ದುಬೈಯಲಿ ಕವಿತಾ ಕೃಷ್ಣಮೂರ್ತಿ ಅಭಿನಂದಿಸಿದ ಮಂಗಳೂರಿನ ಸಂಗೀತ ಗುರು
ದುಬೈಯಲಿ ಕವಿತಾ ಕೃಷ್ಣಮೂರ್ತಿ ಅಭಿನಂದಿಸಿದ ಮಂಗಳೂರಿನ ಸಂಗೀತ ಗುರು
ದುಬೈಯ ಎಸ್ ಕೆ ಎಸ್ ಇವೆಂಟ್ಸ್ ಇವರು ಆಯೋಜಿಸುವ ಆರರಿಂದ ಹದಿನೇಳು ವಯಸ್ಸಿನ ಸಂಯುಕ್ತ ಅರಬ್ ಸಂಸ್ಥಾನದ (ಯು.ಎ ಇ ) ನಿವಾಸಿ ಮಕ್ಕಳು ಹಿಂದಿ ಭಾಷೆಯ ಚಲನಚಿತ್ರ ಹಾಡುಗಳನ್ನು ಹಾಡುವ ರಾಷ್ಟ್ರೀಯ ಮಟ್ಟದ ಸ್ಪರ್ಧೆ "ವಾಯ್ಸ್ ಆಫ್ ಯು ಎ ಇ - ಕಿಡ್ಸ್ ಕೆಟಗರಿ " .
ಯು.ಎ ಇ ಯ ಏಳು ಪ್ರಾಂತ್ಯದ ನಿವಾಸಿ ಭಾರತೀಯ ಮಕ್ಕಳ ಜೊತೆಗೆ ಹಿಂದಿ ಭಾಷೆಯನ್ನು ಅರಿಯದ ವಿದೇಶದಮಕ್ಕಳು ಕೂಡ ಈ ಪ್ರತಿಷ್ಠಿತ ಸ್ಪರ್ಧೆಯಲ್ಲಿ ಭಾಗವಹಿಸುತ್ತಾರ. ಮೂರು ಹಂತದಲ್ಲಿ ನಡೆಯುವ ಈ ಸ್ಪರ್ಧೆಯ ಅಂತಿಮ ಸುತ್ತಿನಲ್ಲಿ ಭಾರತದ ಹೆಸರಾಂತ ಗಾಯಕರು ತೀರ್ಪುಗಾರರಾಗಿರುತ್ತಾರೆ.
"ವಾಯ್ಸ್ ಆಫ್ ಯು ಎ ಇ- ಕಿಡ್ಸ್ ಕೆಟಗರಿ- 2017" ಸ್ಪರ್ಧೆಯ ಅಂತಿಮ ಸುತ್ತು ದುಬೈ ಮಹಾನಗರದ 1600 ಆಸನದ ಸುಪ್ರಸಿದ್ಧ 'ಶೇಖ್ ರಶೀದ್' ಆಡಿಟೋರಿಯಂನಲ್ಲಿ ಶುಕ್ರವಾರ ,ದಿನಾಂಕ 01 ಡಿಸೆಂಬರ್ 2017ರಂದು ಜರುಗಿತು.
ಸುಮಾರು 200 ಅಧಿಕ ಸ್ಪರ್ಧಾಳುಗಳು ಪಾಲ್ಗೊಂಡ ಈ ಸ್ಪರ್ಧೆಯ ಅಂತಿಮ ಸುತ್ತಿಗೆ ಆಯ್ಕೆಯಾದ 20 ಸ್ಪರ್ದಾಳುಗಳಿಗೆಆಡಿಟೋರಿಯಂನ ಸಭಾ ಕಾರ್ಯಕ್ರಮಕ್ಕೆ ಆಗಮಿಸಿದ್ದ ಸಭಿಕರ ಮುಂದೆ ತಲಾ ಮೂರುವರೆ ನಿಮಿಷ ಹಾಡುವ ಅವಕಾಶ ಲಭಿಸಿತು .
ಸ್ಪರ್ಧೆಯ ಅಂತಿಮ ಸುತ್ತಿಗೆ ಆಯ್ಕೆಯಾದ 20 ಸ್ಪರ್ಧಾಳುಗಳಲ್ಲಿ ಹಿಂದಿ ಭಾಷೆಯನ್ನು ಅರಿಯದ ಹಿಂದಿ ಚಲನಚಿತ್ರ ಗಾಯನಪ್ರೇಮಿ ತಜಕಿಸ್ಥಾನ್ ದೇಶದ ಕನ್ಯೆ ಕೂಡ ಒಬ್ಬಳು.
