ಸರ್ಕಾರದ ಜನಪರ ಯೋಜನೆಗಳು ಅರ್ಧಕ್ಕೆ ನಿಲ್ಲಬಾರದು : ಕೆ.ಗೋಪಾಲ ಪೂಜಾರಿ 

ಸರ್ಕಾರದ ಜನಪರ ಯೋಜನೆಗಳು ಅರ್ಧಕ್ಕೆ ನಿಲ್ಲಬಾರದು : ಕೆ.ಗೋಪಾಲ ಪೂಜಾರಿ  ಗುಡೆ ದೇವಸ್ಥಾನದ ಏತ ನೀರಾವರಿ ಯೋಜನಾ ಪ್ರದೇಶಕ್ಕೆ ಮಾಜಿ ಶಾಸಕರ ಭೇಟಿ ಕುಂದಾಪುರ : ಜನಪರ ಉದ್ದೇಶಗಳನ್ನು ಇರಿಸಿಕೊಂಡು ಅನುಷ್ಠಾನವಾಗುವ ಸರ್ಕಾರಿ ಯೋಜನೆಗಳು ಯಾವುದೇ...

ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ – ಟಾಪ್ ಮೂರು ಜಿಲ್ಲೆಗಳ ಪಟ್ಟಿಯಲ್ಲಿ ಉಡುಪಿ, ದಕ, ಕೊಡಗು

ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ - ಟಾಪ್ ಮೂರು ಜಿಲ್ಲೆಗಳ ಪಟ್ಟಿಯಲ್ಲಿ ಉಡುಪಿ, ದಕ, ಕೊಡಗು ಬೆಂಗಳೂರು: ರಾಜ್ಯದಲ್ಲಿ ದ್ವಿತೀಯ ಪಿಯು ಪರೀಕ್ಷೆ ಫಲಿತಾಂಶವನ್ನು ಶಿಕ್ಷಣ ಸಚಿವ ಸುರೇಶ್ ಕುಮಾರ್ ಅಧಿಕೃತವಾಗಿ ಪ್ರಕಟಿಸಿದ್ದು ...

‘ಸ್ಪೇಟ್‌ಬ್ಯಾಂಕ್‌  ಮೀನು ಮಾರುಕಟ್ಟೆಯಲ್ಲಿ  ಮೀನುಗಾರರ ಸಮಸ್ಯೆಗಳನ್ನು ಆಲಿಸಿದ ಡಾ. ನಾಗಲಕ್ಷ್ಮಿ ಚೌಧರಿ

'ಸ್ಪೇಟ್‌ಬ್ಯಾಂಕ್‌  ಮೀನು ಮಾರುಕಟ್ಟೆಯಲ್ಲಿ  ಮೀನುಗಾರರ ಸಮಸ್ಯೆಗಳನ್ನು ಆಲಿಸಿದ ಡಾ. ನಾಗಲಕ್ಷ್ಮಿ ಚೌಧರಿ ಮಂಗಳೂರು: ಮಂಗಳೂರಿನ ಹೃದಯಭಾಗವಾದ ಸ್ಟೇಟ್ ಬ್ಯಾಂಕ್ ಪರಿಸರದ ಮೀನು ಮಾರುಕಟ್ಟೆಯಲ್ಲಿ ವ್ಯಾಪಾರ ಮಾಡುವ ಮಹಿಳೆಯರ ಬದುಕು ದುಸ್ತರವಾಗಿರುವ ಹಿನ್ನೆಲೆಯಲ್ಲಿ, ಕರ್ನಾಟಕ ರಾಜ್ಯ...

