ಖ್ಯಾತ ನಿರ್ಮಾಪಕ, ಉದ್ಯಮಿ ವಿ ಕೆ ಮೋಹನ್ ಆತ್ಮಹತ್ಯೆ

ಖ್ಯಾತ ನಿರ್ಮಾಪಕ, ಉದ್ಯಮಿ ವಿ ಕೆ ಮೋಹನ್ ಆತ್ಮಹತ್ಯೆ ಬೆಂಗಳೂರು: ಖ್ಯಾತ ನಿರ್ಮಾಪಕ, ಉದ್ಯಮಿ ವಿ ಕೆ ಮೋಹನ್ ಅವರು ಬೆಂಗಳೂರಿನ ಪೀಣ್ಯ ಬಳಿಯಿರುವ ಹೋಟೆಲ್ ಒಂದರಲ್ಲಿ ನೇಣಿಗೆ ಶರಣಾಗಿದ್ದಾರೆ. ಮೂಲತಃ ಕುಂದಾಪುರದವರಾದ ವಿಕೆ ಮೋಹನ್...

ಸ್ಥಳೀಯಾಡಳಿತ ಚುನಾವಣೆಯಲ್ಲಿ ಕಾಂಗ್ರೆಸ್‍ಗೆ ಗೆಲುವು ಖಚಿತ – ಜನಾರ್ದನ ತೋನ್ಸೆ

ಸ್ಥಳೀಯಾಡಳಿತ ಚುನಾವಣೆಯಲ್ಲಿ ಕಾಂಗ್ರೆಸ್‍ಗೆ ಗೆಲುವು ಖಚಿತ – ಜನಾರ್ದನ ತೋನ್ಸೆ ಉಡುಪಿ: ಮುಂಬರುವ ಉಡುಪಿ ಜಿಲ್ಲೆಯ ಉಡುಪಿ, ಕುಂದಾಪುರ, ಕಾರ್ಕಳ ಹಾಗೂ ಸಾಲಿಗ್ರಾಮ ಪಟ್ಟಣ ಪಂಚಾಯತ್ ಸ್ಥಳಿಯಾಡಳಿತ ಚುನಾವಣೆಯಲ್ಲಿ ಕಾಂಗ್ರೆಸ್ ನಿಶ್ಚಲವಾಗಿ ಜಯಗಳಿಸಲಿದೆ ಎಂದು...

ಡಿಕೆಶಿ ಮನೆ ಮೇಲೆ ಸಿಬಿಐ ದಾಳಿ; ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ, ಬಂಧನ

ಡಿಕೆಶಿ ಮನೆ ಮೇಲೆ ಸಿಬಿಐ ದಾಳಿ; ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ, ಬಂಧನ ಉಡುಪಿ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರ ಮನೆ ಹಾಗೂ ಕಚೇರಿಗಳ ಮೇಲೆ ನಡೆದಿರುವ...

ಡಿಸೆಂಬರ್ 10 ರಂದು ತುಳು ಸಾಹಿತ್ಯ ಸಮ್ಮೇಳನ  

ಡಿಸೆಂಬರ್ 10 ರಂದು ತುಳು ಸಾಹಿತ್ಯ ಸಮ್ಮೇಳನ    ಮಒಗಳೂರು : ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ವತಿಯಿಂದ ಬಂಟ್ವಾಳ ತಾಲೂಕು ತುಳು ಸಾಹಿತ್ಯ ಸಮ್ಮೇಳನ ಸಮಿತಿಯ ಆಶ್ರಯದಲ್ಲಿ ಡಿಸೆಂಬರ್ 10 ರಂದು ಬೆಳಿಗ್ಗೆ 9...

ಮಂಗಳೂರು: ಸೆಲೂನ್ ಮಾಲಕನಿಗೆ ಚೂರಿ ಇರಿತ ಪ್ರಕರಣ; ಆರೋಪಿಯ ಬಂಧನ

ಮಂಗಳೂರು: ಸೆಲೂನ್ ಮಾಲಕನಿಗೆ ಚೂರಿ ಇರಿತ ಪ್ರಕರಣ; ಆರೋಪಿಯ ಬಂಧನ ಮಂಗಳೂರು: ಸೆಲೂನ್ ಮಾಲಕನಿಗೆ ಚೂರಿಯಿಂದ ಇರಿದು ಪರಾರಿಯಾಗಿದ್ದ ಆರೋಪಿ ಬಂಟ್ವಾಳ ತಾಲೂಕಿನ ಬರೀಮಾರದ ಆನಂದ ಸಪಲ್ಯ (49) ನನ್ನು ಪೊಲೀಸರು ಬಂಧಿಸಿದ್ದಾರೆ. ರಾಜಕೀಯ ವಿಚಾರವಾಗಿ...

