ಬ್ರಹ್ಮಶ್ರೀ ನಾರಾಯಣ ಗುರುಗಳು ಜಗತ್ತಿಗೆ ಐಕ್ಯತೆ ಸಾರಿದ ಶ್ರೇಷ್ಠ ಸಂತ – ಶಾಸಕ ಕಾಮತ್
ಬ್ರಹ್ಮಶ್ರೀ ನಾರಾಯಣ ಗುರುಗಳು ಜಗತ್ತಿಗೆ ಐಕ್ಯತೆ ಸಾರಿದ ಶ್ರೇಷ್ಠ ಸಂತ - ಶಾಸಕ ಕಾಮತ್
ಬಿಲ್ಲವ ಸಂಘ ಉರ್ವ ಅಶೋಕನಗರ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ 165ನೇ ಜನ್ಮ ದಿನಾಚರಣೆಯು ಗುರುವರ್ಯರ ಶೋಭಾಯಾತ್ರೆಯೊಂದಿಗೆ ಜರಗಿತು.ಸಭಾ...
ತಾಯಿ, ಮಕ್ಕಳ ಬರ್ಬರ ಕೊಲೆ ಪ್ರಕರಣ ಭೇದಿಸಿದ ಪೊಲೀಸರಿಗೆ ಅಭಿನಂದನೆ – ಪ್ರಖ್ಯಾತ್ ಶೆಟ್ಟಿ
ತಾಯಿ, ಮಕ್ಕಳ ಬರ್ಬರ ಕೊಲೆ ಪ್ರಕರಣ ಭೇದಿಸಿದ ಪೊಲೀಸರಿಗೆ ಅಭಿನಂದನೆ – ಪ್ರಖ್ಯಾತ್ ಶೆಟ್ಟಿ
ಉಡುಪಿ: ಇಲ್ಲಿಗೆ ಸಮೀಪದ ನೇಜಾರುವಿನಲ್ಲಿ ನಡೆದ ನಾಲ್ಕು ಮಂದಿಯ ಕೊಲೆ ಪ್ರಕರಣದ ಆರೋಪಿಯನ್ನು ಕ್ಷಿಪ್ರವಾಗಿ ಬಂಧಿಸಿದ ಉಡುಪಿ ಜಿಲ್ಲಾ...
ಜಿಲ್ಲೆಯಲ್ಲಿ ಅಕ್ರಮ ಮರಳುಗಾರಿಕೆ ತಡೆಗೆ ಮೇಲುಸ್ತುವಾರಿ ಸಮಿತಿ-ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ
ಜಿಲ್ಲೆಯಲ್ಲಿ ಅಕ್ರಮ ಮರಳುಗಾರಿಕೆ ತಡೆಗೆ ಮೇಲುಸ್ತುವಾರಿ ಸಮಿತಿ-ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ
ಉಡುಪಿ: ಜಿಲ್ಲೆಯಲ್ಲಿ ಅಕ್ರಮ ಮರಳುಗಾರಿಕೆ ತಡೆಗೆ ಮರಳು ಮೇಲುಸ್ತುವಾರಿ ಸಮಿತಿಯನ್ನು ರಚಿಸಿ, ಅಕ್ರಮಗಳನ್ನು ತಡೆಯಲು ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಮುಂದಾಗಿದ್ದಾರೆ.
ಜಿಲ್ಲಾಧಿಕಾರಿ ಕಚೇರಿಯಲ್ಲಿ...
ರಸ್ತೆ ಅಪಘಾತದಲ್ಲಿ 20 ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿ ಸಾವು
ರಸ್ತೆ ಅಪಘಾತದಲ್ಲಿ 20 ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿ ಸಾವು
ಮಂಗಳೂರು: ರಸ್ತೆ ಅಪಘಾತದಲ್ಲಿ 20 ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಭಾನುವಾರ ಕುಂಟಿಕಾನ ಬಳಿ ಸಂಭವಿಸಿದೆ.
ಮೃತ ವಿದ್ಯಾರ್ಥಿಯನ್ನು ಹೊಸಬೆಟ್ಟು ನಿವಾಸಿ ವೈಶಾಖ್ ಐತಾಳ್ (20) ಎಂದು...
ಗಂಗೊಳ್ಳಿ| ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ 86.79 ಲಕ್ಷ ರೂ. ವಂಚನೆ: ಪ್ರಕರಣ ದಾಖಲು
ಗಂಗೊಳ್ಳಿ| ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ 86.79 ಲಕ್ಷ ರೂ. ವಂಚನೆ: ಪ್ರಕರಣ ದಾಖಲು
ಗಂಗೊಳ್ಳಿ: ವಿದೇಶದಲ್ಲಿ ಉದ್ಯೋಗಕ್ಕಾಗಿ ವೀಸಾ ಕೊಡಿಸುವುದಾಗಿ ನಂಬಿಸಿ ಲಕ್ಷಾಂತರ ರೂ. ವಂಚಿಸಿರುವ ಬಗ್ಗೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ...
ಚಿಕ್ಕಪ್ಪನ ಪೆಟ್ರೋಲ್ ಪಂಪ್ ಗೆ ದಾಳಿ ಮಾಡಿದ ಆಹಾರ ಸಚಿವರು!
