ಅಲ್ಪಸಂಖ್ಯಾತರಿಗೆ ವಿದೇಶದಲ್ಲಿ ಉನ್ನತ ಶಿಕ್ಷಣ ಪಡೆಯಲು ವಿದ್ಯಾರ್ಥಿವೇತನಕ್ಕೆ ಅರ್ಜಿ ಅಹ್ವಾನ
ಅಲ್ಪಸಂಖ್ಯಾತರಿಗೆ ವಿದೇಶದಲ್ಲಿ ಉನ್ನತ ಶಿಕ್ಷಣ ಪಡೆಯಲು ವಿದ್ಯಾರ್ಥಿವೇತನಕ್ಕೆ ಅರ್ಜಿ ಅಹ್ವಾನ
ಉಡುಪಿ: ರಾಜ್ಯ ಸರಕಾರವು ಅಲ್ಪಸಂಖ್ಯಾತರ ನಿರ್ದೇಶನಾಲಯದಿಂದ 2017-18ನೇ ಸಾಲಿಗೆ ಅಲ್ಪಸಂಖ್ಯಾತರ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ, ಪಾರ್ಸಿ) ಸಮುದಾಯದ ವಿದ್ಯಾರ್ಥಿಗಳಿಗೆ ಹಣಕಾಸಿನ...
ಜು15- ಅ1 ರವರೆಗೆ ಪಲಿಮಾರು, ನಂದಿಕೂರು ವ್ಯಾಪ್ತಿಯಲ್ಲಿ ಮಧ್ಯಾಹ್ನ 1 ಗಂಟೆಯಿಂದ ಸ್ವಯಂ ಪ್ರೇರಿತ ಲಾಕ್ ಡೌನ್
ಜು15- ಅ1 ರವರೆಗೆ ಪಲಿಮಾರು, ನಂದಿಕೂರು ವ್ಯಾಪ್ತಿಯಲ್ಲಿ ಮಧ್ಯಾಹ್ನ 1 ಗಂಟೆಯಿಂದ ಸ್ವಯಂ ಪ್ರೇರಿತ ಲಾಕ್ ಡೌನ್
ಉಡುಪಿ: ಜಿಲ್ಲೆಯಲ್ಲಿ ವ್ಯಾಪಕವಾಗಿ ಹಬ್ಬುತ್ತಿರುವ ಕೋರೊನಾ ಸೋಂಕಿನ ಹಿನ್ನಲೆಯಲ್ಲಿ ಪಲಿಮಾರು ಹಾಗೂ ನಂದಿಕೂರು ವ್ಯಾಪ್ತಿಯ...
ವಿದೇಶದಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ವಂಚಿಸಿದ ಪ್ರಕರಣದ ಪ್ರಮುಖ ಆರೋಪಿ ಸಿಸಿಬಿ ಪೊಲೀಸರ ವಶಕ್ಕೆ
ವಿದೇಶದಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ವಂಚಿಸಿದ ಪ್ರಕರಣದ ಪ್ರಮುಖ ಆರೋಪಿ ಸಿಸಿಬಿ ಪೊಲೀಸರ ವಶಕ್ಕೆ
ಮಂಗಳೂರು: ವ್ಯಕ್ತಿಯೊಬ್ಬರಿಗೆ ವಿದೇಶದಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ಫಿರ್ಯಾದಿದಾರರಿಂದ ರೂ.1,65,000/- ಹಣವನ್ನು ಪಡೆದು ಅಲ್ಲದೇ ಸಾಕಷ್ಟು ಯುವಕರಿಗೆ ವಿದೇಶದಲ್ಲಿ...