ವೈಭವಪೂರ್ಣ ಶೋಭಾಯಾತ್ರೆಯೊಂದಿಗೆ  ಸರ್ವಜ್ಞ ಪೀಠವೇರಿದ ಅದಮಾರು ಶ್ರೀ

ವೈಭವಪೂರ್ಣ ಶೋಭಾಯಾತ್ರೆಯೊಂದಿಗೆ  ಸರ್ವಜ್ಞ ಪೀಠವೇರಿದ ಅದಮಾರು ಶ್ರೀ ಉಡುಪಿ: ಉಡುಪಿಯ ಅದಮಾರು ಶ್ರೀಗಳ ಪರ್ಯಾಯ ಮಹೋತ್ಸವ ಅದ್ದೂರಿಯಾಗಿ ನೇರವೇರಿತು. ಸರ್ವಜ್ನ ಪೀಠವನ್ನೇರುವ ಮೂಲಕ ಎರಡು ವರುಷಗಳ ಪೂಜಾ ಕೈಂಕರ್ಯವನ್ನು ಅಧಿಕಾರವನ್ನು ಅದಮಾರು ಶ್ರೀಗಳು ಪಲಿಮಾರು...

ಶ್ರೀ ನಿಕೇತನ ಕಪ್ ಮತ್ತು ಶ್ರೀನಿಕೇತನ ಪ್ರೀಮಿಯರ್ ಲೀಗ್ – 2023 ಆಮಂತ್ರಣ ಪತ್ರಿಕೆ ಬಿಡುಗಡೆ

ಶ್ರೀ ನಿಕೇತನ ಕಪ್ ಮತ್ತು ಶ್ರೀನಿಕೇತನ ಪ್ರೀಮಿಯರ್ ಲೀಗ್ – 2023 ಆಮಂತ್ರಣ ಪತ್ರಿಕೆ ಬಿಡುಗಡೆ ಬ್ರಹ್ಮಾವರ: ಶ್ರೀನಿಕೇತನ ಶಾಲೆ ಮಟಪಾಡಿ ಬ್ರಹ್ಮಾವರ ಸ್ಥಳೀಯ ಸಂಘ ಸಂಸ್ಥೆಗಳು ಮತ್ತು ಹಳೆ ವಿದ್ಯಾರ್ಥಿಗಳ ಸಹಭಾಗಿತ್ವದಲ್ಲಿ ಶಾಲಾ...

ಸರ್ಕಾರಿ ಆಸ್ಪತ್ರೆಗಳ ಉನ್ನತೀಕರಣಕ್ಕೆ ಸರ್ಕಾರ ಸನ್ನದ್ದ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ಸರ್ಕಾರಿ ಆಸ್ಪತ್ರೆಗಳ ಉನ್ನತೀಕರಣಕ್ಕೆ ಸರ್ಕಾರ ಸನ್ನದ್ದ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಕುಂದಾಪುರ: ಈ ಹಿಂದೆ ಸರ್ಕಾರಿ ಆಸ್ಪತ್ರೆಗಳಿಗೆ ಔಷಧಿ ಸರಬರಾಜು ಮಾಡುವಲ್ಲಿ ಒಂದಷ್ಟು ತೊಡಕುಗಳಾಗಿವೆ. ಆಸ್ಪತ್ರೆಗೆ ಬರುವ ಪ್ರತಿಯೊಬ್ಬ ರೋಗಿಗೂ ಉಚಿತ ಸೇವೆ...

