ಮಂಗಳೂರು ನಗರ ಪೊಲೀಸ್ ಆಯುಕ್ತರಾಗಿ ಸುಧೀರ್ ಕುಮಾರ್ ರೆಡ್ಡಿ ಅಧಿಕಾರ ಸ್ವೀಕಾರ

ಮಂಗಳೂರು ನಗರ ಪೊಲೀಸ್ ಆಯುಕ್ತರಾಗಿ ಸುಧೀರ್ ಕುಮಾರ್ ರೆಡ್ಡಿ ಅಧಿಕಾರ ಸ್ವೀಕಾರ ಮಂಗಳೂರು: ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯ ನೂತನ ಪೋಲಿಸ್ ಕಮೀಶನರ್ ಆಗಿ ಸುಧೀರ್ ಕುಮಾರ್ ರೆಡ್ಡಿ ಶುಕ್ರವಾರ ಅಧಿಕಾರ ವಹಿಸಿಕೊಂಡರು. ನಿರ್ಗಮನ ಕಮೀಷನರ್...

ಬಾಲಕನಿಗೆ ‘ಜೈ ಶ್ರೀರಾಂ’ ಹೇಳಲು ಬಲವಂತಪಡಿಸಿ ಹಲ್ಲೆ: ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲು

ಬಾಲಕನಿಗೆ 'ಜೈ ಶ್ರೀರಾಂ' ಹೇಳಲು ಬಲವಂತಪಡಿಸಿ ಹಲ್ಲೆ: ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲು ಬಂಟ್ವಾಳ :ಮೇ21 ರಂದು ಸಮಯ ಸುಮಾರು 11.00 ಗಂಟೆಗೆ ಪ್ರಕರಣದ ಪಿರ್ಯಾದಿ 16 ವರ್ಷ ಪ್ರಾಯದ ಅಪ್ರಾಪ್ತ ಬಾಲಕನು...

ಬಂಧುತ್ವ ಕ್ರಿಸ್ಮಸ್: ಮಂಗಳೂರಿನಲ್ಲಿ ಶಾಂತಿ ಮತ್ತು ಭಾತೃತ್ವದ ಹೊಸ ಭರವಸೆ

ಬಂಧುತ್ವ ಕ್ರಿಸ್ಮಸ್: ಮಂಗಳೂರಿನಲ್ಲಿ ಶಾಂತಿ ಮತ್ತು ಭಾತೃತ್ವದ ಹೊಸ ಭರವಸೆ ಮಂಗಳೂರು: ಧಾರ್ಮಿಕ ಮತ್ತು ಸಾಮಾಜಿಕ ಭಿನ್ನತೆಗಳನ್ನು ಮೀರಿ ಭಾತೃತ್ವವನ್ನು ಬೆಳೆಸುವ ನಿಟ್ಟಿನಲ್ಲಿ, ಮಂಗಳೂರು ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಪರಮ ಪೂಜ್ಯ ಡಾ. ಪೀಟರ್ ಪಾವ್ಲ್...

ಜನಾರ್ದನ ಪೂಜಾರಿಯನ್ನು ಭೇಟಿ ಮಾಡಿ ಆಶೀರ್ವಾದ ಪಡೆದ ಸಂಸದ ಚೌಟ

ಜನಾರ್ದನ ಪೂಜಾರಿಯನ್ನು ಭೇಟಿ ಮಾಡಿ ಆಶೀರ್ವಾದ ಪಡೆದ ಸಂಸದ ಚೌಟ ಮಂಗಳೂರು: ಹಿರಿಯ ಮುತ್ಸದ್ದಿ, ನೇರ ನುಡಿಯ ರಾಜಕಾರಣಿ, ಮಾಜಿ ಕೇಂದ್ರ ಸಚಿವರಾದ ಬಿ.ಜನಾರ್ದನ ಪೂಜಾರಿ ಅವರ ನಿವಾಸಕ್ಕೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ...

ಯೆನೆಪೋಯ ಮೆಡಿಕಲ್ ಕಾಲೇಜು ಯೋಗ ಮ್ಯಾರಥಾನ್; ಒಂದೇ ದಿನ ಎರಡು ವಿಶ್ವದಾಖಲೆ

ಯೆನೆಪೋಯ ಮೆಡಿಕಲ್ ಕಾಲೇಜು ಯೋಗ ಮ್ಯಾರಥಾನ್; ಒಂದೇ ದಿನ ಎರಡು ವಿಶ್ವದಾಖಲೆ ಯೆನೆಪೋಯ ವೈದ್ಯಕೀಯ ಕಾಲೇಜು, ಇವರ ಬೆಳ್ಳಿಹಬ್ಬದ ಪ್ರಯುಕ್ತ ಆಯೋಜಿಸಿದ 25 ಗಂಟೆಗಳ ಮ್ಯಾರಥಾನ್ ಯೋಗ ಬೋಧನೆ ಗೋಲ್ಡನ್ ಬುಕ್ ವರ್ಲ್ಡ್ ರೆಕಾರ್ಡಿನಲ್ಲಿ...

