ಸುರತ್ಕಲ್: ಬೆಂಕಿ ಆಕಸ್ಮಿಕ; ಹೆದ್ದಾರಿ ಮಧ್ಯೆ ಸುಟ್ಟು ಕರಕಲಾದ ಬಿಎಂಡಬ್ಲ್ಯೂ ಕಾರು
ಸುರತ್ಕಲ್: ಬೆಂಕಿ ಆಕಸ್ಮಿಕ; ಹೆದ್ದಾರಿ ಮಧ್ಯೆ ಸುಟ್ಟು ಕರಕಲಾದ ಬಿಎಂಡಬ್ಲ್ಯೂ ಕಾರು
ಸುರತ್ಕಲ್ : ರಾಷ್ಟ್ರಿಯ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಕಾರೊಂದು ಹಠಾತ್ತನೆ ಬೆಂಕಿಗೆ ಆಹುತಿಯಾಗಿರುವ ಘಟನೆ ಸುರತ್ಕಲ್ ಎನ್ ಐಟಿಕೆ ಹಳೆ ಟೋಲ್ ಗೇಟ್...
ಸಂಪೂರ್ಣ ಕರ್ಫ್ಯೂ ಜಾರಿಯಾದರೆ ಮನೆ ಮನೆಗೆ ಆಹಾರ ವಸ್ತುಗಳ ಪೂರೈಕೆ – ಶಾಸಕ ಕಾಮತ್
ಸಂಪೂರ್ಣ ಕರ್ಫ್ಯೂ ಜಾರಿಯಾದರೆ ಮನೆ ಮನೆಗೆ ಆಹಾರ ವಸ್ತುಗಳ ಪೂರೈಕೆ - ಶಾಸಕ ಕಾಮತ್
ಮಂಗಳೂರು : ದೇಶಾದ್ಯಂತ ಜಾರಿಗೊಂಡಿರುವ ಲಾಕ್ ಡೌನ್ ಸಂಧರ್ಭದಲ್ಲಿ ತುರ್ತು ಆಹಾರ ವಸ್ತುಗಳ ಪೂರೈಕೆಯ ವಿಚಾರವಾಗಿ ಮಂಗಳೂರು ನಗರ...
ಕೃಷಿಗೆ ಪ್ರಾಧಾನ್ಯತೆಯೇ ಗ್ರಾಹಕ ಸಂಸ್ಕೃತಿಯ ಜೀವಾಳ
ಮೂಡುಬಿದಿರೆ: ಎಲ್ಲಾ ಬೆಳೆಯನ್ನು ಸಾವಯವ ರೀತಿಯಲ್ಲಿ ತಾನೇ ಬೆಳೆದು ಉಪಯೋಗಿಸಿ ನಮ್ಮ ಆರೋಗ್ಯವನ್ನು ನಾವು ಇಂದು ಕಾಪಾಡಿಕೊಳ್ಳಬೇಕಾಗಿದೆ. ಮಾರುಕಟ್ಟಯಲ್ಲಿ ದೊರಕುವ ಎಲ್ಲಾ ವಸ್ತುಗಳಲ್ಲಿಯೂ ಒಂದಲ್ಲಾ ಒಂದು ರೀತಿಯ ರಾಸಾಯನಿಕ ವಿಷ ಪದಾರ್ಥಗಳು ಕಣ್ಣಿಗೆ...
ಬೈಕಂಪಾಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ವ್ಯಾಪಾರಿ ದರೋಡೆ ಪ್ರಕರಣ: ಮೂವರು ಆರೋಪಿಗಳ ಬಂಧನ
ಬೈಕಂಪಾಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ವ್ಯಾಪಾರಿ ದರೋಡೆ ಪ್ರಕರಣ: ಮೂವರು ಆರೋಪಿಗಳ ಬಂಧನ
ಮಂಗಳೂರು: ಬೈಕಂಪಾಡಿ ರಾಷ್ಟ್ರೀಯ ಹೆದ್ದಾರಿ-66ರಲ್ಲಿ ಜೂನ್ 29ರಂದು ನಡೆದಿದ್ದ ಬಹುಕೋಟಿ ಮೌಲ್ಯದ ದರೋಡೆ ಪ್ರಕರಣಕ್ಕೆ ಸಂಬಂಧಿಸಿ ಕೃತ್ಯಕ್ಕೆ ಸಹಕರಿಸಿದ ಆರೋಪಿತರನ್ನು ಒಳಗೊಂಡಂತೆ...
ಬಾಲ್ಯ ವಿವಾಹದಿಂದ ಮಾನವ ಹಕ್ಕು ಉಲ್ಲಂಘನೆ : ಜಿಪಂ ಸಿಇಒ ಪ್ರೀತಿ ಗೆಹ್ಲೋಟ್
ಬಾಲ್ಯ ವಿವಾಹದಿಂದ ಮಾನವ ಹಕ್ಕು ಉಲ್ಲಂಘನೆ : ಜಿಪಂ ಸಿಇಒ ಪ್ರೀತಿ ಗೆಹ್ಲೋಟ್
ಉಡುಪಿ: ಬಾಲ್ಯ ವಿವಾಹದಿಂದ ಮಕ್ಕಳ ಹಕ್ಕುಗಳ ಉಲ್ಲಂಘನೆಯ ಜೊತೆಗೆ ಮಾನವ ಹಕ್ಕು ಉಲ್ಲಂಘನೆ ಸಹ ಆಗಲಿದ್ದು, ಈ ಕುರಿತಂತೆ ಸಮಾಜದಲ್ಲಿ...
