ಮೇ 31: ಸಿಇಟಿ, ನೀಟ್ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಶಿಬಿರ
ಮೇ 31: ಸಿಇಟಿ, ನೀಟ್ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಶಿಬಿರ
ನಗರದ ದಿ ಕ್ಯಾಂಪಸ್ ಕರಿಯರ್ ಅಕಾಡೆಮಿ ಸಂಸ್ಥೆಯು ಸಿಇಟಿ ಮತ್ತು ನೀಟ್ ಪ್ರವೇಶ ಪರೀಕ್ಷೆ ಬರೆದಿರುವ ವಿದ್ಯಾರ್ಥಿಗಳಿಗೆ ಕೌನ್ಸಿಲಿಂಗ್ ಪೂರ್ವ ಮಾರ್ಗದರ್ಶನ ಶಿಬಿರವನ್ನು ಹಮ್ಮಿಕೊಂಡಿದೆ....
ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ: ಮಾದಕ ವಸ್ತು ಗಾಂಜಾ ಸಾಗಾಟ ಮಾಡುತ್ತಿದ್ದ ಓರ್ವನ ಸೆರೆ
ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ: ಮಾದಕ ವಸ್ತು ಗಾಂಜಾ ಸಾಗಾಟ ಮಾಡುತ್ತಿದ್ದ ಓರ್ವನ ಸೆರೆ
ಮಂಗಳೂರು: ನಗರಕ್ಕೆ ನಿಷೇದಿತ ಮಾದಕ ವಸ್ತುವಾದ ಗಾಂಜಾವನ್ನು ಸಾಗಾಟ/ಮಾರಾಟ ಮಾಡುತ್ತಿದ್ದವನನ್ನು ಪತ್ತೆ ಹಚ್ಚಿ 4 ಕೆಜಿ ಗಾಂಜಾವನ್ನು ವಶಪಡಿಸಿಕೊಳ್ಳುವಲ್ಲಿ...
ಪೆಂಡಾಲ್ ವಿಚಾರ: ಬಿಜೆಪಿ ಸದಸ್ಯರಿಂದ ಪ್ರತಿಭಟನೆ – ಗೊಂದಲದ ಗೂಡಾದ ನಗರ ಸಭೆ ಸಾಮಾನ್ಯ ಸಭೆ
ಪೆಂಡಾಲ್ ವಿಚಾರ: ಬಿಜೆಪಿ ಸದಸ್ಯರಿಂದ ಪ್ರತಿಭಟನೆ - ಗೊಂದಲದ ಗೂಡಾದ ನಗರ ಸಭೆ ಸಾಮಾನ್ಯ ಸಭೆ
ಉಡುಪಿ: ನಗರಸಭೆಯ ಸಾಮಾನ್ಯ ಸಭೆಯಲ್ಲಿ ಗುರುವಾರ ಬಿಜೆಪಿ ಪ್ರತಿಭಟನೆಯ ಪೆಂಡಾಲ್ ಕಿತ್ತ ವಿಷಯಕ್ಕೆ ಸಂಬಂಧಿಸಿದ ಗದ್ದಲದ ವಾತಾವರಣ...
ಉಡುಪಿ: ಪರ್ಯಾಯ ಕಾರ್ಯಕ್ರಮ ಯಶಸ್ವಿಗೊಳಿಸಿ- ಸಚಿವ ವಿನಯ ಕುಮಾರ್ ಸೊರಕೆ
ಉಡುಪಿ :- ಜನವರಿ 17 ಮತ್ತು 18 ರಂದು ನಡೆಯುವ ಪೇಜಾವರ ಶ್ರೀ ಗಳ ಐದನೇ ಪರ್ಯಾಯ ಕಾರ್ಯಕ್ರಮದ ಯಶಸ್ಸಿಗೆ ಎಲ್ಲಾ ಇಲಾಖೆಗಳು ಸಮನ್ವಯದಿಂದ ಕಾರ್ಯ ನಿರ್ವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಜಿಲ್ಲಾ ಉಸ್ತುವಾರಿ ಸಚಿವ...
ಕೇಂದ್ರದ ಅಸಮರ್ಪಕ ಆಡಳಿತದಿಂದಾಗಿ ಅಘೋಷಿತ ತುರ್ತು ಪರಿಸ್ಥಿತಿಯ ವಾತಾವರಣ – ಅನ್ಸಾರ್ ಅಹ್ಮದ್
ಕೇಂದ್ರದ ಅಸಮರ್ಪಕ ಆಡಳಿತದಿಂದಾಗಿ ಅಘೋಷಿತ ತುರ್ತು ಪರಿಸ್ಥಿತಿಯ ವಾತಾವರಣ – ಅನ್ಸಾರ್ ಅಹ್ಮದ್
ಉಡುಪಿ: ಕೇಂದ್ರದ ಅಸಮರ್ಪಕ ಆಡಳಿತದಿಂದಾಗಿ ಭಾರತೀಯರು ಅಘೋಷಿತ ತುರ್ತು ಪರಿಸ್ಥಿತಿಯ ವಾತಾವರಣ ಅನುಭವಿಸುವಂತಾಗಿದೆ ಎಂದು ಸಾಮಾಜಿಕ ಕಾರ್ಯಕರ್ತರಾದ ಅನ್ಸಾರ್...
