ಲೋಕಾಯುಕ್ತ ನ್ಯಾಯಮೂರ್ತಿಗಳಿಂದ ನ.17ರಂದು ಸಾರ್ವಜನಿಕ ವಿಚಾರಣೆ
ಲೋಕಾಯುಕ್ತ ನ್ಯಾಯಮೂರ್ತಿಗಳಿಂದ ನ.17ರಂದು ಸಾರ್ವಜನಿಕ ವಿಚಾರಣೆ
ಮ0ಗಳೂರು : ಲೋಕಾಯುಕ್ತ ನ್ಯಾಯಮೂರ್ತಿ ಪಿ. ವಿಶ್ವನಾಥ ಶೆಟ್ಟಿ ಅವರು ನವೆಂಬರ್ 17ರಂದು ಮಂಗಳೂರಿನ ಪುರಭವನದಲ್ಲಿ ಸಾರ್ವಜನಿಕರ ಕುಂದುಕೊರತೆಗಳ ಅಹವಾಲು ಸ್ವೀಕಾರ ಮತ್ತು ವಿಚಾರಣೆಯನ್ನು ನಡೆಸಲಿದ್ದಾರೆ.
ದಕ್ಷಿಣ ಕನ್ನಡ...
ಮಂಗಳೂರು ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆ
ಮಂಗಳೂರು ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆ
ಮಂಗಳೂರು: ನಗರದ ಕೋಡಿಯಾಲ್ಬೈಲ್ನಲ್ಲಿರುವ ಜಿಲ್ಲಾ ನ್ಯಾಯಾಲಯ ಸಂಕೀರ್ಣದಲ್ಲಿ ಆರ್ಡಿಎಕ್ಸ್ ಐಇಡಿ ಬಾಂಬ್ ಇಡಲಾಗಿದೆ ಎಂಬ ಹುಸಿ ಬೆದರಿಕೆಯನ್ನು ಶುಕ್ರವಾರ ಹಾಕಲಾಗಿದೆ.
ಶುಕ್ರವಾರ ಮುಂಜಾವ ಸುಮಾರು 2:30ರ ವೇಳೆಗೆ ನ್ಯಾಯಾಲಯದ...
ಕದ್ರಿ ಸಂಗೀತ ಕಾರಂಜಿ ಶೀಘ್ರ ಲೋಕಾರ್ಪಣೆ : ಶಾಸಕ ಜೆ.ಆರ್.ಲೋಬೊ
ಕದ್ರಿ ಸಂಗೀತ ಕಾರಂಜಿ ಶೀಘ್ರ ಲೋಕಾರ್ಪಣೆ : ಶಾಸಕ ಜೆ.ಆರ್.ಲೋಬೊ
ಮಂಗಳೂರು: ಕದ್ರಿ ಪಾರ್ಕ್ ಸಂಗೀತ ಕಾರಂಜಿ ಬಹುತೇಕ ಪೂರ್ಣಗೊಂಡಿದ್ದು ಶೀಘ್ರದಲ್ಲೇ ಮುಖ್ಯಮಂತ್ರಿ, ಪ್ರವಾಸೋದ್ಯನ ಸಚಿವರು ಅಥವಾ ನಗರಾಭಿವೃದ್ಧಿ ಸಚಿವರಿಂದ ಲೋಕಾರ್ಪಣೆ ಮಾಡಿಸಲಾಗುವುದು ಎಂದು...
ನದಿ ಹೂಳಿನ ಸಮಸ್ಯೆ : ಆ.20 ಕ್ಕೆ ಶಾಸಕ ನೇತ್ರತ್ವದಲ್ಲಿ ಸಭೆ
ನದಿ ಹೂಳಿನ ಸಮಸ್ಯೆ : ಆ.20 ಕ್ಕೆ ಶಾಸಕ ನೇತ್ರತ್ವದಲ್ಲಿ ಸಭೆ
ಕುಂದಾಪುರ: ಇಲ್ಲಿನ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಾಳಾವರ, ಕೆದೂರು, ಬೇಳೂರು, ತೆಕ್ಕಟ್ಟೆ, ಕೋಟ, ಬಾರ್ಕೂರು ಮತ್ತು ವಡ್ಡರ್ಸೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ...
ಸುರತ್ಕಲ್: ರಾ. ಹೆದ್ದಾರಿಯಲ್ಲಿ ಬಿದ್ದಿದ್ದ ಭಾರೀ ಪ್ರಮಾಣದ ಜಲ್ಲಿ ತೆರವು; ಹೆದ್ದಾರಿ ಗಸ್ತು ಪೊಲೀಸರ ಸಮಯಪ್ರಜ್ಞೆಗೆ ಸಾರ್ವಜನಿಕರ ಮೆಚ್ಚುಗೆ
ಸುರತ್ಕಲ್: ರಾ. ಹೆದ್ದಾರಿಯಲ್ಲಿ ಬಿದ್ದಿದ್ದ ಭಾರೀ ಪ್ರಮಾಣದ ಜಲ್ಲಿ ತೆರವು; ಹೆದ್ದಾರಿ ಗಸ್ತು ಪೊಲೀಸರ ಸಮಯಪ್ರಜ್ಞೆಗೆ ಸಾರ್ವಜನಿಕರ ಮೆಚ್ಚುಗೆ
ಸುರತ್ಕಲ್: ರಾಷ್ಟ್ರೀಯ ಹೆದ್ದಾರಿ 66ರ ಸುರತ್ಕಲ್ ಜಂಕ್ಷನ್ ನಲ್ಲಿ ಜಲ್ಲಿಕಲ್ಲು ಸಾಗಾಟ ಮಾಡುತ್ತಿದ್ದ ಟ್ರಕ್...
