ಉಡುಪಿ: ಅಂತರ್ ಜಿಲ್ಲಾ ಮನೆಗಳ್ಳತನ ಆರೋಪಿ ಬಂಧನ; ರೂ 46.67 ಲಕ್ಷ ಮೌಲ್ಯದ ಸೊತ್ತು ವಶ
ಉಡುಪಿ: ಅಂತರ್ ಜಿಲ್ಲಾ ಮನೆಗಳ್ಳತನ ಆರೋಪಿ ಬಂಧನ; ರೂ 46.67 ಲಕ್ಷ ಮೌಲ್ಯದ ಸೊತ್ತು ವಶ
ಉಡುಪಿ: ಕುಂಜಿಬೆಟ್ಟುವಿನಲ್ಲಿ ನಡೆದ ಮನೆಗಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿ, ಲಕ್ಷಾಂತರ ಮೌಲ್ಯದ ಸೊತ್ತುಗಳನ್ನು...
ಮಂಗಳೂರು: ಕ್ಯೂ ನಲ್ಲಿರುವಾಗಲೇ ರಿಕ್ಷಾ ಚಾಲಕ ಹೃದಯಾಘಾತದಿಂದ ಮೃತ್ಯು
ಮಂಗಳೂರು: ಕ್ಯೂ ನಲ್ಲಿರುವಾಗಲೇ ರಿಕ್ಷಾ ಚಾಲಕ ಹೃದಯಾಘಾತದಿಂದ ಮೃತ್ಯು
ಮಂಗಳೂರು: ನಗರದ ಸೆಂಟ್ರಲ್ ರೈಲ್ವೇ ಸ್ಟೇಷನ್ ರಿಕ್ಷಾ ಪಾರ್ಕ್ ನಲ್ಲಿ ಕ್ಯೂ ನಲ್ಲಿರುವಾಗಲೇ ರಿಕ್ಷಾ ಚಾಲಕರೊಬ್ಬರು ಹೃದಯಘಾತದಿಂದ ಮೃತಪಟ್ಟಿರುವ ಘಟನೆ ಮಂಗಳವಾರ ವರದಿಯಾಗಿದೆ.
ಮೂಲತಃ ಬಜಾಲ್...
ಅಗಸ್ಟ್ 14 : ಉಡುಪಿ ಜಿಲ್ಲೆಯಲ್ಲಿ 322 ಮಂದಿಗೆ ಕೊರೋನಾ ಪಾಸಿಟಿವ್, 2262 ನೆಗೆಟಿವ್
ಅಗಸ್ಟ್ 14 : ಉಡುಪಿ ಜಿಲ್ಲೆಯಲ್ಲಿ ; 322 ಮಂದಿಗೆ ಕೊರೋನಾ ಪಾಸಿಟಿವ್, 2262 ನೆಗೆಟಿವ್
ಉಡುಪಿ: ಉಡುಪಿ ಜಿಲ್ಲೆಯಲ್ಲಿ ಶುಕ್ರವಾರ ಒಟ್ಟು 322 ಮಂದಿಗೆ ಕೊರೋನಾ ಪಾಸಿಟಿವ್ ದೃಢಗೊಂಡಿದೆ. ಈ ಮೂಲಕ ಜಿಲ್ಲೆಯಲ್ಲಿಒಟ್ಟು...
ಡಿಸೆಂಬರ್ 18: ಮಹಾ ನಗರ ಪಾಲಿಕೆಯಲ್ಲಿ ಡಿಸಿ ಫೋನ್ ಇನ್ ಕಾರ್ಯಕ್ರಮ
ಡಿಸೆಂಬರ್ 18: ಮಹಾ ನಗರ ಪಾಲಿಕೆಯಲ್ಲಿ ಡಿಸಿ ಫೋನ್ ಇನ್ ಕಾರ್ಯಕ್ರಮ
ಮಂಗಳೂರು: ಮಂಗಳೂರು ಮಹಾನಗರಪಾಲಿಕೆಯ ಆಡಳಿತಾಧಿಕಾರಿಯವರ ಕೊಠಡಿಯಲ್ಲಿ ಡಿಸೆಂಬರ್ 18 ರಂದು ಬೆಳಿಗ್ಗೆ 11 ರಿಂದ 12 ರವರೆಗೆ ಆಡಳಿತಾಧಿಕಾರಿಯಾಗಿರುವ ಜಿಲ್ಲಾಧಿಕಾರಿಗಳು...
ಮಂಗಳೂರು: ಚೌಡೇಶ್ವರಿದೇವಿ ದೇವಸ್ಥಾನದ ಸಮುದಾಯ ಭವನ 10 ಲಕ್ಷ ರೂಪಾಯಿ ಭರವಸೆ: ಜೆ. ಆರ್. ಲೋಬೊ
ಮಂಗಳೂರು: ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಜೆ. ಆರ್. ಲೋಬೊ ಶುಕ್ರವಾರ ಮಂಗಳದೇವಿ ಮಂಕಿ ಸ್ಟಾಂಡ್ನಲ್ಲಿರುವ ಶ್ರಿ ರಾಮಲಿಂಗ ಚೌಡೇಶ್ವರಿದೇವಿ ದೇವಸ್ಥಾನದ ವಾರ್ಷಿಕ ಉತ್ಸವದ ಸಂದರ್ಭದಲ್ಲಿ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.
