ಬಾಕಿ ಇರುವ ರೈಲ್ವೇ ಕಾಮಗಾರಿ ಮುಗಿಸಿ : ಶಾಸಕ ಜೆ.ಆರ್.ಲೋಬೊ
ಬಾಕಿ ಇರುವ ರೈಲ್ವೇ ಕಾಮಗಾರಿ ಮುಗಿಸಿ : ಶಾಸಕ ಜೆ.ಆರ್.ಲೋಬೊ
ಮಂಗಳೂರು: ಬಾಕಿ ಇರುವ ರೈಲ್ವೇ ಕಾಮಗಾರಿಗಳನ್ನು ಅತೀ ಶೀಘ್ರವಾಗಿ ಪೂರ್ಣಗೊಳಿಸುವಂತೆ ಶಾಸಕ ಜೆ.ಆರ್.ಲೋಬೊ ಅವರು ಅಧಿಕಾರಿಗಳಿಗೆ ತಿಳಿಸಿದರು.
ಅವರು ಮಲ್ಲಿಕಟ್ಟೆ ಕಚೇರಿಯಲ್ಲಿ ರೈಲ್ವೇ ಅಧಿಕಾರಿಗಳು...
ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಗೃಹರಕ್ಷಕದಳದ ಸೇವೆ ಅಮೂಲ್ಯವಾದುದು; ಡಿವೈಎಸ್ಪಿ ಕುಮಾರಸ್ವಾಮಿ
ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಗೃಹರಕ್ಷಕದಳದ ಸೇವೆ ಅಮೂಲ್ಯವಾದುದು; ಡಿವೈಎಸ್ಪಿ ಕುಮಾರಸ್ವಾಮಿ
ಉಡುಪಿ : ಜಿಲ್ಲಾ ಗೃಹರಕ್ಷಕದಳ, ಉಡುಪಿ ಜಿಲ್ಲೆ ಅಖಿಲ ಭಾರತ ಗೃಹರಕ್ಷಕದಳ ದಿನಾಚರಣೆಯ ಅಂಗವಾಗಿ ಉಡುಪಿ ಜಿಲ್ಲೆಯ ಗೃಹರಕ್ಷಕದಳದ ಡೆಪ್ಯುಟಿ ಕಮಾಂಡೆಟ್ ರಮೇಶ್,...
ಬೆಳ್ತಂಗಡಿ: ಚಾರ್ಮಾಡಿ ಘಾಟಿಯಲ್ಲಿ ಪ್ರಯಾಣಿಕರ ಮಧ್ಯೆ ಹೊಡೆದಾಟ ; ನಾಲ್ವರು ಆಸ್ಪತ್ರೆಗೆ
ಬೆಳ್ತಂಗಡಿ: ಚಾರ್ಮಾಡಿ ಘಾಟಿಯಲ್ಲಿ ಪ್ರಯಾಣಿಕರ ನಡುವೆ ನಡೆದ ಹೊಡೆದಾಟದಲ್ಲಿ ನಾಲ್ಕು ಮಂದಿ ಆಸ್ಪತ್ರೆಗೆ ದಾಖಲಾದ ಘಟನೆ ರವಿವಾರ ಸಂಜೆ ನಡೆದಿದೆ.
ಆಸ್ಪತ್ರೆಗೆ ದಾಖಲಾದವರುನ್ನು ಗಾಯಾಳುಗಳಾದ ಕಾರು ಪ್ರಯಾಣಿಕರಾದ ಉಜಿರೆ ಗುರಿಪಳ್ಳ ನಿವಾಸಿಗಳಾದ...
ಶಕ್ತಿನಗರ ಮುಖ್ಯ ರಸ್ತೆಯ ಕಾಂಕ್ರಿಟೀಕರಣದ ಕಾಮಗಾರಿಗೆ ಗುದ್ದಲಿಪೂಜೆ
ಶಕ್ತಿನಗರ ಮುಖ್ಯ ರಸ್ತೆಯ ಕಾಂಕ್ರಿಟೀಕರಣದ ಕಾಮಗಾರಿಗೆ ಗುದ್ದಲಿಪೂಜೆ
ಮಂಗಳೂರು: ಮಹಾನಗರದ ಶಕ್ತಿನಗರ ಮುಖ್ಯ ರಸ್ತೆಯ ಕಾಂಕ್ರಿಟೀಕರಣದ ಕಾಮಗಾರಿಗೆ ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಶ್ರೀ.ಜೆ.ಆರ್.ಲೋಬೊರವರು ಗುದ್ದಲಿಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಅವರು ಸುದ್ದಿಗಾರರೊಂದಿಗೆ ಮಾತನಾಡುತ್ತಾ,...
ಬಿಜೆಪಿಯು ಯಾವಾಗಲೂ ಅಲ್ಪಸಂಖ್ಯಾತರ ಪರ : ನಳಿನ್ ಕುಮಾರ್ ಕಟೀಲ್
ಬಿಜೆಪಿಯು ಯಾವಾಗಲೂ ಅಲ್ಪಸಂಖ್ಯಾತರ ಪರ : ನಳಿನ್ ಕುಮಾರ್ ಕಟೀಲ್
ಮಂಗಳೂರು: ದ.ಕ.ಜಿಲ್ಲಾ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಕಾರ್ಯಕಾರಿಣಿ ಸಭೆಯು ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ನಡೆಯಿತು.
