ಮಂಗಳೂರು: ನಂತೂರು- ಸುರತ್ಕಲ್ ಹೆದ್ದಾರಿ ಸಮಸ್ಯೆಗಳನ್ನು ಬಗೆಹರಿಸಲು ಒತ್ತಾಯಿಸಿ ನವಂಬರ್ 26 ರಂದು ಸಾಮೂಹಿಕ ಧರಣಿ ಗೆ ನಿರ್ಧಾರ
ಮಂಗಳೂರು: ನಂತೂರು- ಸುರತ್ಕಲ್ ಹೆದ್ದಾರಿ ಸಮಸ್ಯೆಗಳನ್ನು ಬಗೆಹರಿಸಲು ಒತ್ತಾಯಿಸಿ ನವಂಬರ್ 26 ರಂದು ಸಾಮೂಹಿಕ ಧರಣಿ ಗೆ ನಿರ್ಧಾರ
ಹದಗೆಟ್ಟಿರುವ ನಂತೂರು - ಸುರತ್ಕಲ್ ರಾಷ್ಟ್ರೀಯ ಹೆದ್ದಾರಿ ಸಮಸ್ಯೆಗಳ ಕುರಿತು ಚರ್ಚಿಸಲು ಟೋಲ್ ಗೇಟ್...
ಮುಲ್ಕಿ: ಕಾರು ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ದ್ವಿಚಕ್ರ ಸವಾರ ಸಾವು
ಮುಲ್ಕಿ: ಕಾರು ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ದ್ವಿಚಕ್ರ ಸವಾರ ಸಾವು
ಮುಲ್ಕಿ: ಕಾರು ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ದ್ವಿಚಕ್ರ ಸವಾರ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ ಘಟನೆ ಕಿನ್ನಿಗೋಳಿ-ಎಸ್.ಕೋಡಿ ಬಳಿಯ ರೋಹನ್...
ದ.ಕ ಜಿಲ್ಲೆಯಾದ್ಯಂತ ಜ್ವರ ಚಿಕಿತ್ಸಾಲಯ ಆರಂಭ
ದ.ಕ ಜಿಲ್ಲೆಯಾದ್ಯಂತ ಜ್ವರ ಚಿಕಿತ್ಸಾಲಯ ಆರಂಭ
ಮಂಗಳೂರು: ಜ್ಷರ, ಕೆಮ್ಮು, ಗಂಟಲು ಕೆರೆತ ಅಥವಾ ಉಸಿರಾಟದ ತೊಂದರೆಯಂತಹಾ ಕೊರೋನಾ ವೈರಸ್ ರೋಗ ಲಕ್ಷಣಗಳನ್ನು ಹೊಂದಿರುವ ಯಾವುದೇ ಶಂಕಿತ ವ್ಯಕ್ತಿ ಮೊದಲು ತಪಾಸನೆಗಾಗಿ ದ.ಕ ಜಿಲ್ಲೆಯಾದ್ಯಂತ...
ಅತ್ತೂರು ಬಸಿಲಿಕದ ವಾರ್ಷಿಕ ಮಹೋತ್ಸವ ಮೂರನೇ ದಿನ :`ಬಡವರನ್ನು ಆಧರಿಸಿ ದೈವಕೃಪೆಗೆ ಪಾತ್ರರಾಗೋಣ’: ಬಿಷಪ್ ಕೆ.ಎ. ವಿಲಿಯಂ
ಅತ್ತೂರು ಬಸಿಲಿಕದ ವಾರ್ಷಿಕ ಮಹೋತ್ಸವ ಮೂರನೇ ದಿನ :`ಬಡವರನ್ನು ಆಧರಿಸಿ ದೈವಕೃಪೆಗೆ ಪಾತ್ರರಾಗೋಣ’: ಬಿಷಪ್ ಕೆ.ಎ. ವಿಲಿಯಂ
ಕಾರ್ಕಳ: ‘ದೇವರು ನಮ್ಮ ತಂದೆಯಾದ್ದರಿಂದ ನಾವೆಲ್ಲಾ ಸಹೋದರ ಸಹೋದರಿಯರು. ಈ ಕಾರಣದಿಂದ ನಮ್ಮ ಬಡ ಸಹೋದರ...
7ರಿಂದ 9ನೇ ತರಗತಿವರೆಗಿನ ಪರೀಕ್ಷೆ ಮಾರ್ಚ್ 31ರವರೆಗೆ ಮುಂದೂಡಿಕೆ: ಸಚಿವ ಸುರೇಶ್ ಕುಮಾರ್
7ರಿಂದ 9ನೇ ತರಗತಿವರೆಗಿನ ಪರೀಕ್ಷೆ ಮಾರ್ಚ್ 31ರವರೆಗೆ ಮುಂದೂಡಿಕೆ: ಸಚಿವ ಸುರೇಶ್ ಕುಮಾರ್
ಬೆಂಗಳೂರು: ಕೊರೋನಾ ವೈರಾಣು ಸೋಂಕು ವ್ಯಾಪಕವಾಗಿ ಹರಡುವುದನ್ನು ತಡೆಗಟ್ಟುವುದಕ್ಕೆ ಮುನ್ನೆಚ್ಚರಿಕೆ ಕ್ರಮವಾಗಿ ರಾಜ್ಯ ಸರ್ಕಾರ ಹಲವು ಕ್ರಮಗಳನ್ನು ಕೈಗೊಳ್ಳುತ್ತಿದ್ದು...