ಚಿಕ್ಕಪ್ಪನ ಪೆಟ್ರೋಲ್ ಪಂಪ್ ಗೆ ದಾಳಿ ಮಾಡಿದ ಆಹಾರ ಸಚಿವರು!
ವಿಟ್ಲ: ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ಸಚಿವರಾದ ಯು.ಟಿ. ಖಾದರ್ ಅವರು ಪೆಟ್ರೋಲ್ ಪಂಪ್ ಒಂದಕ್ಕೆ ಶನಿವಾರ ದಿಢೀರ್ ದಾಳಿ ನಡೆಸಿ...
ಬಂಟ್ವಾಳ| ಅಕ್ರಮ ಕಸಾಯಿಖಾನೆ ಪ್ರಕರಣ: ಆರೋಪಿಯ ಮನೆ ಮುಟ್ಟುಗೋಲು
ಬಂಟ್ವಾಳ| ಅಕ್ರಮ ಕಸಾಯಿಖಾನೆ ಪ್ರಕರಣ: ಆರೋಪಿಯ ಮನೆ ಮುಟ್ಟುಗೋಲು
ಬಂಟ್ವಾಳ: ಅಕ್ರಮ ಕಸಾಯಿಖಾನೆ ನಡೆಸಿದ ಆರೋಪದಲ್ಲಿ ಆರೋಪಿಯ ಮನೆ/ಕಸಾಯಿ ಖಾನೆಯನ್ನು ಮುಟ್ಟುಗೋಲು ಹಾಕಿದ ದ.ಕ. ಜಿಲ್ಲೆಯಲ್ಲಿ ಮೊಟ್ಟ ಮೊದಲ ಪ್ರಕರಣ ಬಂಟ್ವಾಳ ಗ್ರಾಮಾಂತರ ಪೊಲೀಸ್...
ಉಡುಪಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪಕ್ಷದ 135ನೇ ಸಂಸ್ಥಾಪನಾ ದಿನಾಚರಣೆ
ಉಡುಪಿ ಬ್ಲಾಕ್ ಕಾಂಗ್ರೆಸ್ವತಿಯಿಂದ ಪಕ್ಷದ 135ನೇ ಸಂಸ್ಥಾಪನಾ ದಿನಾಚರಣೆ
ಉಡುಪಿ: ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಕಾಂಗ್ರೆಸ್ ಪಕ್ಷದ 135ನೇ ಸಂಸ್ಥಾಪನಾ ದಿನಾಚರಣೆಯನ್ನು ಶಿವಳ್ಳಿ ಗ್ರಾಮ ಪಂಚಾಯತ್ನ ಮಾಜಿ ಅಧ್ಯಕ್ಷರಾದ ಹಿರಿಯ ಕಾಂಗ್ರೆಸ್ಸಿಗ ಗೋಪಾಲ ಶೆಟ್ಟಿಯವರು...
ಎತ್ತಿನ ಹೊಳೆ ಯೋಜನೆಯಲ್ಲಿ ಡಿವಿಎಸ್ ಹಾಗೂ ಮೊಯ್ಲಿಗೆ ಕೋಟಿ ಕೋಟಿ ಲಂಚ: ಎಂ ಜಿ ಹೆಗಡೆ ಆರೋಪ
ಎತ್ತಿನ ಹೊಳೆ ಯೋಜನೆಯಲ್ಲಿ ಡಿವಿಎಸ್ ಹಾಗೂ ಮೊಯ್ಲಿಗೆ ಕೋಟಿ ಕೋಟಿ ಲಂಚ: ಎಂ ಜಿ ಹೆಗಡೆ ಆರೋಪ
ಮಂಗಳೂರು: ಮಾಜಿ ಮುಖ್ಯಮಂತ್ರಿಗಳು ಹಾಲಿ ಸಂಸದರಾದ ಡಿ ವಿ ಸದಾನಂದ ಗೌಡ ಹಾಗೂ ವೀರಪ್ಪ ಮೊಯ್ಲಿ...
ಕೊಣಾಜೆ ಪೊಲೀಸ್ ಠಾಣೆಯ “ಪಾರ್ಟ್ ಟೈಮ್ ಜಾಬ್” ಸೈಬರ್ ಕ್ರೈಮ್ ಪ್ರಕರಣದ ಆರೋಪಿಗಳ ದಸ್ತಗಿರಿ
ಕೊಣಾಜೆ ಪೊಲೀಸ್ ಠಾಣೆಯ "ಪಾರ್ಟ್ ಟೈಮ್ ಜಾಬ್" ಸೈಬರ್ ಕ್ರೈಮ್ ಪ್ರಕರಣದ ಆರೋಪಿಗಳ ದಸ್ತಗಿರಿ
ಮಂಗಳೂರು: ವಾಟ್ಸಾಪ್ ಮೆಸೇಜ್ ನಲ್ಲಿ. ಟೆಲೆಗ್ರಾಮ್ App ನ ಲಿಂಕ್ ಕಳುಹಿಸಿ ಓಪನ್ ಮಾಡುವಂತೆ ತಿಳಿಸಿದ್ದು, ಅದರಂತೆ ಪಿರ್ಯಾದಿದಾರರು...




























