ಬಿಜೆಪಿ ಮುಖಂಡನ ಪುತ್ರನ ವಿರುದ್ಧದ ಅತ್ಯಾಚಾರ ಪ್ರಕರಣ: ಸಂತ್ರಸ್ತೆಗೆ ಪ್ರತೀ ತಿಂಗಳು 75 ಸಾವಿರ ರೂ. ಜೀವನಾಂಶ ನೀಡಲು...
ಬಿಜೆಪಿ ಮುಖಂಡನ ಪುತ್ರನ ವಿರುದ್ಧದ ಅತ್ಯಾಚಾರ ಪ್ರಕರಣ: ಸಂತ್ರಸ್ತೆಗೆ ಪ್ರತೀ ತಿಂಗಳು 75 ಸಾವಿರ ರೂ. ಜೀವನಾಂಶ ನೀಡಲು ಹೈಕೋರ್ಟ್ ಆದೇಶ
ಬೆಂಗಳೂರು: ಪ್ರೀತಿಸಿದ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ಗರ್ಭವತಿ ಮಾಡಿದ ಆರೋಪದಲ್ಲಿ ದಕ್ಷಿಣ...
ಪಿಲಿಕುಳದಲ್ಲಿ ಲೋಕಾಯುಕ್ತ ದಾಳಿ – ಆಡಳಿತದಲ್ಲಿ ಲೋಪದೋಷ
ಪಿಲಿಕುಳದಲ್ಲಿ ಲೋಕಾಯುಕ್ತ ದಾಳಿ – ಆಡಳಿತದಲ್ಲಿ ಲೋಪದೋಷ
ಮಂಗಳೂರು: ಲೋಕಾಯುಕ್ತ ಕಚೇರಿಯ ಪೊಲೀಸ್ ಉಪಾಧೀಕ್ಷಕರಾದ ಡಾ. ಗಾನ ಪಿ ಕುಮಾರ್, ಸುರೇಶ್ ಕುಮಾರ್ ಪಿ ರವರು ಹಾಗು ಪೊಲೀಸ್ ನಿರೀಕ್ಷಕರಾದ ಭಾರತಿ ಜಿ, ಚಂದ್ರಶೇಖರ್...
ಪಡುಬಿದ್ರಿ : ರಿಕ್ಷಾ ಚಾಲಕರು ಸಮಾಜ ಪ್ರತಿಯೋರ್ವನ ಕಷ್ಟಕಾರ್ಪಣ್ಯಗಳಿಗೆ ತ್ವರಿತವಾಗಿ ಸ್ಪಂದಿಸುವ ಕಾಯಕ ನಿರತರು : ವಿನಯ ಕುಮಾರ್ ಸೊರಕೆ
ಪಡುಬಿದ್ರಿ : ಊರಿನ ದಿಕ್ಸೂಚಿಯಂತಿರುವ ರಿಕ್ಷಾ ಚಾಲಕರು ಸಮಾಜ ಪ್ರತಿಯೋರ್ವನ ಕಷ್ಟಕಾರ್ಪಣ್ಯಗಳಿಗೆ ತ್ವರಿತವಾಗಿ ಸ್ಪಂದಿಸುವ ಕಾಯಕ ನಿರತರು. ಸಮಾಜದಲ್ಲಿ ಅವರ ಸೇವೆ ಬಹಳಷ್ಟು ದೊಡ್ಡ ಪಾತ್ರ ವಹಿಸುತ್ತದೆ. ಎಂದು ಸಂಘದ ಗೌರವಾಧ್ಯಕ್ಷ, ಸಚಿವ...
ಮಣಿಪಾಲ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ: ಅಪಾಯದಿಂದ ಪಾರಾದ ಪ್ರಯಾಣಿಕರು!
ಮಣಿಪಾಲ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ: ಅಪಾಯದಿಂದ ಪಾರಾದ ಪ್ರಯಾಣಿಕರು!
ಮಣಿಪಾಲ: ಚಲಿಸುತ್ತಿದ್ದ ಸ್ವಿಫ್ಟ್ ಡಿಸೈರ್ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಸಂಪೂರ್ಣವಾಗಿ ಸುಟ್ಟು ಹೋದ ಘಟನೆ ಉಡುಪಿಯ ಮಣಿಪಾಲದಲ್ಲಿ ಬಳಿ ನಡೆದಿದೆ.
ಕಾರು ಸಂಪೂರ್ಣವಾಗಿ ಸುಟ್ಟು...
ನೇತ್ರಾವತಿ ನದಿ ತೀರದಲ್ಲಿ ಕಣ್ಣೂರು ವರೆಗೆ ಪರ್ಯಾಯ ರಸ್ತೆ : ಶಾಸಕ ಜೆ.ಆರ್.ಲೋಬೊ
ನೇತ್ರಾವತಿ ನದಿ ತೀರದಲ್ಲಿ ಕಣ್ಣೂರು ವರೆಗೆ ಪರ್ಯಾಯ ರಸ್ತೆ : ಶಾಸಕ ಜೆ.ಆರ್.ಲೋಬೊ
ಮಂಗಳೂರು: ನೇತ್ರಾವತಿ ಸೇತುವೆ ನದಿತೀರದಿಂದ ಕಣ್ಣೂರು ಮಸೀದಿ ವರೆಗೆ ರಾಷ್ಟ್ರೀಯ ಹೆದ್ದಾರಿಗೆ ಸಂಪರ್ಕ ಕಲ್ಪಿಸುವ ಪರ್ಯಾಯ ಹೆದ್ದಾರಿ ನಿರ್ಮಾಣಕ್ಕೆ ಶಾಸಕ...