ಸ್ಪರ್ಧೆಯ ಅಂತಿಮ ಸುತ್ತಿಗೆ ಆಯ್ಕೆಯಾದ ಏಕೈಕ ಕನ್ನಡ ಕುವರನೊಬ್ಬ ಹತ್ತು ವರ್ಷದ ಪೋರ. ಕಾರ್ಯಕ್ರಮದ ಕ್ರಮಾಂಕದಲ್ಲಿ ಹನ್ನೊಂದನೆ...
ಸಿದ್ಧಗಂಗಾ ಮಠದ ಡಾ.ಶಿವಕುಮಾರ ಸ್ವಾಮೀಜಿ ನಿಧನ
ಸಿದ್ಧಗಂಗಾ ಮಠದ ಡಾ.ಶಿವಕುಮಾರ ಸ್ವಾಮೀಜಿ ನಿಧನ
ತುಮಕೂರು : ಪದ್ಮಭೂಷಣ, ಕರ್ನಾಟಕ ರತ್ನ, ಕಾಯಕ ಯೋಗಿ, ಶತಾಯುಷಿ ಶ್ರೀ ಸಿದ್ಧಗಂಗಾ ಮಠದ ಡಾ.ಶಿವಕುಮಾರ ಸ್ವಾಮೀಜಿ ಅವರು ಸೋಮವಾರ ಬೆಳಗ್ಗೆ 11:44 ಗಂಟೆಗೆ ನಿಧನರಾಗಿದ್ದಾರೆ. ಅವರಿಗೆ 111...
ಮೇ 12 ರಂದು 177 ವಿದೇಶೀ ಪ್ರಯಾಣಿಕರು ಮಂಗಳೂರಿಗೆ
ಮೇ 12 ರಂದು 177 ವಿದೇಶೀ ಪ್ರಯಾಣಿಕರು ಮಂಗಳೂರಿಗೆ
ಮಂಗಳೂರು: ವಿದೇಶದಲ್ಲಿರುವ ಭಾರತೀಯರನ್ನು ಮಂಗಳೂರಿಗೆ ಕರೆತರಲು ಮೊದಲ ವಿಮಾನ ಸಜ್ಜಾಗಿದ್ದು ಮೇ 12 ರಂದು ರಾತ್ರಿ ಸುಮಾರು 10 ಗಂಟೆಗೆ ಮಂಗಳೂರು ವಿಮಾನ ನಿಲ್ದಾಣ...
ಭಾರತೀಯ ಜನತಾ ಪಾರ್ಟಿ ದ.ಕ. ಜಿಲ್ಲೆಯ ಮಾಧ್ಯಮ ಕಾರ್ಯಾಗಾರ
ಭಾರತೀಯ ಜನತಾ ಪಾರ್ಟಿ ದ.ಕ. ಜಿಲ್ಲೆಯ ಮಾಧ್ಯಮ ಕಾರ್ಯಾಗಾರ
ಮಂಗಳೂರು : ಭಾರತೀಯ ಜನತಾ ಪಾರ್ಟಿ ದ.ಕ. ಜಿಲ್ಲೆಯ ಮಾಧ್ಯಮ ಕಾರ್ಯಾಗಾರ ಮಂಗಳೂರಿನ ಸಂಘನಿಕೇತನದಲ್ಲಿ ನಡೆಯಿತು.
ಜಿಲ್ಲಾ ಬಿಜೆಪಿ ಅಧ್ಯಕ್ಷ ಸಂಜೀವ ಮಠಂದೂರು ರವರು ಈ...
ಎಪಿಎಂಸಿ ಆನ್ಲೈನ್ ಮಾರಾಟ ವ್ಯವಸ್ಥೆ: ಪ್ರಚಾರಕ್ಕೆ ಚಾಲನೆ
ಪತ್ರಿಕಾ ಪ್ರಕಟಣೆ
ಮಂಗಳೂರು: ರಾಜ್ಯದ ಕೃಷಿ ಉತ್ಪನ್ನ ಮಾರುಕಟ್ಟೆಗಳಲ್ಲಿ ಜಾರಿಗೆ ತಂದಿರುವ ಅನ್ಲೈನ್ ಮೂಲಕ ಮಾರಾಟ ಹಾಗೂ ರೈತರ ನೊಂದಣಿ ಮಾಡುವ ಪ್ರಕ್ರಿಯೆಯ ಬಗ್ಗೆ ಜಾಗೃತಿ ಮೂಡಿಸುವ ಪ್ರಚಾರಾಂದೋಲನ ಕಾರ್ಯಕ್ರಮಕ್ಕೆ ಸೋಮವಾರ ಬೈಕಂಪಾಡಿ ಎಪಿಎಂಸಿ...