ಸಾವಿನಲ್ಲೂ ತನ್ನ ರಾಜಕೀಯ ಶಕುನಿ ಬುದ್ಧಿ ತೋರಿಸಿದ ಬಿ.ಜೆ.ಪಿ – ಮಿಥುನ್ ರೈ
ಸಾವಿನಲ್ಲೂ ತನ್ನ ರಾಜಕೀಯ ಶಕುನಿ ಬುದ್ಧಿ ತೋರಿಸಿದ ಬಿ.ಜೆ.ಪಿ – ಮಿಥುನ್ ರೈ
ಮಂಗಳೂರು: ಕೊರೋನಾದಿಂದ ಸಾವನ್ನಪ್ಪಿದ ಹಿಂದೂ ಮಹಿಳೆಯ ಶವ ಸುಡಲು ಅವಕಾಶ ನೀಡದೆ ತನ್ನ ವೊಟ್ ಭದ್ರತೆಗಾಗಿ ಮನುಷ್ಯತ್ವವನ್ನು ಮರೆಯುವುದು ಎಷ್ಟು...
ಬಾಂಬ್ ಪತ್ತೆ ಪ್ರಕರಣ: ಆರೋಪಿ ಆದಿತ್ಯ ರಾವ್ ಮಂಗಳೂರು ಪೊಲೀಸರ ವಶಕ್ಕೆ
ಬಾಂಬ್ ಪತ್ತೆ ಪ್ರಕರಣ: ಆರೋಪಿ ಆದಿತ್ಯ ರಾವ್ ಮಂಗಳೂರು ಪೊಲೀಸರ ವಶಕ್ಕೆ
ಬೆಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್ ಇಟ್ಟ ಆರೋಪಿ ಆದಿತ್ಯ ರಾವ್ನನ್ನು ಬೆಂಗಳೂರು ಪೊಲೀಸರು ಮಂಗಳೂರು ಪೊಲೀಸರಿಗೆ ಹಸ್ತಾಂತರಿಸಿದ್ದಾರೆ.
ನ್ಯಾಯಾಲಯದ...
ಕ್ಷೇತ್ರವನ್ನು ಅಭಿವೃದ್ಧಿಯತ್ತ ಕೊಂಡೂಯ್ಯಲು ಅವಕಾಶ ನೀಡಿ: ಗೀತಾ ಶಿವರಾಜಕುಮಾರ್
ಕ್ಷೇತ್ರವನ್ನು ಅಭಿವೃದ್ಧಿಯತ್ತ ಕೊಂಡೂಯ್ಯಲು ಅವಕಾಶ ನೀಡಿ: ಗೀತಾ ಶಿವರಾಜಕುಮಾರ್
ಕುಂದಾಪುರ: ಈ ಬಾರಿಯ ಚುನಾವಣೆಯಲ್ಲಿ ನನಗೆ ಕ್ಷೇತ್ರದ ಸೇವೆ ಮಾಡುವ ಅವಕಾಶ ನೀಡಿದಲ್ಲಿ ಕ್ಷೇತ್ರದ ಅಭಿವೃದ್ಧಿಗೆ ಶಕ್ತಿ ಮೀರಿ ಶ್ರಮಿಸುತ್ತೇನೆ ಎಂದು ಶಿವಮೊಗ್ಗ ಲೋಕಸಭಾ...
ಮಟ್ಕಾ ಲಾಟರಿ ಕಟ್ಟುನಿಟ್ಟಿನ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಹೆಚ್.ವಿ. ದರ್ಶನ್ ಸೂಚನೆ
ಮಟ್ಕಾ ಲಾಟರಿ ಕಟ್ಟುನಿಟ್ಟಿನ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಹೆಚ್.ವಿ. ದರ್ಶನ್ ಸೂಚನೆ
ಮಂಗಳೂರು: ಜಿಲ್ಲೆಯಲ್ಲಿ ಮಟ್ಕಾ ಹಾಗೂ ಲಾಟರಿ ಹಾವಳಿಯನ್ನು ನಿಯಂತ್ರಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಹೆಚ್.ವಿ. ದರ್ಶನ್ ಸೂಚಿಸಿದ್ದಾರೆ. ಅವರು ಜಿಲ್ಲಾಧಿಕಾರಿ ಕಚೇರಿ...
ರೋಹನ್ ಕಾರ್ಪೊರೇಶನ್ ವತಿಯಿಂದ ಮಂಗಳೂರು ಮಹಾನಗರ ಪಾಲಿಕೆಯ ಪೌರ ಕಾರ್ಮಿಕರಿಗೆ ಸುರಕ್ಷತಾ ಪಾದರಕ್ಷೆಗಳ ವಿತರಣೆ
ರೋಹನ್ ಕಾರ್ಪೊರೇಶನ್ ವತಿಯಿಂದ ಮಂಗಳೂರು ಮಹಾನಗರ ಪಾಲಿಕೆಯ ಪೌರ ಕಾರ್ಮಿಕರಿಗೆ ಸುರಕ್ಷತಾ ಪಾದರಕ್ಷೆಗಳ ವಿತರಣೆ
ಮಂಗಳೂರು: ಮಂಗಳೂರಿನ ಪ್ರತಿಷ್ಠಿತ ರಿಯಲ್ ಎಸ್ಟೇಟ್ ಕಂಪನಿ ರೋಹನ್ ಕಾರ್ಪೊರೇಶನ್ ಪೌರ ಕಾರ್ಮಿಕರ ಆರೋಗ್ಯ ಮತ್ತು ಸುರಕ್ಷತೆಯನ್ನು ಕಾಳಜಿ...




