ಸಂತ್ರಸ್ತರಿಗೆ ಹೊಸಮನೆ ನಿರ್ಮಾಣಕ್ಕೆ ತಲಾ 5ಲಕ್ಷ ರೂ ಪರಿಹಾರ : ಯಡಿಯೂರಪ್ಪ
ಸಂತ್ರಸ್ತರಿಗೆ ಹೊಸಮನೆ ನಿರ್ಮಾಣಕ್ಕೆ ತಲಾ 5ಲಕ್ಷ ರೂ ಪರಿಹಾರ : ಯಡಿಯೂರಪ್ಪ
ಮಂಗಳೂರು : ಬೆಳ್ತಂಗಡಿಯ ಕುಕ್ಕಾವು ಗ್ರಾಮಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಭೇಟಿ ನೀಡಿ ನೆರೆ ಸಂತ್ರಸ್ತರ ಜೊತೆಗೆ ಮಾತುಕತೆ ನಡೆಸಿ, ಸಂತ್ರಸ್ತರಿಗೆ ಹೊಸಮನೆ...
ಉಡುಪಿ ಕ್ಷೇತ್ರದ ಸರ್ಕಾರಿ ಶಾಲೆಗಳ 20,000 ವಿದ್ಯಾರ್ಥಿಗಳಿಗೆ ಸಿಹಿತಿಂಡಿ ನೀಡಿ ಸ್ವಾಗತ : ಯಶ್ಪಾಲ್ ಸುವರ್ಣ
ಉಡುಪಿ ಕ್ಷೇತ್ರದ ಸರ್ಕಾರಿ ಶಾಲೆಗಳ 20,000 ವಿದ್ಯಾರ್ಥಿಗಳಿಗೆ ಸಿಹಿತಿಂಡಿ ನೀಡಿ ಸ್ವಾಗತ : ಯಶ್ಪಾಲ್ ಸುವರ್ಣ
ಉಡುಪಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸರಕಾರಿ ಹಾಗೂ ಅನುದಾನಿತ ಶಾಲೆಗಳ 20,000 ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ...
ಅಲ್ತಾರು ಅನಿಶಾ ಪೂಜಾರಿ ಆತ್ಮಹತ್ಯೆ ಪ್ರಕರಣ: ಆರೋಪಿ ಚೇತನ್ ಶೆಟ್ಟಿ ಬಂಧನ
ಅಲ್ತಾರು ಅನಿಶಾ ಪೂಜಾರಿ ಆತ್ಮಹತ್ಯೆ ಪ್ರಕರಣ: ಆರೋಪಿ ಚೇತನ್ ಶೆಟ್ಟಿ ಬಂಧನ
ಬ್ರಹ್ಮಾವರ: ಸಾಯಿಬ್ರ್ರಕಟ್ಟೆ ಸಮೀಪ ಅಲ್ತಾರಿನ ಕಾಜ್ರಳ್ಳಿ ನಿವಾಸಿ ಅನಿಶಾ ಪೂಜಾರಿ ಅಗಸ್ಟ್ 21ರಂದು ನೇಣುಹಾಕಿಕೊಂಡು ಆತ್ಮಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಚೇತನ್...
ಉರ್ವದಲ್ಲಿ ವಾಚನಾಲಯ ಸ್ಥಾಪನೆಗೆ ಸಿಪಿಐ ಆಗ್ರಹ
ಉರ್ವದಲ್ಲಿ ವಾಚನಾಲಯ ಸ್ಥಾಪನೆಗೆ ಸಿಪಿಐ ಆಗ್ರಹ
ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಉರ್ವ ಪ್ರದೇಶವು ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು, ಉದ್ಯೋಗಸ್ಥರು, ಕಾರ್ಮಿಕರು ನೆಲೆಸಿರುವ ಜನನಿಬಿಡ ಪ್ರದೇಶವಾಗಿದೆ. ಇಲ್ಲಿ ಸಕಲ ವ್ಯವಸ್ಥೆಗಳಿರುವ, ಎಲ್ಲಾ ಮೂಲಗಳ...
ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ವತಿಯಿಂದ ಗರ್ಭಿಣಿ ಮಹಿಳೆಗೆ ಆಸ್ಪತ್ರೆಗೆ ಸಾಗಿಸಿದ ರಾಜೀವಿ ಅವರಿಗೆ ಸನ್ಮಾನ
ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ವತಿಯಿಂದ ಗರ್ಭಿಣಿ ಮಹಿಳೆಗೆ ಆಸ್ಪತ್ರೆಗೆ ಸಾಗಿಸಿದ ರಾಜೀವಿ ಅವರಿಗೆ ಸನ್ಮಾನ
ಉಡುಪಿ: ಗರ್ಭಿಣಿ ಮಹಿಳೆಯೊಬ್ಬರನ್ನು ಮಧ್ಯರಾತ್ರಿ ವೇಳೆ ಹೆರಿಗೆಗಾಗಿ ಪೆರಣಂಕಿಲದಿಂದ ಉಡುಪಿ ಆಸ್ಪತ್ರೆಗೆ ತಾನೇ ರಿಕ್ಷಾ ಚಲಾಯಿಸುವುದರ ಮೂಲಕ...



























