ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ; 2019-20 ನೇ ಸಾಲಿನಲ್ಲಿ 5.26 ಕೋಟಿ ಲಾಭ : ಯಶ್ಪಾಲ್ ಸುವರ್ಣ
ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ; 2019-20 ನೇ ಸಾಲಿನಲ್ಲಿ 5.26 ಕೋಟಿ ಲಾಭ : ಯಶ್ಪಾಲ್ ಸುವರ್ಣ
ಉಡುಪಿ: ಕರಾವಳಿ ಭಾಗದ ಪ್ರತಿಷ್ಟಿತ ಪಟ್ಟಣ ಸಹಕಾರಿ ಸಂಸ್ಥೆಗಳಲ್ಲಿ ಒಂದಾದ ಮಹಾಲಕ್ಷ್ಮೀ ಕೋ ಆಪರೇಟಿವ್...
ದಕ ಜಿಲ್ಲೆಯಲ್ಲಿ 23 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ದೃಢ
ದಕ ಜಿಲ್ಲೆಯಲ್ಲಿ 23 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ದೃಢ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳವಾರ ಹೊಸದಾಗಿ 23 ಕೊರೋನಾ ಪಾಸಿಟಿವ್ ಪ್ರಕರಣಗಳು ದೃಢಗೊಂಡಿವೆ.
23 ಸೋಂಕಿತರಲ್ಲಿ 18 ಮಂದಿ ಸೌದಿ ಅರೇಬಿಯಾದಿಂದ ವಾಪಾಸಾದವರು,...
ರಂಜಾನ್ ನಲ್ಲಿ ಸಾಮೂಹಿಕ ಪ್ರಾರ್ಥನೆ, ಇಫ್ತಾರ್ ಕೂಟ ಬೇಡ: ವಕ್ಫ್ ಮಂಡಳಿ ಸೂಚನೆ
ರಂಜಾನ್ ನಲ್ಲಿ ಸಾಮೂಹಿಕ ಪ್ರಾರ್ಥನೆ, ಇಫ್ತಾರ್ ಕೂಟ ಬೇಡ: ವಕ್ಫ್ ಮಂಡಳಿ ಸೂಚನೆ
ಬೆಂಗಳೂರು: ದರ್ಗಾ ಮತ್ತು ಮಸೀದಿ ಹೋಗುವುದು ಮುಖ್ಯ ಅಲ್ಲ. ಜೀವ ಉಳಿಸಿಕೊಳ್ಳುವುದು ಬಹಳ ಮುಖ್ಯ. ಹೀಗಾಗಿ ಸಾಮೂಹಿಕ ಪ್ರಾರ್ಥನೆ, ಸಾಮೂಹಿಕ...
ಅಲೋಶಿಯಸ್ ವಿವಿಯ ರಾಯಲ್ ಪ್ರವೀಣ್ ಡಿಸೋಜಾ ಅವರಿಗೆ ಪಿಎಚ್ಡಿ ಪದವಿ
ಅಲೋಶಿಯಸ್ ವಿವಿಯ ರಾಯಲ್ ಪ್ರವೀಣ್ ಡಿಸೋಜಾ ಅವರಿಗೆ ಪಿಎಚ್ಡಿ ಪದವಿ
ಮಂಗಳೂರಿನ ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯದ ಮಾಹಿತಿ ವಿಜ್ಞಾನ ಮತ್ತು ತಂತ್ರಜ್ಞಾನ ಶಾಲೆಯ ಸಹಾಯಕ ಡೀನ್ ಮತ್ತು ಎಐ ಮತ್ತು ಮ್ಯಾನೇಜ್ಮೆಂಟ್ ಸಿಸ್ಟಮ್ಸ್ನ...
ತೋಟವೊಂದರಲ್ಲಿ ಪತ್ನಿಯ ಶವ ಮುಚ್ಚಿಟ್ಟಿದ್ದ ಪತಿ
ಬೆಂಗಳೂರು: ಪತಿಯೇ ಪತ್ನಿಯನ್ನು ಕೊಲೆಗೈದು, ಶವವನ್ನು ತೋಟವೊಂದರಲ್ಲಿ ಮುಚ್ಚಿಟ್ಟಿದ್ದ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ನಗರದ ಯಲಹಂಕ ಸಮೀಪದಲ್ಲಿರುವ ವೆಂಕಟಾಲ ಗ್ರಾಮದ ನಿವಾಸಿ ಅಶೋಕ್ ಎಂಬುವವನು ತನ್ನ ಪತ್ನಿ ಮೀನಾಕ್ಷಿಯ ಶೀಲ...
