ಪಡುಬಿದ್ರಿ ಬೀಚ್ ಗೆ ಶೀಘ್ರದಲ್ಲಿ ಬ್ಲೂ ಫ್ಲಾಗ್ ಮಾನ್ಯತೆ: ಜಿಲ್ಲಾಧಿಕಾರಿ ಜಿ.ಜಗದೀಶ್
ಪಡುಬಿದ್ರಿ ಬೀಚ್ ಗೆ ಶೀಘ್ರದಲ್ಲಿ ಬ್ಲೂ ಫ್ಲಾಗ್ ಮಾನ್ಯತೆ: ಜಿಲ್ಲಾಧಿಕಾರಿ ಜಿ.ಜಗದೀಶ್
ಉಡುಪಿ: ಜಿಲ್ಲೆಯ ಪಡುಬಿದ್ರೆ ಬೀಚ್ ಗೆ ಅಂತಾರಾಷ್ಟ್ರೀಯ ಬ್ಲೂ ಫ್ಲ್ಯಾಗ್ ಮಾನ್ಯತೆಗೆ ಇನ್ನು ಒಂದು ಹೆಜ್ಜೆ ಮಾತ್ರ ಇದ್ದು, ಶೀಘ್ರದಲ್ಲಿ ಪಡುಬಿದ್ರೆ...
ಹೆಜಮಾಡಿ, ಗಂಗೊಳ್ಳಿ ಬಂದರು ಕಾಮಗಾರಿಗೆ ಸಚಿವ ಸಂಪುಟ ಅನುಮೋದನೆ : ಯಶ್ಪಾಲ್ ಸುವರ್ಣ ಹರ್ಷ
ಹೆಜಮಾಡಿ, ಗಂಗೊಳ್ಳಿ ಬಂದರು ಕಾಮಗಾರಿಗೆ ಸಚಿವ ಸಂಪುಟ ಅನುಮೋದನೆ : ಯಶ್ಪಾಲ್ ಸುವರ್ಣ ಹರ್ಷ
ಉಡುಪಿ : ಕರಾವಳಿ ಭಾಗದ ಮೀನುಗಾರರ ಬಹು ದಶಕಗಳ ಬೇಡಿಕೆಯಾಗಿದ್ದ ಹೆಜಮಾಡಿ ಮತ್ತು ಗಂಗೊಳ್ಳಿ ಮೀನುಗಾರಿಕಾ ಬಂದರು...
ಸರಕಾರದ ಯೋಜನೆಗಳ ಜನಮನ ಕಾರ್ಯಕ್ರಮದಲ್ಲಿ ಫಲಾನುಭವಿಗೆ ‘ಸೆಲ್ಫೀ ಭಾಗ್ಯ’ ನೀಡಿದ ಸಚಿವ ಪ್ರಮೋದ್!
ಸರಕಾರದ ಯೋಜನೆಗಳ ಜನಮನ ಕಾರ್ಯಕ್ರಮದಲ್ಲಿ ಫಲಾನುಭವಿಗೆ ‘ಸೆಲ್ಫೀ ಭಾಗ್ಯ’ ನೀಡಿದ ಸಚಿವ ಪ್ರಮೋದ್!
ಉಡುಪಿ: ರಾಜ್ಯ ಸರಕಾರದ ನಾಲ್ಕು ವರ್ಷದ ಆಡಳಿತದ ಅವಧಿಯಲ್ಲಿ ಸರಕಾರದ ವಿವಿಧ ಯೋಜನೆಗಳ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್...
ಕಾನೂನಿನ ನೆಪದಲ್ಲಿ ಧಾರ್ಮಿಕ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಅಡ್ಡಿ – ಸೆಪ್ಟೆಂಬರ್ 9 ರಂದು ಬೃಹತ್ ಜನಾಗ್ರಹ ಸಭೆ
ಕಾನೂನಿನ ನೆಪದಲ್ಲಿ ಧಾರ್ಮಿಕ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಅಡ್ಡಿ – ಸೆಪ್ಟೆಂಬರ್ 9 ರಂದು ಬೃಹತ್ ಜನಾಗ್ರಹ ಸಭೆ
ಮಂಗಳೂರು: ಕಾನೂನಿನ ನೆಪದಲ್ಲಿ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಪೊಲೀಸರು ಅಡ್ಡಿಪಡಿಸುತ್ತಿರುವುದನ್ನು ವಿರೋಧಿಸಿ ವಿವಿಧ ಸಂಘಟನೆಗಳ...
ಮುಲ್ಕಿ: ಕೋಟ್ಯಂತರ ರೂಪಾಯಿ ವಂಚನೆ ಪ್ರಕರಣದಲ್ಲಿ ದಂಪತಿಗಳ ಬಂಧನ
ಮುಲ್ಕಿ: ಕೋಟ್ಯಂತರ ರೂಪಾಯಿ ವಂಚನೆ ಪ್ರಕರಣದಲ್ಲಿ ದಂಪತಿಗಳ ಬಂಧನ
ಮುಲ್ಕಿ: ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಕಿನ್ನಿಗೋಳಿ ಪ್ರದೇಶದಲ್ಲಿ ಹಣ ಹೂಡಿಕೆ ಮಾಡಿಸಿದಂತೆ ನಂಬಿಕೆ ಹುಟ್ಟಿಸಿ ಕೋಟ್ಯಂತರ ರೂಪಾಯಿ ಹಾಗೂ ಚಿನ್ನ ವಂಚಿಸಿದ ದಂಪತಿಯನ್ನು...