ಮಂಗಳೂರಿನಲ್ಲಿ ನಡೆದ ಗಲಭೆಗೆ ಕಾಂಗ್ರೇಸ್ ಪಕ್ಷವೇ ಕಾರಣ – ಶಾಸಕ ಕಾಮತ್
ಮಂಗಳೂರಿನಲ್ಲಿ ನಡೆದ ಗಲಭೆಗೆ ಕಾಂಗ್ರೇಸ್ ಪಕ್ಷವೇ ಕಾರಣ - ಶಾಸಕ ಕಾಮತ್
ಮಂಗಳೂರು : ಪೌರತ್ವ ಕಾಯ್ದೆ ತಿದ್ದುಪಡಿ ವಿಚಾರದಲ್ಲಿ ಮಂಗಳೂರಿನಲ್ಲಿ ನಡೆದ ಗಲಭೆಗೆ ಕಾಂಗ್ರೇಸ್ ಪಕ್ಷವೇ ನೇರ ಕಾರಣ ಎಂದು ಮಂಗಳೂರು ನಗರ...
ಮೋದಿ ರಕ್ತದ ದಲ್ಲಾಳಿ, ರಾಹುಲ್ ಹೇಳಿಕೆಗೆ ಬಿಜೆಪಿ ಯುವ ಮೋರ್ಚಾ ಪ್ರತಿಭಟನೆ
ಮೋದಿ ರಕ್ತದ ದಲ್ಲಾಳಿ, ರಾಹುಲ್ ಹೇಳಿಕೆಗೆ ಬಿಜೆಪಿ ಯುವ ಮೋರ್ಚಾ ಪ್ರತಿಭಟನೆ
ಮಂಗಳೂರು: ದೇಶದ ಪ್ರಧಾನಿ ನರೇಂದ್ರ ಮೋದಿಯವರನ್ನು ರಕ್ತದ ದಲ್ಲಾಳಿ ಎಂದು ಹೇಳಿಕೆ ನೀಡಿದ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ದಕ...
ಟಿಪ್ಪರ್ – ದ್ವಿಚಕ್ರ ವಾಹನ ಡಿಕ್ಕಿ – ಬ್ಯೂಟಿಷಿಯನ್ ಸಾವು
ಟಿಪ್ಪರ್ - ದ್ವಿಚಕ್ರ ವಾಹನ ಡಿಕ್ಕಿ – ಬ್ಯೂಟಿಷಿಯನ್ ಸಾವು
ಮಂಗಳೂರು: ನವೆಂಬರ್ 27 ರಂದು ಇಲ್ಲಿನ ಬಿಎಂಎಸ್ ಹೋಟೆಲ್ ಬಳಿ ಕುಂಟಿಕನ್ ಹೆದ್ದಾರಿಯಲ್ಲಿ ರಸ್ತೆ ಅಪಘಾತದಲ್ಲಿ 42 ವರ್ಷದ ಬ್ಯೂಟಿಷಿಯನ್ ಮೃತಪಟ್ಟಿದ್ದಾರೆ.
ಮೃತರನ್ನು ಕಾವೂರ್...
ಮೈಸೂರು ಸಿಲ್ಕ್ ರಾಜ್ಯದ ಪರಂಪರೆಯ ಭಾಗ- ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್
ಮೈಸೂರು ಸಿಲ್ಕ್ ರಾಜ್ಯದ ಪರಂಪರೆಯ ಭಾಗ- ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್
ಉಡುಪಿ: ಮೈಸೂರು ಸಿಲ್ಕ್ ರಾಜ್ಯದ ಪಾರಂಪರಿಕ ಉತ್ಪನ್ನವಾಗಿದ್ದು, ಇತಿಹಾಸದ ಭಾಗವಾಗಿದೆ, ಮೈಸೂರು ಸಿಲ್ಕ್ ಸೀರೆಗಳು ಉತ್ತಮ ಗುಣಮಟ್ಟ ಹಾಗೂ ದೀರ್ಘಬಾಳಿಕೆಗೆ ಹೆಸರುವಾಸಿ...
11ನೇ ದ್ವೈವಾರ್ಷಿಕ ಲೇಕ್ ಸಮ್ಮೇಳನದ ಉದ್ಘಾಟನಾ ಸಮಾರಂಭ
11ನೇ ದ್ವೈವಾರ್ಷಿಕ ಲೇಕ್ ಸಮ್ಮೇಳನದ ಉದ್ಘಾಟನಾ ಸಮಾರಂಭ
ಮೂಡಬಿದಿರೆ: "ನಗರೀಕರಣದ ಹೆಚ್ಚುವಿಕೆ ಹಾಗೂ ಜಾಗತಿಕ ತಾಪಮಾನದ ಏರಿಕೆಯೇ ನಮ್ಮ ಮುಂದಿರುವ ಮೂಲಭೂತ ಸಮಸ್ಯೆಗಳಾಗಿವೆ. ಇವುಗಳನ್ನು ನಿವಾರಿಸದ ಹೊರತು ಪರಿಸರ ವೈಪರೀತ್ಯಗಳ ತಡೆಗಟ್ಟುವಿಕೆಅಸಾಧ್ಯ" ಎಂದುಕೇಂದ್ರ ಸರ್ಕಾರದ...