28.4 C
Mangalore
Sunday, March 1, 2026

ಕೂಳೂರು | ಮೀನಿನ ಲಾರಿ ಮತ್ತು ದ್ವಿಚಕ್ರ ವಾಹನ ನಡುವೆ ಭೀಕರ ಅಪಘಾತ, ಮಹಿಳೆ ಮೃತ್ಯು

ಕೂಳೂರು | ಮೀನಿನ ಲಾರಿ ಮತ್ತು ದ್ವಿಚಕ್ರ ವಾಹನ ನಡುವೆ ಭೀಕರ ಅಪಘಾತ, ಮಹಿಳೆ ಮೃತ್ಯು ಮಂಗಳೂರು: ರಾಷ್ಟ್ರೀಯ ಹೆದ್ದಾರಿಯಲ್ಲಿನ ಗುಂಡಿ ಕಾರಣ ನಿಯಂತ್ರಣ ತಪ್ಪಿ ದ್ವಿಚಕ್ರ ವಾಹನ ಸಹಿತ ರಸ್ತೆಗೆ ಉರುಳಿಬಿದ್ದ ಮಹಿಳೆಯೊಬ್ಬರು...

ಮಂಗಳೂರು : ಅಖಿಲ ಭಾರತ ಗೃಹರಕ್ಷಕದಳ ದಿನಾಚರಣೆ ಕಾರ್ಯಕ್ರಮ 

ಮಂಗಳೂರು : ಅಖಿಲ ಭಾರತ ಗೃಹರಕ್ಷಕದಳ ದಿನಾಚರಣೆ ಕಾರ್ಯಕ್ರಮ  ಮಂಗಳೂರು : ಅಖಿಲ ಭಾರತ ಗೃಹರಕ್ಷಕದಳ ದಿನಾಚರಣೆ ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳದ ಕಚೇರಿಯಲ್ಲಿ ಆಚರಿಸಲಾಯಿತು. ಸಮಾರಂಭದ ಉದ್ಘಾಟನೆಯನ್ನು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ...

ಅಪರಿಚಿತ ದುಷ್ಕರ್ಮಿಗಳಿಂದ ಮೀನು ವ್ಯಾಪಾರಿಯ ಮೇಲೆ ಹಲ್ಲೆ

ಅಪರಿಚಿತ ದುಷ್ಕರ್ಮಿಗಳಿಂದ ಮೀನು ವ್ಯಾಪಾರಿಯ ಮೇಲೆ ಹಲ್ಲೆ ಮಂಗಳೂರು: ಮೂರು ಅಪರಿಚಿತ ದುಷ್ಕರ್ಮಿಗಳು ಮೀನು ವ್ಯಾಪಾರಿಯ ಮೇಲೆ ಗಂಭೀರವಾಗಿ ಹಲ್ಲೆ ನಡೆಸಿ ಗಾಯಗೊಳಿಸಿದ ಘಟನೆ ಸುಭಾಸ್ ನಗರ ಎರಡನೇ ಕ್ರಾಸಿನ ಪಾಂಡೇಶ್ವರ ಬಳಿ ಶುಕ್ರವಾರ...

ಉಡುಪಿ ಪ್ರೆಸ್ ಕ್ಲಬ್ ಸಂಚಾಲಕರಾಗಿ ನಾಗರಾಜ್ ರಾವ್ ಆಯ್ಕೆ

ಉಡುಪಿ ಪ್ರೆಸ್ ಕ್ಲಬ್ ಸಂಚಾಲಕರಾಗಿ ನಾಗರಾಜ್ ರಾವ್ ಆಯ್ಕೆ ಉಡುಪಿ: ಉಡುಪಿ ಪ್ರೆಸ್ ಕ್ಲಬ್ ನ ನೂತನ ಸಂಚಾಲಕರಾಗಿ ಟಿವಿ5 ವಾಹಿನಿಯ ಜಿಲ್ಲಾ ವರದಿಗಾರ ನಾಗರಾಜ್ ರಾವ್ ಅವರು ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ. ಸಹಸಂಚಾಲಕರಾಗಿ ಕನ್ನಡಪ್ರಭ ದಿನಪತ್ರಿಕೆಯ ಜಿಲ್ಲಾ...

ಶಾರ್ಜಾ, ದುಬಾಯಿ ತುಳು – ಕನ್ನಡ ಕಲಾವಿದರಿಂದ “ವಾ ಗಳಿಗೆಡ್ ಪುಟುದನಾ” ತುಳು ಹಾಸ್ಯಮಯ ನಾಟಕ ಯಶಸ್ವೀ ಪ್ರದರ್ಶನ

ಶಾರ್ಜಾ, ದುಬಾಯಿ ತುಳು - ಕನ್ನಡ ಕಲಾವಿದರಿಂದ "ವಾ ಗಳಿಗೆಡ್ ಪುಟುದನಾ" ತುಳು ಹಾಸ್ಯಮಯ ನಾಟಕ ಯಶಸ್ವೀ ಪ್ರದರ್ಶನ ಮುಂಬಯಿ: ಕೀರ್ತಿ, ಹೆಸರು ಇತ್ಯಾದಿಗಳ ಅಭಿಲಾಷೆಗೆ ಯಿಲ್ಲದೆ ಸಮಾಜ ಸೇವೆಯತ್ತ ಸಂಘಟನೆಗಳು ಹೆಚ್ಚಿನ ಗಮನ...

