ಉತ್ತರ ಪ್ರದೇಶದ ಅತ್ರಾಸ್ ನಲ್ಲಿ ಯುವತಿಯ ಮೇಲೆ ಅತ್ಯಾಚಾರ – ವೆರೋನಿಕಾ ಕರ್ನೆಲಿಯೊ ಖಂಡನೆ
ಉತ್ತರ ಪ್ರದೇಶದ ಅತ್ರಾಸ್ ನಲ್ಲಿ ಯುವತಿಯ ಮೇಲೆ ಅತ್ಯಾಚಾರ – ವೆರೋನಿಕಾ ಕರ್ನೆಲಿಯೊ ಖಂಡನೆ
ಉಡುಪಿ : ಉತ್ತರ ಪ್ರದೇಶದ ಅತ್ರಾಸ್ ನಲ್ಲಿ ಪೈಶಾಚಿಕವಾಗಿ ಅತ್ಯಾಚಾರ ಮಾಡಿ, ಸಾಕ್ಷಿ ಹೇಳದಂತೆ ಯುವತಿಯ ನಾಲಗೆ ಕತ್ತರಿಸಿ,...
ಪರಿಶಿಷ್ಟರ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಿದ್ದೇವೆ : ಶಾಸಕ ಲೋಬೋ
ಪರಿಶಿಷ್ಟರ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಿದ್ದೇವೆ : ಶಾಸಕ ಲೋಬೋ
ಮಂಗಳೂರು : ಮಂಗಳೂರು ನಗರ ಬ್ಲಾಕ್ ಕಾಂಗ್ರೆಸ್ ಸಮಿತಿಯ ಪರಿಶಿಷ್ಟ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವು ಇತ್ತೀಚಿಗೆ ತಾರೀಕು 4-02-18 ರಂದು...
ಪೇಜಾವರ ಸ್ವಾಮೀಜಿ ಜೀವನ ಸಂದೇಶ ಅನುಕರಣೀಯ – ಡಾ|ವೀರೆಂದ್ರ ಹೆಗ್ಗಡೆ
ಪೇಜಾವರ ಸ್ವಾಮೀಜಿ ಜೀವನ ಸಂದೇಶ ಅನುಕರಣೀಯ – ಡಾ|ವೀರೆಂದ್ರ ಹೆಗ್ಗಡೆ
ಉಡುಪಿ: ‘ಪೇಜಾವರ ಶ್ರೀಗಳು ಒಂದು ಕ್ಷೇತ್ರಕ್ಕೆ ಸೀಮಿತರಾಗದೇ ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದಲ್ಲಿ ಬಹಳಷ್ಟು ದುಡಿದಿದ್ದಾರೆ. ದೇಹ ಎಂಬ ಶಕ್ತಿಯನ್ನು ಬಳಸಿಕೊಂಡು ಹೇಗೆ...
ಯೆನಪೋಯ ಕಾಲೇಜಿನ ಡಾ. ಸಿಂಧು ಪ್ರಿಯಾ ಗೆ ಫಾರ್ಮಸಿ ಕ್ಷೇತ್ರದಲ್ಲಿ ಪಿಹೆಚ್ ಡಿ ಪದವಿ
ಯೆನಪೋಯ ಕಾಲೇಜಿನ ಡಾ. ಸಿಂಧು ಪ್ರಿಯಾ ಗೆ ಫಾರ್ಮಸಿ ಕ್ಷೇತ್ರದಲ್ಲಿ ಪಿಹೆಚ್ ಡಿ ಪದವಿ
ಮಂಗಳೂರು: ಗಮನಾರ್ಹ ಸಾಧನೆಯಾಗಿ, ಯೆನೆಪೋಯ ಫಾರ್ಮಸಿ ಕಾಲೇಜು ಮತ್ತು ಸಂಶೋಧನಾ ಕೇಂದ್ರದ ಸಮರ್ಪಿತ ವಿದ್ವಾಂಸರಾದ ಡಾ. ಸಿಂಧು ಪ್ರಿಯಾ...
ಉಡುಪಿ ಜಿಲ್ಲೆಯಲ್ಲಿ ಮೂವರು ರೌಡಿಶೀಟರ್ ಗಳಿಗೆ ಗಡಿಪಾರು ಶಿಕ್ಷೆ
ಉಡುಪಿ ಜಿಲ್ಲೆಯಲ್ಲಿ ಮೂವರು ರೌಡಿಶೀಟರ್ ಗಳಿಗೆ ಗಡಿಪಾರು ಶಿಕ್ಷೆ
ಉಡುಪಿ: ಜಿಲ್ಲೆಯಲ್ಲಿನ ಅಕ್ರಮ ಚಟುವಟಿಕೆಗಳು ಹಾಗೂ ರೌಡಿಸಂ ನಿಯಂತ್ರಣಕ್ಕೆ ಉಡುಪಿ ಜಿಲ್ಲಾ ಪೊಲೀಸರು ಮತ್ತೊಂದು ಮಹತ್ವದ ಕ್ರಮ ಕೈಗೊಂಡಿದ್ದು, ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ...
ಮಂಗಳೂರು: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ರಾಷ್ಟ್ರೀಯ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭ
ಮಂಗಳೂರು: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ರಾಷ್ಟ್ರೀಯ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭ ಜಮಿಯ್ಯತುಲ್ ಫಲಾಹ್ ಸಂಭಾಗಣದಲ್ಲಿ ನಡೆಯಿತು.
