26.4 C
Mangalore
Friday, June 26, 2026

ಸುರಕ್ಷತೆ ಮತ್ತು ಸುಗಮ ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಎಲ್ಲಾ ಸಿದ್ದತೆ :ಜಿಲ್ಲಾಧಿಕಾರಿ ಜಿ.ಜಗದೀಶ್

ಸುರಕ್ಷತೆ ಮತ್ತು ಸುಗಮ ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಎಲ್ಲಾ ಸಿದ್ದತೆ :ಜಿಲ್ಲಾಧಿಕಾರಿ ಜಿ.ಜಗದೀಶ್ ಉಡುಪಿ : ಉಡುಪಿ ಜಿಲ್ಲೆಯಲ್ಲಿ ಜೂನ್ 25 ರಿಂದ ನಡೆಯುವ ಎಸ್.ಎಸ್.ಎಲ್.ಸಿ. ಪರೀಕ್ಷೆಗೆ ಎಲ್ಲಾ ಸಿದ್ದತೆಗಳನ್ನು ಮಾಡಿಕೊಂಡಿದ್ದು, ವಿದ್ಯಾರ್ಥಿಗಳ ಸುರಕ್ಷತೆ ಹಾಗೂ...

ದಕ ಜಿಲ್ಲಾಡಳಿತದ ವಿರುದ್ದ ವಾಟ್ಸಾಪ್ ನಲ್ಲಿ ಅವಹೇಳನಕಾರಿ ಪೋಸ್ಟ್ – ಕ್ರಿಮಿನಲ್ ಪ್ರಕರಣ ದಾಖಲು

ದಕ ಜಿಲ್ಲಾಡಳಿತದ ವಿರುದ್ದ ವಾಟ್ಸಾಪ್ ನಲ್ಲಿ ಅವಹೇಳನಕಾರಿ ಪೋಸ್ಟ್ – ಕ್ರಿಮಿನಲ್ ಪ್ರಕರಣ ದಾಖಲು ಮಂಗಳೂರು: ದಕ ಜಿಲ್ಲಾಡಳಿತದ ವಿರುದ್ದ ವಾಟ್ಸಾಪ್ ನಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿದ ವ್ಯಕ್ತಿಯ ವಿರುದ್ದ ಜಿಲ್ಲಾಡಳಿತ ಕ್ರಿಮಿನಲ್ ಪ್ರಕರಣ...

ಪಿಲಿಕುಳ :ಗುತ್ತು ಮನೆ, ಕುಶಲಕರ್ಮಿ ಗ್ರಾಮಕ್ಕೆ ವಿದೇಶಿ ಪ್ರವಾಸಿಗರ ಭೇಟಿ

ಪಿಲಿಕುಳ :ಗುತ್ತು ಮನೆ, ಕುಶಲಕರ್ಮಿ ಗ್ರಾಮಕ್ಕೆ ವಿದೇಶಿ ಪ್ರವಾಸಿಗರ ಭೇಟಿ ಮಂಗಳೂರು:  ನವಮಂಗಳೂರು ಬಂದರಿಗೆ ಓಶೇನಿಯಾ ಹಡಗಿನಲ್ಲಿ ಆಗಮಿಸಿದ್ದ ನೂರಾರು ವಿದೇಶಿ ಪ್ರವಾಸಿಗರು ಪಿಲಿಕುಳದ ಗುತ್ತುಮನೆ ಮತ್ತು ಕುಶಲಕರ್ಮಿ ಗ್ರಾಮಕ್ಕೆ ಭಾನುವಾರ ಭೇಟಿ ನೀಡಿದರು. ಪಿಲಿಕುಳ...