ಮಂಗಳೂರು ಗೋಲಿಬಾರ್; ಉಡುಪಿ ಜಿಲ್ಲಾಧಿಕಾರಿಯಿಂದ ಮ್ಯಾಜಿಸ್ಟೀರಿಯಲ್ ತನಿಖೆ ಆರಂಭ

ಮಂಗಳೂರು ಗೋಲಿಬಾರ್; ಉಡುಪಿ ಜಿಲ್ಲಾಧಿಕಾರಿಯಿಂದ ಮ್ಯಾಜಿಸ್ಟೀರಿಯಲ್ ತನಿಖೆ ಆರಂಭ ಮಂಗಳೂರು: ಮಂಗಳೂರು ಗೋಲೀಬಾರ್ ಸಂಬಂಧ ಮ್ಯಾಜಿಸ್ಟೀರಿಯಲ್ ತನಿಖೆಯನ್ನು ಉಡುಪಿ ಜಿಲ್ಲಾಧಿಕಾರಿ ಜಗದೀಶ್ ಅವರು ಸೋಮವಾರ ಆರಂಭಿಸಿದರು. ಅವರು ಜಿಲ್ಲಾಧಿಕಾರಿ ಕಚೇರಿಗೆ ಭೇಟಿ ನೀಡಿ, ದ.ಕ. ಜಿಲ್ಲಾಧಿಕಾರಿ...

ಕೋಟ: ಸಾಲಿಗ್ರಾಮ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಶೀಘ್ರ ಕಸ ವಿಲೇವಾರಿ ಘಟಕ : ಸಚಿವ ಸೊರಕೆ

ಕೋಟ: ಗ್ರಾಮ ಪಂಚಾಯಿತಿ ಎನ್ನುವುದು ಅತ್ಯಂತ ಕೆಳಸ್ತರದಲ್ಲಿರುವ ಆಡಳಿತ ವ್ಯವಸ್ಥೆ. ಪಂಚಾಯಿತಿಗೆ ಸರಕಾರ ನೀಡುವ ಅನುದಾನವು ತುಂಬಾ ಕಡಿಮೆ, ಗ್ರಾಮ ಸಭೆಯಲ್ಲಿ ಕಂಡು ಬಂದ ಬೇಡಿಕೆಗಳನ್ನು ಪೂರೈಸಲು ಶಾಸಕರ, ಸಚಿವ ಅನುದಾನವನ್ನೆ ಬಯಸಬೇಕಾದ...

ಪುತ್ತೂರು : ಆಗಾಗ ಹದಗೆಡುವ ಆರೋಗ್ಯ, ಜಿಗುಪ್ಸೆಗೊಂಡ ಯುವತಿ ಜೀವಾಂತ್ಯ!

ಪುತ್ತೂರು : ಆಗಾಗ ಹದಗೆಡುವ ಆರೋಗ್ಯ, ಜಿಗುಪ್ಸೆಗೊಂಡ ಯುವತಿ ಜೀವಾಂತ್ಯ..! ಮಂಗಳೂರು: 22 ರ ಹರೆಯದ ಯುತಿಯೊಬ್ಬಳು ಜೀವನದಲ್ಲಿ ಜಿಗುಪ್ಸೆಗೊಂಡು ಜೀವಾಂತ್ಯ ಮಾಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ಕೆಯ್ಯೂರು ಗ್ರಾಮದಲ್ಲಿ ನಡೆದಿದೆ. ನೀತಾ...

ರಾಮಕೃಷ್ಣ ಮಿಷನ್ ಸ್ವಚ್ಚ ಮಂಗಳೂರು ಅಭಿಯಾನ: ಬಾಲಿವುಡ್ ನಟ ನಾನಾ ಪಾಟೇಕರ್ ಉದ್ಘಾಟನೆ

ರಾಮಕೃಷ್ಣ ಮಿಷನ್ ಸ್ವಚ್ಚ ಮಂಗಳೂರು ಅಭಿಯಾನ: ಬಾಲಿವುಡ್ ನಟ ನಾನಾ ಪಾಟೇಕರ್ ಉದ್ಘಾಟನೆ ಮಂಗಳೂರು : ರಾಮಕೃಷ್ಣ ಮಿಷನ್ ಆಯೋಜಿಸಿದ 200 ಸ್ವಚ್ಚ ಮಂಗಳೂರು ಅಭಿಯಾನದ ಉದ್ಘಾಟನೆಯನ್ನು ಬಾಲಿವುಡ್ ನಟ ಹಾಗೂ ಸಾಮಾಜಿಕ ಕಾರ್ಯಕರ್ತರಾದ...

Members Login

Obituary

Congratulations