ಸಾಮಾಜಿಕ ಜಾಲತಾಣದಲ್ಲಿ ಪಕ್ಷದ-ಅಭ್ಯರ್ಥಿ ಪರ ಪ್ರಚಾರ ಮಾಡಿದ್ರೆ ಅದರ ವೆಚ್ಚ ಅಭ್ಯರ್ಥಿ ಖಾತೆಗೆ ; ಡಿಸಿ ಪ್ರಿಯಾಂಕಾ
ಸಾಮಾಜಿಕ ಜಾಲತಾಣದಲ್ಲಿ ಪಕ್ಷದ-ಅಭ್ಯರ್ಥಿ ಪರ ಪ್ರಚಾರ ಮಾಡಿದ್ರೆ ಅದರ ವೆಚ್ಚ ಅಭ್ಯರ್ಥಿ ಖಾತೆಗೆ ; ಡಿಸಿ ಪ್ರಿಯಾಂಕಾ
ಉಡುಪಿ: ರಾಜ್ಯ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆಯಾಗಿದೆ. ಇಂದಿನಿಂದಲೇ ನೀತಿಸಂಹಿತೆಯು ಜಾರಿಯಾಗಲಿದೆ. ಸಾಮಾಜಿಕ ಜಾಲತಾಣದ...
ಉಡುಪಿ: ಪೊಲೀಸ್ ವಸತಿಗೃಹಕ್ಕೆ ಕನ್ನ ಹಾಕಿದ ಕಳ್ಳರು!
ಉಡುಪಿ: ಪೊಲೀಸ್ ವಸತಿಗೃಹಕ್ಕೆ ಕನ್ನ ಹಾಕಿದ ಕಳ್ಳರು!
ಉಡುಪಿ: ಜಿಲ್ಲೆಯ ಮಿಷನ್ ಕಂಪೌಂಡ್ ಬಳಿಯ ಪೊಲೀಸ್ ವಸತಿ ಗೃಹಕ್ಕೆ ಕಳ್ಳರು ಕನ್ನ ಹಾಕಿದ್ದಾರೆ. ನಗರ ಮಧ್ಯಭಾಗದಲ್ಲಿರುವ ಸಶಸ್ತ್ರ ಮೀಸಲು ಪಡೆಯ ಕಚೇರಿ ಬಳಿ ಇರುವ...
ಸಂಸದ ನಳಿನ್ ಹಾಗೂ ಶಾಸಕ ಕಾಮತ್ ಪ್ರಯತ್ನದ ಫಲವಾಗಿ ಲೇಡಿಗೋಶನ್ ಆಸ್ಪತ್ರೆಗೆ 5.7 ಕೋಟಿ ಮಂಜೂರು
ಸಂಸದ ನಳಿನ್ ಹಾಗೂ ಶಾಸಕ ಕಾಮತ್ ಪ್ರಯತ್ನದ ಫಲವಾಗಿ ಲೇಡಿಗೋಶನ್ ಆಸ್ಪತ್ರೆಗೆ 5.7 ಕೋಟಿ ಮಂಜೂರು
ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ಮಂಗಳೂರು ನಗರ ದಕ್ಷಿಣ ಶಾಸಕ ಡಿ ವೇದವ್ಯಾಸ...
ನಿವೇಶನರಹಿತರ ಮನೆ ಹಂಚಿಕೆಯಲ್ಲಿ ಅರ್ಹ ಫಲಾನುಭವಿಗಳು ತಪ್ಪಿಹೋಗದಂತೆ ಎಚ್ಚರ ವಹಿಸಿ –ಪ್ರಮೋದ್ ಮಧ್ವರಾಜ್
ನಿವೇಶನರಹಿತರ ಮನೆ ಹಂಚಿಕೆಯಲ್ಲಿ ಅರ್ಹ ಫಲಾನುಭವಿಗಳು ತಪ್ಪಿಹೋಗದಂತೆ ಎಚ್ಚರ ವಹಿಸಿ –ಪ್ರಮೋದ್ ಮಧ್ವರಾಜ್
ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಬಾಡಿಗೆ ಮನೆಯಲ್ಲಿರುವ ನಿವೇಶನರಹಿತರಿಗೆ ಸ್ವಂತ ಸೂರನ್ನು ನಿರ್ಮಿಸಲು ಉದ್ದೇಶಿಸಿರುವ ಯೋಜನೆಯನ್ನು ತಾನು ಸ್ವಾಗತಿಸುವುದಾಗಿ, ನಿಜವಾದ...
ಮಂಗಳೂರು ಗೀತಾಂಜಲಿಯಲ್ಲಿ ಎಂಎಂಸಿಎ ವತಿಯಿಂದ ಕಲಾಸಂಗಮ ಸಾಂಸ್ಕøತಿಕ ಕಾರ್ಯಕ್ರಮ
ಮಂಗಳೂರು ಗೀತಾಂಜಲಿಯಲ್ಲಿ ಎಂಎಂಸಿಎ ವತಿಯಿಂದ ಕಲಾಸಂಗಮ ಸಾಂಸ್ಕøತಿಕ ಕಾರ್ಯಕ್ರಮ
ಮಂಗಳೂರು ಮ್ಯೂಸಿಕಲ್ & ಕಲ್ಚರಲ್ ಅಸೋಸಿಯೇಶನ್(ಎಂಎಂಸಿಎ) ವತಿಯಿಂದ ಲೋವರ್ ಬೆಂದೂರ್ನಗೀತಾಂಜಲಿಯಲ್ಲಿ 2018ರ ನವೆಂಬರ್ 17ರಂದು ಶನಿವಾರ "ಕಲಾಸಂಗಮ-2018" ಎಂಬ ಸಾಂಸ್ಕøತಿಕ ಸ್ಪರ್ಧಾ ಸರಣಿ ಹಮ್ಮಿಕೊಳ್ಳಲಾಗಿತ್ತು....