ಟೋಲ್ ಸಂಗ್ರಹ: ಯಥಾಸ್ಥಿತಿ ಕಾಪಾಡುವಂತೆ ಪಿಡಬ್ಲ್ಯುಡಿ ಸಿಎಸ್ ಲಕ್ಷ್ಮೀನಾರಾಯಣ ಸೂಚನೆ

ಟೋಲ್ ಸಂಗ್ರಹ: ಯಥಾಸ್ಥಿತಿ ಕಾಪಾಡುವಂತೆ ಪಿಡಬ್ಲ್ಯುಡಿ ಸಿಎಸ್ ಲಕ್ಷ್ಮೀನಾರಾಯಣ ಸೂಚನೆ ಬೆಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಟೋಲ್ ಸಂಗ್ರಹದ ಕುರಿತು ಉಂಟಾಗಿರುವ ಸಮಸ್ಯೆಗಳನ್ನು ಚರ್ಚಿಸುವ ಸಲುವಾಗಿ ಶುಕ್ರವಾರ ಬೆಂಗಳೂರಿನಲ್ಲಿ...

ಉತ್ತಮ ಆರೋಗ್ಯಕ್ಕೆ ಸಮತೋಲಿತ ಆಹಾರ ಮುಖ್ಯ

ಉತ್ತಮ ಆರೋಗ್ಯಕ್ಕೆ ಸಮತೋಲಿತ ಆಹಾರ ಮುಖ್ಯ ವಿದ್ಯಾಗಿರಿ: ಆರೋಗ್ಯಕರ ಜೀವನ ನಡೆಸುವಲ್ಲಿ ಸಮತೋಲಿತ ಆಹಾರದ ಪಾತ್ರ ತುಂಬಾ ಮಹತ್ವದ್ದು ಎಂದು ಇರಾನಿನ ಇಸ್ಲಾಮಿಕ್ ಅಜಾದೇ ಯೂನಿವರ್ಸಿಟಿಯ ಸಹಪ್ರಾಧ್ಯಪಕಿ ಸರಾ ಸರಾಫಿ ಝದೇಶ್ ಹೇಳಿದರು. ಆಳ್ವಾಸ್ ಕಾಲೇಜಿನ...

ಅಡ್ಯಾರ್ ಬಳಿ ಟಯರ್ ಸಿಡಿದು ಬಸ್ಸು ಪಲ್ಟಿ 16 ಮಂದಿ ಪ್ರಯಾಣಿಕರಿಗೆ ಗಾಯ

ಅಡ್ಯಾರ್ ಬಳಿ ಟಯರ್ ಸಿಡಿದು ಬಸ್ಸು ಪಲ್ಟಿ 16 ಮಂದಿ ಪ್ರಯಾಣಿಕರಿಗೆ ಗಾಯ ಬಂಟ್ವಾಳ : ಚಲಿಸುತ್ತಿದ್ದ ವೇಳೆ ಟಯರ್ ಸಿಡಿದ ಪರಿಣಾಮ ಬಸ್ಸೊಂದು ಕಾರಿಗೆ ಢಿಕ್ಕಿ ಹೊಡೆದು ಮಗುಚಿಬಿದ್ದ ಘಟನೆಅಡ್ಯಾರ್-ಅರ್ಕುಳ ಸಮೀಪದ ರಾಷ್ಟ್ರೀಯ...

ಅಮಾಯಕ ಹಿಂದೂ ಕಾರ್ಯಕರ್ತರ ಬಂಧನ ನಿಲ್ಲಿಸಿ- ಯಶ್‌ಪಾಲ್ ಸುವರ್ಣ

ಅಮಾಯಕ ಹಿಂದೂ ಕಾರ್ಯಕರ್ತರ ಬಂಧನ ನಿಲ್ಲಿಸಿ- ಯಶ್‌ಪಾಲ್ ಸುವರ್ಣ ಉಡುಪಿ: ಪೆರ್ಡೂರಿನಲ್ಲಿ ಅಕ್ರಮ ದನಸಾಗಾಟಗಾರನೋರ್ವ ಅಸಹಜವಾಗಿ ಸಾವನ್ನಪ್ಪಿದ ಘಟನೆಗೆ ಸಂಬಂಧಿಸಿ ಪೊಲೀಸ್ ಇಲಾಖೆ ಹಿರಿಯಡ್ಕ ಮತ್ತು ಪೆರ್ಡೂರು ಪರಿಸರದ ಮನೆ ಮನೆಗಳಿಗೆ ನುಗ್ಗಿ ಹಿಂದೂ...

