ಗಂಗೊಳ್ಳಿ: ಜಾನುವಾರು ಕಳ್ಳತನ ಪ್ರಕರಣ – ಮೂವರ ಬಂಧನ
ಗಂಗೊಳ್ಳಿ: ಜಾನುವಾರು ಕಳ್ಳತನ ಪ್ರಕರಣ – ಮೂವರ ಬಂಧನ
ಕುಂದಾಪುರ: ಗಂಗೊಳ್ಳಿ ಗ್ರಾಮದ ಹಳೆಯ ಬೋಟ್ ಹೌಸ್ ಎಂಬಲ್ಲಿ ಸೆ.19ರಂದು ಪಂಚಗಂಗಾವಳಿ ನದಿಯ ದಡದ ತೀರದಲ್ಲಿ ಜಾನುವಾರು ಕಳ್ಳತನಕ್ಕೆ ಸಂಬಂಧಿಸಿ ಮೂವರನ್ನು ಗಂಗೊಳ್ಳಿ...
ಗೂಂಡಾ ಕಾಯ್ದೆಯಡಿ ಮೂವರ ಬಂಧನ
ಗೂಂಡಾ ಕಾಯ್ದೆಯಡಿ ಮೂವರ ಬಂಧನ
ಮಂಗಳೂರು: ನಗರ ಪೊಲೀಸರು ಗೂಂಡಾ ಕಾಯ್ದೆಯಡಿ ಜೊಕಟ್ಟೆಯ ತೋಕೂರಿನ ವಿಶ್ವನಾಥ ಪೂಜಾರಿ ಯಾನೆ ಕೊಡಿಕೆರೆ ವಿಶ್ವ ಯಾನೆ ವಿಶ್ವ (33), ಬಜ್ಪೆ ಹೊಸನಗರದ ಹನೀಫ್ ಯಾನೆ ಹನೀಫ್ ಅದ್ಯಪಾಡಿ...
ಕಾವ್ಯಾ ಸಾವಿನ ವಿಚಾರದಲ್ಲಿ ಸಂಸದೆ ಶೋಭಾ ಕರಂದ್ಲಾಜೆ ಮೌನವೇಕೆ ?- ಅಮೃತ್ ಶೆಣೈ
ಕಾವ್ಯಾ ಸಾವಿನ ವಿಚಾರದಲ್ಲಿ ಸಂಸದೆ ಶೋಭಾ ಕರಂದ್ಲಾಜೆ ಮೌನವೇಕೆ ?- ಅಮೃತ್ ಶೆಣೈ
ಉಡುಪಿ: ಕರಾವಳಿಯಲ್ಲಿ ಯಾವುದೇ ಸಾವು ಸಂಭವಿಸಿದಾಗ ಆಗಮಿಸಿ ಪ್ರಚೋದನಾಕಾರಿಯಾಗಿ ಮಾತನಾಡುವ ಉಡುಪಿ - ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ, ಆಳ್ವಾಸ್...
ಮಂಗಳೂರಿನಲ್ಲಿ ಕ್ರೈಸ್ತ ಐಕ್ಯತೆಯ ಕ್ರಿಸ್ಮಸ್ ಸೌಹಾರ್ಧ 2024 ಆಚರಣೆ
ಮಂಗಳೂರಿನಲ್ಲಿ ಕ್ರೈಸ್ತ ಐಕ್ಯತೆಯ ಕ್ರಿಸ್ಮಸ್ ಸೌಹಾರ್ಧ 2024 ಆಚರಣೆ
ಕ್ರೈಸ್ತ ಐಕ್ಯತೆಯ ಕ್ರಿಸ್ಮಸ್ ಆಚರಣೆಯನ್ನು, ಆಲ್ ಕರ್ನಾಟಕ ಯುನೈಟಡ್ ಕ್ರಿಶ್ಚಿಯನ್ ಫೋರಮ್ ಫೊರ್ ಹ್ಯೂಮನ್ ರೈಟ್ಸ್ ಹಾಗೂ ಮ್ಯಾಂಗಲೋರ್ ಕ್ರಿಸ್ಚಿಯನ್ ಕೌನ್ಸಿಲ್ ಇವರ...
ಪಂಚಭೂತಗಳಲ್ಲಿ ಲೀನವಾದ ಅನೂಪ್ ಪೂಜಾರಿಯವರ ಪಾರ್ಥಿವ ಶರೀರ
ಪಂಚಭೂತಗಳಲ್ಲಿ ಲೀನವಾದ ಅನೂಪ್ ಪೂಜಾರಿಯವರ ಪಾರ್ಥಿವ ಶರೀರ
ಕುಂದಾಪುರ: ಭಾರತದ ಗಡಿಭಾಗವಾದ ಜಮ್ಮು ಮತ್ತು ಕಾಶ್ಮೀರದ ಪೂಂಛ್ ಜಿಲ್ಲೆಯಲ್ಲಿ ಮಂಗಳವಾರ ಸಂಜೆ ಸಂಭವಿಸಿದ ಸೇನಾ ವಾಹನ ಅಪಘಾತದಲ್ಲಿ ಹುತಾತ್ಮರಾದ ಯೋಧ ಅನೂಪ್ ಪೂಜಾರಿ (31)...