ಲಾಕ್ ಡೌನ್: ಆದಿ ಉಡುಪಿಯಲ್ಲಿ ಸಾಮಾಜಿಕ ಅಂತರ ಕಾಯದೆ ತರಕಾರಿ ಖರೀದಿಗೆ ಮುಗಿಬಿದ್ದ ಜನತೆ
ಲಾಕ್ ಡೌನ್: ಆದಿ ಉಡುಪಿಯಲ್ಲಿ ಸಾಮಾಜಿಕ ಅಂತರ ಕಾಯದೆ ತರಕಾರಿ ಖರೀದಿಗೆ ಮುಗಿಬಿದ್ದ ಜನತೆ
ಉಡುಪಿ: ಕೊರೋನಾ ವೈರಸ್ ಸೊಂಕು ಹರಡುವುದನ್ನು ತಡೆಗಟ್ಟಲು ದೇಶದಾದ್ಯಂತ ಲಾಕ್ ಡೌನ್ ಘೋಷಣೆ ಆಗಿದ್ದು ಉಡುಪಿಯಲ್ಲೂ ಕೂಡ ಎಲ್ಲಾ...
ಮಟ್ಕಾ ಆಡುತ್ತಿದ್ದ ನಾಲ್ವರ ಬಂಧನ – ರೂ 1.28 ಲಕ್ಷ ಮೌಲ್ಯದ ಸೊತ್ತು ವಶ
ಮಟ್ಕಾ ಆಡುತ್ತಿದ್ದ ನಾಲ್ವರ ಬಂಧನ – ರೂ 1.28 ಲಕ್ಷ ಮೌಲ್ಯದ ಸೊತ್ತು ವಶ
ಮಂಗಳೂರು: ನಗರದ ಪಂಜಿಮೊಗರು ಸಮೀಪ ಮಟ್ಕಾ ಜೂಜಾಟ ಆಡುತ್ತಿದ್ದ ನಾಲ್ವರನ್ನು ಕಾವೂರು ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಸೋಮೇಶ್ವರ ಕುಂಪಳ ನಿವಾಸಿ...
ಗೋಳು
(ಇದೊಂದು ಮಂಗಳಮುಖಿಯೋರ್ವರ ನೈಜ ಜೀವನದ ಘಟನೆಯಾಗಿದ್ದು ಇದನ್ನು ಲೇಖಕಿ ವಾಯ್ಲೆಟ್ ಪಿರೇರಾ ಅವರು ಕವಿತೆಯ ಮೂಲಕ ಸಮಾಜಕ್ಕೆ ಪರಿಚಯಿಸುವ ಪ್ರಯತ್ನ ಮಾಡಿದ್ದಾರೆ. ಲೇಖಕಿ ವಾಯ್ಲೆಟ್ ಅವರು ಮಂಗಳಮುಖಿಯರನ್ನು ಸಮಾಜದ ಮುಖ್ಯವಾಹಿನಿಗೆ ತರುವಲ್ಲಿ ಹಗಲಿರುಳು...
ಆಯುರ್ವೇದ ಮಾನವ ಧರ್ಮ: ಶಾಸಕ.ಜೆ.ಆರ್.ಲೋಬೋ
ಆಯುರ್ವೇದ ಮಾನವ ಧರ್ಮ: ಶಾಸಕ.ಜೆ.ಆರ್.ಲೋಬೋ
ಮಂಗಳೂರು: ಸಹಸ್ರಾರು ವರ್ಷಗಳಿಂದ ಭಾರತೀಯ ಜನರ ಜೀವನ ಪದ್ಧತಿಯಾಗಿ ಬೆಳೆದು ಬಂದ ಆಯುರ್ವೇದ - ``ಮಾನವ ಧರ್ಮವಾಗಿದೆ. ಆಯುರ್ವೇದದ ಧ್ಯಾನ ಸಂಪತ್ತನ್ನು ವ್ಯವಸ್ಥಿತ ರೀತಿಯಲ್ಲಿ ಅಳವಡಿಸಿಕೊಂಡು ಮನೋನಿಗ್ರಹದೊಂದಿಗೆ ಯೋಗ್ಯ...
ಪಾಣೆಮಂಗಳೂರು | ಐರಾವತ ಬಸ್ ಢಿಕ್ಕಿ: ದ್ವಿಚಕ್ರ ವಾಹನ ಸವಾರ ಆಲಿಸ್ಟರ್ ಡಿಸೋಜ ಮೃತ್ಯು
ಪಾಣೆಮಂಗಳೂರು | ಐರಾವತ ಬಸ್ ಢಿಕ್ಕಿ: ದ್ವಿಚಕ್ರ ವಾಹನ ಸವಾರ ಮೃತ್ಯು
ಬಂಟ್ವಾಳ: ಕೆಎಸ್ಸಾರ್ಟಿಸಿ ಐರಾವತ ಬಸ್ಸೊಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ರಾ.ಹೆ. ಪಾಣೆಮಂಗಳೂರು...


























