28.2 C
Mangalore
Thursday, June 25, 2026

ಕೋಟ ಹೆಚ್.ಶ್ರೀಧರ ಹಂದೆಯವರಿಗೆ ವನಜ ರಂಗಮನೆ ಪ್ರಶಸ್ತಿ-2018

ಕೋಟ ಹೆಚ್.ಶ್ರೀಧರ ಹಂದೆಯವರಿಗೆ ವನಜ ರಂಗಮನೆ ಪ್ರಶಸ್ತಿ-2018 ಸುಳ್ಯ : ಸುಳ್ಯದ ರಂಗಮನೆ ಸಾಂಸ್ಕøತಿಕ ಕಲಾ ಕೇಂದ್ರವು ರಂಗಮನೆ ಸ್ಥಾಪಕಿ, ಕಲಾ ಪೋಷಕಿ ದಿ|ವನಜಾಕ್ಷಿ ಜಯರಾಮ ಇವರ ಸ್ಮರಣಾರ್ಥ ನೀಡುವ 2018ನೇ ಸಾಲಿನ ವನಜ...

ಮೋದಿಯವರೇ, ಸಂಸತ್ ಭವನದ ‘ಸ್ಮೋಕ್ ಬಾಂಬ್’ ದಾಳಿಯ ಹೊಣೆ ಯಾರು ವಹಿಸಿಕೊಳ್ಳುತ್ತೀರಿ: ವಿಕಾಸ್ ಹೆಗ್ಡೆ

ಮೋದಿಯವರೇ, ಸಂಸತ್ ಭವನದ 'ಸ್ಮೋಕ್ ಬಾಂಬ್' ದಾಳಿಯ ಹೊಣೆ ಯಾರು ವಹಿಸಿಕೊಳ್ಳುತ್ತೀರಿ: ವಿಕಾಸ್ ಹೆಗ್ಡೆ ಕುಂದಾಪುರ: ದೇಶದ ಸಾರ್ವಭೌಮತೆಯ ಸಂಕೇತವಾಗಿರುವ ಪಾರ್ಲಿಮೆಂಟ್ ಭವನದ ಒಳಗೆ ಸದನ ನಡೆಯುವ ವೇಳೆಯಲ್ಲಿಯೇ ಅನಪೇಕ್ಷಿತ ವ್ಯಕ್ತಿಗಳು ನುಗ್ಗಿ, ಸ್ಮೋಕ್...

ಎಸ್.ಎಸ್.ಎಲ್.ಸಿ ಪರೀಕ್ಷಾ ವೇಳಾಪಟ್ಟಿ ಪ್ರಕಟ, ಜೂನ್ 25ರಿಂದ ಜುಲೈ 4ರವರೆಗೆ ಪರೀಕ್ಷೆ

ಎಸ್.ಎಸ್.ಎಲ್.ಸಿ ಪರೀಕ್ಷಾ ವೇಳಾಪಟ್ಟಿ ಪ್ರಕಟ, ಜೂನ್ 25ರಿಂದ ಜುಲೈ 4ರವರೆಗೆ ಪರೀಕ್ಷೆ ಬೆಂಗಳೂರು: ಕೊವಿಡ್-19 ಲಾಕ್ ಡೌನ್ ಪರಿಣಾಮ ಮುಂದೂಡಿಕೆಯಾಗಿದ್ದ ಎಸ್ಎಸ್ಎಲ್ ಸಿ ಪರೀಕ್ಷೆ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಮಂಗಳವಾರ ಹೊಸ...

ಪಕ್ಷ ತೊರೆಯುವ ಯಾವುದೇ ಪ್ರಸ್ತಾಪ ನನ್ನ ಮುಂದೆ ಇಲ್ಲ ; ಪ್ರಮೋದ್ ಮಧ್ವರಾಜ್

ಪಕ್ಷ ತೊರೆಯುವ ಯಾವುದೇ ಪ್ರಸ್ತಾಪ ನನ್ನ ಮುಂದೆ ಇಲ್ಲ ; ಪ್ರಮೋದ್ ಮಧ್ವರಾಜ್ ಉಡುಪಿ: ಕೆಲವು ಮಾಧ್ಯಮಗಳು, ಪತ್ರಿಕೆಗಳು ವರದಿ ಮಾಡಿರುವಂತೆ ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿ ಪಕ್ಷ ಸೇರುವ ಯಾವುದೇ ಪ್ರಸ್ತಾಪ ನನ್ನ...

ಅಪ್ರಾಪ್ತ ಬಾಲಕಿಯರಿಗೆ ಆಟೋ ಚಾಲಕನಿಂದ ಕಿರುಕುಳ – ಪ್ರಕರಣ ದಾಖಲು

ಅಪ್ರಾಪ್ತ ಬಾಲಕಿಯರಿಗೆ ಆಟೋ ಚಾಲಕನಿಂದ ಕಿರುಕುಳ – ಪ್ರಕರಣ ದಾಖಲು ಮಂಗಳೂರು: ಶಾಲೆಗೆ ತೆರಳುತ್ತಿದ್ದ ಅಪ್ರಾಪ್ತ ಪ್ರಾಯದ ಇಬ್ಬರು ಬಾಲಕಿಯರಿಗೆ ಆಟೋ ರಿಕ್ಷಾ ಚಾಲಕ ಕಿರುಕುಳ ನೀಡಿದ ಘಟನೆ ಬೆಳಕಿಗೆ ಬಂದಿದೆ. ಪೊಲೀಸ್ ಮೂಲಗಳ ಪ್ರಕಾರ,...

