25.6 C
Mangalore
Tuesday, June 30, 2026

ಪುನರೂರು – ರಾಷ್ಟ್ರೀಯ ಮೀನು ಕೃಷಿಕರ ದಿನಾಚರಣೆ 

ಪುನರೂರು – ರಾಷ್ಟ್ರೀಯ ಮೀನು ಕೃಷಿಕರ ದಿನಾಚರಣೆ  ಮಂಗಳೂರು: ಭಾರತೀಯ ಕೃಷಿ ಸಂಶೋಧನಾ ಪರಿಷತ್ತಿನ ಅಂಗ ಸಂಸ್ಥೆಯಾದಂತಹ ಮಂಗಳೂರಿನ ಕಂಕನಾಡಿಯಲ್ಲಿರುವ ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ಮುಲ್ಕಿ ಪಂಚಾಯತಿಯ ಪುನರೂರು ಗ್ರಾಮದಲ್ಲಿ ಬುಧವಾರದಂದು ರಾಷ್ಟ್ರೀಯ...

ಯೂತ್ ರೆಡ್‍ಕ್ರಾಸ್ ಚಟುವಟಿಕೆಗಳ ಉದ್ಘಾಟನೆ

ಯೂತ್ ರೆಡ್‍ಕ್ರಾಸ್ ಚಟುವಟಿಕೆಗಳ ಉದ್ಘಾಟನೆ ಉಡುಪಿ: ಸರಕಾರಿ ಪ್ರಥಮ ದರ್ಜೆ ಕಾಲೇಜು, ಹಿರಿಯಡಕ ಇದರ ಯೂತ್‍ರೆಡ್‍ಕ್ರಾಸ್ ಘಟಕದ ಚಟುವಟಿಕೆಗಳ ಉದ್ಘಾಟನಾ ಸಮಾರಂಭವು ಕಾಲೇಜಿನ ಸಭಾಂಗಣದಲ್ಲಿಇತ್ತೀಚಿಗೆ ನಡೆಯಿತು. ಮೂಡಬಿದ್ರಿಯ ಆಳ್ವಾಸ್ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ. ಕುರಿಯನ್ ಅಧಿಕಾರತಿಲ್...

ಅನಧಿಕೃತ ಜಾನುವಾರು ವಧೆ ಮತ್ತು ಸಾಗಾಟಕ್ಕೆ ಅವಕಾಶವಿಲ್ಲ – ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ

ಅನಧಿಕೃತ ಜಾನುವಾರು ವಧೆ ಮತ್ತು ಸಾಗಾಟಕ್ಕೆ ಅವಕಾಶವಿಲ್ಲ - ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಮಂಗಳೂರು: ಅನಧಿಕೃತ ಒಂಟೆ/ ಜಾನುವಾರುಗಳ ವಧೆ, ಸಾಗಾಟ ಹಾಗೂ ಅನಧಿಕೃತ ಮಾಂಸ ಮಾರಾಟವನ್ನು ತಡೆಗಟ್ಟಲು ಸೂಕ್ತ ಕ್ರಮವಹಿಸಲು ಜಿಲ್ಲಾಧಿಕಾರಿ ದರ್ಶನ್...

ವಕ್ಫ್ ತಿದ್ದುಪಡಿ ಮಸೂದೆ ಅಂಗೀಕಾರ : ಯಶ್ಪಾಲ್ ಸುವರ್ಣ ಹರ್ಷ

ವಕ್ಫ್ ತಿದ್ದುಪಡಿ ಮಸೂದೆ ಅಂಗೀಕಾರ : ಯಶ್ಪಾಲ್ ಸುವರ್ಣ ಹರ್ಷ ಕೇಂದ್ರ ಸರ್ಕಾರ ದೇಶದ ಜನತೆಯ ಬಹು ದಶಕಗಳ ಬೇಡಿಕೆಯಾಗಿದ್ದ ವಕ್ಫ್ ತಿದ್ದುಪಡಿ ಮಸೂದೆಯನ್ನು ಲೋಕಸಭೆಯಲ್ಲಿ ಮಂಡಿಸಿ ಅಂಗೀಕಾರ ಪಡೆಯುವಲ್ಲಿ ಯಶಸ್ವಿಯಾಗಿದ್ದು, ನರೇಂದ್ರ ಮೋದಿ...

ಮರ ಸಾಗಾಟದ ಲಾರಿ ಪಲ್ಟಿ ; ಇಬ್ಬರಿಗೆ ಗಾಯ

ಮರ ಸಾಗಾಟದ ಲಾರಿ ಪಲ್ಟಿ ; ಇಬ್ಬರಿಗೆ ಗಾಯ ಮಂಗಳೂರು: ನೀರು ಸರಬರಾಜು ಟ್ಯಾಂಕರನ್ನು ಓವರ್ಟೆಕ್ ಮಾಡುವ ಭರದಲ್ಲಿ ಕಟ್ಟಿಗೆ ತುಂಬಿದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಗೆ ಅಡ್ಡವಾಗಿ ಉರುಳಿದ ಘಟನೆ ಕೊಣಾಜೆ...