ಉಡುಪಿ: ಜೈಲು ಅಪರಾಧಿಗಳನ್ನು ತಿದ್ದುವ ಜಾಗ: ಎಸ್ ಪಿ ಕೆ ಅಣ್ಣಾಮಲೈ
ಉಡುಪಿ: ತಪ್ಪುಗಳನ್ನು ಯಾರೂ ಬೇಕೆಂದೇ ಮಾಡುವುದಿಲ್ಲ, ಕೆಲವೊಂದು ಸಂದರ್ಭ ನಮ್ಮನ್ನು ತಪ್ಪು ಮಾಡಿಸುತ್ತದೆ. ಜೈಲು ಅಪರಾಧಿಗಳನ್ನು ತಿದ್ದುವ ಜಾಗವಾಗಿದ್ದು, ಸಿಗುವ ಅವಕಾಶಗಳನ್ನು ಉಪಯೋಗಿಸಿ ಒಳ್ಳೆಯವರಾಗಲು ಪ್ರಯತ್ನಿಸಬೇಕು ಎಂದು ಜಿಲ್ಲಾ ಪೋಲಿಸ್ ಅಧೀಕ್ಷಕ ಕೆ...
ಮೌಲ್ಯ ಮತ್ತು ಸಂಸ್ಕೃತಿ ಜೀವನದ ಅವಿಭಾಜ್ಯ ಅಂಗ: ಡಾ . ಎಂ . ಪ್ರಭಾಕರ ಜೋಶಿ ಅಭಿಮತ
ಮೌಲ್ಯ ಮತ್ತು ಸಂಸ್ಕೃತಿ ಜೀವನದ ಅವಿಭಾಜ್ಯ ಅಂಗ: ಡಾ . ಎಂ . ಪ್ರಭಾಕರ ಜೋಶಿ ಅಭಿಮತ
ಮೂಡಬಿದ್ರೆ: ಭಾರತೀಯ ಪುರಾಣಗಳು ಮೌಲ್ಯಗಳ ಕಣಜ. ಅವುಗಳಲ್ಲಿ ಪ್ರತಿಪಾದಿಸಿರುವ ಸಾಂಸ್ಕೃತಿಕ ಅಂಶಗಳನ್ನು ವಿದ್ಯಾರ್ಥಿಗಳು ಮೈಗೂಡಿಸಿಕೊಂಡರೆ ಶ್ರಮ, ತ್ಯಾಗ,...
ಅಭಿವೃದ್ಧಿ ಕಾಮಗಾರಿಗಳು ಜನರಿಗೆ ತಿಳಿಸಿ ಮತವಾಗಿ ಪರಿವರ್ತನೆ ಕೆಲಸ ನಡೆಯಬೇಕು; ಸೊರಕೆ
ಅಭಿವೃದ್ಧಿ ಕಾಮಗಾರಿಗಳು ಜನರಿಗೆ ತಿಳಿಸಿ ಮತವಾಗಿ ಪರಿವರ್ತನೆ ಕೆಲಸ ನಡೆಯಬೇಕು; ಸೊರಕೆ
ಉಡುಪಿ: ಅಭಿವೃದ್ಧಿ ಕಾರ್ಯದಲ್ಲಿ ಕಾಪು ಕ್ಷೇತ್ರ ಯಾವತ್ತು ಹಿಂದೆ ಬಿದ್ದಿಲ್ಲ. ಹಿರಿಯಡ್ಕ ಬ್ಲಾಕ್ ವ್ಯಾಪ್ತಿಯಲ್ಲಿ ಬಹಳಷ್ಟು ಅಭಿವೃದ್ಧಿ ಕಾಮಗಾರಿಗಳು ಆಗಿದ್ದು ಇದನ್ನೇ...
ಅಸಂಘಟಿತ ಕಾರ್ಮಿಕರಿಗೆ ಯುನಿವರ್ಸಲ್ ಕಾರ್ಡ್ ತರುವ ಚಿಂತನೆ – ಸಂತೋಷ್ ಲಾಡ್
ಅಸಂಘಟಿತ ಕಾರ್ಮಿಕರಿಗೆ ಯುನಿವರ್ಸಲ್ ಕಾರ್ಡ್ ತರುವ ಚಿಂತನೆ - ಸಂತೋಷ್ ಲಾಡ್
ಮಂಗಳೂರು: ಅಸಂಘಟಿತ ಕಾರ್ಮಿಕರಿಗೆ ಯುನಿವರ್ಸಲ್ ಕಾರ್ಡ್ ತರುವ ಚಿಂತನೆ ನಡೆಸಲಾಗಿದ್ದು, ಈ ಬಗ್ಗೆ ಹೊಸ ಕಾಯ್ದೆ ಜಾರಿಗೊಳಿಸುವ ನಿರ್ಧಾರ ಸರಕಾರದ ಮುಂದಿದೆ...