ಸ್ವಂತ ರಾಜ್ಯಕ್ಕೆ ತೆರಳುವ ವಲಸೆ ಕಾರ್ಮಿಕರು ಸಂಪರ್ಕಿಸಿ -ಜಿಲ್ಲಾಧಿಕಾರಿ ಜಿ ಜಗದೀಶ್

ಸ್ವಂತ ರಾಜ್ಯಕ್ಕೆ ತೆರಳುವ ವಲಸೆ ಕಾರ್ಮಿಕರು ಸಂಪರ್ಕಿಸಿ -ಜಿಲ್ಲಾಧಿಕಾರಿ ಜಿ ಜಗದೀಶ್ ಉಡುಪಿ : ಕೊರೋನಾ ವೈರಸ್ ಕಾಯಿಲೆ ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಹೊರಡಿಸಲಾಗಿರುವ ಲಾಕ್‌ಡೌನ್‌ನಿಂದಾಗಿ ಉಡುಪಿ ಜಿಲ್ಲೆಯ ವಿವಿಧ ಪ್ರದೇಶಗಳಲ್ಲಿ ಉಳಿದಿರುವ ಹೊರ...

ಬೆಂಜನಪದವು ಎಸ್ ಡಿಪಿಐ ವಲಯ ಅಧ್ಯಕ್ಷರ ಬರ್ಬರ ಕೊಲೆ

ಬೆಂಜನಪದವು ಎಸ್ ಡಿಪಿಐ ವಲಯ ಅಧ್ಯಕ್ಷರ ಬರ್ಬರ ಕೊಲೆ ಬಂಟ್ವಾಳ: ಎಸ್ ಡಿಪಿಐ ಅಮ್ಮುಂಜೆ ವಲಯ ಅಧ್ಯಕ್ಷನನ್ನು ದುಷ್ಕರ್ಮಿಗಳು ಬರ್ಬರವಾಗಿ ಕಡಿದು ಕೊಲೆಗೈದ ಘಟನೆ ಬೆಂಜನಪದುವು ಬಳಿ ನಡೆದಿದೆ. ಮೃತರನ್ನು ಮಲ್ಲೂರು...

‘ಕ್ಷಮತಾ ಅಕಾಡೆಮಿ’ ಶಿಬಿರದ ಉದ್ಘಾಟನಾ ಸಮಾರಂಭ

‘ಕ್ಷಮತಾ ಅಕಾಡೆಮಿ’  ಶಿಬಿರದ ಉದ್ಘಾಟನಾ ಸಮಾರಂಭ ವಿಶ್ವ ಕೊಂಕಣಿ ವಿದ್ಯಾರ್ಥಿವೇತನ ನಿಧಿ ವತಿಯಿಂದ ತಾಂತ್ರಿಕ ಹಾಗೂ ವೈದ್ಯಕೀಯ ಉನ್ನತ ಶಿಕ್ಷಣಕ್ಕಾಗಿ ವಿದ್ಯಾರ್ಥಿವೇತನವನ್ನು ನೀಡುತ್ತಲಿದ್ದು ವಿದ್ಯಾರ್ಥಿವೇತನ ಪಡೆದ ವಿದ್ಯಾರ್ಥಿಗಳಿಗೆ “ಕ್ಷಮತಾ ಅಕಾಡೆಮಿ” ಯೋಜನೆಯಡಿಯಲ್ಲಿ ತರಬೇತಿ ಶಿಬಿರಗಳನ್ನು...

ಉಳ್ಳಾಲ: ಆಟೋ ಚಾಲಕ ಕಾಣೆ – ಕೊಣಾಜೆ ಠಾಣೆಯಲ್ಲಿ ಪ್ರಕರಣ ದಾಖಲು

ಉಳ್ಳಾಲ: ಆಟೋ ಚಾಲಕ ಕಾಣೆ – ಕೊಣಾಜೆ ಠಾಣೆಯಲ್ಲಿ ಪ್ರಕರಣ ದಾಖಲು ಉಳ್ಳಾಲ: ಮಂಜನಾಡಿ ಗ್ರಾಮದ ಪೊಟ್ಟಳಿಕೆ ಸಾರ್ತಬೈಲ್ ಕೋಡಿ ನಿವಾಸಿ ಆಟೋ ಚಾಲಕನೊಬ್ಬ ಕಾಣೆಯಾಗಿರುವ ಕುರಿತು ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಫೆಬ್ರವರಿ...

ಮಂಗಳೂರಿನ ಯುವ ವೈದ್ಯೆಗೆ ಅಮೆರಿಕನ್ ಸ್ಕಾಲರ್‌ಶಿಪ್ ಪ್ರಶಸ್ತಿ

ಮಂಗಳೂರಿನ ಯುವ ವೈದ್ಯೆಗೆ ಅಮೆರಿಕನ್ ಸ್ಕಾಲರ್‌ಶಿಪ್ ಪ್ರಶಸ್ತಿ ಮಂಗಳೂರು: ಅಮೇರಿಕನ್ ಅಕಾಡೆಮಿ ಆಫ್ ನ್ಯೂರೋಲಜಿ ಸಂಸ್ಥೆಯ ಪ್ರತಿಷ್ಠಿತ ಅಂತಾರಾಷ್ಟ್ರೀಯ ಸ್ಕಾಲರ್‌ಶಿಪ್ ಅವಾರ್ಡ್‌ಗೆ ಮಂಗಳೂರಿನ ವೈದ್ಯೆ ಡಾ. ಸಲ್ಮಾ ಸುಹಾನ ಆಯ್ಕೆಯಾಗಿದ್ದಾರೆ. ದಾವಣಗೆರೆಯ ಎಸ್‌ಎಸ್‌ಐಎಂಎಸ್‌ಆರ್‌ಸಿ ವೈದ್ಯಕೀಯ ಕಾಲೇಜಿನಲ್ಲಿ ನ್ಯೂರೋಲಜಿ...

Members Login

Obituary

Congratulations