ಕುಡಿಯುವ ನೀರಿಗೆ ಆಹಾಕಾರ – ಕೈಗಾರಿಕೆ, ಉದ್ದಿಮೆಗಳಿಗೆ ನೀರು ಸ್ಥಗಿತಗೊಳಿಸಲು ಡಿವೈಎಫ್ಐ ಆಗ್ರಹ
ಮಂಗಳೂರು: ಮಂಗಳೂರಿನಲ್ಲಿ ಕುಡಿಯುವ ನೀರಿಗೆ ತೀವ್ರ ಆಹಾಕಾರ ಉಂಟಾಗಿದ್ದು, ತುರ್ತು ಸ್ಥಿತಿ ಘೋಷಿಸುವ ಸಂದರ್ಭ ಬಂದಿದೆ. ಎಂಆರ್ಪಿಎಲ್, ಸೆಝ್ ಸೇರಿದಂತೆ ಬೃಹತ್ ಉದ್ದಿಮೆಗಳಿಗೆ ನೇತ್ರಾವತಿ ನೀರಿನ ಪೂರೈಕೆ ಸ್ಥಗಿತಗೊಳಿಸಬೇಕು. ಆ ಉದ್ದಿಮೆಗಳ ನೀರನ್ನು...
ಮೂಡ್ಲಕಟ್ಟೆ ತಾಂತ್ರಿಕ ಮಹಾವಿದ್ಯಾಲಯದಲ್ಲಿ 70ನೇ ಸ್ವಾತಂತ್ರ್ಯೋತ್ಸವದ ಸಂಭ್ರಮಾಚರಣೆ
ಮೂಡ್ಲಕಟ್ಟೆ ತಾಂತ್ರಿಕ ಮಹಾವಿದ್ಯಾಲಯದಲ್ಲಿ 70ನೇ ಸ್ವಾತಂತ್ರ್ಯೋತ್ಸವದ ಸಂಭ್ರಮಾಚರಣೆ
ಮೂಡ್ಲಕಟ್ಟೆ ತಾಂತ್ರಿಕ ವಿದ್ಯಾಲಯ, ಕುಂದಾಪುರದಲ್ಲಿ 70ನೇಯ ಸ್ವಾತಂತ್ರ್ಯೋತ್ಸವನ್ನು ವಿಜೃಂಭಣೆಯಿಂದ ಆಚರಿಸಲಾಯಿತು.
ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಡಾ. ಜಿ.ಪಿ. ಶೆಟ್ಟಿ ದ್ವಜಾರೋಹಣಗೈದು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.ಕಾಲೇಜಿನ ಪ್ರಾಂಶುಪಾಲರಾದ ಡಾ....
ರಾಮ ಮಂದಿರ ಟ್ರಸ್ಟಿಗೆ ಸದಸ್ಯರಾಗಿ ನೇಮಕ ದಕ್ಷಿಣ ಭಾರತಕ್ಕೆ ಸಂದ ಗೌರವ –ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ
ರಾಮ ಮಂದಿರ ಟ್ರಸ್ಟಿಗೆ ಸದಸ್ಯರಾಗಿ ನೇಮಕ ದಕ್ಷಿಣ ಭಾರತಕ್ಕೆ ಸಂದ ಗೌರವ –ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ
ಉಡುಪಿ: ರಾಮ ಮಂದಿರ ಟ್ರಸ್ಟಿಗೆ ತಮ್ಮನ್ನು ಸದಸ್ಯರನ್ನಾಗಿ ನೇಮಿಸಿದ್ದು ದಕ್ಷಿಣ ಭಾರತಕ್ಕೇ ಸಂದ ಗೌರವ...
