27.8 C
Mangalore
Friday, June 12, 2026

ಲಾರಿ ಚಾಲಕನ ಕೊಲೆ ಪ್ರಕರಣದ ಆರೋಪಿಗಳ ಬಂಧನ ಹಾಗೂ ಸೊತ್ತು ಪತ್ತೆ

ಲಾರಿ ಚಾಲಕನ ಕೊಲೆ ಪ್ರಕರಣದ ಆರೋಪಿಗಳ ಬಂಧನ ಹಾಗೂ ಸೊತ್ತು ಪತ್ತೆ ಲಾರಿ ಚಾಲಕನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಣಂಬೂರು ಪೊಲೀಸರು ಇನ್ನೂ ಇನ್ನೂ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧೀತರನ್ನು ಮಾಗಡಿ ತಾಲೂಕು ಅಸಾದುಲ್ಲಾ ಷರೀಫ್...

ಸಾಮಾಜಿಕ ಜಾಲತಾಣದಲ್ಲಿ ಹಿಂದೂ ಧರ್ಮದ ಕುರಿತು ಅವಹೇಳನ; ಮನವಿ ಸಲ್ಲಿಕೆ

ಸಾಮಾಜಿಕ ಜಾಲತಾಣದಲ್ಲಿ ಹಿಂದೂ ಧರ್ಮದ ಕುರಿತು ಅವಹೇಳನ; ಮನವಿ ಸಲ್ಲಿಕೆ ಮಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಹಿಂದೂ ಧರ್ಮದ ಬಗ್ಗೆ ಹಾಗೂ ಕಟೀಲು ದುರ್ಗಾಪರಮೇಶ್ವರಿ ಬಗ್ಗೆ ಅವಹೇಳನ ಮಾಡಿದ ಕುರಿತು ಹಿಂದೂ ಜಾಗರಣ ವೇದಿಕೆ ಸದಸ್ಯರು...

ಅತ್ತಾವರದಲ್ಲಿ ಡ್ರಗ್ಸ್ ಜಾಲ ಪತ್ತೆ: ನಾಲ್ವರ ಬಂಧನ

ಅತ್ತಾವರದಲ್ಲಿ ಡ್ರಗ್ಸ್ ಜಾಲ ಪತ್ತೆ: ನಾಲ್ವರ ಬಂಧನ ಮಂಗಳೂರು: ಡ್ರಗ್ಸ್ ಹಾವಳಿ ವಿರುದ್ಧ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ನೇತೃತ್ವದಲ್ಲಿ ದಾಳಿ ಮುಂದುವರಿದಿದ್ದು, 1 ಕೆ.ಜಿ. 200 ಗ್ರಾಂ ಗಾಂಜಾ ಸಹಿತ ನಾಲ್ವರು ಆರೋಪಿಗಳನ್ನು...

ಅಧಿವೇಶನದಲ್ಲಿ ಕರಾವಳಿ ರೈತರ ಸಂಕಷ್ಟದ ಚರ್ಚೆಯಾಗಲಿ – ಕೆ. ವಿಕಾಸ್ ಹೆಗ್ಡೆ

ಅಧಿವೇಶನದಲ್ಲಿ ಕರಾವಳಿ ರೈತರ ಸಂಕಷ್ಟದ ಚರ್ಚೆಯಾಗಲಿ - ಕೆ. ವಿಕಾಸ್ ಹೆಗ್ಡೆ ಕುಂದಾಪುರ: ಉಡುಪಿ ಜಿಲ್ಲೆಯ ಶಾಸಕರುಗಳು ಈ ಭಾರಿಯ ಮಳೆಗಾಲದ ಅಧಿವೇಶನದಲ್ಲಿ ಒಂದಷ್ಟು ಸಮಯವನ್ನು ಕರಾವಳಿಯ ರೈತರ ಸಂಕಷ್ಟ, ಸಮಸ್ಯೆಗಳ ಚರ್ಚೆಗೆ ಮೀಸಲಾಗಿಡುವಂತೆ...

ಮಂಗಳೂರು: ಬಾಲಕಾರ್ಮಿಕ ರಕ್ಷಣೆಯ ಕಾರ್ಯಾಚರಣೆ: 3 ಕಿಶೋರ ಕಾರ್ಮಿಕರು ಪತ್ತೆ 

ಮಂಗಳೂರು: ಬಾಲಕಾರ್ಮಿಕ ರಕ್ಷಣೆಯ ಕಾರ್ಯಾಚರಣೆ: 3 ಕಿಶೋರ ಕಾರ್ಮಿಕರು ಪತ್ತೆ  ಮಂಗಳೂರು: ನಗರದ ಸ್ಟೇಟ್‍ಬ್ಯಾಂಕ್, ಹಂಪನಕಟ್ಟೆ, ಬಂದರ್, ಸೆಂಟ್ರಲ್ ಮಾರ್ಕೆಟ್ ಮುಂತಾದ ಕಡೆ ಸೋಮವಾರ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಟಾಸ್ಕ್ ಸಮಿತಿ ಸದಸ್ಯರು,...

