೃಷ್ಣ ಗ್ರೂಫ್ ಆಫ್ ಡ್ಯಾನ್ಸ್ ಕಿನ್ನಿಮುಲ್ಕಿ ವತಿಯಿಂದ ವಿವಿಧ...
ನಕಲಿ ಜ್ಯೋತಿಷಿಯ ಬಂಧನ
ನಕಲಿ ಜ್ಯೋತಿಷಿಯ ಬಂಧನ
ಮಂಗಳೂರು: ಜ್ಯೋತಿಷ್ಯ ಶಾಸ್ತ್ರದ ಮೂಲಕ ವಶೀಕರಣ ಮಾಡಿ ಜನರಿಗೆ ವಂಚಿಸುತ್ತಿದ್ದ ಜೋತಿಷಿ ಮಂಜುನಾಥ ಯಾನೆ ಲಕ್ಷ್ಮಣ್ ರಾವ್ (27) ಎಂಬಾತನನ್ನು ಉರ್ವ ಪೋಲಿಸರು ಬಂಧಿಸಿದ್ದಾರೆ.
ಮಕ್ಕಳ ವಿದ್ಯಾಭ್ಯಾಸ, ಹಣಕಾಸಿನ ತೊಂದರೆ, ಮಾಂಗಲ್ಯ...
ನೇತ್ರಾವತಿ ಸೇತುವೆಯ ಮೇಲೆ ತಕ್ಷಣವೇ ಸಿಸಿ ಕ್ಯಾಮರಾ ಅಳವಡಿಕೆಗೆ ನಿರ್ಧಾರ – ಶಾಸಕ ಕಾಮತ್
ನೇತ್ರಾವತಿ ಸೇತುವೆಯ ಮೇಲೆ ತಕ್ಷಣವೇ ಸಿಸಿ ಕ್ಯಾಮರಾ ಅಳವಡಿಕೆಗೆ ನಿರ್ಧಾರ - ಶಾಸಕ ಕಾಮತ್
ಮಂಗಳೂರು : ನೇತ್ರಾವತಿ ಎರಡೂ ಕಡೆಗಳಲ್ಲಿ ಸುರಕ್ಷತಾ ತಡೆಗೋಡೆ ಅಳವಡಿಕೆಗೆ ಕ್ರಿಯಾ ಯೋಜನೆ ಹಾಗೂ ಸೇತುವೆಯ ಎರಡೂ ಬದಿಗಳಲ್ಲಿ...
ಐವಾನ್ ಡಿಸೋಜಾ ಗೆ ಕೊರೋನಾ ಪಾಸಿಟಿವ್ – ಪತ್ರಕರ್ತರಿಗೆ ಸ್ವಯಂ ಕ್ವಾರಂಟೈನ್ ಆಗಲು ಡಿಸಿ ಸೂಚನೆ
ಐವಾನ್ ಡಿಸೋಜಾ ಗೆ ಕೊರೋನಾ ಪಾಸಿಟಿವ್ – ಪತ್ರಕರ್ತರಿಗೆ ಸ್ವಯಂ ಕ್ವಾರಂಟೈನ್ ಆಗಲು ಡಿಸಿ ಸೂಚನೆ
ಮಂಗಳೂರು: ಜಿಲ್ಲೆಯ ಮಾಜಿ ಶಾಸಕರೊಬ್ಬರಿಗೆ ಕೋವಿಡ್-19 ಪಾಸಿಟಿವ್ ಬಂದಿರುವ ಹಿನ್ನಲೆಯಲ್ಲಿ ಅವರು ಪಾಲ್ಗೊಂಡ ಕಾರ್ಯಕ್ರಮದಲ್ಲಿ ಹಾಜರಿದ್ದ ಪತ್ರಕರ್ತರು...
