ಬಂಟ್ವಾಳದಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ವಿದ್ಯಾರ್ಥಿ ಸಾವು; ಇಬ್ಬರಿಗೆ ಗಾಯ

ಬಂಟ್ವಾಳದಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ವಿದ್ಯಾರ್ಥಿ ಸಾವು; ಇಬ್ಬರಿಗೆ ಗಾಯ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದ ಕಲ್ಲೇಟಿ ಸಮೀಪ ಬುಧವಾರ ಸಂಜೆ ಶಾಲಾ ಬಸ್ ಮೇಲೆ...

ಕರಾವಳಿಯ ಸಂಸ್ಕøತಿ ವಿದೇಶದಲ್ಲೂ ಬಿತ್ತರಿಸಿದ ತುಳುವರ ಕೆಲಸ ಶ್ಲಾಘನೀಯ –  ಡಾ. ಬಿ.ಎ ವಿವೇಕ್ ರೈ

ಕರಾವಳಿಯ ಸಂಸ್ಕøತಿ ವಿದೇಶದಲ್ಲೂ ಬಿತ್ತರಿಸಿದ ತುಳುವರ ಕೆಲಸ ಶ್ಲಾಘನೀಯ -  ಡಾ. ಬಿ.ಎ ವಿವೇಕ್ ರೈ ಮಂಗಳೂರು : ಕರಾವಳಿಯ ಸಂಸ್ಕøತಿಯನ್ನು ವಿದೇಶದಲ್ಲೂ ಹರಡಿ ಬೆಳಗಿಸುವ ಕಾರ್ಯವನ್ನು ಪರವೂರಿನ ತುಳುವರು ಮಾಡಿದ್ದಾರೆ. ಅಲ್ಲಿದ್ದು...

ವಿಶ್ವ ಕೊಂಕಣಿ ಸ್ಕಾಲರ್‍ಶಿಪ್ ಅಲ್ಯುಮ್ನಿ ಸಂಘದಿಂದ ಫೆ.24ರಂದು ಪ್ರೇರಣಾ – ಯುವಜನರಿಗಾಗಿ ವಿಶಿಷ್ಟ ಕಾರ್ಯಕ್ರಮ

ವಿಶ್ವ ಕೊಂಕಣಿ ಸ್ಕಾಲರ್‍ಶಿಪ್ ಅಲ್ಯುಮ್ನಿ ಸಂಘದಿಂದ ಫೆ.24ರಂದು ಪ್ರೇರಣಾ - ಯುವಜನರಿಗಾಗಿ ವಿಶಿಷ್ಟ ಕಾರ್ಯಕ್ರಮ ವಿಶ್ವ ಕೊಂಕಣಿ ಕೇಂದ್ರದಿಂದ ಪ್ರವರ್ತಿತ ವಿದ್ಯಾರ್ಥಿವೇತನ ನಿಧಿಯ ಫಲಾನುಭವಿಗಳಿಂದ ಸ್ಥಾಪಿಸಲಾದ ವಿಶ್ವ ಕೊಂಕಣಿ ಅಲ್ಯುಮ್ನಿ ಸಂಘವು ಸ್ಥಳೀಯ ವಿದ್ಯಾರ್ಥಿಗಳು...

ನೆಹರು ಯುವ ಕೇಂದ್ರ ಆಶ್ರಯದಲ್ಲಿ ಫಿಟ್ ಇಂಡಿಯಾ ಸಕ್ಷಮ್ ಸೈಕಲ್ ರ್ಯಾಲಿ

ನೆಹರು ಯುವ ಕೇಂದ್ರ ಆಶ್ರಯದಲ್ಲಿ ಫಿಟ್ ಇಂಡಿಯಾ ಸಕ್ಷಮ್ ಸೈಕಲ್ ರ್ಯಾಲಿ ಮಂಗಳೂರು : "ನಾವು ಸದೃಢರಾದರೆ ದೇಶ ಸದೃಢ" ಉತ್ತಮ ಆರೋಗ್ಯದಿಂದ ಸದೃಢ ಸಮಾಜ ನಿರ್ಮಾಣದ ಪರಿಕಲ್ಪನೆಯ ಮೂಲಕ ಸನ್ಮಾನ್ಯ ಪ್ರಧಾನ ಮಂತ್ರಿಗಳಾದ...

ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರ ಬಂಧನ

ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರ ಬಂಧನ ಮಂಗಳೂರು:  ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪೋಲಿಸರು ಬಂಧಿಸಿದ್ದಾರೆ. ಬಂಧಿತರನ್ನು ಕೇರಳ ನಿವಾಸಿಗಳಾದ ಅಬ್ದುಲ್ ರಹಿಮಾನ್ ಕಡಂಬಾರ್ ಮತ್ತು ಅಬ್ದುಲ್ ಖಾದರ್ ಮಾಡ ಎಂದು ಗುರುತಿಸಲಾಗಿದೆ. ಭಾನುವಾರ ಬೆಳಿಗ್ಗೆ...

