25.5 C
Mangalore
Wednesday, May 13, 2026

ಭಾರಿ ಮಳೆಯ ನಡುವೆ ಉಡುಪಿಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

ಭಾರಿ ಮಳೆಯ ನಡುವೆ ಉಡುಪಿಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ ಉಡುಪಿ : ಬೆಳಿಗ್ಗೆನಿಂದ ಎಡಬಿಡದೇ ಸುರಿಯುತ್ತಿರುವ ಮಳೆಯ ನಡುವೆಯೂ ಉಡುಪಿ ಜಿಲ್ಲಾಡಳಿತ ವತಿಯಿಂದ , ಬೀಡಿನಗುಡ್ಡೆಯ ಮಹಾತ್ಮ ಗಾಂಧಿ ಬಯಲು ರಂಗ ಮಂದಿರದಲ್ಲಿ ಇಂದು...

ಇಂದಿರಾ ಗಾಂಧಿ ಕ್ಯಾಂಟೀನ್‍ಗೆ ಚಾಲನೆ 

ಇಂದಿರಾ ಗಾಂಧಿ ಕ್ಯಾಂಟೀನ್‍ಗೆ ಚಾಲನೆ  ಮಂಗಳೂರು: ಮುಖ್ಯ ಮಂತ್ರಿಗಳ ಹಸಿವು ಮುಕ್ತ ಕರ್ನಾಟಕದವನ್ನಾಗಿಸುವ ಪ್ರಮುಖ ಯೋಜನೆಯಾದ ಅನ್ನಭಾಗ್ಯ  ಯೋಜನೆನ್ನು ಇಡೀ ದೇಶದಲ್ಲೆ ಪ್ರಪ್ರಥಮವಾಗಿ ತರುವಂತಹ ಕಾರ್ಯ ಇಂದು ಸಂಪನ್ನಗೊಂಡಿತು. ಅನ್ನಭಾಗ್ಯ ಯೋಜನೆಯು  ರಾಜ್ಯದ ಪ್ರತಿ...

ಕ್ವಾರೆಂಟೈನ್ ಮಾರ್ಗಸೂಚಿ ಉಲ್ಲಂಘನೆ- ಡ್ರೋನ್ ಪ್ರತಾಪ್ ಮೈಸೂರಿನಲ್ಲಿ ಪೊಲೀಸ್ ವಶಕ್ಕೆ

ಕ್ವಾರೆಂಟೈನ್ ಮಾರ್ಗಸೂಚಿ ಉಲ್ಲಂಘನೆ- ಡ್ರೋನ್ ಪ್ರತಾಪ್ ಮೈಸೂರಿನಲ್ಲಿ ಪೊಲೀಸ್ ವಶಕ್ಕೆ ಬೆಂಗಳೂರು: ಕ್ವಾರೆಂಟೈನ್ ಮಾರ್ಗಸೂಚಿ ಉಲ್ಲಂಘಿಸಿ ತಲೆತಪ್ಪಿಸಿಕೊಂಡಿದ್ದ ಡ್ರೋನ್ ಪ್ರತಾಪ್ ಮೈಸೂರಿನಲ್ಲಿ ಪೊಲೀಸರಿಗೆ ಸೆರೆಸಿಕ್ಕಿದ್ದು, ಬೆಂಗಳೂರಿಗೆ ಕರೆತರಲಾಗಿದೆ. ಕೊರೋನಾ ಸಂಬಂಧ ಹೋಂ ಕ್ವಾರಂಟೈನ್‌ ನಿಯಮ ಉಲ್ಲಂಘಿಸಿದ...

ಉರ್ವ ಠಾಣೆಯ ಕಾನ್‌ಸ್ಟೇಬಲ್‌ ಕೊಲೆಯತ್ನ: ಪ್ರಕರಣ ದಾಖಲು

ಉರ್ವ ಠಾಣೆಯ ಕಾನ್‌ಸ್ಟೇಬಲ್‌ ಕೊಲೆಯತ್ನ: ಪ್ರಕರಣ ದಾಖಲು ಮಂಗಳೂರು: ಕರ್ತವ್ಯ ನಿರತ ಉರ್ವ ಠಾಣೆಯ ಪೊಲೀಸ್ ಕಾನ್ಸ್ಟೇಬಲ್ ವೆಂಕಟೇಶ್ ಅವರನ್ನು ತಂಡವೊಂದು ಕೊಲೆಗೆ ಯತ್ನಿಸಿದ ಘಟನೆ ರವಿವಾರ ನಡೆದಿರುವ ಬಗ್ಗೆ ಪ್ರಕರಣ ದಾಖಲಾಗಿದೆ. ಸೆ.29ರ ರಾತ್ರಿ...

15 ರ ಹರೆಯದ ಬಾಲಕಿ ಆತ್ಮಹತ್ಯೆ

15 ರ ಹರೆಯದ ಬಾಲಕಿ ಆತ್ಮಹತ್ಯೆ ಮಂಗಳೂರು: 15 ವರ್ಷದ ಬಾಲಕಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಣಾಜೆ ಪೋಲಿಸ್ ಠಾಣಾ ವ್ಯಾಪ್ತಿಯ ನರಿಂಗಾನ ನೆತ್ತಿಲಪದವು ಎಂಬಲ್ಲಿ ನಡೆದಿದೆ. ಮೃತ ಬಾಲಕಿಯನ್ನು ನೆತ್ತಿಲಪದವಿನ ಯೂಸೂಫ್...