ದಕ ಜಿಲ್ಲೆಯಲ್ಲಿ ಕೊರೋನಾ ಮಹಾಸ್ಪೋಟ – ಒಂದೇ ದಿನ 147 ಮಂದಿಯಲ್ಲಿ ಪಾಸಿಟಿವ್ ದೃಢ
ದಕ ಜಿಲ್ಲೆಯಲ್ಲಿ ಕೊರೋನಾ ಮಹಾಸ್ಪೋಟ – ಒಂದೇ ದಿನ 147 ಮಂದಿಯಲ್ಲಿ ಪಾಸಿಟಿವ್ ದೃಢ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಭಾನುವಾರ ಕೊರೋನಾ ಮಹಾಮಾರಿ ಸ್ಪೋಟಗೊಂಡಿದ್ದು ಒಂದೇ ದಿನ 147 ಮಂದಿಯಲ್ಲಿ ಕೊರೋನಾ ಪಾಸಿಟಿವ್...
ಯಡಿಯೂರಪ್ಪ ಸಿಎಂ ಆಗ್ತಾರಂತಾ ಶೋಭಾ ಕರಂದ್ಲಾಜೆ ಕನಸು ಕಾಣುತ್ತಿದ್ದಾರೆ: ಸಿದ್ದರಾಮಯ್ಯ
ಯಡಿಯೂರಪ್ಪ ಸಿಎಂ ಆಗ್ತಾರಂತಾ ಶೋಭಾ ಕರಂದ್ಲಾಜೆ ಕನಸು ಕಾಣುತ್ತಿದ್ದಾರೆ: ಸಿದ್ದರಾಮಯ್ಯ
ಬೈಂದೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿ ಆಗ್ತಾರೆ ಅಂತ ಸಂಸದೆ ಶೋಭಾ ಕರಂದ್ಲಾಜೆ ಕನಸು ಕಾಣುತ್ತಿದ್ದಾರೆ. ರಾತ್ರಿ-ಹಗಲು ಎರಡು ಹೊತ್ತು ಕನಸು...
ಜಾರ್ಖಂಡ್ನಲ್ಲಿ ಪಾಪ್ಯುಲರ್ ಫ್ರಂಟ್ ನಿಷೇಧದ ವರದಿಗಳು ಪ್ರಜಾಪ್ರಭುತ್ವ ವಿರೋಧಿ ಮತ್ತು ಅಸಂವಿಧಾನಿಕ – ಪಾಪ್ಯುಲರ್ ಫ್ರಂಟ್
ಜಾರ್ಖಂಡ್ನಲ್ಲಿ ಪಾಪ್ಯುಲರ್ ಫ್ರಂಟ್ ನಿಷೇಧದ ವರದಿಗಳು ಪ್ರಜಾಪ್ರಭುತ್ವ ವಿರೋಧಿ ಮತ್ತು ಅಸಂವಿಧಾನಿಕ - ಪಾಪ್ಯುಲರ್ ಫ್ರಂಟ್
ಜಾರ್ಖಂಡ್ ಸರಕಾರವು ರಾಜ್ಯದಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯನ್ನು ನಿಷೇಧಿಸಿ ಗೃಹ ಇಲಾಖೆಯ ಮೂಲಕ ನೋಟೀಸ್...
ದ.ಕ. ಜಿಲ್ಲೆಯ 8ಕ್ಕೆ 8 ಕ್ಷೇತ್ರವನ್ನೂ ಗೆಲ್ಲಿಸುವ ಹೊಣೆಗಾರಿಕೆ ನನ್ನದು: ನೂತನ ಕಾಂಗ್ರೆಸ್ ದ.ಕ.ಜಿಲ್ಲಾಧ್ಯಕ್ಷ ಪದ್ಮರಾಜ್ ಆರ್ ಪೂಜಾರಿ
ದ.ಕ. ಜಿಲ್ಲೆಯ 8ಕ್ಕೆ 8 ಕ್ಷೇತ್ರವನ್ನೂ ಗೆಲ್ಲಿಸುವ ಹೊಣೆಗಾರಿಕೆ ನನ್ನದು: ನೂತನ ಕಾಂಗ್ರೆಸ್ ದ.ಕ.ಜಿಲ್ಲಾಧ್ಯಕ್ಷ ಪದ್ಮರಾಜ್ ಆರ್ ಪೂಜಾರಿ
ಮಂಗಳೂರು: ಈ ಹಿಂದೆ ಕಾಂಗ್ರೆಸ್ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ದಕ್ಷಿಣ ಕನ್ನಡ, ಕರಾವಳಿ ಜಿಲ್ಲೆ ಸಾಮರಸ್ಯದ...
ಉಡುಪಿ: ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ತಪ್ಪಿಸಲು ಸೂಚನಾ ಫಲಕ, ಪ್ರತಿಫಲಕ ಅಳವಡಿಸಿ’ ಜಿಲ್ಲಾಧಿಕಾರಿ ಸೂಚನೆ
ಉಡುಪಿ: ಅಪಘಾತಗಳನ್ನು ತಡೆಗಟ್ಟಲು ರಾಷ್ಟ್ರೀಯ ಹೆದ್ದಾರಿಯಲ್ಲಿ ಹಾಗೂ ಅಪ ಘಾತ ವಲಯಗಳಲ್ಲಿ ಸೂಚನಾ ಫಲಕ, ಪ್ರತಿಫಲಕಗಳನ್ನು ಅಳವಡಿಸಿ. ಒಳ ರಸ್ತೆಯಿಂದ ಪ್ರಮುಖ ರಸ್ತೆಗೆ ಸಂಪರ್ಕಿ ಸುವ ಕಡೆ ರಸ್ತೆ ಉಬ್ಬುಗಳನ್ನು ನಿರ್ಮಿಸಿ ಎಂದು...




























