ಉಡುಪಿ: ಸಾಲ ತೀರಿಸಲಾಗದೆ ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ
ಉಡುಪಿ: ಸಾಲ ಭಾದೆ ತಾಳಲಾರದೆ ವ್ಯಕ್ತಿಯೋರ್ವರು ಚಲಿಸುತ್ತಿರುವ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಭಾನುವಾರ ನಡೆದಿದೆ.
ಮೃತಪಟ್ಟವರನ್ನು ಕಡೆಕಾರು ನಿವಾಸಿ ಗುರುಪ್ರಸಾದ್ ಶೆಟ್ಟಿ ಎಂದು ಗುರುತಿಸಲಾಗಿದೆ.
ಮೃತ ಗುರುಪ್ರಸಾದ್ ಶೆಟ್ಟಿ ಭಾನುವಾರ ಸುಮಾರು 6...
ವಾರ್ಡಿನ ಸಮಸ್ಯೆಗಳನ್ನು ಬ್ಲಾಕ್ ನ ಗಮನಕ್ಕೆ ತಂದು ಶಾಸಕರಿಗೆ ತಿಳಿಸುವಂತೆ ಒತ್ತಾಯ
ವಾರ್ಡಿನ ಸಮಸ್ಯೆಗಳನ್ನು ಬ್ಲಾಕ್ ನ ಗಮನಕ್ಕೆ ತಂದು ಶಾಸಕರಿಗೆ ತಿಳಿಸುವಂತೆ ಒತ್ತಾಯ
ಮಂಗಳೂರು: ನಗರ ದಕ್ಷಿಣ ಬ್ಲಾಕ್ ಕಾಂಗ್ರೆಸ್ ಸಮಿತಿಯ ಮಾಸಿಕ ಸಭೆಯು ಕೆ.ಬಾಲಕೃಷ್ಣ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.ಉಪಾಧ್ಯಕ್ಷರಾದ ಜೆ.ಸದಾಶಿವ ಅಮೀನ್ ಅವರ...
ರಾಷ್ಟ್ರಪತಿ ಮುರ್ಮು ಅವರಿಗೆ ʼಪುವರ್ ಥಿಂಗ್ʼ ಹೇಳಿಕೆಯು ನೆಹರು, ಗಾಂಧಿ ಕುಟುಂಬದ ಕಾಂಗ್ರೆಸ್ ಮಾನಸಿಕತೆ
ರಾಷ್ಟ್ರಪತಿ ಮುರ್ಮು ಅವರಿಗೆ ʼಪುವರ್ ಥಿಂಗ್ʼ ಹೇಳಿಕೆಯು ನೆಹರು, ಗಾಂಧಿ ಕುಟುಂಬದ ಕಾಂಗ್ರೆಸ್ ಮಾನಸಿಕತೆ
ಮಹಿಳೆಯರು, ಬುಡಕಟ್ಟು ಸಮುದಾಯಕ್ಕೆ ಮಾಡಿದ ಅವಮಾನ: ಸಂಸದ ಕ್ಯಾ. ಚೌಟ ಖಂಡನೆ
ನವದೆಹಲಿ: ದೇಶದ ಪ್ರಥಮ ಪ್ರಜೆ, ಸಂವಿಧಾನದ ಅತ್ಯುನ್ನತ...
ಮೀನುಗಾರಿಕೆಗೆ ಪ್ರತ್ಯೇಕ ಸಚಿವಾಲಯ ಕೇವಲ ಘೋಷಣೆಗೆ ಮಾತ್ರ ಸೀಮಿತವಾಗದಿರಲಿ – ಪ್ರಮೋದ್ ಮಧ್ವರಾಜ್
ಮೀನುಗಾರಿಕೆಗೆ ಪ್ರತ್ಯೇಕ ಸಚಿವಾಲಯ ಕೇವಲ ಘೋಷಣೆಗೆ ಮಾತ್ರ ಸೀಮಿತವಾಗದಿರಲಿ – ಪ್ರಮೋದ್ ಮಧ್ವರಾಜ್
ಉಡುಪಿ: ಕೇಂದ್ರ ಬಜೆಟ್ ನಲ್ಲಿ ಮೀನುಗಾರಿಕೆಗೂ ಸಚಿವಾಲಯ ಘೋಷಿಸಿದ್ದು , ಈತನಕ ಕೇಂದ್ರ ಕೃಷಿ ಸಚಿವಾಲಯದಡಿ ಮೀನುಗಾರಿಕೆ ಇಲಾಖೆ ಕಾರ್ಯನಿರ್ವಹಿಸುತ್ತಿತ್ತು....
ಫೈನಲ್ ಪ್ರವೇಶಿಸಲು ಕಾಂಗ್ರೆಸ್ ವಿಫಲ – ನಳಿನ್ ಕುಮಾರ್ ಕಟೀಲ್
ಫೈನಲ್ ಪ್ರವೇಶಿಸಲು ಕಾಂಗ್ರೆಸ್ ವಿಫಲ - ನಳಿನ್ ಕುಮಾರ್ ಕಟೀಲ್
ಮಂಗಳೂರು: ಮೂರು ರಾಜ್ಯಗಳಲ್ಲಿ ಬಿಜೆಪಿ ಸ್ಪಷ್ಟ ಬಹುಮತ ಪಡೆಯುವ ಮೂಲಕ ನರೇಂದ್ರ ಮೋದಿ ಅವರ ನಾಯಕತ್ವದ ಮೇಲೆ ದೇಶದ ಜನತೆ ವಿಶ್ವಾಸ ಇರಿಸಿದ್ದಾರೆ...