ಕುಂದಾಪುರ ಪುರಸಭೆ : ಮೂರನೇ ಬಾರಿಗೆ ಅಧ್ಯಕ್ಷರಾಗಿ ಮೋಹನ್ದಾಸ್ ಶೆಣೈ ಆಯ್ಕೆ

ಕುಂದಾಪುರ ಪುರಸಭೆ : ಮೂರನೇ ಬಾರಿಗೆ ಅಧ್ಯಕ್ಷರಾಗಿ ಮೋಹನ್ದಾಸ್ ಶೆಣೈ ಆಯ್ಕೆ ಸತತ ಐದು ಬಾರಿ ಆಯ್ಕೆಯಾದ ಹಿರಿಯ ಸದಸ್ಯ ಮೋಹನ್ ದಾಸ್ ಶೆಣೈಗೆ ಮಣೆ ಹಾಕಿದ ಬಿಜೆಪಿ. ಉಪಾಧ್ಯಕ್ಷರಾಗಿ ವನಿತಾ ಎಸ್...

ಮೃತ ವಿದ್ಯಾರ್ಥಿನಿ ಝೈಬುನ್ನೀಸಾ ಮನೆಗೆ ಮುಸ್ಲಿಮ್ ಒಕ್ಕೂಟ ನಿಯೋಗ ಸಾಂತ್ವಾನ ಭೇಟಿ

ಮೃತ ವಿದ್ಯಾರ್ಥಿನಿ ಝೈಬುನ್ನೀಸಾ ಮನೆಗೆ ಮುಸ್ಲಿಮ್ ಒಕ್ಕೂಟ ನಿಯೋಗ ಸಾಂತ್ವಾನ ಭೇಟಿ ಮಂಗಳೂರು : ಇತ್ತೀಚೆಗೆ ಮಂಡ್ಯದ ಅಲ್ಪಸಂಖ್ಯಾತ ವಸತಿ ಶಾಲೆಯಲ್ಲಿ ನಿಗೂಢವಾಗಿ ಮೃತಳಾದ ವಿದ್ಯಾರ್ಥಿನಿ ಝೈಬುನ್ನೀಸಾ ಮನೆಗೆ ದ.ಕ ಜಿಲ್ಲಾ ಮುಸ್ಲಿಮ್ ಒಕ್ಕೂಟದ...

ಮೂಡಬಿದರೆ ಕಾಲೇಜಿನ ವಿದ್ಯಾರ್ಥಿನಿ ಹಾಸ್ಟೆಲಿನಲ್ಲಿ ಆತ್ಮಹತ್ಯೆ

ಮೂಡಬಿದರೆ ಕಾಲೇಜಿನ ವಿದ್ಯಾರ್ಥಿನಿ ಹಾಸ್ಟೆಲಿನಲ್ಲಿ ಆತ್ಮಹತ್ಯೆ ಮೂಡಬಿದರೆ: ಮೂಡಬಿದರೆಯ ಪ್ರತಿಷ್ಟಿತ ಕಾಲೇಜೊಂದರ 18 ವರ್ಷ ವಯಸ್ಸಿನ ವಿದ್ಯಾರ್ಥಿನಿಯೋರ್ವಳು ಕಾಲೇಜಿನ ಹಾಸ್ಟೆಲಿನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮೃತ ಯುವತಿಯನ್ನು ಬೆಂಗಳೂರು ಆನೇಕಲ್ ನಿವಾಸಿ...

Members Login

Obituary

Congratulations