ಕೊರಗ ಸಮುದಾಯ ಅಹೋರಾತ್ರಿ ಧರಣಿ ಸ್ಥಳಕ್ಕೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ
ಕೊರಗ ಸಮುದಾಯ ಅಹೋರಾತ್ರಿ ಧರಣಿ ಸ್ಥಳಕ್ಕೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ
ಉಡುಪಿ: ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಮುಂಭಾಗದಲ್ಲಿ ಕಳೆದ 6 ದಿನಗಳಿಂದ ಕೊರಗ ಸಮುದಾಯದ ಯುವ ಜನರಿಗೆ ಸರಕಾರಿ ಉದ್ಯೋಗ ನೇರ ನೇಮಕಾತಿ...
ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರಿಗೆ ಸನ್ಮಾನ
ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರಿಗೆ ಸನ್ಮಾನ
ಮಂಗಳೂರು: ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರನ್ನು ರಾಜ್ಯ ಪಶುಸಂಗೋಪನೆ, ಮೀನುಗಾರಿಕೆ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಕಾರ್ಯದರ್ಶಿ ಎ.ಬಿ. ಇಬ್ರಾಹೀಂ ಅವರು ನಗರದ ಪಾಂಡೇಶ್ವರದಲ್ಲಿರುವ ಅಲ್ಪಸಂಖ್ಯಾತರ...
ಮಹಿಳೆಯರು ದೌರ್ಜನ್ಯದ ವಿರುದ್ಧ ಧ್ವನಿಯೆತ್ತಿ: ಕಬ್ಬಾಳ್ರಾಜ್ ಹೆಚ್.ಡಿ.
ಮಹಿಳೆಯರು ದೌರ್ಜನ್ಯದ ವಿರುದ್ಧ ಧ್ವನಿಯೆತ್ತಿ: ಕಬ್ಬಾಳ್ರಾಜ್ ಹೆಚ್.ಡಿ.
ಕೋಟ: ಇಂದು ಸಮಾಜದಲ್ಲಿ ಸಾಕಷ್ಟು ಮಹಿಳಾ ದೌರ್ಜನ್ಯ ಪ್ರಕರಣಗಳು ನಡೆಯುತ್ತಿದ್ದರು ಕೂಡ ಮಹಿಳೆಯರು ಇದರ ವಿರುದ್ಧ ಧ್ವನಿಯೆತ್ತುತ್ತಿಲ್ಲ. ಇದನ್ನೇ ರಾಜಕೀಯ ಪಕ್ಷಗಳು, ಜಾತಿ ಸಂಘಟನೆಗಳು ಅವಕಾಶವನ್ನಾಗಿಸಿಕೊಂಡು...
ಅಮೆರಿಕದಲ್ಲಿ ಭಾರತೀಯರ ಕೊಲೆ: ಮೋದಿ ಮೌನ ಪ್ರಶ್ನಿಸಿದ ಬಿಕೆ ಹರಿಪ್ರಸಾದ್
ಅಮೆರಿಕದಲ್ಲಿ ಭಾರತೀಯರ ಕೊಲೆ: ಮೋದಿ ಮೌನ ಪ್ರಶ್ನಿಸಿದ ಬಿಕೆ ಹರಿಪ್ರಸಾದ್
ಮಂಗಳೂರು.ಅಮೆರಿಕದಲ್ಲಿ ಇಬ್ಬರು ಭಾರತೀಯರ ಕೊಲೆಯಾಗಿದೆ. ಕೆಲವರ ಮೇಲೆ ಹಲ್ಲೆ ನಡೆದಿದೆ ಆದರೂ ಭಾರತದ ಪ್ರಧಾನ ಮಂತ್ರಿ ಮೋದಿಯವರು ಈ ಬಗ್ಗೆ ಯಾವೂದೇ ಪ್ರತಿಕ್ರಿಯೆ...
ಪ್ರಕೃತಿ ವಿಕೋಪ ಅನಾಹುತ ತಡೆಗೆ ಅಗತ್ಯ ಕ್ರಮವಹಿಸಲು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸೂಚನೆ
ಪ್ರಕೃತಿ ವಿಕೋಪ ಅನಾಹುತ ತಡೆಗೆ ಅಗತ್ಯ ಕ್ರಮವಹಿಸಲು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸೂಚನೆ
ಮಂಗಳೂರು: ಪ್ರಕೃತಿ ವಿಕೋಪದಿಂದ ಏನೆಲ್ಲಾ ಸಮಸ್ಯೆಗಳು ಉಂಟಾಗಬಹುದು ಎಂಬುದನ್ನು ನಿಗಾವಹಿಸಿ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ...
ಕುಂದಾಪುರ ಪೊಲೀಸ್ ಠಾಣೆಯಲ್ಲಿ ಸಂಭ್ರಮದ ಆಯುಧ ಪೂಜೆ
ಕುಂದಾಪುರ ಪೊಲೀಸ್ ಠಾಣೆಯಲ್ಲಿ ಸಂಭ್ರಮದ ಆಯುಧ ಪೂಜೆ
ಕುಂದಾಪುರ: ನವರಾತ್ರಿಯ ಪ್ರಯುಕ್ತ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಗುರುವಾರ ಆಯುಧ ಪೂಜೆ ಆಚರಿಸಲಾಯಿತು.