ಮಂಗಳೂರು ಪೊಲೀಸ್ ಆಯುಕ್ತರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಗೃಹ ಸಚಿವರಿಗೆ ಸಿಪಿಎಂ ಮನವಿ
ಮಂಗಳೂರು ಪೊಲೀಸ್ ಆಯುಕ್ತರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಗೃಹ ಸಚಿವರಿಗೆ ಸಿಪಿಎಂ ಮನವಿ
ಮಂಗಳೂರು: ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್ ವಿರುದ್ಧ ಸೂಕ್ತ ಶಿಸ್ತು ಕ್ರಮ ಜರುಗಿಸಬೇಕು ಹಾಗೂ ಅವರನ್ನು ತಕ್ಷಣ...
ಕೆಂದ್ರ ಬಜೆಟ್: ಕಾಂಗ್ರೆಸ್ ಸರಕಾರದ ಯೋಜನೆ ನೋಡಿ ಕಲಿಯಬಹುದಿತ್ತು – ಸಚಿವೆ ಲಕ್ಷ್ಮೀ ಹೆಬ್ಬಾಳಕರ್
ಕೆಂದ್ರ ಬಜೆಟ್: ಕಾಂಗ್ರೆಸ್ ಸರಕಾರದ ಯೋಜನೆ ನೋಡಿ ಕಲಿಯಬಹುದಿತ್ತು - ಸಚಿವೆ ಲಕ್ಷ್ಮೀ ಹೆಬ್ಬಾಳಕರ್
ಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಗುರುವಾರ ಮಂಡಿಸಿರುವ ಬಜೆಟ್ ಅತ್ಯಂತ ನಿರಾಸೆ ಮೂಡಿಸಿದೆ. ರಾಜ್ಯಕ್ಕೆ, ಅದರಲ್ಲೂ...
ಸಮವಸ್ತ್ರಕ್ಕೆ ಗೌರವ ತರುವ ಕೆಲಸ ಅಗತ್ಯ: ಎಸ್ಪಿ ಡಾ.ಅರುಣ್
ಸಮವಸ್ತ್ರಕ್ಕೆ ಗೌರವ ತರುವ ಕೆಲಸ ಅಗತ್ಯ: ಎಸ್ಪಿ ಡಾ.ಅರುಣ್
ಉಡುಪಿ: ದೇಶದ ಕಾನೂನು ಹಾಗೂ ಸಾಮಾಜಿಕ ಭದ್ರತೆಗಾಗಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್, ಗೃಹ ರಕ್ಷಕರು ಸೇರಿದಂತೆ ವಿವಿಧ ರಕ್ಷಣಾ ಇಲಾಖೆಯಲ್ಲಿನ ಸಿಬ್ಬಂದಿಗಳು ತಾವು ಧರಿಸುವ...
ಯುನೈಟೆಡ್ ಫ್ರೆಂಡ್ಸ್ ಸರ್ಕಲ್ ಕಲ್ಲಡ್ಕ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ
ಯುನೈಟೆಡ್ ಫ್ರೆಂಡ್ಸ್ ಸರ್ಕಲ್ ಕಲ್ಲಡ್ಕ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ
ಮಂಗಳೂರು: 74 ನೇ ಸ್ವಾತಂತ್ರ ದಿನಾಚರಣೆಯ ಅಂಗವಾಗಿ ಯುನೈಟೆಡ್ ಫ್ರೆಂಡ್ಸ್ ಸರ್ಕಲ್ ಕೆ.ಸಿ.ರೋಡ್ ಕಲ್ಲಡ್ಕ ವತಿಯಿಂದ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು.
ಯುನೈಟೆಡ್ ಫ್ರೆಂಡ್ಸ್...
ಎಂಟು ದಿನಗಳಲ್ಲಿ ಮದುವೆಯಾಗಬೇಕಾಗಿದ್ದ ವರ ರಸ್ತೆ ಅಪಘಾತದಲ್ಲಿ ದುರ್ಮರಣ
ಎಂಟು ದಿನಗಳಲ್ಲಿ ಮದುವೆಯಾಗಬೇಕಾಗಿದ್ದ ವರ ರಸ್ತೆ ಅಪಘಾತದಲ್ಲಿ ದುರ್ಮರಣ
ಕುಂದಾಪುರ: ಮುಂದಿನ 8 ದಿನಗಳಲ್ಲಿ ಹಸೆಮಣೆ ಏರಬೇಕಿದ್ದ ಯುವಕನೋರ್ವ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66 ರ ಕೋಟ ಬಳಿ...




























