32.5 C
Mangalore
Friday, March 27, 2026

ಶಿರೂರು ರಾ. ಹೆದ್ದಾರಿ ಬಳಿ ಪಡಿತರ ಚೀಟಿಗಳ ಮೂಟೆ ಪತ್ತೆ;ಜಿಲ್ಲಾಧಿಕಾರಿ ಸ್ಪಷ್ಟೀಕರಣ

ಶಿರೂರು ರಾ. ಹೆದ್ದಾರಿ ಬಳಿ ಪಡಿತರ ಚೀಟಿಗಳ ಮೂಟೆ ಪತ್ತೆ;ಜಿಲ್ಲಾಧಿಕಾರಿ ಸ್ಪಷ್ಟೀಕರಣ ಕುಂದಾಪುರ: ಶಿರೂರು ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲಿ ಸುಮಾರು ಎರಡು ಸಾವಿರಕ್ಕೂ ಅಧಿಕ ಪಡಿತರ ಚೀಟಿಗಳನ್ನು ಒಳಗೊಂಡ ಮೂಟೆಯೊಂದು ಪತ್ತೆಯಾಗಿದೆ. ...

ಬೆಂಗಳೂರು ದಕ್ಷಿಣ ವಿಭಾಗದ ನೂತನ ಡಿಸಿಪಿಯಾಗಿ ಅಣ್ಣಾಮಲೈ ಅಧಿಕಾರ ಸ್ವೀಕಾರ

ಬೆಂಗಳೂರು ದಕ್ಷಿಣ ವಿಭಾಗದ ನೂತನ ಡಿಸಿಪಿಯಾಗಿ ಅಣ್ಣಾಮಲೈ ಅಧಿಕಾರ ಸ್ವೀಕಾರ ಬೆಂಗಳೂರು: ಬೆಂಗಳೂರು ದಕ್ಷಿಣ ವಿಭಾಗದ ನೂತನ ಡಿಸಿಪಿಯಾಗಿ ಇಂದು ಅಣ್ಣಾಮಲೈ ಅಧಿಕಾರ ಸ್ವೀಕಾರ ಮಾಡಿದ್ದಾರೆ. ಸೌತ್ ಎಂಡ್ ಸರ್ಕಲ್ ನಲ್ಲಿರುವ ಡಿಸಿಪಿ ಕಚೇರಿಯಲ್ಲಿ...

ಶಾಲಾ ಆವರಣಗಳ ಸುತ್ತ  ಮಾದಕ ವಸ್ತು ಮಾರಾಟ ಕಂಡುಬಂದಲ್ಲಿ ದೂರು ನೀಡಿ-  ಗುರು ಪ್ರಸಾದ್

ಶಾಲಾ ಆವರಣಗಳ ಸುತ್ತ  ಮಾದಕ ವಸ್ತು ಮಾರಾಟ ಕಂಡುಬಂದಲ್ಲಿ ದೂರು ನೀಡಿ-  ಗುರು ಪ್ರಸಾದ್   ಮಂಗಳೂರು: ಶಾಲಾ ಆವರಣ ಸುತ್ತ ಮುತ್ತಲಿನ ಸ್ಥಳಗಳಲ್ಲಿ   ತಂಬಾಕು ನಿಷೇಧ ಆಜ್ಞೆಯನ್ನು ಪಾಲಿಸದೆ ಇರುವ ಅಥವಾ  ಇನ್ನಿತರ...

ಉಚಿತ ಎಲ್‍ಪಿಜಿ ವಿಸ್ತರಣೆ ಬಡವರಿಗೆ ಕೇಂದ್ರದ ವರದಾನ : ನಳಿನ್‍ಕುಮಾರ್ ಕಟೀಲ್ 

ಉಚಿತ ಎಲ್‍ಪಿಜಿ ವಿಸ್ತರಣೆ ಬಡವರಿಗೆ ಕೇಂದ್ರದ ವರದಾನ : ನಳಿನ್‍ಕುಮಾರ್ ಕಟೀಲ್  ಮಂಗಳೂರು : ಉಚಿತ ಅಡುಗೆ ಅನಿಲ ಸಂಪರ್ಕ ಒದಗಿಸುವ ಉಜ್ವಲ ಯೋಜನೆಯನ್ನು ಕೇಂದ್ರ ಸರ್ಕಾರ ಈಗ ಎಲ್ಲ ಬಡ ಕುಟುಂಬಗಳಿಗೆ ವಿಸ್ತರಣೆ ಮಾಡಲು...

ಕೊನೆಗೂ ಸಂಚಾರಕ್ಕೆ ಮುಕ್ತಗೊಂಡ ಕರಾವಳಿ ಫ್ಲೈಓವರ್!

ಕೊನೆಗೂ ಸಂಚಾರಕ್ಕೆ ಮುಕ್ತಗೊಂಡ ಕರಾವಳಿ ಫ್ಲೈಓವರ್! ಉಡುಪಿ: ಕುಂಟುತ್ತ ಸಾಗುತ್ತಿದ್ದ ಮಂಗಳೂರು-ಕುಂದಾಪುರ-ಉಡುಪಿ-ಮಲ್ಪೆ ರಸ್ತೆಯ ಪ್ರಮುಖ ಸಂಪರ್ಕ ಕೇಂದ್ರವಾದ ಕರಾವಳಿ ಬೈಪಾಸ್ ಜಂಕ್ಷನ್ ಫ್ಲೈಓವರ್ ಕಾಮಗಾರಿ ಕೊನೆಗೂ ಅಂತಿಮ ಹಂತ ತಲುಪಿ, ಶುಕ್ರವಾರದಿಂದ ಪ್ರಾಯೋಗಿಕ ಸಂಚಾರಕ್ಕೆ...

ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರ ಬಂಧನ

ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರ ಬಂಧನ ಮಂಗಳೂರು:  ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪೋಲಿಸರು ಬಂಧಿಸಿದ್ದಾರೆ. ಬಂಧಿತರನ್ನು ಕೇರಳ ನಿವಾಸಿಗಳಾದ ಅಬ್ದುಲ್ ರಹಿಮಾನ್ ಕಡಂಬಾರ್ ಮತ್ತು ಅಬ್ದುಲ್ ಖಾದರ್ ಮಾಡ ಎಂದು ಗುರುತಿಸಲಾಗಿದೆ. ಭಾನುವಾರ ಬೆಳಿಗ್ಗೆ...

ಜನಸಾಮಾನ್ಯರಿಗೆ ಕೇಂದ್ರ ಸರಕಾರವು ನೀಡಿದ ಬಜೆಟ್ ನಿರಾಶಾದಾಯಕ : ದಕ ಜಿಲ್ಲಾ ಜೆಡಿಎಸ್

ಜನಸಾಮಾನ್ಯರಿಗೆ ಕೇಂದ್ರ ಸರಕಾರವು ನೀಡಿದ ಬಜೆಟ್ ನಿರಾಶಾದಾಯಕ : ದಕ ಜಿಲ್ಲಾ ಜೆಡಿಎಸ್ ಮಂಗಳೂರು: ಕೇಂದ್ರ ಸರಕಾರವು ಮಂಡಿಸಿದ ಬಜೆಟ್ ಸಂಪೂರ್ಣ ನಿರಾಶಾದಾಯಕವಾಗಿದ್ದು ಜನ ಸಾಮಾನ್ಯರಿಗೆ ಯಾವುದೇ ಲಾಭವಿಲ್ಲದ ಬಜೆಟ್ ಇದಾಗಿದೆ. ರೈತರು ಹಾಗೂ...

ನಿರುದ್ಯೋಗ ಸಮಸ್ಯೆಗೂ ಕೋಮುವಾದಕ್ಕೂ ನಂಟಿದೆ- ಜಸ್ಟೀಸ್ ಎಚ್. ಎನ್. ನಾಗಮೋಹನದಾಸ್

ನಿರುದ್ಯೋಗ ಸಮಸ್ಯೆಗೂ ಕೋಮುವಾದಕ್ಕೂ ನಂಟಿದೆ- ಜಸ್ಟೀಸ್ ಎಚ್. ಎನ್. ನಾಗಮೋಹನದಾಸ್ ನಿರುದ್ಯೋಗ ಯುವಜನರನ್ನು ಕಾಡುತ್ತಿರುವ ಸಮಸ್ಯೆಯಾಗಿದೆ. ಐವತ್ತು ವರ್ಷಗಳಲ್ಲಿ ದೇಶ ಕಾಣದ ನಿರುದ್ಯೋಗ ಪ್ರಮಾಣ ಪ್ರಸ್ತುತ ದೇಶದಲ್ಲಿದೆ. ನಮ್ಮಲ್ಲಿ ವಿದ್ಯೆ ಇದೆ, ಪದವಿ ಇದೆ...

ಉಪಚುನಾವಣೆಯಲ್ಲಿ ಬಿಜೆಪಿ ಪಕ್ಷ ಎಲ್ಲಾ 15 ಸ್ಥಾನಗಳನ್ನು ಗೆಲ್ಲಲಿದೆ – ಸದಾನಂದ ಗೌಡ

ಉಪಚುನಾವಣೆಯಲ್ಲಿ ಬಿಜೆಪಿ ಪಕ್ಷ ಎಲ್ಲಾ 15 ಸ್ಥಾನಗಳನ್ನು ಗೆಲ್ಲಲಿದೆ – ಸದಾನಂದ ಗೌಡ ಉಡುಪಿ: ರಾಜ್ಯದಲ್ಲಿ ಘೋಷಣೆಯಲ್ಲಿ ಉಪಚುನಾವಣೆಯಲ್ಲಿ ಬಿಜೆಪಿ ಪಕ್ಷ ಎಲ್ಲಾ 15 ಸ್ಥಾನಗಳನ್ನು ಗೆಲ್ಲಲಿದೆ ಎಂದು ಕೇಂದ್ರದ ರಸಗೊಬ್ಬರ ಖಾತೆ...

ನೇತ್ರಾವತಿನದಿಯ ಜೊತೆಗೆ ಅಸಭ್ಯವರ್ತನೆಗೆ ಅವಕಾಶ ಇಲ್ಲ; ಅನಿಲ್ ಮಾದವ್ ದಾವೆ

ನೇತ್ರಾವತಿನದಿಯ ಜೊತೆಗೆ ಅಸಭ್ಯವರ್ತನೆಗೆ ಅವಕಾಶ ಇಲ್ಲ; ಅನಿಲ್ ಮಾದವ್ ದಾವೆ ಮೂಡುಬಿದಿರೆ: ನೇತ್ರಾವತಿ ಈ ಭಾಗದ ಜನರ ಜೀವನದಿ. ನದಿತಿರುವು ಯೋಜನೆ ಮೂಲಕ ನೇತ್ರಾವತಿ ನದಿಯ ಜೊತೆಗಿನ ಯಾವುದೇ ಅಸಭ್ಯವರ್ತನೆಗೆ ನಾನು ಸಮ್ಮತಿ ನೀಡುವುದಿಲ್ಲ....

Members Login

Obituary

Congratulations