ಮರಳುಗಾರಿಕೆ ವಿಚಾರದಲ್ಲಿ ನನಗೆ ಯಾರ ಸರ್ಟಿಫಿಕೇಟ್ ಬೇಡ – ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ
ಮರಳುಗಾರಿಕೆ ವಿಚಾರದಲ್ಲಿ ನನಗೆ ಯಾರ ಸರ್ಟಿಫಿಕೇಟ್ ಬೇಡ – ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ
ಉಡುಪಿ: ಜಿಲ್ಲೆಯ ಜನರಿಗೆ ಮರಳು ನೀಡುವ ವಿಚಾರದಲ್ಲಿ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ನನ್ನ ಜವಾಬ್ದಾರಿಯನ್ನು ಅರಿತು ಕೆಲಸ ಮಾಡುತ್ತಿದ್ದೇನೆ. ಮರಳು ಪರವಾನಿಗೆ...
ಪುತ್ತೂರು ಗ್ರಾಮಾಂತರ ಪ್ರದೇಶದಲ್ಲಿ ಜಾನುವಾರು ಸಾವು ಪ್ರಕರಣ: ತಪ್ಪು ಪ್ರಚಾರಕ್ಕೆ ಸ್ಪಷ್ಟನೆ ನೀಡಿದ ಪೊಲೀಸರು
ಪುತ್ತೂರು ಗ್ರಾಮಾಂತರ ಪ್ರದೇಶದಲ್ಲಿ ಜಾನುವಾರು ಸಾವು ಪ್ರಕರಣ: ತಪ್ಪು ಪ್ರಚಾರಕ್ಕೆ ಸ್ಪಷ್ಟನೆ ನೀಡಿದ ಪೊಲೀಸರು
ಪುತ್ತೂರು: ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು ನಡೆದ ಜಾನುವಾರುಗಳ ಸಾಗಣೆ ವೇಳೆ ಒಂದು ಜಾನುವಾರು ಸತ್ತುಹೋದ...
ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ನಿಂದ ಬಡ ಮಹಿಳೆಯರಿಗೆ ಸೀರೆ ವಿತರಿಸಿ ಇಂದಿರಾ ಗಾಂಧಿ ಜನ್ಮದಿನಾಚರಣೆ
ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ನಿಂದ ಬಡ ಮಹಿಳೆಯರಿಗೆ ಸೀರೆ ವಿತರಿಸಿ ಇಂದಿರಾ ಗಾಂಧಿ ಜನ್ಮದಿನಾಚರಣೆ
ಉಡುಪಿ: ದೇಶದ ಮಾಜಿ ಪ್ರಧಾನಿ 101 ನೇ ಜನ್ಮದಿನಾಚರಣೆಯನ್ನು ಉಡು ಪಿ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ...
ವೆಲ್ಫೇರ್ ಪಾರ್ಟಿ ರಾಜ್ಯಾಧ್ಯಕ್ಷ ತಾಹೀರ್ ಹುಸೇನ್ ಆಗಸ್ಟ್ 4ರಂದು ಮಂಗಳೂರಿಗೆ
ವೆಲ್ಫೇರ್ ಪಾರ್ಟಿ ರಾಜ್ಯಾಧ್ಯಕ್ಷ ತಾಹೀರ್ ಹುಸೇನ್ ಆಗಸ್ಟ್ 4ರಂದು ಮಂಗಳೂರಿಗೆ
ಮಂಗಳೂರು: ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ, ಕರ್ನಾಟಕ ರಾಜ್ಯಾಧ್ಯಕ್ಷ ಶ್ರೀಮಾನ್ ತಾಹೀರ್ ಹುಸೇನ್ ರವರು, ಆಗಸ್ಟ್ 3ರ ನಂತರ ರಾಜ್ಯಾದ್ಯಂತ ಪ್ರವಾಸ ಕೈಗೊಳ್ಳಲಿದ್ದು,...
ಕೋವಿಡ್-19: ಸಪ್ತಪದಿ ವಿವಾಹ ಕಾರ್ಯಕ್ರಮ ಮುಂದೂಡಿಕೆ
ಕೋವಿಡ್-19: ಸಪ್ತಪದಿ ವಿವಾಹ ಕಾರ್ಯಕ್ರಮ ಮುಂದೂಡಿಕೆ
ಬೆಂಗಳೂರು: ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಪ್ರಥಮ ಹಂತದಲ್ಲಿ ಏಪ್ರಿಲ್ 26ರಂದು ಆಯೋಜಿಸಿದ್ದ ಸಪ್ತಪದಿ-ಸರಳ ಸಾಮೂಹಿಕ ವಿವಾಹ ಮುಂದೂಡಿಕೆ ಮಾಡಲಾಗಿದೆ
ಕರ್ನಾಟಕ ಸರ್ಕಾರದ ಹಿಂದೂ ಧಾರ್ಮಿಕ ದತ್ತಿ ಇಲಾಖೆಯ...



