ವಿಟ್ಲ: ಕಾಣಿಕೆ ಹುಂಡಿ ಒಡೆದು ಹಣ ದೋಚಿದ ಪ್ರಕರಣ; ಮೂವರು ಆರೋಪಿಗಳ ಬಂಧನ
ವಿಟ್ಲ: ಕಾಣಿಕೆ ಹುಂಡಿ ಒಡೆದು ಹಣ ದೋಚಿದ ಪ್ರಕರಣ; ಮೂವರು ಆರೋಪಿಗಳ ಬಂಧನ
ವಿಟ್ಲ: ಧಾರ್ಮಿಕ ಕೇಂದ್ರದ ಕಾಣಿಕೆ ಹುಂಡಿಯನ್ನು ಒಡೆದು ಹಣ ದೋಚಿದ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು...
ಸಾಂಕ್ರಾಮಿಕ ರೋಗ ನಿಯಂತಣಕ್ಕೆ ಆರೋಗ್ಯ ಇಲಾಖೆ ಸಿದ್ಧ: ಯು.ಟಿ.ಖಾದರ್
ಬೆಂಗಳೂರು: ಮಳೆಗಾಲದಲ್ಲಿ ಬರುವ ಸಾಂಕ್ರಾಮಿಕ ರೋಗಗಳನ್ನು ನಿಯಂತ್ರಿಸಲು ಆರೋಗ್ಯ ಇಲಾಖೆ ಸರ್ವ ಸನ್ನದ್ಧವಾಗಿದೆ ಎಂದು ಆರೋಗ್ಯ ಸಚಿವ ಯು.ಟಿ ಖಾದರ್ ತಿಳಿಸಿದರು. ವಿಕಾಸ ಸೌಧದಲ್ಲಿ ಸಚಿವರು ಇಲಾಖೆ ಪ್ರಧಾನ ಕಾರ್ಯದರ್ಶಿ ಶಾಲಿನಿ ರಜನೀಶ್...
ಪಿತ್ರೋಡಿ: ಮಂಡಲ ಸತ್ಯನಾರಾಯಣ ಪೂಜೆ ಸಮಾರೋಪ
ಪಿತ್ರೋಡಿ: ಮಂಡಲ ಸತ್ಯನಾರಾಯಣ ಪೂಜೆ ಸಮಾರೋಪ
ಉದ್ಯಾವರ ಹಿತ್ಲು ಮೊಗವೀರ ಗ್ರಾಮ ಸಭೆ, ದತ್ತಾತ್ರೇಯ ಭಜನಾ ಮಂದಿರ ಮತ್ತು ಮಹಿಳಾ ಮಂಡಳಿಯ ಸಹಯೋಗದಲ್ಲಿ ಕಳೆದ ನಾಲ್ಕು ವರ್ಷಗಳ ಹಿಂದೆ ಪ್ರಾರಂಭವಾಗಿ 48 ತಿಂಗಳುಗಳ ಕಾಲ...
ವಿಚಾರಣಾ ಖೈದಿ ಸುಳ್ಯ ಬಸ್ ನಿಲ್ದಾಣದ ಶೌಚಾಲಯದಿಂದ ಪರಾರಿ
ವಿಚಾರಣಾ ಖೈದಿ ಸುಳ್ಯ ಬಸ್ ನಿಲ್ದಾಣದ ಶೌಚಾಲಯದಿಂದ ಪರಾರಿ
ಸುಳ್ಯ, ಸೆ. 14: ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದು, ಕಾಞಂಗಾಡಿನ ಸಬ್ ಜೈಲಿನಲ್ಲಿದ್ದ ಅಜ್ಜಾವರ ಗ್ರಾಮದ ಅಬ್ದುಲ್ ಅಝೀಝ್ ಎಂಬಾತ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಸುಳ್ಯ ನ್ಯಾಯಾಲಯಕ್ಕೆ...
ಕೊಲ್ಲೂರು ಸೌಪರ್ಣಿಕಾ ನದಿ ಮಾಲಿನ್ಯದ ವಿರುದ್ಧ ಹಸಿರು ಪೀಠಕ್ಕೆ ಅರ್ಜಿ
ಕೊಲ್ಲೂರು ಸೌಪರ್ಣಿಕಾ ನದಿ ಮಾಲಿನ್ಯದ ವಿರುದ್ಧ ಹಸಿರು ಪೀಠಕ್ಕೆ ಅರ್ಜಿ
ಹಸಿರು ಪೀಠದಲ್ಲಿನ ಅರ್ಜಿ ವಿಚಾರಣೆಗೆ ನ್ಯಾಯಾಲಯ ಅಂಗೀಕಾರ
ಕುಂದಾಪುರ: ದಕ್ಷಿಣ ಭಾರತದ ಪ್ರಸಿದ್ಧ ಪುಣ್ಯ ಕ್ಷೇತ್ರಗಳಲ್ಲಿ ಒಂದಾದ ಕೊಲ್ಲೂರಿನ ಪುಣ್ಯ ನದಿಗಳನ್ನು ಮಾಲಿನ್ಯಗೊಳಿಸುತ್ತಿರುವ,...



