ಕಾಪು: ಬಸ್ಸಿನಲ್ಲಿ ಹೃದಯಾಘಾತದಿಂದ ಸಾವು
ಕಾಪು: ಬಸ್ಸಿನಲ್ಲಿ ಸಂಚರಿಸುತ್ತಿದ್ದ ವೇಳೆ ವ್ಯಕ್ತಿಯೋರ್ವರು ಹೃದಯಘಾತದಿಂದ ಮೃತಪಟ್ಟ ಘಟನೆ ಭಾನುವಾರ ಕಾಪು ಠಾಣಾ ವ್ಯಾಪ್ತಿಯಲ್ಲಿ ಜರುಗಿದೆ.
ಮೃತಪಟ್ಟ ವ್ಯಕ್ತಿಯನ್ನು ಒರಿಸ್ಸಾ ಮೂಲದ ಪ್ರಶಾಂತ್ (26) ಎಂದು ಗುರುತಿಸಲಾಗಿದೆ.
ಭಾನುವಾರ ಪ್ರಶಾಂತ್ ನಾಯ್ಕ ಅವರು ಮಂಗಳೂರು...
ಮತ್ತೆ ಬೆಂಗಳೂರಿನ ಐವರು ಪೊಲೀಸರಿಗೆ ಕೊರೋನಾ; ಸೋಂಕಿತ ಪೊಲೀಸರ ಸಂಖ್ಯೆ 75ಕ್ಕೇರಿಕೆ
ಮತ್ತೆ ಬೆಂಗಳೂರಿನ ಐವರು ಪೊಲೀಸರಿಗೆ ಕೊರೋನಾ; ಸೋಂಕಿತ ಪೊಲೀಸರ ಸಂಖ್ಯೆ 75ಕ್ಕೇರಿಕೆ
ಬೆಂಗಳೂರು: ಮಾರಕ ಕೊರೋನಾ ವೈರಸ್ ಬೆಂಗಳೂರು ಪೊಲೀಸರನ್ನು ಬೆಂಬಿಡದೆ ಕಾಡುತ್ತಿದ್ದು, ಇಂದೂ ಕೂಡ ಐದು ಮಂದಿ ಪೊಲೀಸರಲ್ಲಿ ಸೋಂಕು ದೃಢವಾಗಿದೆ.
ನಗರದ ಮಾರತ್...
ಅದ್ದೂರಿಯಿಂದ ಜರುಗಿದ ಕಟಪಾಡಿ ಬೀಡು ಮೂಡು-ಪಡು ಜೋಡುಕರೆ ಕಂಬಳ
ಅದ್ದೂರಿಯಿಂದ ಜರುಗಿದ ಕಟಪಾಡಿ ಬೀಡು ಮೂಡು-ಪಡು ಜೋಡುಕರೆ ಕಂಬಳ
ಉಡುಪಿ: ತುಳುನಾಡಿನ ಜನಪ್ರಿಯ ಕ್ರೀಡೆ ಕಂಬಳ ಶನಿವಾರ ಮತ್ತು ಭಾನುವಾರ ಉಡುಪಿ ಜಿಲ್ಲೆಯ ಕಟಪಾಡಿಯಲ್ಲಿ ರಾಜ ಮನೆತನದ ಸಂಪ್ರದಾಯದಂತೆ ವೈಭವದಿಂದ ನಡೆಯಿತು.
...
ಕುಂದಾಪುರ: ಡಿಡಿಪಿಐ ದಿವಾಕರ ಶೆಟ್ಟಿ ಮೇಲೆ ಹಲ್ಲೆಗೆ ಯತ್ನಿಸಿ ಕರ್ತವ್ಯಕ್ಕೆ ಅಡ್ಡಿ
ಕುಂದಾಪುರ: ಉಡುಪಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ದಿವಾಕರ ಶೆಟ್ಟಿ ಎಂಬವರ ಮೇಲೆ ಹಲ್ಲೆಗೆ ಯತ್ನಿಸಿ ಕರ್ತವ್ಯಕ್ಕೆ ಅಡ್ಡಿ ಪಡಿಸಿರುವ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖ ಲಾಗಿದೆ.
ದೇವಲ್ಕುಂದ ವಿಜಯ...
ಉಪಚುನಾವಣೆ ಹಿನ್ನಲೆ: ಪಿಲಿಕುಳ ಕಂಬಳ ಮುಂದೂಡುವ ಸಾಧ್ಯತೆ
ಉಪಚುನಾವಣೆ ಹಿನ್ನಲೆ: ಪಿಲಿಕುಳ ಕಂಬಳ ಮುಂದೂಡುವ ಸಾಧ್ಯತೆ
ಮಂಗಳೂರು: ಜಿಲ್ಲಾಡಳಿತ ವತಿಯಿಂದ ಆಯೋಜಿಸಲು ಉದ್ದೇಶಿಸಲಾಗಿರುವ ಬಹು ನಿರೀಕ್ಷಿತ ಪಿಲಿಕುಳ "ನೇತ್ರಾವತಿ- ಫಲ್ಗುಣಿ' ಜೋಡುಕರೆ ಕಂಬಳ ಮೂಡುಶೆಡ್ಡೆ ಪಂಚಾಯತ್ ಚುನಾವಣೆ ಕಾರಣಕ್ಕೆ ಮುಂದೂಡಿಕೆಯಾಗುವ ಬಹುತೇಕ...



