ನಿರಂತರ ಅಭ್ಯಾಸ, ಅವಿರತ ಪರಿಶ್ರಮ ಹಾಗೂ ನಿರ್ದಿಷ್ಠ ಉದ್ದೇಶದೊಂದಿಗೆ ಮುನ್ನಡೆದರೆ ಯಶಸ್ಸು ಗಳಿಸಲು ಸಾಧ್ಯ”. – ಡಾ. ಪ್ರಕಾಶ್...
ನಿರಂತರ ಅಭ್ಯಾಸ, ಅವಿರತ ಪರಿಶ್ರಮ ಹಾಗೂ ನಿರ್ದಿಷ್ಠ ಉದ್ದೇಶದೊಂದಿಗೆ ಮುನ್ನಡೆದರೆ ಯಶಸ್ಸು ಗಳಿಸಲು ಸಾಧ್ಯ”. – ಡಾ. ಪ್ರಕಾಶ್ ಪಿಂಟೊ
ಮ0ಗಳೂರು : ಡಾ. ಪಿ. ದಯಾನಂದ ಪೈ- ಸತೀಶ್ ಪೈ. ಸರ್ಕಾರಿ ಪ್ರಥಮ...
ರಾಮಕೃಷ್ಣ ಮಿಷನ್ ಸ್ವಚ್ಛ ಮಂಗಳೂರು ಅಭಿಯಾನದ 8ನೇ ವಾರದ 14 ಕಾರ್ಯಕ್ರಮಗಳ ವರದಿ
ರಾಮಕೃಷ್ಣ ಮಿಷನ್ ಸ್ವಚ್ಛ ಮಂಗಳೂರು ಅಭಿಯಾನದ8ನೇ ವಾರದ 14 ಕಾರ್ಯಕ್ರಮಗಳ ವರದಿ
78) ಬಲ್ಮಠ–ಆಗ್ನೇಸ್ ಟುವರ್ಡ್ಸ್ ಕಮುನಿಟಿ ಹೆಸರಿನ, ಸೇಂಟ್ಆಗ್ನೇಸ್ಕಾಲೇಜಿನ ವಿದ್ಯಾರ್ಥಿನಿಯರ ತಂಡ ಬಲ್ಮಠದ ಕಲೆಕ್ಟರ್ಗೇಟ್ ಆಸುಪಾಸಿನಲ್ಲಿ ಸ್ವಚ್ಛತೆಯನ್ನು ಕೈಗೊಂಡಿದ್ದರು. ಸ್ವಾಮಿ ಜಿತಕಾಮಾನಂದಜಿ ಮಹರಾಜ್...
ಮುಜರಾಯಿ ದೇಗುಲಗಳ ಅಭಿವೃದ್ಧಿ: ಡಿ.ಸಿ. ಅಧಿಕಾರ 1 ಕೋಟಿ ರೂ. ಗೆ – ಸಚಿವ ಕೋಟ ಶ್ರೀನಿವಾಸ ಪೂಜಾರಿ
ಮುಜರಾಯಿ ದೇಗುಲಗಳ ಅಭಿವೃದ್ಧಿ: ಡಿ.ಸಿ. ಅಧಿಕಾರ 1 ಕೋಟಿ ರೂ. ಗೆ - ಸಚಿವ ಕೋಟ ಶ್ರೀನಿವಾಸ ಪೂಜಾರಿ
ಉಡುಪಿ : ಮುಜರಾಯಿ ಇಲಾಖೆಯ ವ್ಯಾಪ್ತಿಗೊಳಪಡುವ ದೇವಸ್ಥಾನಗಳಲ್ಲಿ ಮೂಲಭೂತ ಸೌಕರ್ಯ ಸೇರಿದಂತೆ ಅಭಿವೃದ್ಧಿ ಕಾಮಗಾರಿಗಳಿಗೆ...




