ಕಳೆದ ಪರ್ಯಾಯದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಘೋಷಿಸಿದ್ದ 10 ಕೋಟಿ ರೂ. ಅನುದಾನ ಬಿಡುಗಡೆಗೆ ಪ್ರಯತ್ನಿಸಿ
ಕಳೆದ ಪರ್ಯಾಯದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಘೋಷಿಸಿದ್ದ 10 ಕೋಟಿ ರೂ. ಅನುದಾನ ಬಿಡುಗಡೆಗೆ ಪ್ರಯತ್ನಿಸಿ
ಪ್ರಸಾದ್ ಕಾಂಚನ್ ಶ್ರೀ ಕೃಷ್ಣನ ಕೃಪೆಗೆ ಪಾತ್ರರಾಗಲಿ : ದಿನೇಶ್ ಅಮೀನ್
ಕಾಂಗ್ರೆಸ್ ಪರಾಜಿತ ಅಭ್ಯರ್ಥಿ ಪ್ರಸಾದ್ ಕಾಂಚನ್...
ನಿರಂತರ ಮಳೆ; ಕಡಬ, ಬಂಟ್ವಾಳ, ಉಳ್ಳಾಲ ತಾಲೂಕಿನ ಎಲ್ಲಾ ವಿದ್ಯಾ ಸಂಸ್ಥೆಗಳಿಗೆ ಜು.15 ರಂದು ರಜೆ
ನಿರಂತರ ಮಳೆ; ಕಡಬ, ಬಂಟ್ವಾಳ, ಉಳ್ಳಾಲ ತಾಲೂಕಿನ ಎಲ್ಲಾ ವಿದ್ಯಾ ಸಂಸ್ಥೆಗಳಿಗೆ ಜು.15 ರಂದು ರಜೆ
ಬಂಟ್ವಾಳ: ತಾಲೂಕಿನಲ್ಲಿ ನಿರಂತರ ಮಳೆಯಾಗುತ್ತಿರುವುದರಿಂದ ಕಡಬ, ಬಂಟ್ವಾಳ ಹಾಗೂ ಉಳ್ಳಾಲ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು ,ಪ್ರಾಥಮಿಕ...
ಸ್ಮಾರ್ಟ್ಸಿಟಿ ಕಾಮಗಾರಿಗಳನ್ನು ತ್ವರಿತಗೊಳಿಸಲು ಡಿಸಿ ಸಿಂಧೂ ಬಿ. ರೂಪೇಶ್ ಸೂಚನೆ
ಸ್ಮಾರ್ಟ್ಸಿಟಿ ಕಾಮಗಾರಿಗಳನ್ನು ತ್ವರಿತಗೊಳಿಸಲು ಡಿಸಿ ಸಿಂಧೂ ಬಿ. ರೂಪೇಶ್ ಸೂಚನೆ
ಮಂಗಳೂರು : ಸ್ಮಾರ್ಟ್ಸಿಟಿ ಅಡಿಯಲ್ಲಿ ಕೈಗೆತ್ತಿಕೊಳ್ಳಲಾಗಿರುವ ಎಲ್ಲಾ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಲು ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಸೂಚಿಸಿದ್ದಾರೆ.
ಅವರು ಗುರುವಾರ ಮಹಾನಗರಪಾಲಿಕೆ ಸಭಾಂಗಣದಲ್ಲಿ...
ಕಾಪು: ಹೈಟೆನ್ಸನ್ ವಿದ್ಯುತ್ ಮಾರ್ಗ; ಮಜೂರು – ಕಳತ್ತೂರಿನಲ್ಲಿ ಸರ್ವೆಗೆ ತಡೆ
ಕಾಪು : ಕಾಪು ಸಮೀಪದ ಪಾದೂರಿನಲ್ಲಿ ಕಚ್ಚಾತೈಲ ಸಂಗ್ರಹಣಾ ಘಟಕ ಐಎಸ್ಪಿಆರ್ಎಲ್ ಸಂಸ್ಥೆಗೆ ಹೈಟೆನ್ಶನ್ ವಿದ್ಯುತ್ ಮಾರ್ಗಕ್ಕೆ ನಂದಿಕೂರು-ಪಾದೂರಿನಲ್ಲಿ ಬುಧವಾರ ಸರ್ವೆ ನಡೆಸಲು ಜಿಲ್ಲಾಡಳಿತ ಮುಂದಾಗಿತ್ತಾದರೂ ಸ್ಥಳೀಯರ ವಿರೋಧದ ಹಿನ್ನಲೆಯಲ್ಲಿ ಸರ್ವೆ ಕಾರ್ಯ...


