ಕನ್ನಡ ವಿರೋಧಿ ರಾಜ್ಯಪಾಲ ಗೆಹ್ಲೋಟ್ ವಜಾಗೊಳಿಸಿ : ಕರವೇ ಜಿಲ್ಲಾಧ್ಯಕ್ಷ ಪ್ರಭಾಕರ್ ಪೂಜಾರಿ ಆಗ್ರಹ
ಕನ್ನಡ ವಿರೋಧಿ ರಾಜ್ಯಪಾಲ ಗೆಹ್ಲೋಟ್ ವಜಾಗೊಳಿಸಿ : ಕರವೇ ಜಿಲ್ಲಾಧ್ಯಕ್ಷ ಪ್ರಭಾಕರ್ ಪೂಜಾರಿ ಆಗ್ರಹ
ಹಿಂದಿ ಭಾಷೆ ಹೇರಿಕೆ ಹುನ್ನಾರ ಖಂಡಿಸಿ ಧರಣಿ
ಉಡುಪಿ: ಕರ್ನಾಟಕದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಹಿಂದಿ ಸಾಮ್ರಾಜ್ಯಶಾಹಿಗಳ...
ಮೋದಿ ಹಿಂಸಾಚಾರ ಮಾಡಬೇಡಿ ಎಂದು ತಿರುಗಾಡಿದರೆ ಶಿಷ್ಯರಿಂದ ಹಿಂಸಾಚಾರ ಸೃಷ್ಟಿ: ರಮಾನಾಥ ರೈ
ಮೋದಿ ಹಿಂಸಾಚಾರ ಮಾಡಬೇಡಿ ಎಂದು ತಿರುಗಾಡಿದರೆ ಶಿಷ್ಯರಿಂದ ಹಿಂಸಾಚಾರ ಸೃಷ್ಟಿ: ರಮಾನಾಥ ರೈ
ಮಂಗಳೂರು: ಮೋದಿ ಧರ್ಮದ ಮೂಲಕ ಹಿಂಸಾಚಾರ ಮಾಡಬೇಡಿ ಎಂದು ದೇಶ ವ್ಯಾಪಿ ಹೇಳಿಕೊಂಡು ತಿರುಗಾಡಿದರೆ ಅವರ ಶಿಷ್ಯರು ಧರ್ಮ, ದೇವರು, ದೇಶಪ್ರೇಮದ ಜತೆಯಲ್ಲಿ...
ಕಾರ್ಕಳ: ಚಿನ್ನಾಭರಣ ಪ್ಯಾಕ್ ಮಾಡುವ ಬಾಕ್ಸ್ ತಯಾರಿಸುವ ಘಟಕದಲ್ಲಿ ಬೆಂಕಿ ಅವಘಡ
ಕಾರ್ಕಳ: ಚಿನ್ನಾಭರಣ ಪ್ಯಾಕ್ ಮಾಡುವ ಬಾಕ್ಸ್ ತಯಾರಿಸುವ ಘಟಕದಲ್ಲಿ ಬೆಂಕಿ ಅವಘಡ
ಕಾರ್ಕಳ: ಚಿನ್ನಾಭರಣ ಪ್ಯಾಕ್ ಮಾಡು ಬಾಕ್ಸ್ ತಯಾರಿಸುವ ಘಟಕದಲ್ಲಿ ಬೆಂಕ ಅವಘಡ ಸಂಭವಿಸಿ ಲಕ್ಷಾಂತರ ಮೌಲ್ಯದ ಸ್ವತ್ತುಗಳು ಬೆಂಕಿಗಾಹುತಿಯಾದ ಘಟನೆ ಶುಕ್ರವಾರ...
ಮಂಗಳೂರು: ಪ್ರಚೋದನಕಾರಿಯಾಗಿ ಪೋಸ್ಟ್ ಮಾಡುತ್ತಿದ್ದ ಇನ್ ಸ್ಟಾ ಗ್ರಾಂ ಪೇಜ್ ರದ್ದು
ಮಂಗಳೂರು: ಪ್ರಚೋದನಕಾರಿಯಾಗಿ ಪೋಸ್ಟ್ ಮಾಡುತ್ತಿದ್ದ ಇನ್ ಸ್ಟಾ ಗ್ರಾಂ ಪೇಜ್ ರದ್ದು
ಮಂಗಳೂರು: 01 ಲಕ್ಷದಷ್ಟು ಸಂಖ್ಯೆಯ ಫಾಲೋವರ್ಸ್ ಹೊಂದಿದ್ದ, ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿಯಾಗಿ ಪೋಸ್ಟ್ ಮಾಡುತ್ತಿದ್ದ ಇನ್ ಸ್ಟಾ ಗ್ರಾಂ ಪೇಜ್ ರದ್ದು...