ಪರಶುರಾಮ ಥೀಂ ಪಾರ್ಕ್ ಅಕ್ರಮ: ನಿರ್ಮಿತಿ ಕೇಂದ್ರ ನಿರ್ದೇಶಕ ಅರುಣ್ ಕುಮಾರ್ ಅಮಾನತು

ಪರಶುರಾಮ ಥೀಂ ಪಾರ್ಕ್ ಅಕ್ರಮ: ನಿರ್ಮಿತಿ ಕೇಂದ್ರ ನಿರ್ದೇಶಕ ಅರುಣ್ ಕುಮಾರ್ ಅಮಾನತು ಉಡುಪಿ: ಪರಶುರಾಮ ಥೀಂ ಪಾರ್ಕ್ ಕಾಮಗಾರಿ ಅವ್ಯವಹಾರಕ್ಕೆ ಸಂಬಂಧಿಸಿದಂತೆ ನಿರ್ಮಿತಿ ಕೇಂದ್ರದ ನಿರ್ದೇಶಕರಾದ ಅರುಣ್ ಕುಮಾರ್ ಅವರನ್ನು ಅಮಾನತುಗೊಳಿಸಿ ಜಿಲ್ಲಾಧಿಕಾರಿ...

ಕೊಡಗಿನ ಕುಲದೇವತೆ ಶ್ರೀ ಕಾವೇರಿ ಮಾತೆಯ ನೂತನ ಚಿತ್ರಪಟ ತಲಕಾವೇರಿಯಲ್ಲಿ ಬಿಡುಗಡೆ

ಕೊಡಗಿನ ಕುಲದೇವತೆ ಶ್ರೀ ಕಾವೇರಿ ಮಾತೆಯ ನೂತನ ಚಿತ್ರಪಟ ತಲಕಾವೇರಿಯಲ್ಲಿ ಬಿಡುಗಡೆ 2025 ಫೆಬ್ರವರಿ 26ನೇ ತಾರೀಕಿನ ಮಹಾ ಶಿವರಾತ್ರಿಯ ಪವಿತ್ರ ದಿನದಂದು ಕೊಡಗಿನ ಚಿತ್ರ ಶಿಲ್ಪ ಕಲಾವಿದ ಬಿ. ಕೆ. ಗಣೇಶ್ ರೈ...

ನಗರಸಭಾ ಸದಸ್ಯ ರಮೇಶ್ ಕಾಂಚನ್ ಮುತುವರ್ಜಿಯಲ್ಲಿ ಬಡವರಿಗೆ ದಿನಸಿ, ಆಹಾರ ವಿತರಣೆ

ನಗರಸಭಾ ಸದಸ್ಯ ರಮೇಶ್ ಕಾಂಚನ್ ಮುತುವರ್ಜಿಯಲ್ಲಿ ಬಡವರಿಗೆ ದಿನಸಿ, ಆಹಾರ ವಿತರಣೆ ಉಡುಪಿ: ಲಾಕ್ ಡೌನ್ ನಿಂದ ಸಂಕಷ್ಟಕ್ಕೊಳಗಾದ ಒಳಕಾಡು ವಾರ್ಡಿನ ಬೀಡಿನಗುಡ್ಡೆಯ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ (ಕೊರಗ ಜನಾಂಗ) ಪೌರಕಾರ್ಮಿಕರ...

ವಳಚ್ಚಿಲ್ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ

ವಳಚ್ಚಿಲ್ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ ಮಂಗಳೂರು: ನಗರದ ಹೊರವಲಯದ ವಳಚ್ಚಿಲ್ ಪದವು ಶ್ರೀನಿವಾಸ್ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ಸಂಭವಿಸಿದೆ. ಮೃತಳನ್ನು ಚಿಕ್ಕಮಗಳೂರು ನಿವಾಸಿ ಸುಚೇತನ (21)...

ವಿಶೇಷ ಅಪರಾಧ ಪತ್ತೆದಳದ ಕಾರ್ಯಚರಣೆ- ಇಬ್ಬರು ಗಾಂಜಾ ವ್ಯಸನಿಗಳ ಬಂಧನ

ವಿಶೇಷ ಅಪರಾಧ ಪತ್ತೆದಳದ ಕಾರ್ಯಚರಣೆ- ಇಬ್ಬರು ಗಾಂಜಾ ವ್ಯಸನಿಗಳ ಬಂಧನ ಮಂಗಳೂರು: ಮಂಗಳೂರು ನಗರದ ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ ಬೈಕಂಪಾಡಿ ಗ್ರಾಮದ ಚನಲ್ ಎಂಬಲ್ಲಿ ಸಮಾಜದಲ್ಲಿ ನಿಷೇಧಿಸಲ್ಪಟ್ಟ ಮಾದಕ ದ್ರವ್ಯ...

Members Login

Obituary

Congratulations