29.5 C
Mangalore
Tuesday, May 26, 2026

ಹುಲಿ ವೇಷ ತಂಡದೊಂದಿಗೆ ನರ್ತಿಸಿ ಸಂಭ್ರಮಿಸಿದ ಆಸ್ಕರ್ ಫೆರ್ನಾಂಡಿಸ್!

ಹುಲಿ ವೇಷ ತಂಡದೊಂದಿಗೆ ನರ್ತಿಸಿ ಸಂಭ್ರಮಿಸಿದ ಆಸ್ಕರ್ ಫೆರ್ನಾಂಡಿಸ್! ಉಡುಪಿ: ಗಣೇಶ ಚತುರ್ಥಿಯ ಶುಭಾಶಯ ತಿಳಿಸಲು ಆಗಮಿಸಿ ಹುಲಿವೇಷದ ತಂಡದೊಂದಿಗೆ ಮಾಜಿ ಕೇಂದ್ರ ಸಚಿವ ಹಾಗೂ ಪ್ರಸ್ತುತ ರಾಜ್ಯಸಭಾ ಸದಸ್ಯರಾಗಿರುವ ಆಸ್ಕರ್ ಫೆರ್ನಾಂಡಿಸ್ ಅವರು...

ಆರಿದ್ರಾ ಮಳೆ ಅಬ್ಬರಕ್ಕೆ ನಲುಗಿದ ನದಿತೀರದ ಜನತೆ!

ಆರಿದ್ರಾ ಮಳೆ ಅಬ್ಬರಕ್ಕೆ ನಲುಗಿದ ನದಿತೀರದ ಜನತೆ! ಎಡೆಬಿಡದೆ ಸುರಿದ ಮಳೆಗೆ ತುಂಬಿ ಹರಿದ ನದಿಗಳು. ತಗ್ಗುಪ್ರದೇಶದಲ್ಲಿನ ಮನೆ, ಕೃಷಿಗದ್ದೆ, ತೋಟಗಳು ಜಲಾವೃತ.  ಕುಂದಾಪುರ: ಬುಧವಾರ ರಾತ್ರಿಯಿಡೀ ಸುರಿದ ಭಾರೀ ಮಳೆಗೆ ಕುಂದಾಪುರ...

ಪ್ರಾಕೃತಿಕ ವಿಕೋಪ:- ಪ್ರತೀ ತಾಲೂಕಿಗೆ 30 ಲಕ್ಷ ಬಿಡುಗಡೆ : ಡಾ. ಕೆ.ಜಿ. ಜಗದೀಶ್

ಪ್ರಾಕೃತಿಕ ವಿಕೋಪ:- ಪ್ರತೀ ತಾಲೂಕಿಗೆ 30 ಲಕ್ಷ ಬಿಡುಗಡೆ : ಡಾ. ಕೆ.ಜಿ. ಜಗದೀಶ್ ಮ0ಗಳೂರು: ಮುಂಬರುವ ಮಳೆಗಾಲದಲ್ಲಿ ಉಂಟಾಗಬಹುದಾದ ಪ್ರಾಕೃತಿಕ ದುರಂತ, ಸಮಸ್ಯೆಗಳಿಗೆ ತಕ್ಷಣವೇ ಸ್ಪಂದಿಸಲು ಜಿಲ್ಲೆಯ ಪ್ರತೀ ತಾಲೂಕಿಗೆ ರೂ.30 ಲಕ್ಷ...

ವಿಟ್ಲ: ದ.ಕ. ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಚಿತ್ತರಂಜನ್ ಶೆಟ್ಟಿ ಮೇಲೆ ಫೈರಿಂಗ್

ವಿಟ್ಲ: ದ.ಕ. ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಚಿತ್ತರಂಜನ್ ಶೆಟ್ಟಿ ಮೇಲೆ ಫೈರಿಂಗ್ ವಿಟ್ಲ: ಇಂಟೆಕ್ ಮುಖಂಡ, ದ.ಕ. ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಚಿತ್ತರಂಜನ್ ಶೆಟ್ಟಿ ಅವರ ಮೇಲೆ ಫೈರಿಂಗ್ ನಡೆದಿದೆ ಎಂದು ಹೇಳಲಾಗಿದೆ. ಬಂಟ್ವಾಳ ‌ತಾಲೂಕಿನ‌...

ಶಿರ್ವ: ಸ್ಕೂಟಿಗೆ ಕಾರು ಡಿಕ್ಕಿಯಾಗಿ ಮಹಿಳೆ ಸಾವು

ಶಿರ್ವ: ಸ್ಕೂಟಿಗೆ ಕಾರು ಡಿಕ್ಕಿಯಾಗಿ ಮಹಿಳೆ ಸಾವು ಉಡುಪಿ : ಇಲ್ಲಿನ ಕಾಲೇಜೊಂದರ ವಿದ್ಯಾರ್ಥಿಯೊಬ್ಬ ಗುರುವಾರ ಯದ್ವಾತದ್ವಾ ಕಾರು ಚಲಾಯಿಸಿ ದಂಪತಿ ಸಂಚರಿಸುತ್ತಿದ್ದ ಸ್ಕೂಟಿಗೆ ಡಿಕ್ಕಿ ಹೊಡೆದ ಪರಿಣಾಮ ಶಿರ್ವ ಮಟ್ಟಾರು ನಿವಾಸಿ ಪ್ರೇಮಾ...