ಹಿಂದೂ ಯುವಕರನ್ನು ಸುಳ್ಳು ಪ್ರಕರಣಗಳಲ್ಲಿ ಸಿಲುಕಿಸಿ ಗಡಿಪಾರು ಮಾಡಲು ಕಾಂಗ್ರೆಸ್ ಹುನ್ನಾರ -ಯಶ್ ಪಾಲ್ ಸುವರ್ಣ

ಹಿಂದೂ ಯುವಕರನ್ನು ಸುಳ್ಳು ಪ್ರಕರಣಗಳಲ್ಲಿ ಸಿಲುಕಿಸಿ ಗಡಿಪಾರು ಮಾಡಲು ಕಾಂಗ್ರೆಸ್ ಹುನ್ನಾರ -ಯಶ್ ಪಾಲ್ ಸುವರ್ಣ ಉಡುಪಿ: ಪೊಲೀಸ್ ಇಲಾಖೆಯನ್ನು ಬಳಸಿ ಹಿಂದೂ ಸಮಾಜವನ್ನು ದಮನಿಸುವ ಕೃತ್ಯಕ್ಕೆ ಕಾಂಗ್ರೆಸ್ ನಾಯಕರು ಮುಂದಾಗಿದ್ದಾರೆ. ಇದು ಕರಾವಳಿ...

ಜಿಲ್ಲೆಯಲ್ಲಿ ಅಕ್ರಮ ಮರಳುಗಾರಿಕೆ ತಡೆಗೆ ಮೇಲುಸ್ತುವಾರಿ ಸಮಿತಿ-ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ

ಜಿಲ್ಲೆಯಲ್ಲಿ ಅಕ್ರಮ ಮರಳುಗಾರಿಕೆ ತಡೆಗೆ ಮೇಲುಸ್ತುವಾರಿ ಸಮಿತಿ-ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಉಡುಪಿ: ಜಿಲ್ಲೆಯಲ್ಲಿ ಅಕ್ರಮ ಮರಳುಗಾರಿಕೆ ತಡೆಗೆ ಮರಳು ಮೇಲುಸ್ತುವಾರಿ ಸಮಿತಿಯನ್ನು ರಚಿಸಿ, ಅಕ್ರಮಗಳನ್ನು ತಡೆಯಲು ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಮುಂದಾಗಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ...

ದಿನಬಳಕೆ ವಸ್ತುಗಳನ್ನು ಹೆಚ್ಚಿನ ದರಕ್ಕೆ ಮಾರಾಟ, ಕೃತಕ ಅಭಾವ ಸೃಷ್ಠಿಸಿದಲ್ಲಿ ಕಠಿಣ ಕ್ರಮ- ಡಿಸಿ ಜಿ.ಜಗದೀಶ್ ಎಚ್ಚರಿಕೆ

ದಿನಬಳಕೆ ವಸ್ತುಗಳನ್ನು ಹೆಚ್ಚಿನ ದರಕ್ಕೆ ಮಾರಾಟ, ಕೃತಕ ಅಭಾವ ಸೃಷ್ಠಿಸಿದಲ್ಲಿ ಕಠಿಣ ಕ್ರಮ- ಡಿಸಿ ಜಿ.ಜಗದೀಶ್ ಎಚ್ಚರಿಕೆ ಉಡುಪಿ: ಜಿಲ್ಲೆಯಾದ್ಯಂತ ತರಕಾರಿ, ದಿನಸಿ, ಮೀನು, ಮಾಂಸ , ಹಣ್ಣು ಹಂಪಲು, ಮೆಡಿಕಲ್ ಶಾಪ್, ಹಾಲು...

ಬ್ರಹ್ಮಾವರ: ಕತ್ತಿಯಿಂದ ಕಡಿದು ಅಸ್ಸಾಂ ಯುವಕನ ಕೊಲೆ

ಬ್ರಹ್ಮಾವರ: ಶಿರೂರು ಮೂರ್ಕೈ ಬಳಿಯ ಮದುಮನೆ ಎಸ್ಟೇಟಿನಲ್ಲಿ ಅಸ್ಸಾಂನ ಯುವಕನೋರ್ವನನ್ನು ಕತ್ತಿಯಿಂದ ಕಡಿದು ಕೊಲೆ ಮಾಡಿರುವ ಘಟನೆ ಇಂದು ನಡೆದಿದೆ. ಕೊಲೆಗೀಡಾದವನನ್ನು ಅಸ್ಸಾಂನ ಮಹೇಂದ್ರರಾಜ ಬೋನ್ಸಿ(22) ಎಂದು ಗುರುತಿಸಲಾಗಿದೆ. ಕೊಲೆ ಆರೋಪಿಗಳನ್ನು ಅಸ್ಸಾಂನ ನಯನ...

ಮಂಗಳೂರು: ಕೊಳದಲ್ಲಿ ಮುಳುಗಿ ವರ್ಲ್ಡ್ ವೈಡ್ ಬುಕ್ ಆಫ್ ರೆಕಾರ್ಡ್‌ನಲ್ಲಿ ದಾಖಲೆ ನಿರ್ಮಿಸಿದ್ದ ಈಜುಪಟು ಮೃತ್ಯು

ಮಂಗಳೂರು: ಕೊಳದಲ್ಲಿ ಮುಳುಗಿ ವರ್ಲ್ಡ್ ವೈಡ್ ಬುಕ್ ಆಫ್ ರೆಕಾರ್ಡ್‌ನಲ್ಲಿ ದಾಖಲೆ ನಿರ್ಮಿಸಿದ್ದ ಈಜುಪಟು ಮೃತ್ಯು ಮಂಗಳೂರು: ಈಜುಕೊಳದಲ್ಲಿ ಉಸಿರು ಬಿಗಿ ಹಿಡಿದು ಸೋಮರ್‌ಸಾಲ್ಟ್ ಮತ್ತು ಆಸನಗಳನ್ನು ಪ್ರದರ್ಶಿಸಿ ವರ್ಲ್ಡ್ ವೈಡ್ ಬುಕ್ ಆಫ್...

Members Login

Obituary

Congratulations