ಕೋವಿಡ್ – 19 ಲಾಕ್ ಡೌನ್ ; ಕಾರಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಕಳ್ಳಬಟ್ಟಿ ಸಾರಾಯಿ ವಶ
ಕೋವಿಡ್ – 19 ಲಾಕ್ ಡೌನ್ ; ಕಾರಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಕಳ್ಳಬಟ್ಟಿ ಸಾರಾಯಿ ವಶ
ಉಡುಪಿ: ಕೋವಿಡ್-19ರ ಸಾಂಕ್ರಾಮಿಕ ರೋಗ ತಡೆಗಟ್ಟಲು ಕ್ರಮ ತೆಗೆದುಕೊಳ್ಳವ ನಿಟ್ಟಿನಲ್ಲಿ ಕರ್ನಾಟಕ ಸರಕಾರವು ಎಲ್ಲಾ ರೀತಿಯ ಮದ್ಯದಂಗಡಿಗಳನ್ನು...
ದಲಿತರ ಮನೆಯ ಒಳಗೂ ಹೋಗದೆ ಕಾಟಾಚಾರದ ಪಂಚಾಯತ್ ನಡಿಗೆ ಕೊರಗ ಸಮುದಾಯದೆಡೆಗೆ!
ದಲಿತರ ಮನೆಯ ಒಳಗೂ ಹೋಗದೆ ಕಾಟಾಚಾರದ ಪಂಚಾಯತ್ ನಡಿಗೆ ಕೊರಗ ಸಮುದಾಯದೆಡೆಗೆ!
ಉಡುಪಿ: ಅಲೆವೂರು ಗ್ರಾಪಂ ವ್ಯಾಪ್ತಿಯ ಪದವು ಸಿದ್ದಾರ್ಥ ನಗರದ ಕೊರಗರ ಕಾಲೋನಿಯಲ್ಲಿ ರವಿವಾರ ಆಯೋಜಿಸಿದ ಪಂಚಾಯತ್ ನಡಿಗೆ ಕೊರಗ ಸಮುದಾಯದೆಡೆಗೆ ಕಾರ್ಯಕ್ರಮದಲ್ಲಿ...
ಉಡುಪಿ: ವ್ಯಕ್ತಿತ್ವ ರೂಪಿಸುವ ಶಿಕ್ಷಣಕ್ಕೆ ಒತ್ತು ನೀಡಿ: ವೈಸಿಎಸ್ ವೈಎಸ್ಎಮ್ ಸಮಾವೇಶ ಸಮಾರೋಪದಲ್ಲಿ ಬಿಷಪ್ ಜೆರಾಲ್ಡ್ ಲೋಬೊ
ಉಡುಪಿ: ಪ್ರತಿಯೊಬ್ಬ ವಿದ್ಯಾರ್ಥಿಗೆ ಉತ್ತಮ ಶಿಕ್ಷಣ ನೀಡುವುದರೊಂದಿಗೆ ವ್ಯಕ್ತಿತ್ವ ರೂಪಿಸುವ ಶಿಕ್ಷಣಕ್ಕೆ ಒತ್ತು ನೀಡಬೇಕು ಎಂದು ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಅತಿ ವಂ ಡಾ ಜೆರಾಲ್ಡ್ ಐಸಾಕ್ ಲೋಬೊ ಹೇಳಿದರು.
...
ದನ ಕಳವು ಪ್ರಕರಣದಲ್ಲಿ ಭಾಗಿಯಾದ ಇಬ್ಬರ ಸೆರೆ :ಕಾರು ವಶ
ದನ ಕಳವು ಪ್ರಕರಣದಲ್ಲಿ ಭಾಗಿಯಾದ ಇಬ್ಬರ ಸೆರೆ :ಕಾರು ವಶ
ಮಂಗಳೂರು: ಮಂಗಳೂರು ನಗರದ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರಾತ್ರಿ ವೇಳೆಯಲ್ಲಿ ದನ ಕಳ್ಳತನ ಮಾಡಿದ ಆರೋಪಿಗಳನ್ನು ಹಾಗೂ ದನ ಕಳ್ಳತನಕ್ಕೆ ಉಪಯೋಗಿಸಿದ...
ನೆಹರೂ ಯುವ ಕೇಂದ್ರದಿಂದ ಕ್ರೀಡಾ ಸಚಿವರಿಗೆ ಸ್ವಾಗತ
ನೆಹರೂ ಯುವ ಕೇಂದ್ರದಿಂದ ಕ್ರೀಡಾ ಸಚಿವರಿಗೆ ಸ್ವಾಗತ
ಮಂಗಳೂರು : ಕೇಂದ್ರ ಸರಕಾರದ ಕ್ರೀಡಾ ಮತ್ತು ಯುವಜನ ವ್ಯವಹಾರಗಳ ಸಚಿವ ಕಿರಣ್ ರಿಜಿಜ್ಜು ಅವರು ಮಂಗಳೂರಿಗೆ ಆಗಮಿಸಿದಾಗ ಮಂಗಳೂರು ನೆಹರೂ ಯುವಕೇಂದ್ರ ವತಿಯಿಂದ ಆತ್ಮೀಯವಾಗಿ...
ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಸಂದೇಶ ರವಾನೆ: ಆರೋಪಿ ಸೆರೆ
ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಸಂದೇಶ ರವಾನೆ: ಆರೋಪಿ ಸೆರೆ
ಮಂಗಳೂರು: ಸಮಾಜದ ಶಾಂತಿ ನೆಮ್ಮದಿಗೆ ಭಂಗವನ್ನುಂಟು ಮಾಡುವಂತಹ ಸಂದೇಶಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ರವಾನಿಸುತ್ತಿದ್ದ ಆರೋಪದ ಮೇರೆಗೆ ಕಾರ್ಕಳ ತಾಲೂಕಿನ ಇರ್ವತ್ತೂರು ಗ್ರಾಮದ ಆಶಿಕ್ ಎಸ್....
ಕರಾವಳಿ ಕ್ರಿಶ್ಚಿಯನ್ ಚೇಂಬರ್ ಆಫ್ ಕಾಮರ್ಸ್ ಮತ್ತು ಇಂಡಸ್ಟ್ರಿ ವತಿಯಿಂದ ಪಿಪಿಇ ಕಿಟ್ ವಿತರಣೆ
ಕರಾವಳಿ ಕ್ರಿಶ್ಚಿಯನ್ ಚೇಂಬರ್ ಆಫ್ ಕಾಮರ್ಸ್ ಮತ್ತು ಇಂಡಸ್ಟ್ರಿ ವತಿಯಿಂದ ಪಿಪಿಇ ಕಿಟ್ ವಿತರಣೆ
ಉಡುಪಿ: ಕೋವಿಡ್-19 ಹಾವಳಿಗೆ ತತ್ತರಿಸಿರುವ ಜನತೆಗೆ ನೆರವಾಗುತ್ತಿರುವ ವೈದ್ಯಕೀಯ ಸಿಬ್ಬಂದಿಗೆ ನೆರವಾಗುವ ನಿಟ್ಟಿನಲ್ಲಿ ಉಡುಪಿ ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ...
ಮಂಗಳೂರು: ಎಂಆರ್ಪಿಎಲ್ನಲ್ಲಿ ಸ್ಫೋಟದ ಸದ್ದು: ಬೆಚ್ಚಿಬಿದ್ದ ಸ್ಥಳೀಯರು
ಮಂಗಳೂರು : ಜೋಕಟ್ಟೆಯ ಎಂಆರ್ಪಿಎಲ್ ಕೋಕ್-ಸಲ್ಫರ್ ಘಟಕದಲ್ಲಿ ಇಂದು ರಾತ್ರಿ ಭಾರೀ ಸ್ಫೋಟದ ಸದ್ದು ಕೇಳಿಬಂದಿದ್ದು, ಸುತ್ತಮುತ್ತಲಿನ ನಿವಾಸಿಗಳು ಕೆಲವು ಕಾಲ ಆತಂಕಕ್ಕೊಳಗಾದ ಘಟನೆ ನಡೆದಿದೆ.
ಮಂಗಳವಾರ ರಾತ್ರಿ 9ರ ಸುಮಾರಿಗೆ ಕೋಕ್-ಸಲ್ಫರ್ ಘಟಕದೊಳಗಿನಿಂದ...
ರಾಜ್ಯದಲ್ಲಿ ಟಿಪ್ಪು ಸುಲ್ತಾನ್ ಜಯಂತಿ ರದ್ದು: ಬಿ.ಎಸ್. ಯಡಿಯೂರಪ್ಪ ಆದೇಶ
ರಾಜ್ಯದಲ್ಲಿ ಟಿಪ್ಪು ಸುಲ್ತಾನ್ ಜಯಂತಿ ರದ್ದು: ಬಿ.ಎಸ್. ಯಡಿಯೂರಪ್ಪ ಆದೇಶ
ಬೆಂಗಳೂರು: ರಾಜ್ಯದಲ್ಲಿ ಟಿಪ್ಪು ಜಯಂತಿ ಆಚರಣೆಯನ್ನು ರದ್ದುಗೊಳಿಸಿ ಸಿಎಂ ಬಿ.ಎಸ್. ಯಡಿಯೂರಪ್ಪ ಆದೇಶ ಹೊರಡಿಸಿದ್ದಾರೆ. ಸಿದ್ದರಾಮಯ್ಯ ಅವರು ಸಿಎಂ ಆಗಿದ್ದಾಗ ಟಿಪ್ಪು ಜಯಂತಿಯನ್ನು...
ಸಾಮಾಜಿಕ ಜಾಲತಾಣದಲ್ಲಿ ಮಹಿಳೆಗೆ ಜಾತಿ ನಿಂದನೆಯ ಸಂದೇಶ: ಆರೋಪಿ ನಿಖಿಲ್ ರಾಜ್ ಬಂಧನ
ಸಾಮಾಜಿಕ ಜಾಲತಾಣದಲ್ಲಿ ಮಹಿಳೆಗೆ ಜಾತಿ ನಿಂದನೆಯ ಸಂದೇಶ: ಆರೋಪಿ ನಿಖಿಲ್ ರಾಜ್ ಬಂಧನ
ಮಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಮಹಿಳೆಯ ವಿರುದ್ಧ ಜಾತಿ ನಿಂದನೆಯ ಚ್ಯುತಿ ಬರುವಂತೆ ಸಂದೇಶ ರವಾನಿಸಿದ ಆರೋಪದ ಮೇಲೆ ಮಂಗಳೂರಿನ ಕಾವೂರು...



