ಬೂತ್ ಮಟ್ಟದಲ್ಲಿ ಪಕ್ಷ ಸಂಘಟಿಸಲು ಕಾರ್ಯಪ್ರವೃತ್ತರಾಗೋಣ : ಯಶ್ಪಾಲ್ ಸುವರ್ಣ
ಬೂತ್ ಮಟ್ಟದಲ್ಲಿ ಪಕ್ಷ ಸಂಘಟಿಸಲು ಕಾರ್ಯಪ್ರವೃತ್ತರಾಗೋಣ : ಯಶ್ಪಾಲ್ ಸುವರ್ಣ
ಉಡುಪಿ: ಮುಂಬರುವ ಗ್ರಾಮ ಪಂಚಾಯತ್ ಚುನಾವಣಾ ಫಲಿತಾಂಶ ಭವಿಷ್ಯದ ಎಲ್ಲಾ ಚುನಾವಣೆಗಳಿಗೆ ತಳಹದಿಯಾಗಲಿದ್ದು, ಇಂದಿನಿಂದಲೇ ಬೂತ್ಮಟ್ಟದಲ್ಲಿ ಪಕ್ಷವನ್ನು ಸಂಘಟಿಸಿ ತಳಮಟ್ಟದ ಕಾರ್ಯಕರ್ತರಿಗೆ ಶಕ್ತಿ...
ಮಂಗಳೂರು: ಖೋಟಾ ನೋಟು ಚಲಾವಣೆ ಮಾಡುತ್ತಿದ್ದ ನಾಲ್ವರ ಸೆರೆ
ಮಂಗಳೂರು: ಖೋಟಾ ನೋಟು ಚಲಾವಣೆ ಮಾಡುತ್ತಿದ್ದ ನಾಲ್ವರ ಸೆರೆ
ಮಂಗಳೂರು: ಕೇರಳದಲ್ಲಿ ಖೋಟಾ ನೋಟು ಮುದ್ರಿಸಿ ಮಂಗಳೂರಿನಲ್ಲಿ ಚಲಾವಣೆ ಮಾಡುತ್ತಿದ್ದ ಆರೋಪದಲ್ಲಿ ನಾಲ್ವರ ತಂಡವೊಂದನ್ನು ಬಂಧಿಸಿರುವ ಮಂಗಳೂರಿನ ಸಿಸಿಬಿ ಪೊಲೀಸರು ಅವರಿಂದ ಖೋಟಾ ನೋಟುಗಳನ್ನು...
ಅಕ್ಟೋಬರ್ 2 ರಿಂದ ಉಡುಪಿ ಜಿಲ್ಲೆಯಲ್ಲಿ ಕಟ್ಟುನಿಟ್ಟಿನ ಪ್ಲಾಸ್ಟಿಕ್ ನಿಷೇಧ- ಜಿಲ್ಲಾಧಿಕಾರಿ ಜಗದೀಶ್
ಅಕ್ಟೋಬರ್ 2 ರಿಂದ ಉಡುಪಿ ಜಿಲ್ಲೆಯಲ್ಲಿ ಕಟ್ಟುನಿಟ್ಟಿನ ಪ್ಲಾಸ್ಟಿಕ್ ನಿಷೇಧ- ಜಿಲ್ಲಾಧಿಕಾರಿ ಜಗದೀಶ್
ಉಡುಪಿ: ಜಿಲ್ಲೆಯ ಎಲ್ಲಾ ನಗರ ಸ್ಥಳಿಯ ಸಂಸ್ಥೆ ಮತ್ತು ಗ್ರಾಮ ಪಂಚಾಯತ್ ಗಳು ಸೇರಿದಂತೆ ಜಿಲ್ಲಾದ್ಯಂತ ಅಕ್ಟೋಬರ್ 2 ರ...



























