ಅನಧಿಕೃತ ಮರಳು ದಾಸ್ತಾನು ಪುನಾರವರ್ತನೆಯಾದಲ್ಲಿ ಗೂಂಡಾ ಕಾಯ್ದೆಯಡಿ ಕ್ರಮ-ಜಿಲ್ಲಾಧಿಕಾರಿ ಜಗದೀಶ್
ಅನಧಿಕೃತ ಮರಳು ದಾಸ್ತಾನು ಪುನಾರವರ್ತನೆಯಾದಲ್ಲಿ ಗೂಂಡಾ ಕಾಯ್ದೆಯಡಿ ಕ್ರಮ-ಜಿಲ್ಲಾಧಿಕಾರಿ ಜಗದೀಶ್
ಉಡುಪಿ: ಜಿಲ್ಲಾ ವ್ಯಾಪ್ತಿಯಲ್ಲಿ ಕಳೆದ ಕೆಲವು ವರ್ಷಗಳಿಂದ ಮರಳಿನ ಅಭಾವದಿಂದ ಅಭಿವೃದ್ಧಿ ಕಾಮಗಾರಿಗಳು ಕುಂಠಿತಗೊಂಡಿರುವುದು ಮನಗಂಡು ಜಿಲ್ಲೆಯಲ್ಲಿ ಲಭ್ಯವಿರುವ ಸಿಆರ್ಝಡ್ ವ್ಯಾಪ್ತಿಯಲ್ಲಿ ಮರಳು...
ಆಧ್ಯಾತ್ಮಿಕ ಚಿಂತಕ ಕಾಳಿಚರಣ್ ಮಹಾರಾಜ್ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ
ಆಧ್ಯಾತ್ಮಿಕ ಚಿಂತಕ ಕಾಳಿಚರಣ್ ಮಹಾರಾಜ್ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ
ಕುಂದಾಪುರ: ಕೃಷಿ ಆಧಾರಿತ ಭಾರತದಲ್ಲಿ ಗೋವುಗಳಿಗೆ ಹಾಗೂ ಗೋವಿನ ಉತ್ವನ್ನಗಳಿಗೂ ಅತ್ಯಂತ ಮಹತ್ವವಿದೆ. ಇಲ್ಲಿನ ಸಂಸ್ಕೃತಿ ಹಾಗೂ ಧಾರ್ಮಿಕ ಇತಿಹಾಸದ ಜತೆಯಲ್ಲಿ ಭಾವನಾತ್ಮಕ...
ಡಾ.ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್ ವತಿಯಿಂದ ಸವಿತ ಸಮಾಜದ 2000 ಮಂದಿಗೆ ಉಚಿತ ಆಹಾರ ಕಿಟ್ ವಿತರಣೆ
ಡಾ.ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್ ವತಿಯಿಂದ ಸವಿತ ಸಮಾಜದ 2000 ಮಂದಿಗೆ ಉಚಿತ ಆಹಾರ ಕಿಟ್ ವಿತರಣೆ
ಉಡುಪಿ: ಕೊರೋನ ನಿಂದ ಸಂಕಷ್ಟದಲ್ಲಿರುವ ಉಡುಪಿ ಜಿಲ್ಲೆಯ ಸವಿತ ಸಮಾಜದ 2000 ಮಂದಿಗೆ , ಡಾ.ಜಿ.ಶಂಕರ್ ಫ್ಯಾಮಿಲಿ...
ಹಿರಿಯ ಗೃಹರಕ್ಷಕ ಭಾಸ್ಕರ್ ರಿಗೆ ಸನ್ಮಾನ
ಹಿರಿಯ ಗೃಹರಕ್ಷಕ ಭಾಸ್ಕರ್ ರಿಗೆ ಸನ್ಮಾನ
ಮ0ಗಳೂರು : ಮಂಗಳೂರು ಘಟಕದ ಹಿರಿಯ ಗೃಹರಕ್ಷಕರಾಗಿದ್ದು ಗೃಹರಕ್ಷಕದಳದಲ್ಲಿ 30 ವರ್ಷಗಳ ಸೇವೆ ಸಲ್ಲಿಸಿರುವ ಭಾಸ್ಕರ್ ವರಿಗೆ ಘಟಕದಲ್ಲಿ ಇತ್ತೀಚೆಗೆ ಸನ್ಮಾನಿಸಲಾಯಿತು.
ಜಿಲ್ಲಾ ಕಮಾಂಡೆಂಟ್ ಡಾ: ಮುರಲೀ...
ರಿಕ್ಷಾ ಚಾಲಕರಿಗೆ ನಿರಂತರ ಅನ್ಯಾಯತು.ರ.ವೇಯಿಂದ ಜಿಲ್ಲಾಧಿಕಾರಿ ಕಚೇರಿ ಚಲೋ
ರಿಕ್ಷಾ ಚಾಲಕರಿಗೆ ನಿರಂತರ ಅನ್ಯಾಯತು.ರ.ವೇಯಿಂದ ಜಿಲ್ಲಾಧಿಕಾರಿ ಕಚೇರಿ ಚಲೋ
ಮಂಗಳೂರು: ಮಂಗಳೂರು ನಗರ ವ್ಯಾಪ್ತಿ ಬಿಟ್ಟು ಉಳಿದ ಎಲ್ಲಾ ಪ್ರದೇಶವನ್ನು ಗ್ರಾಮಾಂತರ ಪ್ರದೇಶವೆಂದು ಪರಿಗಣಿಸಲು ಈ ಮೂಲಕ ಕೇಳಿಕೊಳ್ಳುತ್ತೇವೆ. ಆದುದರಿಂದ ಈ ತೊಂದರೆಯನ್ನು ನಿವಾರಿಸಲು...
ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಗೆ ಆಂಧ್ರ ರಾಜ್ಯಪಾಲ ನ್ಯಾ. ಅಬ್ದುಲ್ ನಝೀರ್ ಭೇಟಿ
ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಗೆ ಆಂಧ್ರ ರಾಜ್ಯಪಾಲ ನ್ಯಾ. ಅಬ್ದುಲ್ ನಝೀರ್ ಭೇಟಿ
ಮಂಗಳೂರು: ಆಂಧ್ರ ಪ್ರದೇಶದ ರಾಜ್ಯಪಾಲ ನ್ಯಾ. ಅಬ್ದುಲ್ ನಝೀರ್ ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ (ಪ್ರಜಾಸೌಧ)ಗೆ ಭೇಟಿ ನೀಡಿದರು.
...
ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಉಪರಾಷ್ಟ್ರಪತಿ ಪಿ. ರಾಧಾಕೃಷ್ಣನ್
ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಉಪರಾಷ್ಟ್ರಪತಿ ಪಿ. ರಾಧಾಕೃಷ್ಣನ್
ಧರ್ಮಸ್ಥಳ: ಭಾರತದ ಉಪರಾಷ್ಟ್ರಪತಿ ಪಿ. ರಾಧಾಕೃಷ್ಣನ್ ಅವರು ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ಕ್ಷೇತ್ರ ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿಯ ದರ್ಶನ...
ಮಲ್ಪೆಯಲ್ಲಿ ಮಹಿಳೆಯ ಮೇಲೆ ಅಮಾನುಷ ಹಲ್ಲೆ ಖಂಡನೀಯ – ವೆರೋನಿಕಾ ಕರ್ನೆಲಿಯೋ
ಮಲ್ಪೆಯಲ್ಲಿ ಮಹಿಳೆಯ ಮೇಲೆ ಅಮಾನುಷ ಹಲ್ಲೆ ಖಂಡನೀಯ – ವೆರೋನಿಕಾ ಕರ್ನೆಲಿಯೋ
ಉಡುಪಿ: ಮೀನು ಕದ್ದ ಆರೋಪದಲ್ಲಿ ಮಹಿಳೆಯೊಬ್ಬರನ್ನು ಮರಕ್ಕೆ ಕಟ್ಟಿ ಹಾಕಿ ಥಳಿಸಿರುವ ಅಮಾನವೀಯ ವರ್ತನೆ ಉಡುಪಿ ಜಿಲ್ಲೆಯ ಮಲ್ಪೆ ಬಂದರಿನಲ್ಲಿ ನಡೆದಿದ್ದು...
ಮಂಗಳೂರು| ವಿದೇಶದಲ್ಲಿ ಉದ್ಯೋಗ ಆಮಿಷವೊಡ್ಡಿ ವಂಚನೆ ಪ್ರಕರಣ: ಮಹಿಳೆ ಸಹಿತ ಇಬ್ಬರ ಬಂಧನ
ಮಂಗಳೂರು| ವಿದೇಶದಲ್ಲಿ ಉದ್ಯೋಗ ಆಮಿಷವೊಡ್ಡಿ ವಂಚನೆ ಪ್ರಕರಣ: ಮಹಿಳೆ ಸಹಿತ ಇಬ್ಬರ ಬಂಧನ
ಮಂಗಳೂರು : ವಿದೇಶದಲ್ಲಿ ಉದ್ಯೋಗ ಮಾಡಲು ವೀಸಾ ಕೊಡಿಸುವುದಾಗಿ ಹೇಳಿ ಹಲವಾರು ಮಂದಿ ಯನ್ನು ನಂಬಿಸಿ ಅವರಿಂದ ಹಣವನ್ನು ಪಡೆದುಕೊಂಡು...
ಬಜೆಟಿ ನಲ್ಲಿ ಸರ್ವರಿಗೂ ಸಮಪಾಲು-ಕರಾವಳಿ ಜನತೆಗೂ ಹರ್ಷ – ರಘುಪತಿ ಭಟ್
ಬಜೆಟಿ ನಲ್ಲಿ ಸರ್ವರಿಗೂ ಸಮಪಾಲು-ಕರಾವಳಿ ಜನತೆಗೂ ಹರ್ಷ – ರಘುಪತಿ ಭಟ್
ಉಡುಪಿ: ಮುಖ್ಯಮಂತ್ರಿಗಳಾದ ಬಿಎಸ್ ಯಡಿಯೂರಪ್ಪನವರು ಇಂದು ಮಂಡಿಸಿದ ಬಜೆಟ್ ಅನೇಕ ವರ್ಷಗಳ ನಂತರ ಯಾವ ವರ್ಗಕ್ಕೂ ಅಸಮಾಧಾನ ಹೊಂದದ ಬಜೆಟ್ ಆಗಿದೆ....



