ಮಂಗಳೂರು: ಜವಾಹರ್ ಲಾಲ್ ನೆಹರೂ ಅವರ 60ನೇ ಪುಣ್ಯತಿಥಿ

ಮಂಗಳೂರು: ಜವಾಹರ್ ಲಾಲ್ ನೆಹರೂ ಅವರ 60ನೇ ಪುಣ್ಯತಿಥಿ ಮಂಗಳೂರು: ಜವಾಹರಲಾಲ್ ನೆಹರೂ ಅವರು 17 ವರ್ಷಗಳ ಕಾಲ ದೇಶವನ್ನು ಸಮರ್ಥವಾಗಿ ಮುನ್ನೆಡೆಸಿದ ಫಲವಾಗಿ ಇಂದು ಭಾರತ ಶೈಕ್ಷಣಿಕ, ತಾಂತ್ರಿಕ, ವೈಜ್ಞಾನಿಕ ಕ್ಷೇತ್ರದಲ್ಲಿ ಮುನ್ನಡೆ...

ಅ.22 ರಂದು ಕಪಿಲಾ ಗೋ ಶಾಲೆಯಲ್ಲಿ ಸಾರ್ವಜನಿಕ ಗೋಪೂಜಾ ಕಾರ್ಯಕ್ರಮ

ಅ.22 ರಂದು ಕಪಿಲಾ ಗೋ ಶಾಲೆಯಲ್ಲಿ ಸಾರ್ವಜನಿಕ ಗೋಪೂಜಾ ಕಾರ್ಯಕ್ರಮ ಮಂಗಳೂರು: ಪ್ರಕೃತಿ- ಪಶು ಸಂರಕ್ಷಣೆ, ಅಳಿವಿನಂಚಿನ ದೇಸಿ ಗೋವು ಸಂತತಿ ರಕ್ಷಣೆ ಹಾಗೂ ಗೋವಿನ ಪಾವಿತ್ರೃತೆಯನ್ನು ಉಳಿಸಿ ಬೆಳೆಸುವ ಉದ್ದೇಶದಿಂದ ಆರಂಭಗೊಂಡ ಕೆಂಜಾರಿನ...

35ಕ್ಕೂ ಅಧಿಕ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ಸಿಗೆ ಸೇರ್ಪಡೆ

35ಕ್ಕೂ ಅಧಿಕ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ಸಿಗೆ ಸೇರ್ಪಡೆ ಮಂಗಳೂರು ಮಹಾನಗರ ಪಾಲಿಕೆಯ 25ನೇ ದೇರೆಬೈಲು ಪಶ್ಚಿಮ ವಾರ್ಡಿನ ಕೊಟ್ಟಾರ ಪರಿಸರದ ಸುಮಾರು 35ಕ್ಕೂ ಅಧಿಕ ಬಿಜೆಪಿ ಕಾರ್ಯಕರ್ತರು ಇಂದು ತಾ: 03.05.2018ರಂದು ಸಂಜೆ ಕದ್ರಿಯಲ್ಲಿರುವ...

ಮಲ್ಪೆ ಮಂಜುನಾಥ ಸಾಲ್ಯಾನ್ ವಿರುದ್ಧ ಸ್ವಯಂಪ್ರೇರಿತ ಕೇಸ್ ದಾಖಲು ಖಂಡನಾರ್ಹ : ಯಶ್ಪಾಲ್ ಸುವರ್ಣ

ಮಲ್ಪೆ ಮಂಜುನಾಥ ಸಾಲ್ಯಾನ್ ವಿರುದ್ಧ ಸ್ವಯಂಪ್ರೇರಿತ ಕೇಸ್ ದಾಖಲು ಖಂಡನಾರ್ಹ : ಯಶ್ಪಾಲ್ ಸುವರ್ಣ ಉಡುಪಿ: ಹಿಂದೂ ಯುವ ಸೇನೆ ಮಾಜಿ ಜಿಲ್ಲಾಧ್ಯಕ್ಷ ಮಂಜುನಾಥ ಸಾಲ್ಯಾನ್ ವಿರುದ್ಧ ಸ್ವಯಂಪ್ರೇರಿತ ಕೇಸ್ ದಾಖಲು ಮಾಡಿದ ಪೋಲಿಸ್...

ಜಯಶ್ರೀ ಕೃಷ್ಣ ಪರಿಸರ ಪ್ರೇಮಿ ಸಮಿತಿ, ಡಿ. ಆರ್. ರಾಜು ನಿಧನಕ್ಕೆ ಶ್ರದ್ದಾಂಜಲಿ ಸಭೆ

ಜಯಶ್ರೀ ಕೃಷ್ಣ ಪರಿಸರ ಪ್ರೇಮಿ ಸಮಿತಿ, ಡಿ. ಆರ್. ರಾಜು ನಿಧನಕ್ಕೆ ಶ್ರದ್ದಾಂಜಲಿ ಸಭೆ ಮೇರು ವ್ಯಕ್ತಿತ್ವದ ಮೌನ ಸಮಾಜ ಸೇವಕನನ್ನು ಕಳೆದಂತಾಗಿದೆ - ತೋನ್ಸೆ ಜಯಕೃಷ್ಣ ಎ. ಶೆಟ್ಟಿ ಮುಂಬಯಿ: ಜಯಶ್ರೀಕೃಷ್ಣ ಪರಿಸರ ಪ್ರೇಮಿ...

Members Login

Obituary

Congratulations