ಉಡುಪಿಯಲ್ಲಿ ಮುದ್ದು ಕೃಷ್ಣರ ವಿಶ್ವರೂಪ ದರ್ಶನ!
ಉಡುಪಿಯಲ್ಲಿ ಮುದ್ದು ಕೃಷ್ಣರ ವಿಶ್ವರೂಪ ದರ್ಶನ!
ಮಂಗಳೂರು: ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಉಡುಪಿ ಶ್ರೀಕೃಷ್ಣ ಮಠದಲ್ಲಿ ಶುಕ್ರವಾರ ನಡೆದ ಮುದ್ದು ಕೃಷ್ಣ ಬಾಲಕೃಷ್ಣ ಹಾಗೂ ಕಿಶೋರ ಕೃಷ್ಣ ಸ್ಪರ್ಧೆಗಳು ಅಷ್ಟಮಿಯ ರಂಗನ್ನು ಹೆಚ್ಚಿಸಿದ್ದು,...
ಸಂಪೂರ್ಣ ಕರ್ಫ್ಯೂ ಜಾರಿಯಾದರೆ ಮನೆ ಮನೆಗೆ ಆಹಾರ ವಸ್ತುಗಳ ಪೂರೈಕೆ – ಶಾಸಕ ಕಾಮತ್
ಸಂಪೂರ್ಣ ಕರ್ಫ್ಯೂ ಜಾರಿಯಾದರೆ ಮನೆ ಮನೆಗೆ ಆಹಾರ ವಸ್ತುಗಳ ಪೂರೈಕೆ - ಶಾಸಕ ಕಾಮತ್
ಮಂಗಳೂರು : ದೇಶಾದ್ಯಂತ ಜಾರಿಗೊಂಡಿರುವ ಲಾಕ್ ಡೌನ್ ಸಂಧರ್ಭದಲ್ಲಿ ತುರ್ತು ಆಹಾರ ವಸ್ತುಗಳ ಪೂರೈಕೆಯ ವಿಚಾರವಾಗಿ ಮಂಗಳೂರು ನಗರ...
ವಿವೇಕಾನಂದರ ತತ್ವ ಆದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸೋಣ: ಗೃಹ ಸಚಿವ ರಾಮಲಿಂಗರೆಡ್ಡಿ
ವಿವೇಕಾನಂದರ ತತ್ವ ಆದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸೋಣ: ಗೃಹ ಸಚಿವ ರಾಮಲಿಂಗರೆಡ್ಡಿ
ಸ್ವಾಮಿ ವಿವೇಕಾನಂದರ 156ರ ಜನ್ಮ ದಿನಾಚರಣೆಯನ್ನು ಕರ್ನಾಟಕ ರಾಜ್ಯ ಸರ್ಕಾರದ ಗೃಹ ಸಚಿವರಾದ ರಾಮಲಿಂಗರೆಡ್ಡಿಯವರು ದೀಪೊದ್ಘಾಟನೆಯ ಮುಖಾಂತರ ಚಾಲನೆ ನೀಡಿದರು. ಶಾಸಕರಾದ...
ಉಡುಪಿ ಜಿಲ್ಲೆಯಲ್ಲಿ ಮತ್ತೆ ಐದು ಕೊರೋನಾ ಪಾಸಿಟಿವ್ ಪ್ರಕರಣ ದೃಢ
ಉಡುಪಿ ಜಿಲ್ಲೆಯಲ್ಲಿ ಮತ್ತೆ ಐದು ಕೊರೋನಾ ಪಾಸಿಟಿವ್ ಪ್ರಕರಣ ದೃಢ
ಉಡುಪಿ: ಉಡುಪಿ ಜಿಲ್ಲೆಯಲ್ಲಿ ಶನಿವಾರ ಮತ್ತೆ ಐದು ಕೊರೊನಾ ಪಾಸಿಟಿವ್ ಪ್ರಕರಣಗಳು ದೃಢಗೊಂಡಿವೆ.
ಮಾಧ್ಯಮಗಳಿಗೆ ಮಾಹಿತಿ ನೀಡಿದ ಜಿಲ್ಲಾಧಿಕಾರಿ ಜಿ ಜಗದೀಶ್ ಅವರು ಮುಂಬಯಿ...
ಡಿ.ಎ.ಆರ್ ಪೊಲೀಸ್ ಸಿಬಂದಿಗೆ ಕೊರೋನಾ ವದಂತಿ – ಎಸ್ಪಿ ಕಚೇರಿ ಸೀಲ್ ಡೌನ್ ಮಾಡಿಲ್ಲ- ವಿಷ್ಣುವರ್ಧನ್
ಡಿ.ಎ.ಆರ್ ಪೊಲೀಸ್ ಸಿಬಂದಿಗೆ ಕೊರೋನಾ ವದಂತಿ – ಎಸ್ಪಿ ಕಚೇರಿ ಸೀಲ್ ಡೌನ್ ಮಾಡಿಲ್ಲ- ವಿಷ್ಣುವರ್ಧನ್
ಉಡುಪಿ: ಡಿಎ ಆರ್ ಪೊಲೀಸ್ ಸಿಬಂದಿಯೋರ್ವರಿಗೆ ಕೊರೋನಾ ಪಾಸಿಟಿವ್ ದೃಢಗೊಂಡಿರುವ ವದಂತಿ ಹಿನ್ನಲೆಯಲ್ಲಿ ಜಿಲ್ಲಾ ಎಸ್ಪಿ ಕಚೇರಿಯನ್ನು...



