ಕುಂದಾಪುರ ಪೊಲೀಸ್ ಠಾಣೆಯಲ್ಲಿ ಗುರುವಾರ ಬೆಳಿಗ್ಗೆ ಆಯುಧಪೂಜೆಯನ್ನು ಅರ್ಚಕರ ಸಮ್ಮುಖದಲ್ಲಿ ನೆರವೇರಿಸಲಾಯಿತು.
ಈ ಸಂದರ್ಭದಲ್ಲಿ...
ಗಂಗೊಳ್ಳಿ: ಬೈಕಿಗೆ ಲಾರಿ ಡಿಕ್ಕಿ – ಯುವ ಬ್ಯಾಂಕ್ ಮ್ಯಾನೇಜರ್ ಮೃತ್ಯು
ಗಂಗೊಳ್ಳಿ: ಬೈಕಿಗೆ ಲಾರಿ ಡಿಕ್ಕಿ - ಯುವ ಬ್ಯಾಂಕ್ ಮ್ಯಾನೇಜರ್ ಮೃತ್ಯು
ಕುಂದಾಪುರ: ಲಾರಿಯೊಂದು ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ಯುವ ಬ್ಯಾಂಕ್ ಮ್ಯಾನೇಜರ್ ಮೃತಪಟ್ಟ ಘಟನೆ ರಾಹೆ 66 ರ ಆರಾಟೆ ಬಳಿ...
ಹಿಸ್ನಾ ಜಾಗತಿಕ ಕೊಂಕಣಿ ಚಲನಚಿತ್ರ ಪುರಸ್ಕಾರ 2018
ಹಿಸ್ನಾ ಜಾಗತಿಕ ಕೊಂಕಣಿ ಚಲನಚಿತ್ರ ಪುರಸ್ಕಾರ 2018
ಬೆಳೆಯುತ್ತಿರುವ ಕೊಂಕಣಿ ಸಿನೆಮಾ ಕ್ಷೇತ್ರವನ್ನು ಪ್ರೋತ್ಸಾಹಿಸಲು ಹಾಗೂ ಸಿನೆಕಲಾವಿದರನ್ನು ಗೌರವಿಸಲು ಕೊಂಕಣಿಯ ಪ್ರಮುಖ ಸಾಂಸ್ಕøತಿಕ ಸಂಘಟನೆ ಮಾಂಡ್ ಸೊಭಾಣ್ ಪ್ರಥಮ ಬಾರಿಗೆ ಕೊಂಕಣಿ ಚಲನಚಿತ್ರ ಪುರಸ್ಕಾರವನ್ನು...
ವಿನಾಯಕ ಬಾಳಿಗ ಕೊಲೆ : ನರೇಶ್ ಶೆಣೈ ಶೀಘ್ರ ಬಂಧನ ಸಾಧ್ಯತೆ
ವಿನಾಯಕ ಬಾಳಿಗ ಕೊಲೆ : ನರೇಶ್ ಶೆಣೈ ಶೀಘ್ರ ಬಂಧನ ಸಾಧ್ಯತೆ
ಮಂಗಳೂರು: ಆರ್ ಟಿ ಐ ಕಾರ್ಯಕರ್ತ ವಿನಾಯಕ ಬಾಳಿಗಾ ಅವರ ಕೊಲೆಯಿಂದ ಕಂಗಾಲದ ಕುಟುಂಬ ನಿಟ್ಟಿಸಿರು ಬಿಡುವಂತ ಸಂದರ್ಭ ಬಂದಿದೆ. ಕೊಲೆ...
ಐವಾನ್ ಡಿಸೋಜಾ ಗೆ ಕೊರೋನಾ ಪಾಸಿಟಿವ್ – ಪತ್ರಕರ್ತರಿಗೆ ಸ್ವಯಂ ಕ್ವಾರಂಟೈನ್ ಆಗಲು ಡಿಸಿ ಸೂಚನೆ
ಐವಾನ್ ಡಿಸೋಜಾ ಗೆ ಕೊರೋನಾ ಪಾಸಿಟಿವ್ – ಪತ್ರಕರ್ತರಿಗೆ ಸ್ವಯಂ ಕ್ವಾರಂಟೈನ್ ಆಗಲು ಡಿಸಿ ಸೂಚನೆ
ಮಂಗಳೂರು: ಜಿಲ್ಲೆಯ ಮಾಜಿ ಶಾಸಕರೊಬ್ಬರಿಗೆ ಕೋವಿಡ್-19 ಪಾಸಿಟಿವ್ ಬಂದಿರುವ ಹಿನ್ನಲೆಯಲ್ಲಿ ಅವರು ಪಾಲ್ಗೊಂಡ ಕಾರ್ಯಕ್ರಮದಲ್ಲಿ ಹಾಜರಿದ್ದ ಪತ್ರಕರ್ತರು...



