...
ಮಾತೃಭಾಷೆಯ ಸೇವೆ ಮಾಡುವುದು ಕರ್ತವ್ಯ–ವಸಂತ ಶೆಟ್ಟಿ ಬೆಳ್ಳಾರೆ
ಮಾತೃಭಾಷೆಯ ಸೇವೆ ಮಾಡುವುದು ಕರ್ತವ್ಯ–ವಸಂತ ಶೆಟ್ಟಿ ಬೆಳ್ಳಾರೆ
ದೆಹಲಿ: ಒಂದು ಭಾಷೆ, ಸಾಹಿತ್ಯ ಕೇವಲ ಒಂದು ಪ್ರದೇಶಕ್ಕೆ ಸೀಮಿತವಲ್ಲ. ಇವು ಹರಿವ ನೀರಿನಂತೆ ಚಲನಶೀಲವಾದುದು. ಈ ನೆಲೆಯಲ್ಲಿ ತುಳು-ಕೊಂಕಣಿ ಭಾಷೆಗಳು ಕೂಡ ಸಾಗಿವೆ. ಹೊರನಾಡಿನಲ್ಲಿದ್ದುಕೊಂಡು...
ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರಕ್ಕೆ ಕುಂದಾಪುರ ಲಯನ್ಸ್ ಕ್ಲಬ್ನಿಂದ ಕಸದ ಬಿನ್ ಕೊಡುಗೆ
ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರಕ್ಕೆ ಕುಂದಾಪುರ ಲಯನ್ಸ್ ಕ್ಲಬ್ನಿಂದ ಕಸದ ಬಿನ್ ಕೊಡುಗೆ
ಮಂಗಳೂರು: ಸಾರ್ವಜನಿಕ ಸ್ವಚ್ಛತೆ ಹಾಗೂ ಪರಿಸರ ಸಂರಕ್ಷಣೆಯ ಮಹತ್ವವನ್ನು ಅರಿತು ಕುಂದಾಪುರ ಲಯನ್ಸ್ ಕ್ಲಬ್ ವತಿಯಿಂದ ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರಕ್ಕೆ ಕಸದ...
ಪೇಜಾವರ ಸ್ವಾಮಿ ವಿರುದ್ದ ಪ್ರತಿಭಟನೆ; ಕ್ಯಾ ಗಣೇಶ್ ಕಾರ್ಣಿಕ್ ಖಂಡನೆ
ಪೇಜಾವರ ಸ್ವಾಮಿ ವಿರುದ್ದ ಪ್ರತಿಭಟನೆ; ಕ್ಯಾ ಗಣೇಶ್ ಕಾರ್ಣಿಕ್ ಖಂಡನೆ
ಉಡುಪಿ: ಸಾಮಾಜಿಕ ಸೌಹಾರ್ದ ಹಾಗೂ ಮತೀಯ ಸಾಮರಸ್ಯವೇ ಇಂದಿನ ಅತ್ಯಂತ ಪ್ರಮುಖ ಅವಶ್ಯಕತೆ ಎಂದು ನಂಬಿ ರಂಜಾನ್ ಹಬ್ಬದ ಸಮಯದಲ್ಲಿ ಅಲ್ಪಸಂಖ್ಯಾತ ಸಮುದಾಯದ...
ನಗರಪಾಲಿಕೆ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ಸಂಪೂರ್ಣ ನಿಷೇಧ
ಮ0ಗಳೂರು: ಭಾರತ ಸರಕಾರದ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವಾಲಯ ಇವರ ಅಧಿಸೂಚನೆ ಸಂಖ್ಯೆ: ಅಪಜೀ/17/ ಇಪಿಸಿ/2012, ಬೆಂಗಳೂರು, ದಿನಾಂಕ: 11-03-2016 ರಂತೆ ಮಂಗಳೂರು ಮಹಾನಗರಪಾಲಿಕೆಯ ವ್ಯಾಪ್ತಿಯಲ್ಲಿ ಪರಿಸರಕ್ಕೆ ಹಾನಿ ಹಾಗೂ ಮಾನವ...
ಕರ್ನಾಟಕ ಬಜೆಟ್ 2024: ಮೀನುಗಾರರಿಗೆ ಭರ್ಜರಿ ಗಿಫ್ಟ್ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಕರ್ನಾಟಕ ಬಜೆಟ್ 2024: ಮೀನುಗಾರರಿಗೆ ಭರ್ಜರಿ ಗಿಫ್ಟ್ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸಭೆಯಲ್ಲಿ 2024-25ನೇ ಸಾಲಿನ ಬಜೆಟ್ ಮಂಡನೆ ಮಾಡುತ್ತಿದ್ದು, ಸಮುದ್ರ ಮೀನುಗಾರಿಕೆಗೆ ಮೊದಲ ಬಾರಿಗೆ ಆ್ಯಂಬುಲೆನ್ಸ್ ಪರಿಚಯಿಸಿದ್ದಾರೆ....




