ಸಿಬಂದಿಗೆ ಕೊರೋನಾ ಲಕ್ಷಣ- ಶಂಕರನಾರಾಯಣ ಠಾಣೆ ಸೀಲ್ ಡೌನ್ ಮಾಡಿಲ್ಲ – ಕುಂದಾಪುರ ಎಎಸ್ಪಿ ಹರಿರಾಂ ಶಂಕರ್
ಸಿಬಂದಿಗೆ ಕೊರೋನಾ ಲಕ್ಷಣ- ಶಂಕರನಾರಾಯಣ ಠಾಣೆ ಸೀಲ್ ಡೌನ್ ಮಾಡಿಲ್ಲ – ಕುಂದಾಪುರ ಎಎಸ್ಪಿ ಹರಿರಾಂ ಶಂಕರ್
ಕುಂದಾಪುರ: ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಯೋರ್ವರಿಗೆ ಕೊರೊನಾ ಶಂಕಿತ ಲಕ್ಷಣಗಳು ಕಂಡು ಬಂದ...
ಎಂಪಿಎಲ್ ಟಿ-20 ಕ್ರಿಕೆಟ್ ಪಂದ್ಯಾವಳಿಯ ಲಾಂಛನ ಬಿಡುಗಡೆ, ತಂಡಗಳ ಹೆಸರು ಘೋಷಣೆ
ಮಂಗಳೂರು: ಮಂಗಳೂರಿನಲ್ಲಿ ಪ್ರಥಮ ಬಾರಿಗೆ ಐಪಿಎಲ್ ಮಾದರಿಯಲ್ಲಿ ಡಿಸೆಂಬರ್ 15ರಿಂದ ಡಿಸೆಂಬರ್ 27ರವರೆಗೆ ನಡೆಯಲಿರುವ ಮಂಗಳೂರು ಪ್ರೀಮಿಯರ್ ಲೀಗ್-2015 (ಎಂಪಿಎಲ್) ಟಿ-20 ಕ್ರಿಕೆಟ್ ಪಂದ್ಯಾವಳಿಯ ಲಾಂಛನ ಬಿಡುಗಡೆ ಕಾರ್ಯಕ್ರಮ ರವಿವಾರ ಮುಸ್ಸಂಜೆ ನಗರದ...
ಸಾಧನ ಆಶ್ರೀತ್ ವರಿಗೆ ಶೇರೋ ಇಂಡಿಯನ್ ಲೇಜೆಂಡರಿ ಅವಾರ್ಡ್ 2024
ಸಾಧನ ಆಶ್ರೀತ್ ವರಿಗೆ ಶೇರೋ ಇಂಡಿಯನ್ ಲೇಜೆಂಡರಿ ಅವಾರ್ಡ್ 2024
ಕಾರ್ಕಳ: ಕಾರ್ಕಳ ಸುಮೇಧಾ ಫ್ಯಾಷನ್ ಇನ್ಸ್ಟಿಟ್ಯೂಟ್ ಸಂಸ್ಥಾಪಕಿ, ಖ್ಯಾತ ವಸ್ತ್ರ ವಿನ್ಯಾಸಕಿ, ಸಾಧನ ಆಶ್ರೀತ್ ವರಿಗೆ ಸುಧಾ ವೆಂಚರ್ಸ್ ಬೆಂಗಳೂರು ಹಾಗೂ ಎಸ್...
ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಸಮಿತಿಗೆ ಅಧಿಕಾರ ಹಸ್ತಾಂತರ
ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಸಮಿತಿಗೆ ಅಧಿಕಾರ ಹಸ್ತಾಂತರ
ಉಡುಪಿ: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 2025–28ನೇ ಸಾಲಿನ ನೂತನ ಸಮಿತಿಗೆ ಅಧಿಕಾರವನ್ನು ಹಸ್ತಾಂತರಿಸಲಾಯಿತು.
ಉಡುಪಿ ಪತ್ರಿಕಾ ಭವನದಲ್ಲಿ ಮಂಗಳವಾರ ನಡೆದ...
ಅಕ್ರಮ ಗೋಮಾಂಸ ಅಡ್ಡೆಗೆ ಕಾಪು ಪೊಲೀಸರು ದಾಳಿ ನಡೆಸಿ ಇಬ್ಬರನ್ನು ಬಂಧಿಸಿ, 12.73 ;ಲಕ್ಷ ಮೌಲ್ಯದ ಸೊತ್ತು ವಶ
ಅಕ್ರಮ ಗೋಮಾಂಸ ಅಡ್ಡೆಗೆ ಕಾಪು ಪೊಲೀಸರು ದಾಳಿ ನಡೆಸಿ ಇಬ್ಬರನ್ನು ಬಂಧಿಸಿ, 12.73 ;ಲಕ್ಷ ಮೌಲ್ಯದ ಸೊತ್ತು ವಶ
ಉಡುಪಿ: ಅಕ್ರಮವಾಗಿ ಗೋವುಗಳನ್ನುಹಾಗೂ ಲಕ್ಷಾಂತರ ಮೌಲ್ಯದ ಇತರ ಸೊತ್ತುಗಳನ್ನು ವಶಪಡಿಸಿಕೊಂಡ ಘಟನೆ ಮಲ್ಲಾರು ಕುಡ್ತಿಮಾರ್...




