ವಿದ್ಯಾರ್ಥಿಗಳು ಭವಿಷ್ಯದ ನಾಯಕರು, ಜೀವಿಸುವ ಹಕ್ಕನ್ನು ಬೇರೆ ಬೇರೆ ರೂಪಗಳಿಗೆ ತಿರುಗಿಸುವ ಮೂಲಕ ಹಕ್ಕನ್ನು...
ನರೇಂದ್ರ ಮೋದಿ ಪ್ರಮಾಣವಚನ ಕಾರ್ಯಕ್ರಮಕ್ಕೆ ಪೇಜಾವರ ಸ್ವಾಮೀಜಿಗೆ ಆಹ್ವಾನ
ನರೇಂದ್ರ ಮೋದಿ ಪ್ರಮಾಣವಚನ ಕಾರ್ಯಕ್ರಮಕ್ಕೆ ಪೇಜಾವರ ಸ್ವಾಮೀಜಿಗೆ ಆಹ್ವಾನ
ಉಡುಪಿ: ಸತತ ಮೂರನೇ ಬಾರಿಗೆ ಪ್ರಧಾನಿಯಾಗುತ್ತಿರುವ ನರೇಂದ್ರ ಮೋದಿಯ ಪ್ರಮಾಣವಚನಕ್ಕೆ ರಾಷ್ಟ್ರ ರಾಜಧಾನಿಯಲ್ಲಿ ಭಾರೀ ಭದ್ರತೆಯ ನಡುವೆ ಬಿರುಸಿನ ಸಿದ್ಧತೆಗಳು ನಡೆಯುತ್ತಿದ್ದು, ಪ್ರಮಾಣವಚನ ಕಾರ್ಯಕ್ರಮದಲ್ಲಿ...
ಭಾರೀ ಮಳೆ: ರಾಯಿ ನಿವಾಸಿ ನೀರಿನಲ್ಲಿ ಕೊಚ್ಚಿ ಹೋಗಿರುವ ಶಂಕೆ : ಎನ್ ಡಿ ಆರ್ ಆಫ್ ತಂಡದಿಂದ...
ಭಾರೀ ಮಳೆ: ರಾಯಿ ನಿವಾಸಿ ನೀರಿನಲ್ಲಿ ಕೊಚ್ಚಿ ಹೋಗಿರುವ ಶಂಕೆ : ಎನ್ ಡಿ ಆರ್ ಆಫ್ ತಂಡದಿಂದ ಶೋಧ ಕಾರ್ಯ
ಬಂಟ್ವಾಳ: ಬಂಟ್ವಾಳ ತಾಲೂಕಿನ ರಾಯಿ ನಿವಾಸಿಯ ವ್ಯಕ್ತಿಯೊಬ್ಬರು ತೋಡು ದಾಟುವಾಗ...
ಕುದ್ರೋಳಿ-ಅಳಕೆ ರಸ್ತೆ, ಬ್ರಿಡ್ಜ್ ಗೆ 11 ಕೋಟಿ ರೂಪಾಯಿ: ಶಾಸಕ ಜೆ.ಆರ್.ಲೋಬೊ
ಕುದ್ರೋಳಿ-ಅಳಕೆ ರಸ್ತೆ, ಬ್ರಿಡ್ಜ್ ಗೆ 11 ಕೋಟಿ ರೂಪಾಯಿ: ಶಾಸಕ ಜೆ.ಆರ್.ಲೋಬೊ
ಮಂಗಳೂರು: ಕುದ್ರೋಳಿ-ಅಳಕೆ ರಸ್ತೆಯಲ್ಲಿ ನೂತನವಾಗಿ ಬ್ರಿಡ್ಜ್ ಕಾಮಗಾರಿಗೆ ಮುಖ್ಯಮಂತ್ರಿಗಳ ವಿಶೇಷ ಅನುದಾನದಲ್ಲಿ 11 ಕೋಟಿ ರೂಪಾಯಿ ಬಿಡುಗಡೆಯಾಗಿದೆ ಎಂದು ಶಾಸಕ ಜೆ.ಆರ್.ಲೋಬೊ...
ಜೂ.21ರಂದು ಅಂತರಾಷ್ಟ್ರೀಯ ಯೋಗ ದಿನಾಚರಣೆ: ಅಚ್ಚುಕಟ್ಟಾಗಿ ಸಂಘಟಿಸಲು ಅಪರ ಜಿಲ್ಲಾಧಿಕಾರಿ ಸೂಚನೆ
ಜೂ.21ರಂದು ಅಂತರಾಷ್ಟ್ರೀಯ ಯೋಗ ದಿನಾಚರಣೆ: ಅಚ್ಚುಕಟ್ಟಾಗಿ ಸಂಘಟಿಸಲು ಅಪರ ಜಿಲ್ಲಾಧಿಕಾರಿ ಸೂಚನೆ
ಮಂಗಳೂರು: ಜಿಲ್ಲೆಯಾದ್ಯಂತ ಜೂನ್ 21ರಂದು ಹಮ್ಮಿಕೊಳ್ಳಲಾಗಿರುವ 10ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಅತ್ಯಂತ ಶಿಸ್ತುಬದ್ಧವಾಗಿ ಹಾಗೂ ಅಚ್ಚುಕಟ್ಟಾಗಿ ಸಂಘಟಿಸುವಂತೆ ಅಪರ ಜಿಲ್ಲಾಧಿಕಾರಿ...


