80ನೇ ಅಖಿಲ ಭಾರತ ಅಂತರ್ ವಿಶ್ವವಿದ್ಯಾಲಯ ಅಥ್ಲೆಟಿಕ್ ಚಾಂಪಿಯನ್‍ಷಿಪ್ ಗೆ ತೆರೆ

80ನೇ ಅಖಿಲ ಭಾರತ ಅಂತರ್ ವಿಶ್ವವಿದ್ಯಾಲಯ ಅಥ್ಲೆಟಿಕ್ ಚಾಂಪಿಯನ್‍ಷಿಪ್ ಗೆ ತೆರೆ ಮೂಡಬಿದಿರೆ: ಕ್ರೀಡಾ ವಿಜೇತರಿಗೆ ಪ್ರೋತ್ಸಾಹ ಧನ ನೀಡಿ ಉತ್ತೇಜಿಸುವಂತಹ ಮಹಾತ್‍ಕಾರ್ಯ ಆಳ್ವಾಸ್ ವಿದ್ಯಾಸಂಸ್ಥೆ ಮಾಡುತ್ತಿರುವುದು ವಿಶೇಷ ಹಾಗೂ ಸ್ತುತ್ಯರ್ಹ ಎಂದು ಮಾಜಿ...

ಮಂಗಳೂರು ದಸರಾ ಮೆರವಣಿಗೆ: ಸಂಚಾರಕ್ಕೆ ತಾತ್ಕಾಲಿಕ ಬದಲಾವಣೆ – ಪರ್ಯಾಯ ಮಾರ್ಗಗಳನ್ನು ಬಳಸಲು ಸೂಚನೆ

ಮಂಗಳೂರು ದಸರಾ ಮೆರವಣಿಗೆ: ಸಂಚಾರಕ್ಕೆ ತಾತ್ಕಾಲಿಕ ಬದಲಾವಣೆ – ಪರ್ಯಾಯ ಮಾರ್ಗಗಳನ್ನು ಬಳಸಲು ಸೂಚನೆ ಮಂಗಳೂರು: ಪ್ರಸಿದ್ಧ ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನದಲ್ಲಿ ನಡೆಯುವ ದಸರಾ ಮೆರವಣಿಗೆಯ ಹಿನ್ನೆಲೆಯಲ್ಲಿ ಅಕ್ಟೋಬರ್ 2ರಂದು ಸಂಜೆ 4...

ಮಂಗಳೂರು: ವಿವಿಧ ಕಳವು ಪ್ರಕರಣ ; ಮೂವರು ಆರೋಪಿಗಳ ಬಂಧನ; ರೂ. 4.55 ಲಕ್ಷ ಮೌಲ್ಯದ ಸೊತ್ತು ವಶ

ಮಂಗಳೂರು: ವಿವಿಧ ಕಳವು ಪ್ರಕರಣಗಳಲ್ಲಿ ಭಾಗಿಯಾದ ಮೂರು ಮಂದಿ ಕಳ್ಳರನ್ನು ಪಾಂಡೇಶ್ವರ ಠಾಣಾ ಪೋಲಿಸರು ಸಪ್ಟೆಂಬರ್ 15 ರಂದು ಮಂಗಳೂರು  ಸೆಂಟ್ರಲ್ ರೈಲ್ವೇ ಸ್ಟೇಶನ್ ಬಳಿ ಬಂಧಿಸಿ ಸುಮಾರು ರೂ. 4.55 ಲಕ್ಷ...

ಬಿಜೆಪಿ ಶಾಸಕರನ್ನು ಸಸ್ಪೆಂಡ್‌ ಮಾಡಿದ ಸ್ಪೀಕರ್‌ ನಡೆ ಖಂಡನೀಯ: ಸಂಸದ ಕ್ಯಾ. ಚೌಟ

ಬಿಜೆಪಿ ಶಾಸಕರನ್ನು ಸಸ್ಪೆಂಡ್‌ ಮಾಡಿದ ಸ್ಪೀಕರ್‌ ನಡೆ ಖಂಡನೀಯ: ಸಂಸದ ಕ್ಯಾ. ಚೌಟ ನವದೆಹಲಿ: ರಾಜ್ಯದಲ್ಲಿ ಗುತ್ತಿಗೆ ಕಾಮಗಾರಿಗಳಲ್ಲಿ ಮುಸ್ಲಿಮರಿಗೆ 4% ಮೀಸಲಾತಿ ನೀಡುವ ಮಸೂದೆ ಸಂವಿಧಾನ ವಿರೋಧಿಯಾಗಿದ್ದು, ಸ್ವತಃ ಡಾ.ಬಿ.ಆರ್‌. ಅಂಬೇಡ್ಕರ್‌ ಅವರೇ...

ಟಿಪ್ಪರ್ ಪಲ್ಟಿಯಾಗಿ ಚಾಲಕ ಸ್ಥಳದಲ್ಲೇ ಮೃತ್ಯು

ಟಿಪ್ಪರ್ ಪಲ್ಟಿಯಾಗಿ ಚಾಲಕ ಸ್ಥಳದಲ್ಲೇ ಮೃತ್ಯು ಉಡುಪಿ:  ಟಿಪ್ಪರ್ ಲಾರಿ ಪಲ್ಟಿಯಾಗಿ ಚಾಲಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಳ್ಳೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಟ್ಟಿಂಗೇರಿ ಗಣಪಣಕಟ್ಟೆ ತಿರುವಿನ ಬಳಿ ಮಂಗಳವಾರ (ಫೆ.25ರಂದು) ಮುಂಜಾನೆ ನಡೆದಿದೆ. ಮೃತರನ್ನು...

Members Login

Obituary

Congratulations