ಸಂಸದರಾದ ನಳಿನ್ ಕುಮಾರ್ ಕಟೀಲ್ ರವರು ಕಾರ್ಯಕಾರಿಣಿ ಉದ್ಘಾಟಿಸಿ, ಭಾರತೀಯ...
ಕರ್ನಾಟಕ ವಿಧಾನಪರಿಷತ್ ವಿಪಕ್ಷ ನಾಯಕನಾಗಿ ಕೋಟ ಶ್ರೀನಿವಾಸ ಪೂಜಾರಿ ನೇಮಕ
ಕರ್ನಾಟಕ ವಿಧಾನಪರಿಷತ್ ವಿಪಕ್ಷ ನಾಯಕನಾಗಿ ಕೋಟ ಶ್ರೀನಿವಾಸ ಪೂಜಾರಿ ನೇಮಕ
ಬೆಂಗಳೂರು: ಕರ್ನಾಟಕ ವಿಧಾನಪರಿಷತ್ ವಿಪಕ್ಷ ನಾಯಕನಾಗಿ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಆಯ್ಕೆ ಮಾಡಲಾಗಿದೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಸೂಚನೆ...
ವೀರ ರಾಣಿ ಅಬ್ಬಕ್ಕ ಉತ್ಸವ ಜನಪದ ದಿಬ್ಬಣಕ್ಕೆ ಚಾಲನೆ
ವೀರ ರಾಣಿ ಅಬ್ಬಕ್ಕ ಉತ್ಸವ ಜನಪದ ದಿಬ್ಬಣಕ್ಕೆ ಚಾಲನೆ
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ಯು.ಟಿ ಖಾದರ್ ಅವರು ಡೊಳ್ಳು ಭಾರಿಸುವುದರ ಮೂಲಕ 2019ನೇ ಸಾಲಿನ ವೀರರಾಣಿ ಅಬ್ಬಕ್ಕ ಉತ್ಸವದ...
ಸೋಮೇಶ್ವರ: ದ್ವಿತೀಯ ಪಿಯುಸಿ ಇಬ್ಬರು ವಿದ್ಯಾರ್ಥಿಗಳು ಸಮುದ್ರಪಾಲು
ಸೋಮೇಶ್ವರ: ದ್ವಿತೀಯ ಪಿಯುಸಿ ಇಬ್ಬರು ವಿದ್ಯಾರ್ಥಿಗಳು ಸಮುದ್ರಪಾಲು
ಉಳ್ಳಾಲ: ಸೋಮೇಶ್ವರ ಸಮುದ್ರತೀರಕ್ಕೆ ವಿಹಾರಕ್ಕೆಂದು ತೆರಳಿದ್ದ ಇಬ್ಬರು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಸಮುದ್ರಪಾಲಾಗಿರುವ ಘಟನೆ ಇಂದು ಮಧ್ಯಾಹ್ನ ವೇಳೆ ಸಂಭವಿಸಿದೆ. ಇಬ್ಬರು ವಿದ್ಯಾರ್ಥಿಗಳಿಗಾಗಿ ಸ್ಥಳೀಯ ಈಜುಗಾರರು...
ದೇಶದ ಅಭಿವೃದಿಯಲ್ಲಿ ವಿಶ್ವಕರ್ಮ ಸಮುದಾಯದ ಕೊಡುಗೆ ಅನನ್ಯ- ಪ್ರಮೋದ್ ಮಧ್ವರಾಜ್
ದೇಶದ ಅಭಿವೃದಿಯಲ್ಲಿ ವಿಶ್ವಕರ್ಮ ಸಮುದಾಯದ ಕೊಡುಗೆ ಅನನ್ಯ- ಪ್ರಮೋದ್ ಮಧ್ವರಾಜ್
ಉಡುಪಿ: ದೇಶದ ಪ್ರಗತಿ ಹೊಂದಲು ವಿಶ್ವಕರ್ಮ ಸಮುದಾಯ ನೀಡಿರುವ ಕೊಡುಗೆ ಅನನ್ಯವಾದುದು , ಈ ಸಮುದಾಯದಿಂದ ದೇಶ ಕಟ್ಟುವ ಕೆಲಸ ನೆಡೆಯುತ್ತಿದೆ ಎಂದು...
ಅಯೋಧ್ಯೆ ತೀರ್ಪು; ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ನ. 9 ರಂದು ನಿಷೇಧಾಜ್ಞೆ ಜಾರಿ
ಅಯೋಧ್ಯೆ ತೀರ್ಪು; ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ನ. 9 ರಂದು ನಿಷೇಧಾಜ್ಞೆ ಜಾರಿ
ಮಂಗಳೂರು : ಸರ್ವೋಚ್ಚ ನ್ಯಾಯಾಲಯವು ಅಯೋಧ್ಯೆ ವಿವಾದದ ಬಗ್ಗೆ ಅಂತಿಮ ತೀರ್ಪು ನೀಡುವ ಹಿನ್ನಲೆಯಲ್ಲಿ ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ...




