ಮಂಗಳೂರು: ಶ್ರೀ ಜ್ಞಾನೇಶ್ವರಿ ದೈವಜ್ಞ ಗುರುಪೀಠದ ದೈವಜ್ಞ ದರ್ಶನ ಕಾರ್ಯಕ್ರಮ

ಮಂಗಳೂರು: ಶ್ರೀ ಜ್ಞಾನೇಶ್ವರಿ ದೈವಜ್ಞ ಗುರುಪೀಠದ ದೈವಜ್ಞ ದರ್ಶನ ಕಾರ್ಯಕ್ರಮ ಮಂಗಳೂರು: ವೈದಿಕ ಕಾಲದ ಅದ್ವೈತ ಪರಂಪರೆಯ ದೈವಜ್ಞ ಬ್ರಾಹ್ಮಣರು ತಮ್ಮ ಆಚಾರ ವಿಚಾರ ಸಂಪ್ರದಾಯಗಳಲ್ಲಿ ಇನ್ನಷ್ಟು ನಿಷ್ಠೆ ಹೊಂದಿ ತಮ್ಮ ಐತಿಹಾಸಿಕ ಪರಂಪರೆಯನ್ನು...

ಕರ್ನಾಟಕ ಲಾಕ್ ಡೌನ್ ; ನಿಧಾನವಾಗಿ ಸ್ತಬ್ಧವಾಗುತ್ತಿದೆ ಉಡುಪಿ ಜಿಲ್ಲೆ

ಕರ್ನಾಟಕ ಲಾಕ್ ಡೌನ್ ; ನಿಧಾನವಾಗಿ ಸ್ತಬ್ಧವಾಗುತ್ತಿದೆ ಉಡುಪಿ ಜಿಲ್ಲೆ ಉಡುಪಿ: ಕೊರೋನ ವೈರಸ್ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆ ಮಾ.31ರವರೆಗೆ ರಾಜ್ಯಾದ್ಯಂತ ಲಾಕ್ಡೌನ್ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದ್ದು ಉಡುಪಿ ಜಿಲ್ಲೆಯೂ...

ಪಿಲಿಕುಳಕ್ಕೆ ಉದಯಪುರ ಮೃಗಾಲಯದಿಂದ ಹೊಸ ಗಂಡು ಸಿಂಹದ ಆಗಮನ

ಪಿಲಿಕುಳಕ್ಕೆ ಉದಯಪುರ ಮೃಗಾಲಯದಿಂದ ಹೊಸ ಗಂಡು ಸಿಂಹದ ಆಗಮನ ಮಂಗಳೂರು: ಪ್ರಾಣಿ ವಿನಿಮಯ ಯೋಜನೆಯನ್ವಯ ಪಿಲಿಕುಳ ಜೈವಿಕ ಉದ್ಯಾನದ ‘ಕುಮಾರ’ ಮತ್ತು 6 ವರ್ಷದ ಆಪೆÇರೀ ಏಶಿನ್ ಹೆಣ್ಣು ಸಿಂಹವನ್ನು ರಾಜಸ್ಥಾನದ ಉದಯಪುರ ಮೃಗಾಲಯಕ್ಕೆಕಳುಹಿಸಿ...

ಕೇವಲ ಘೋಷಣೆಗಳಿಗೆ ಸೀಮಿತವಾದ ಬಜೆಟ್‍ – ಕ್ಯಾಪ್ಟನ್ ಕಾರ್ಣಿಕ್

ಕೇವಲ ಘೋಷಣೆಗಳಿಗೆ ಸೀಮಿತವಾದ ಬಜೆಟ್‍ - ಕ್ಯಾಪ್ಟನ್ ಕಾರ್ಣಿಕ್ ಅಪವಿತ್ರ ಮೈತ್ರಿಯ ಸರ್ಕಾರ ಜನತೆಯ ವಿಶ್ವಾಸವನ್ನು ಕಳೆದುಕೊಂಡ ಸಂದರ್ಭದಲ್ಲಿ ಸಾಂದರ್ಭಿಕ ಶಿಶು ಕೇಂದ್ರ ಸರ್ಕಾರದ ಯೋಜನೆಗಳನ್ನು ನಕಲಿ ಮಾಡಿ ಹೊಸ ಹೆಸರುಗಳೊಂದಿಗೆ ಮಂಡಿಸಿರು ಈ...

ದಕ ವಿಧಾನಪರಿಷತ್ ಉಪಚುನಾವಣೆ: ಬಿಜೆಪಿ ಅಭ್ಯ‍ರ್ಥಿಯಾಗಿ ಕಿಶೋರ್ ಕುಮಾರ್ ಪುತ್ತೂರು

ದಕ ವಿಧಾನಪರಿಷತ್ ಉಪಚುನಾವಣೆ: ಬಿಜೆಪಿ ಅಭ್ಯ‍ರ್ಥಿಯಾಗಿ ಕಿಶೋರ್ ಕುಮಾರ್ ಪುತ್ತೂರು ಬೆಂಗಳೂರು: ಕೋಟ ಶ್ರೀನಿವಾಸ ಪೂಜಾರಿಯವರಿಂದ ತೆರವಾದ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಉಪಚುನಾವಣೆಗೆ ಬಿಜೆಪಿ ಕಿಶೋರ್ ಕುಮಾರ್ ಪುತ್ತೂರು ಅವರನ್ನು ಪಕ್ಷ ಆಯ್ಕೆ...

Members Login

Obituary

Congratulations