ಪ್ರಗತಿಯ ಪಯಣವು ಉನ್ನತ ಕನಸುಗಳಿಂದ ಆರಂಭ – ಜನಾಬ್ ಸಯ್ಯದ್ ಸಾದತುಲ್ಲಾ ಹುಸೈನಿ

ಪ್ರಗತಿಯ ಪಯಣವು ಉನ್ನತ ಕನಸುಗಳಿಂದ ಆರಂಭ - ಜನಾಬ್ ಸಯ್ಯದ್ ಸಾದತುಲ್ಲಾ ಹುಸೈನಿ ಉಡುಪಿ: ಪ್ರಸ್ತುತ ಸಮಾಜದಲ್ಲಿ ಮುಸ್ಲಿಂ ಸಮುದಾಯವು ಬಹಳಷ್ಟು ಸವಾಲುಗಳ ನಡುವೆ ಜೀವಿಸುತ್ತಿದೆ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲೂ ಇಸ್ಲಾಮಿ ಅಂದೋಲನವು ವಿದ್ಯಾರ್ಥಿ-ಯುವಕರ...

ಬಿಜೆಪಿಯ ರೆಸಾರ್ಟ್ ರಾಜಕೀಯ ಖಂಡಿಸಿ ಮಂಗಳೂರಿನಲ್ಲಿ ಕಾಂಗ್ರೆಸ್ ಪ್ರತಿಭಟನೆ

ಬಿಜೆಪಿಯ ರೆಸಾರ್ಟ್ ರಾಜಕೀಯ ಖಂಡಿಸಿ ಮಂಗಳೂರಿನಲ್ಲಿ ಕಾಂಗ್ರೆಸ್ ಪ್ರತಿಭಟನೆ ಮಂಗಳೂರು : ರಾಜ್ಯದ ಸಮ್ಮಿಶ್ರ ಸರಕಾರವನ್ನು ಅಸ್ಥಿರಗೊಳಿಸುವ ಸಲುವಾಗಿ ಬಿಜೆಪಿ ಆರಂಭಿಸಿರುವ ರೆಸಾರ್ಟ್ ರಾಜಕೀಯವನ್ನು ಖಂಡಿಸಿ ಗುರುವಾರ ದ.ಕ. ಜಿಲ್ಲಾ ಕಾಂಗ್ರೆಸ್ ವತಿಯಿಂದ ನಗರದ...

ಮೂರು ದಿನಗಳ ಹಿಂದಷ್ಟೇ ಬಿಜೆಪಿ ಸೇರಿದ್ಧ ಅಣ್ಣಾಮಲೈ ವಿರುದ್ಧ   ಪ್ರಕರಣ ದಾಖಲು

ಮೂರು ದಿನಗಳ ಹಿಂದಷ್ಟೇ ಬಿಜೆಪಿ ಸೇರಿದ್ಧ ಅಣ್ಣಾಮಲೈ ವಿರುದ್ಧ   ಪ್ರಕರಣ ದಾಖಲು ಕೊಯಂಬತ್ತೂರು: ಕಾನೂನುಬಾಹಿರ ಸಭೆ ನಡೆಸಿದ ಕಾರಣದಿಂದ ಮೂರು ದಿನಗಳ ಹಿಂದಷ್ಟೇ ಬಿಜೆಪಿಗೆ ಸೇರಿದ್ದ ಕರ್ನಾಟಕ ಕೇಡರ್‌ನ ಮಾಜಿ ಐಪಿಎಸ್‌ ಅಧಿಕಾರಿ ಕೆ.ಅಣ್ಣಾಮಲೈ...

ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸಂದೇಶ : ಐಜಿಪಿ ಕಠಿಣ ಕ್ರಮದ ಎಚ್ಚರಿಕೆ

ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸಂದೇಶ : ಐಜಿಪಿ ಕಠಿಣ ಕ್ರಮದ ಎಚ್ಚರಿಕೆ ಮಂಗಳೂರು: ಸಮಾಜಘಾತುಕ ವ್ಯಕ್ತಿಗಳು, ಫೇಸ್ ಬುಕ್, ಟ್ವಿಟರ್, ವಾಟ್ಸಪ್, ಇನ್ಸ್ಟಾ ಗ್ರಾಮ್, ವಿ-ಚಾಟ್, ಸ್ಕೈಪ್ ಇನ್ನಿತರ ಸಾಮಾಜಿಕ ಜಾಲತಾಣಗಳ ಮೂಲಕ ಸಮಾಜದ...

ಕಲ್ಲಡ್ಕದಲ್ಲಿ ಚೂರಿ ಇರಿತ: ಆರೋಪಿಗಳು ಪರಾರಿ  

ಕಲ್ಲಡ್ಕದಲ್ಲಿ ಚೂರಿ ಇರಿತ: ಆರೋಪಿಗಳು ಪರಾರಿ   ಬಂಟ್ವಾಳ: ದಕ್ಷಿಣಕನ್ನಡ ಜಿಲ್ಲೆಯ  ಕಲ್ಲಡ್ಕದಲ್ಲಿ ಇಂದು ಸಂಜೆ 7:30 ರ ಸಂದರ್ಭದಲ್ಲಿ ಚೂರಿ ಇರಿತ ಸಂಭವಿಸಿದ್ದು, ವ್ಯಕ್ತಿಯು ಗಂಭೀರ ಗಾಯಗೊಂಡಿದ್ದಾರೆಂದು ತಿಳಿದು ಬಂದಿದೆ. ಕಲ್ಲಡ್ಕ ಮೇಲಿನ ಪೇಟೆಯಲ್ಲಿ...

Members Login

Obituary

Congratulations