ಲಾಕ್ ಡೌನ್ ಇದ್ದರೂ ಭಾನುವಾರ ವಿವಾಹಗಳಿಗೆ ಅನುಮತಿ ನೀಡಿದ ಸರ್ಕಾರ- ಷರತ್ತುಗಳು ಅನ್ವಯ

ಲಾಕ್ ಡೌನ್ ಇದ್ದರೂ ಭಾನುವಾರ ವಿವಾಹಗಳಿಗೆ ಅನುಮತಿ ನೀಡಿದ ಸರ್ಕಾರ- ಷರತ್ತುಗಳು ಅನ್ವಯ ಬೆಂಗಳೂರು: ಪ್ರತಿ ಭಾನುವಾರ ರಾಜ್ಯದಲ್ಲಿ ಸಂಪೂರ್ಣ ಲಾಕ್ ಡೌನ್ ಇದ್ದರೂ ಮದುವೆ ಸಮಾರಂಭಗಳಿಗೆ ವಿಶೇಷ ಪ್ರಕರಣವೆಂದು ಪರಿಗಣಿಸಿ ಅನುಮತಿ ನೀಡಲಾಗುವುದು...

ಶಂಕರನಾರಾಯಣ : ಐಪಿಎಲ್ ಬೆಟ್ಟಿಂಗ್ ಅಡ್ಡೆ ಮೇಲೆ ದಾಳಿ: ಏಳು ಮಂದಿಯ ಬಂಧನ

ಶಂಕರನಾರಾಯಣ : ಐಪಿಎಲ್ ಬೆಟ್ಟಿಂಗ್ ಅಡ್ಡೆ ಮೇಲೆ ದಾಳಿ: ಏಳು ಮಂದಿಯ ಬಂಧನ ಕುಂದಾಪುರ: ಸಾರ್ವಜನಿಕ ಸ್ಥಳದಲ್ಲಿ ಮೊಬೈಲ್ ಆ್ಯಪ್ ಬಳಸಿ ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದ 7 ಮಂದಿಯನ್ನು ಶಂಕರನಾರಾಯಣ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು...

ಮಂಗಳೂರು: ರಾಮಕೃಷ್ಣ ಮಿಷನ್ನಿನಲ್ಲಿಜೂನ್ 21ರಂದು ಅಂತರಾಷ್ಟ್ರೀಯ ಯೋಗ ದಿನ

ಮಂಗಳೂರು: ಜೂನ್ 21 2015 ಭಾನುವಾರದಂದು ವಿಶ್ವದಾದ್ಯಂತ ಯೋಗ ದಿನವನ್ನು ಆಚರಿಸಲಾಗುತ್ತಿರುವ ಈ ಸಂದರ್ಭದಲ್ಲಿ ಮಂಗಳೂರು ರಾಮಕೃಷ್ಣ ಮಿಷನ್ನಿನಲ್ಲಿ ಕೂಡ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮವು ಪೂವರ್ಾಹ್ನ 9.00ಕ್ಕೆ ಆಯುಷ್ ಸಚಿಯಾಲಯ ಬಿಡುಗಡೆ...

ದೀಪಕ್ ಮೃತದೇಹವನ್ನು ಮನೆಗೆ ತಲುಪಿಸಿದ ಪೋಲಿಸರು; ಬಿಜೆಪಿಯಿಂದ ಪ್ರತಿಭಟನೆ

ದೀಪಕ್ ಮೃತದೇಹವನ್ನು ಮನೆಗೆ ತಲುಪಿಸಿದ ಪೋಲಿಸರು; ಬಿಜೆಪಿಯಿಂದ ಪ್ರತಿಭಟನೆ ಮಂಗಳೂರು: ಕಾಟಿಪಳ್ಳದಲ್ಲಿ ಬುಧವಾರ ದುಷ್ಕರ್ಮಿಗಳಿಂದ ಕೊಲೆಗೀಡಾ ಯುವಕ ದೀಪಕ್ ರಾವ್ ಅವರ ಮೃತದೇಹವನ್ನು ಗುರುವಾರ ಬೆಳಿಗ್ಗೆ ಪೋಲಿಸರು ಆಸ್ಪತ್ರೆಯಿಂದ ನೇರವಾಗಿ ದೀಪಕ್ ಮನೆಗೆ ತಲುಪಿಸಿದ್ದು,...

ಭಟ್ಕಳ: ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ ಪ್ರದಾನ

ಭಟ್ಕಳ: ಕೊಂಕಣಿ ಭಾಷೆ ಮಾತನಾಡುವ 41 ಸಮುದಾಯದ ಜನ ತಮ್ಮ ತಮ್ಮಲ್ಲಿ ಧರ್ಮ, ರಾಜಕೀಯ, ಜಾತಿ ವಿಷಯದಲ್ಲಿ ವೈಷಮ್ಯ ತೋರಬಾರದು. ಹಾಗದಲ್ಲಿ ಮುಂದಿನ ದಿನಗಳಲ್ಲಿ ನಮ್ಮ ಭಾಷೆಗೆ ಮಾತ್ರವಲ್ಲ ನಮ್ಮ ಉಳಿವಿಗೂ ಸಂಚಕಾರ...

Members Login

Obituary

Congratulations