ಸ್ಫೋಟಕ ಪಟಾಕಿಗಳ ಮಾರಾಟ ತಡೆಗಟ್ಟಲು ಕ್ರಮ
ಸ್ಫೋಟಕ ಪಟಾಕಿಗಳ ಮಾರಾಟ ತಡೆಗಟ್ಟಲು ಕ್ರಮ
ಮಂಗಳೂರು: ವಾಯು ಮಾಲಿನ್ಯ, ಶಬ್ದ ಮಾಲಿನ್ಯ ಮತ್ತು ಪಟಾಕಿ ಸಿಡಿಸಿದ ನಂತರದ ಘನ ತ್ಯಾಜ್ಯ ವಸ್ತುಗಳಿಂದ ಮಾಲಿನ್ಯ ಉಂಟಾಗುವುದರಿಂದ, ಸರಣಿ ಸ್ಫೋಟಕ ಪಟಾಕಿಗಳನ್ನು ತಯಾರಿಸುವುದು, ಮಾರಾಟ ಮಾಡುವುದು...
ಬಿಜೆಪಿ ಮುಖಂಡ ಬಾಲಚಂದ್ರ ಕಳಗಿ ಸಾವು ಅಪಘಾತದಿಂದಲ್ಲ, ಕೊಲೆ?
ಬಿಜೆಪಿ ಮುಖಂಡ ಬಾಲಚಂದ್ರ ಕಳಗಿ ಸಾವು ಅಪಘಾತದಿಂದಲ್ಲ, ಕೊಲೆ?
ಮಡಿಕೇರಿ: ವಾಹನ ಅಫಘಾತದಲ್ಲಿ ಸಾವನಪ್ಪಿದ ಮಡಿಕೇರಿಯ ಬಿಜೆಪಿ ಮುಖಂಡ ಬಾಲಚಂದ್ರ ಕಳಗಿ ಘಟನೆಗೆ ಹೊಸ ತಿರುವು ಪಡೆದಿದ್ದು, ಇದೊಂದು ಸಹಜ ಅಫಘಾತ ಪ್ರಕರಣ ಎಂದು...
ಶಬರಿಮಲೆ ಯಾತ್ರಾರ್ಥಿಗಳ ಕಾರಿಗೆ ಬೆಂಕಿ: ನೀರು ಹಾಕಿ ನಂದಿಸಲು ಸಹಕರಿಸಿದ ಸಚಿವ ಖಾದರ್
ಶಬರಿಮಲೆ ಯಾತ್ರಾರ್ಥಿಗಳ ಕಾರಿಗೆ ಬೆಂಕಿ: ನೀರು ಹಾಕಿ ನಂದಿಸಲು ಸಹಕರಿಸಿದ ಸಚಿವ ಖಾದರ್
ಮಂಗಳೂರು: ತಾಂತ್ರಿಕ ದೋಷದಿಂದ ಶಬರಿಮಲೆಯಿಂದ ವಾಪಾಸಾಗುತ್ತಿದ್ದವರ ಕಾರಿಗೆ ಬೆಂಕಿ ಹೊತ್ತಿಕೊಂಡ ಘಟನೆ ರಾಷ್ಟ್ರೀಯ ಹೆದ್ದಾರಿಯ ಮಂಗಳೂರಿನ ನಂತೂರು ಬಳಿ ಶುಕ್ರವಾರ...
ಉಡುಪಿ ಜಿಪಂ ನೂತನ ಸಿಇಒ ಆಗಿ ಯುಪಿಎಸ್ ಸಿ ಟಾಪರ್ ನವೀನ್ ಭಟ್ ನೇಮಕ
ಉಡುಪಿ ಜಿಪಂ ನೂತನ ಸಿಇಒ ಆಗಿ ಯುಪಿಎಸ್ ಸಿ ಟಾಪರ್ ನವೀನ್ ಭಟ್ ನೇಮಕ
ಉಡುಪಿ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರೀತಿ ಗೆಹ್ಲೋಟ್ ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಭಾನುವಾರ ಆದೇಶ ಹೊರಡಿಸಿದೆ.
ಜಿಲ್ಲೆಯ...
ಪ್ರಿಯತಮೆ ಜೊತೆ ಮೊಬೈಲ್ ನಲ್ಲಿ ಮಾತನಾಡುತ್ತಾ ನೇಣಿಗೆ ಶರಣಾದ ಯುವಕ!
ಪ್ರಿಯತಮೆ ಜೊತೆ ಮೊಬೈಲ್ ನಲ್ಲಿ ಮಾತನಾಡುತ್ತಾ ನೇಣಿಗೆ ಶರಣಾದ ಯುವಕ!
ಉಡುಪಿ: ಪ್ರೀತಿಸುತ್ತಿದ್ದ ಹುಡುಗಿಯ ಜೊತೆ ಮಾತನಾಡಿ ರೂಮ್ ಒಳಗೆ ಹೋದ ಯುವಕನೊಬ್ಬ ಕೆಲವೇ ಹೊತ್ತಿನಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿ ಕುಂಜಿಬೆಟ್ಟುವಿನಲ್ಲಿ...
