ಒತ್ತಡ ಮತ್ತು ಆತಂಕ ನಿಯಂತ್ರಣಕ್ಕೆ ಯೋಗ – ಯೋಗರತ್ನ ಗೋಪಾಲಕೃಷ್ಣ ದೇಲಂಪಾಡಿ
ಒತ್ತಡ ಮತ್ತು ಆತಂಕ ನಿಯಂತ್ರಣಕ್ಕೆ ಯೋಗ - ಯೋಗರತ್ನ ಗೋಪಾಲಕೃಷ್ಣ ದೇಲಂಪಾಡಿ
ಮಂಗಳೂರು:- ಮಂಗಳಾದೇವಿ ರಾಮಕೃಷ್ಣ ಮಠದಲ್ಲಿ ನವಂಬರ ತಿಂಗಳ ಎರಡು ವಾರಗಳ ಕಾಲ ಜರುಗಿದ ಯೋಗ ಶಿಬಿರ ಸಮರೋಪಗೊಂಡಿತು. ದೇಲಂಪಾಡಿ ಯೋಗ ಪ್ರತಿಷ್ಠಾನದ ...
ಉಚಿತ ಎಲ್ಪಿಜಿ ವಿಸ್ತರಣೆ ಬಡವರಿಗೆ ಕೇಂದ್ರದ ವರದಾನ : ನಳಿನ್ಕುಮಾರ್ ಕಟೀಲ್
ಉಚಿತ ಎಲ್ಪಿಜಿ ವಿಸ್ತರಣೆ ಬಡವರಿಗೆ ಕೇಂದ್ರದ ವರದಾನ : ನಳಿನ್ಕುಮಾರ್ ಕಟೀಲ್
ಮಂಗಳೂರು : ಉಚಿತ ಅಡುಗೆ ಅನಿಲ ಸಂಪರ್ಕ ಒದಗಿಸುವ ಉಜ್ವಲ ಯೋಜನೆಯನ್ನು ಕೇಂದ್ರ ಸರ್ಕಾರ ಈಗ ಎಲ್ಲ ಬಡ ಕುಟುಂಬಗಳಿಗೆ ವಿಸ್ತರಣೆ ಮಾಡಲು...
ಭಟ್ಕಳ ಮುಠ್ಠಳ್ಳಿ ಕಟ್ಟೇವೀರ ದೇವಸ್ಥಾನದ ಕಾಣಿಕೆ ಹುಂಡಿ ಕಳುವು
ಭಟ್ಕಳ: ತಾಲೂಕಿನಲ್ಲಿ ಕಳ್ಳರ ಹಾವಳಿ ಮುಂದುವರೆದಿದೆ. ಗುರುವಾರ ತಡ ರಾತ್ರಿ ತಾಲೂಕಿನ ಮುಠ್ಠಳ್ಳಿ ಕಟ್ಟೆವೀರ ದೇವಸ್ಥಾನದ ಬಾಗಿಲನ್ನು ಮುರಿದು ಒಳ ನುಗ್ಗಿರುವ ಕಳ್ಳರು ಕಾಣಿಕೆ ಹುಂಡಿಯಲ್ಲಿದ್ದ ಹಣವನ್ನು ದೋಚಿಕೊಂಡು ಪರಾರಿಯಾಗಿರುವ ಘಟನೆ ನಡೆದಿದೆ.
ಶುಕ್ರವಾರ...
ಉಡುಪಿ ಜಿಲ್ಲೆಯಲ್ಲಿ 70,971 ಮನೆಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪೂರ್ಣ
ಉಡುಪಿ ಜಿಲ್ಲೆಯಲ್ಲಿ 70,971 ಮನೆಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪೂರ್ಣ
ಉಡುಪಿ: ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ 2025-26ನೇ ಸಾಲಿನಲ್ಲಿ ಉಡುಪಿ ಜಿಲ್ಲಾದ್ಯಾಂತ ವಿದ್ಯುತ್ ಸಂಪರ್ಕ ಪಡೆದ ಒಟ್ಟು...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೊಂದು ಕೋವಿಡ್-19 ಪಾಸಿಟಿವ್ ಪ್ರಕರಣ ಪತ್ತೆ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೊಂದು ಕೋವಿಡ್-19 ಪಾಸಿಟಿವ್ ಪ್ರಕರಣ ಪತ್ತೆ
ಮಂಗಳೂರು: ಕೋವಿಡ್-19 ಸೋಂಕಿನ ಕಾರಣದಿಂದ ಮಹಿಳೆಯೊಬ್ಬರು ಸಾವನ್ನಪ್ಪಿದ ಸುದ್ದಿಯಿಂದ ಆಘಾತದಲ್ಲಿರುವ ದಕ್ಷಿಣ ಕನ್ನಡದಲ್ಲಿ ಮಂಗಳವಾರ ಮತ್ತೊಂದು ಕೊರೋನಾ ಸೋಂಕು ಪ್ರಕರಣ ಪಾಸಿಟಿವ್ ಆಗಿದೆ.
ಬಂಟ್ವಾಳದ...
