ಮಂಗಳೂರಿನ ದೇವಳದಲ್ಲಿ ಜಾತಿ ತಾರತಮ್ಯ! ದಲಿತ ಪೊಲೀಸ್ ಸಿಬ್ಬಂದಿಯನ್ನು ದೇವಸ್ಥಾನದಿಂದ ಹೊರ ಹಾಕಿದ ಅರ್ಚಕ ವೃಂದ

ಮಂಗಳೂರಿನ ದೇವಳದಲ್ಲಿ ಜಾತಿ ತಾರತಮ್ಯ! ದಲಿತ ಪೊಲೀಸ್ ಸಿಬ್ಬಂದಿಯನ್ನು ದೇವಸ್ಥಾನದಿಂದ ಹೊರ ಹಾಕಿದ ಅರ್ಚಕ ವೃಂದ ಮಂಗಳೂರು: ದಲಿತ ಮಹಿಳೆ ಎನ್ನುವ ಕಾರಣಕ್ಕೆ ಕರ್ತವ್ಯನಿರತ ದಲಿತ ಮಹಿಳಾ ಪೊಲೀಸ್ ಪೇದೆಯನ್ನು ದೇವಸ್ಥಾನದಿಂದ ಹೊರಕ್ಕೆ ಕಳುಹಿಸಿದ...

ಇಂದು ದೇವಶಿಲ್ಪಿ ವಿಶ್ವಕರ್ಮ ಜಯಂತಿ

ಇಂದು ದೇವಶಿಲ್ಪಿ ವಿಶ್ವಕರ್ಮ ಜಯಂತಿ ಕರ್ನಾಟಕ ಸರಕಾರವು ವಿಶ್ವಕರ್ಮ ಜಯಂತಿಯನ್ನು ಸರಕಾರದ ವತಿಯಿಂದ ಆಚರಿಸಲು ನಿರ್ಧರಿಸಿ, ರಾಜ್ಯದ 30 ಜಿಲ್ಲಾ ಕೇಂದ್ರಗಳಲ್ಲಿ ಹಾಗೂ 176 ತಾಲೂಕು ಕೇಂದ್ರಗಳಲ್ಲಿ ಸದ್ರಿ ಆಚರಣೆಗೆ ಸುತ್ತೋಲೆ ಹೊರಡಿಸಿದೆ. ಇದಕ್ಕಾಗಿ...

ಕ್ಯಾಪ್ಟನ್ ಬ್ರಿಜೇಶ್ ಚೌಟರಿಂದ ಪ್ರಮುಖರ ಭೇಟಿ

ಕ್ಯಾಪ್ಟನ್ ಬ್ರಿಜೇಶ್ ಚೌಟರಿಂದ ಪ್ರಮುಖರ ಭೇಟಿ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು,   ಗುರುವಾರದಂದು ಇನೋಳಿ ಶ್ರೀ ಸೋಮನಾಥೇಶ್ವರ ದೇವಾಯಕ್ಕೆ ಭೇಟಿ ನೀಡುವ ಮೂಲಕ ಮಂಗಳೂರು ಮಂಡಲದ...

ದ.ಕ.ಜಿಲ್ಲೆಯಲ್ಲಿ ಭಾರಿ ಮಳೆ ; ರಾಂಚಿ ಪ್ರವಾಸ ಮೊಟಕುಗೊಳಿಸಿದ ಸಂಸದ ನಳಿನ್

ದ.ಕ.ಜಿಲ್ಲೆಯಲ್ಲಿ ಭಾರಿ ಮಳೆ ; ರಾಂಚಿ ಪ್ರವಾಸ ಮೊಟಕುಗೊಳಿಸಿದ ಸಂಸದ ನಳಿನ್ ಮಂಗಳೂರು : ದ.ಕ.ಜಿಲ್ಲೆಯಲ್ಲಿ ಭಾರಿ ಮಳೆ ಸುರಿದು ಜೀವ ಹಾನಿ ಹಾಗೂ ಆಸ್ತಿಪಾಸ್ತಿ ಹಾನಿ ಉಂಟಾಗಿರುವ ಹಿನ್ನೆಲೆಯಲ್ಲಿ ಸಂಸದ ನಳಿನ್‍ಕುಮಾರ್ ಕಟೀಲ್ಅವರು...

ಉಡುಪಿ: ರಸ್ತೆಯ ಅವ್ಯವಸ್ಥೆಗೆ ಅಫಘಾತದಲ್ಲಿ ಯುವತಿಯ ಬಲಿ

ಉಡುಪಿ: ರಸ್ತೆಯ ಅವ್ಯವಸ್ಥೆಗೆ ಯುವತಿಯೋರ್ವರು ಅಫಘಾತದಲ್ಲಿ ಮೃತಪಟ್ಟ ಘಟನೆ ಸಂತೆಕಟ್ಟೆ ಕಲ್ಯಾಣಪುರದಲ್ಲಿ ಶನಿವಾರ ನಡೆದಿದೆ. ಮೃತರನ್ನು ಹಾವಂಜೆ ನಿವಾಸಿ ಪವಿತ್ರಾ ಆಚಾರ್ (23) ಎಂದು ಗುರುತಿಸಲಾಗಿದೆ. ಪೋಲಿಸ್ ಮೂಲಗಳ ಪ್ರಕಾರ ಪವಿತ್ರ ಹಾಗೂ ಆಕೆಯ ಸಹೋದರ...