‘ಕುಂದ ಉತ್ಸವ’ದಲ್ಲಿ ತಡರಾತ್ರಿಯವರೆಗೆ ಧ್ವನಿವರ್ಧಕ ಬಳಕೆ : ಪ್ರಕರಣ ದಾಖಲು
‘ಕುಂದ ಉತ್ಸವ’ದಲ್ಲಿ ತಡರಾತ್ರಿಯವರೆಗೆ ಧ್ವನಿವರ್ಧಕ ಬಳಕೆ : ಪ್ರಕರಣ ದಾಖಲು
ಕುಂದಾಪುರ: ಕೋಡಿ ಸಮುದ್ರ ತೀರದ ದಡದಲ್ಲಿ ‘ಕುಂದ ಉತ್ಸವ’ ಕಾರ್ಯಕ್ರಮದಲ್ಲಿ ತಡರಾತ್ರಿಯವರೆಗೆ ಡಿಜೆ ಸೌಂಡ್ ಬಳಸಿ ಕರ್ಕಶ ಶಬ್ದಗಳಿಂದ ಸಾರ್ವಜನಿಕರಿಗೆ ತೊಂದರೆ ನೀಡಿರುವ...
ಮಂಗಳೂರು: ಪಿಯುಸಿ ಪರೀಕ್ಷೆ- ನಿಷೇಧಾಜ್ಞೆ ಜಾರಿ
ಮಂಗಳೂರು: ಪಿಯುಸಿ ಪರೀಕ್ಷೆ- ನಿಷೇಧಾಜ್ಞೆ ಜಾರಿ
ಮಂಗಳೂರು: : 2020ರ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಇಂಗ್ಲೀಷ್ ಭಾಷೆಯ ಪರೀಕ್ಷೆಯನ್ನು ಕೊರೊನಾ ಸಾಂಕ್ರಾಮಿಕ ರೊಗದಿಂದಾಗಿ ಮುಂದೂಡಲಾಗಿತ್ತು. ಈ ಪರೀಕ್ಷೆಯನ್ನು ಜೂನ್ 18 ರಂದು...
ಉಡುಪಿ ಮಠದ ಪಂಕ್ತಿಭೇದ ನಿಷೇಧಕ್ಕೆ 2 ತಿಂಗಳ ಗಡುವು – ಜಿಗ್ನೇಶ್ ಮೆವಾನಿ
ಉಡುಪಿ ಮಠದ ಪಂಕ್ತಿಭೇದ ನಿಷೇಧಕ್ಕೆ 2 ತಿಂಗಳ ಗಡುವು - ಜಿಗ್ನೇಶ್ ಮೆವಾನಿ
ಮೋದಿಯವರ ಸಬಕಾ ಸಾತ್ ಸಬಕಾ ವಿಕಾಸ್ ಘೋಷಣೆ ಬದಲಾಗಿ ದಲಿತೊಂಕಾ ವಿನಾಶ್ ದಲಿತೋಕಾ ಸರ್ವನಾಶ್ - ಜಿಗ್ನೇಶ್ ಮೆವಾನಿ
ಉಡುಪಿ: ಪ್ರಧಾನಿ...
ಮಂಗಳೂರು | ಮೀನುಗಾರಿಕಾ ಬಂದರ್ ಬಳಿ ನದಿಯಲ್ಲಿ ಶವ ಪತ್ತೆ: ಕೊಲೆ ಶಂಕೆ
ಮಂಗಳೂರು | ಮೀನುಗಾರಿಕಾ ಬಂದರ್ ಬಳಿ ನದಿಯಲ್ಲಿ ಶವ ಪತ್ತೆ: ಕೊಲೆ ಶಂಕೆ
ಮಂಗಳೂರು: ಮಂಗಳೂರಿನ ಮೀನುಗಾರಿಕಾ ಬಂದರ್ ಸಮೀಪ ನದಿಯಲ್ಲಿ ವ್ಯಕ್ತಿಯ ಶವ ಪತ್ತೆಯಾಗಿದ್ದು, ಕೊಲೆ ಮಾಡಿ ನದಿಗೆ ಎಸೆದಿರುವ ಶಂಕೆ ವ್ಯಕ್ತವಾಗಿದೆ.
ಮೃತರನ್ನು...
ಮೂಡಿಗೆರೆ : ದೆವ್ವದ ವೇಶ ಧರಿಸಿ ಶ್ರೀಗಂಧ ಕಳ್ಳತನ ಮಾಡುತ್ತಿದ್ದವರ ಬಂಧನ
ಮೂಡಿಗೆರೆ : ದೆವ್ವದ ವೇಶ ಧರಿಸಿ ಶ್ರೀಗಂಧ ಕಳ್ಳತನ ಮಾಡುತ್ತಿದ್ದವರ ಬಂಧನ
ಮೂಡಿಗೆರೆ : ವಿಚಿತ್ರ ಮುಖವಾಡ ಮತ್ತು ದೆವ್ವದ ವೇಷ ಧರಿಸಿ ಕಳ್ಳತನ ಮಾಡುತ್ತಿದ್ದ ಕಳ್ಳರನ್ನು ಗ್ರಾಮಸ್ಥರೇ ಹಿಡಿದು ಅರಣ್ಯ ಇಲಾಖೆಗೆ ಒಪ್ಪಿಸಿದ...



