ಮಂಗಳೂರು: ಚಲಿಸುತ್ತಿದ್ದ ಕಾರಿಗೆ ಬೆಂಕಿ

ಮಂಗಳೂರು: ಚಲಿಸುತ್ತಿದ್ದ ಕಾರಿಗೆ ಬೆಂಕಿ   ಮಂಗಳೂರು: ನಗರದ ಲೇಡಿಹಿಲ್‌ನ ನಾರಾಯಣಗುರು ವೃತ್ತದ ಬಳಿಯ ಪೆಟ್ರೋಲ್ ಬಂಕ್ ಸಮೀಪ ಮಾರುತಿ 800 ಕಾರಿಗೆ ಬೆಂಕಿ ಹೊತ್ತಿಕೊಂಡು ಧಗ ಧಗನೇ ಉರಿದ್ದು, ಕಾರಿನಲ್ಲಿದ್ದ ಮೂವರು ತಕ್ಷಣವೇ ಕೆಳಕ್ಕಿಳಿದು...

ಉಡುಪಿ: ಕೇಂದ್ರ ಸರಕಾರದ ‘ವೋಟ್ ಚೋರಿ’ ಹಗರಣದ ವಿರುದ್ದ ಕಾಂಗ್ರೆಸ್‌ನಿಂದ ಮಾನವ ಸರಪಳಿ

ಉಡುಪಿ: ಕೇಂದ್ರ ಸರಕಾರದ ‘ವೋಟ್ ಚೋರಿ’ ಹಗರಣದ ವಿರುದ್ದ ಕಾಂಗ್ರೆಸ್‌ನಿಂದ ಮಾನವ ಸರಪಳಿ ಉಡುಪಿ: ಕೇಂದ್ರ ಬಿಜೆಪಿ ಸರಕಾರ ಚುನಾವಣಾ ಆಯೋಗ ದೊಂದಿಗೆ ಸೇರಿಕೊಂಡು ನಡೆಸುತ್ತಿರುವ ಮತಗಳ್ಳತನ (ವೋಟ್ ಚೋರ್) ಹಗರಣದ ವಿರುದ್ಧ ಜನಜಾಗೃತಿ...

ಮಂಡ್ಯ | ರಸ್ತೆ ಬದಿಯ ಹಳ್ಳಕ್ಕೆ ಬಿದ್ದ ಕಾರು : ಮೂವರು ಮೃತ್ಯು

ಮಂಡ್ಯ | ರಸ್ತೆ ಬದಿಯ ಹಳ್ಳಕ್ಕೆ ಬಿದ್ದ ಕಾರು : ಮೂವರು ಮೃತ್ಯು ಮಂಡ್ಯ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ರಸ್ತೆ ಬದಿಯ ಹಳ್ಳಕ್ಕೆ ಬಿದ್ದ ಪರಿಣಾಮ ಮೂವರು ಯುವಕರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ...

ಸರಣಿ ಕಳ್ಳತನ ಪ್ರಕರಣಗಳ  ಕುಖ್ಯಾತ ಆರೋಪಿ ಬಂಧನ; ದಕ್ಷಿಣ ಕನ್ನಡದ 5 ಸೇರಿ ಒಟ್ಟು 11 ಪ್ರಕರಣಗಳು ಪತ್ತೆ

ಸರಣಿ ಕಳ್ಳತನ ಪ್ರಕರಣಗಳ  ಕುಖ್ಯಾತ ಆರೋಪಿ ಬಂಧನ; ದಕ್ಷಿಣ ಕನ್ನಡದ 5 ಸೇರಿ ಒಟ್ಟು 11 ಪ್ರಕರಣಗಳು ಪತ್ತೆ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಹಾಗೂ ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳೆದ...

ಮುಲ್ಕಿ ಮೂಡಬಿದ್ರೆ ಕ್ಷೇತ್ರ ಸಮಿತಿ ವತಿಯಿಂದ  ಬಜ್ಪೆ ಪೊಲಿಸ್ ಠಾಣೆಯ ಮುಂದುಗಡೆ ಬ್ರಹತ್ ಪ್ರತಿಭಟನೆ

ಮುಲ್ಕಿ ಮೂಡಬಿದ್ರೆ ಕ್ಷೇತ್ರ ಸಮಿತಿ ವತಿಯಿಂದ  ಬಜ್ಪೆ ಪೊಲಿಸ್ ಠಾಣೆಯ ಮುಂದುಗಡೆ ಬ್ರಹತ್ ಪ್ರತಿಭಟನೆ ಇಂದು ಬೆಳಗ್ಗೆ ನಡೆಯಿತು   ಎಸ್.ಡಿ.ಪಿ.ಐ. ಕ್ಶೆತ್ರ ಅದ್ಯಕ್ಷ ಜಮಾಲ್ ಜೊಕಟ್ತೆ ಪ್ರಾಸ್ತಾವಿಕ ವಾಗಿ ಮಾತಾಡಿ ಸ್ವಾಗತಿಸಿದರು. ಎಸ್.ಡಿ.ಪಿ.ಐ ರಾಜ್ಯ ಕಾರ್ಯದರ್ಶಿ ಅಶ್ರಫ಼್ ಮಾಛಾರ್...

Members Login

Obituary

Congratulations