ರಾಜ್ಯಪಾಲರ ನಡೆ ಜನಪ್ರತಿನಿಧಿಗಳ ಸಭೆಗೆ ಮಾಡಿದ ಅವಮಾನ- ಮುಖ್ಯಮಂತ್ರಿ ಸಿದ್ದರಾಮಯ್ಯ
ರಾಜ್ಯಪಾಲರ ನಡೆ ಜನಪ್ರತಿನಿಧಿಗಳ ಸಭೆಗೆ ಮಾಡಿದ ಅವಮಾನ- ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು: ಮೊದಲ ವರ್ಷದ ಜಂಟಿ ಅಧಿವೇಶನದಲ್ಲಿ ಮಾನ್ಯ ರಾಜ್ಯಪಾಲರು ಸಚಿವ ಸಂಪುಟ ಸಿದ್ಧಪಡಿಸಿದ ಭಾಷಣವನ್ನು ಓದದೇ, ಸಂವಿಧಾನದ ವಿಧಿಗಳನ್ನು ಉಲ್ಲಂಘನೆ ಮಾಡಿದ್ದಾರೆ. ಅವರ...
ಜನಾಕರ್ಷಣೆಯ ಕರಾವಳಿ ಉತ್ಸವ: ಸ್ಪೀಕರ್, ಉಸ್ತುವಾರಿ ಸಚಿವರ ಸೂಚನೆ
ಜನಾಕರ್ಷಣೆಯ ಕರಾವಳಿ ಉತ್ಸವ: ಸ್ಪೀಕರ್, ಉಸ್ತುವಾರಿ ಸಚಿವರ ಸೂಚನೆ
ಮಂಗಳೂರು: ಈ ವರ್ಷ ನಡೆಯಲಿರುವ ಕರಾವಳಿ ಉತ್ಸವವನ್ನು ಜನಾಕರ್ಷಣೆಯ ಕಾರ್ಯಕ್ರಮವನ್ನಾಗಿ ಮಾಡಲು ಹೆಚ್ಚು ಒತ್ತು ನೀಡುವಂತೆ ಸ್ಪೀಕರ್ ಯು.ಟಿ ಖಾದರ್ ಮತ್ತು ಜಿಲ್ಲಾ ಉಸ್ತುವಾರಿ...
ಶರತ್ ಮೇಲೆ ಮಾರಣಾಂತಿಕ ಹಲ್ಲೆ: ಜಮಾಅತೆ ಇಸ್ಲಾಮೀ ಹಿಂದ್ ಖಂಡನೆ
ಶರತ್ ಮೇಲೆ ಮಾರಣಾಂತಿಕ ಹಲ್ಲೆ:ಜಮಾಅತೆ ಇಸ್ಲಾಮೀ ಹಿಂದ್ ಖಂಡನೆ
ಮಂಗಳೂರು: ಬಿ.ಸಿ. ರೋಡ್ನಲ್ಲಿ ಶರತ್ ಎಂಬ ಯುವಕನ ಮೇಲೆ ನಡೆದಿರುವ ಮಾರಣಾಂತಿಕ ಹಲ್ಲೆಯು ಈಗಾಗಲೇ ಜಿಲ್ಲೆಯಲ್ಲಿರುವ ಬಿಗುವಿನ ವಾತಾವರಣವನ್ನು ಇನ್ನಷ್ಟು ಆತಂಕಕ್ಕೆ ತಳ್ಳುವಂತಾಗಿದೆ. ಈ...
ವಿ.ವಿ ಫಲಿತಾಂಶ ಗೊಂದಲ : ಕುಲಸಚಿವರ ರಾಜಿನಾಮೆಗೆ ಆಗ್ರಹಿಸಿ ಕುಲಪತಿಗಳಿಗೆ ಮುತ್ತಿಗೆ
ವಿ.ವಿ ಫಲಿತಾಂಶ ಗೊಂದಲ : ಕುಲಸಚಿವರ ರಾಜಿನಾಮೆಗೆ ಆಗ್ರಹಿಸಿ ಕುಲಪತಿಗಳಿಗೆ ಮುತ್ತಿಗೆ
ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ಪದವಿ ಪರೀಕ್ಷೆಯ ಫಲಿತಾಂಶ ಪ್ರಕಟಿಸುವಲ್ಲಿ ಪ್ರತಿಬಾರಿಯೂ ವಿ.ವಿ ಆಡಳಿತ ಮಂಡಳಿ ವಿಫಲವಾಗಿರುವುದರಿಂದ ಇದನ್ನು ಅ.ಭಾ.ವಿ.ಪ ಖಂಡಿಸಿ...
ಅನಧಿಕೃತ ಕಟ್ಟೆ–ಧ್ವಜ ಅಳವಡಿಕೆ ಪ್ರಕರಣ: ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ
ಅನಧಿಕೃತ ಕಟ್ಟೆ–ಧ್ವಜ ಅಳವಡಿಕೆ ಪ್ರಕರಣ: ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ
ಪುತ್ತೂರು: ಪುತ್ತೂರು ತಾಲೂಕು ಸರ್ವೆ ಗ್ರಾಮದ ಭಕ್ತಕೋಡಿ ಜಂಕ್ಷನ್ ಸಮೀಪ ಸಾರ್ವಜನಿಕ ರಸ್ತೆಗೆ ಹೊಂದಿಕೊಂಡು ಅನಧಿಕೃತವಾಗಿ ಕಟ್ಟೆ ನಿರ್ಮಿಸಿ, ಅದಕ್ಕೆ ಧಾರ್ಮಿಕ ಧ್ವಜ...




