ಸ್ಪೀಕರ್ ಖಾದರ್ ಕುರಿತು ಅದಮಾರು ಹಿರಿಯ ಶ್ರೀಗಳಿಂದ ಏಕವಚನದಲ್ಲಿ ನಿಂದನೆ – ವ್ಯಾಪಕ ಖಂಡನೆ

ಸ್ಪೀಕರ್ ಖಾದರ್ ಕುರಿತು ಅದಮಾರು ಹಿರಿಯ ಶ್ರೀಗಳಿಂದ ಏಕವಚನದಲ್ಲಿ ನಿಂದನೆ – ವ್ಯಾಪಕ ಖಂಡನೆ ಉಡುಪಿ: ವಿಧಾನಸಭಾ ಸ್ಪೀಕರ್ ಯು ಟಿ ಖಾದರ್ ಅವರ ಕನ್ನಡದ ಕುರಿತು ಮಾತನಾಡುವಾಗ ಏಕವಚನದಲ್ಲಿ ಸಂಬೋಧಿಸಿ ನಿಂದಿಸಿರುವ ಉಡುಪಿ...

ಮಂಗಳೂರು| ಗ್ಯಾಸ್ ಪೈಪ್ಲೈನ್ ಸೋರಿಕೆ : ಅಣಕು ಪ್ರದರ್ಶನ

ಮಂಗಳೂರು| ಗ್ಯಾಸ್ ಪೈಪ್ಲೈನ್ ಸೋರಿಕೆ : ಅಣಕು ಪ್ರದರ್ಶನ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾರ್ವಜನಿಕರಿಗೆ ನೈಸರ್ಗಿಕ ಅನಿಲವನ್ನು ಪೂರೈಸಲು ನಗರ ಅನಿಲ ವಿತರಣಾ ಜಾಲವನ್ನು ಅಭಿವೃದ್ಧಿಪಡಿಸುತ್ತಿರುವ ಭಾರತ ಸರ್ಕಾರದ ಸಂಸ್ಥೆಯಾದ ಗೈಲ್ (ಇಂಡಿಯಾ)...

ಚಲಿಸುತ್ತಿದ್ದ ಬಸ್ಸಿನಲ್ಲಿ ಮಹಿಳೆಗೆ ಚುಂಬಿಸಿದ ಬಿಜೆಪಿ ನಾಯಕ!

ಚಲಿಸುತ್ತಿದ್ದ ಬಸ್ಸಿನಲ್ಲಿ ಮಹಿಳೆಗೆ ಚುಂಬಿಸಿದ ಬಿಜೆಪಿ ನಾಯಕ! ಮುಂಬೈ: ಮಹಾರಾಷ್ಟ್ರದ ಭಾರತೀಯ ಜನತಾ ಪಕ್ಷದ ನಾಯಕನೊಬ್ಬ ಚಲಿಸುತ್ತಿರುವ ಬಸ್ಸಿನಲ್ಲಿ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ವಿಡಿಯೋವೊಂದು ಸಾಮಾಜಿಕ ತಾಣದಲ್ಲಿ ವೈರಲ್ ಆಗಿದೆ. ಬಿಜೆಪಿ ನಾಯಕ ರವೀಂದ್ರ ಬವಾಂಥಾಡೆ...

ಕುಂದಾಪುರ: ವಾಣಿಜ್ಯ ತೆರಿಗೆ ಸಹಾಯಕ ಆಯುಕ್ತರ ಮನೆ ಮೇಲೆ ಲೋಕಾಯುಕ್ತ ದಾಳಿ

ಕುಂದಾಪುರ: ವಾಣಿಜ್ಯ ತೆರಿಗೆ ಸಹಾಯಕ ಆಯುಕ್ತರ ಮನೆ ಮೇಲೆ ಲೋಕಾಯುಕ್ತ ದಾಳಿ ಕುಂದಾಪುರ: ನಗರದ ಸಲೀಂ ಅಲಿ ರಸ್ತೆಯ ನಿವಾಸಿ ವಾಣಿಜ್ಯ ತೆರಿಗೆ ಸಹಾಯಕ ಆಯುಕ್ತ ರಾಜೇಶ್ ಬೆಳ್ಕೆರೆ ಮನೆ ಮೇಲೆ ಬೆಳ್ಳಂಬೆಳಿಗ್ಗೆ ಲೋಕಾಯುಕ್ತ...

ಮತಾಂಧ ಶಕ್ತಿಗಳ ಓಲೈಕೆಗಾಗಿ ಶಾಸಕ ಭರತ್ ಶೆಟ್ಟಿ ವಿರುದ್ಧ ಕೇಸ್ ದಾಖಲಿಸಿದ ಕಾಂಗ್ರೆಸ್ ಸರಕಾರ : ಯಶ್ಪಾಲ್ ಸುವರ್ಣ

ಮತಾಂಧ ಶಕ್ತಿಗಳ ಓಲೈಕೆಗಾಗಿ ಶಾಸಕ ಭರತ್ ಶೆಟ್ಟಿ ವಿರುದ್ಧ ಕೇಸ್ ದಾಖಲಿಸಿದ ಕಾಂಗ್ರೆಸ್ ಸರಕಾರ : ಯಶ್ಪಾಲ್ ಸುವರ್ಣ ಉಡುಪಿ: ಲೋಕಸಭೆಯಲ್ಲಿ ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ರಾಹುಲ್ ಗಾಂಧಿ ಹೇಳಿಕೆಯನ್ನು ಪ್ರತಿಭಟನೆಯಲ್ಲಿ...

Members Login

Obituary

Congratulations