ಮತ್ಸ್ಯಕ್ಷಾಮದಿಂದ ಕಂಗಾಲಾಗಿರುವ ಮೀನುಗಾರರಿಗೆ ಸರಕಾರ ತುರ್ತು ಪರಿಹಾರ ನೀಡಲಿ: ವಿಶ್ವಾಸ್ ವಿ. ಅಮೀನ್
ಮತ್ಸ್ಯಕ್ಷಾಮದಿಂದ ಕಂಗಾಲಾಗಿರುವ ಮೀನುಗಾರರಿಗೆ ಸರಕಾರ ತುರ್ತು ಪರಿಹಾರ ನೀಡಲಿ: ವಿಶ್ವಾಸ್ ವಿ. ಅಮೀನ್
ಉಡುಪಿ: ಹವಾಮಾನ ವೈಪರೀತ್ಯದಿಂದಾಗಿ ಸುಮಾರು 7 ತಿಂಗಳಿಂದ ಉಡುಪಿ ಜಿಲ್ಲೆಯ ಮೀನುಗಾರರು ಮೀನುಗಾರಿಕೆಯಿಲ್ಲದೆ ಕಂಗಾಲಾಗಿದ್ದು ಈ ವರ್ಷ ಎದುರಾದ ಮತ್ಸ್ಯಕ್ಷಾಮದಿಂದಾಗಿ...
ನಂದಿನಿ ಹಾಲು ಮತ್ತು ಮೊಸರಿನ ದರ ಪರಿಷ್ಕರಣೆ
ನಂದಿನಿ ಹಾಲು ಮತ್ತು ಮೊಸರಿನ ದರ ಪರಿಷ್ಕರಣೆ
ಮಂಗಳೂರು: ರಾಜ್ಯದಲ್ಲಿ ತೀವ್ರ ಬರಗಾಲವಿರುವುದರಿಂದ ಗ್ರಾಮೀಣ ಪ್ರದೇಶದಲ್ಲಿ ಹಾಲಿನ ಉತ್ಪಾದನೆಗೆ ನೀರು / ಮೇವಿನ ಕೊರತೆ ಹಿನ್ನೆಲೆಯಲ್ಲಿ ರಾಸುಗಳ ಸಾಕಾಣಿಕೆಗೆ ಬಳಸುವ ಪಶು ಆಹಾರದÀ...
ಗಾಂಜಾ ಮಾರಾಟ ಮಾಡುತ್ತಿದ್ದ ಯುವಕನ ಬಂಧನ
ಗಾಂಜಾ ಮಾರಾಟ ಮಾಡುತ್ತಿದ್ದ ಯುವಕನ ಬಂಧನ
ಮಂಗಳೂರು: ನಗರದಲ್ಲಿ ಎಕಾನಾಮಿಕ್ & ನಾರ್ಕೋಟಿಕ್ ಕ್ರೈಂ ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಗಳು ಮಾದಕ ದ್ರವ್ಯಗಳ ಸಾಗಾಟ/ ಮಾರಾಟ ಮಾಡುವವರ ಪತ್ತೆಯ ಬಗ್ಗೆ ಕೈಗೊಂಡಿರುವ ಕಾರ್ಯಾಚರಣೆಯಲ್ಲಿ...
ಜ.23: ಉಡುಪಿ ಜಿಲ್ಲಾ ಅಥ್ಲೆಟಿಕ್ ಅಸೋಸಿಯೇಶನ್ ಕಚೇರಿ ಉದ್ಘಾಟನೆ
ಜ.23: ಉಡುಪಿ ಜಿಲ್ಲಾ ಅಥ್ಲೆಟಿಕ್ ಅಸೋಸಿಯೇಶನ್ ಕಚೇರಿ ಉದ್ಘಾಟನೆ
ಉಡುಪಿ: ಉಡುಪಿ ಜಿಲ್ಲಾ ಅಥ್ಲೆಟಿಕ್ ಅಸೋಸಿಯೇಶನ್ ಇದರ ಅಧಿಕೃತ ಜಿಲ್ಲಾ ಕಚೇರಿಯ ಉದ್ಘಾಟನಾ ಸಮಾರಂಭವು ಜ.23ರಂದು ಸಂಜೆ 4 ಗಂಟೆಗೆ ಅಜ್ಜರಕಾಡು ಮಹಾತ್ಮ ಗಾಂಧಿ...
ಪೊಲೀಸ್ ದೌರ್ಜನ್ಯಕ್ಕೆ: ಎಸ್ಸೆಸ್ಸೆಫ್ ಖಂಡನೆ, ಶಾಂತಿ ಕಾಪಾಡಲು ಮನವಿ
ಪೊಲೀಸ್ ದೌರ್ಜನ್ಯಕ್ಕೆ: ಎಸ್ಸೆಸ್ಸೆಫ್ ಖಂಡನೆ, ಶಾಂತಿ ಕಾಪಾಡಲು ಮನವಿ
ಮಂಗಳೂರು: ಮಂಗಳೂರಿನಲ್ಲಿ ಪ್ರತಿಭಟನಾಕಾರರ ಮೇಲೆ ಪೋಲಿಸರು ದೌರ್ಜನ್ಯ ಎಸಗಿರುವುದನ್ನು ಕರ್ನಾಟಕ ರಾಜ್ಯ ಸುನ್ನಿ ಸ್ಟೂಡೆಂಟ್ಸ್ ಫೆಡರೇಶನ್ ರಾಜ್ಯಾಧ್ಯಕ್ಷ ಇಸ್ಮಾಈಲ್ ಸಖಾಫಿ ಕೊಡಗು ಖಂಡಿಸಿದ್ದಾರೆ.
ಇಲ್ಲಿ ಯಾವುದೇ...
ಭಗಿನಿ ಸಮಾಜದಲ್ಲಿ ಶಾಸಕ ಜೆ.ಆರ್.ಲೋಬೊ ಅವರ ದೀಪಾವಳಿ ಸಂಭ್ರಮಾಚರಣೆ
ಭಗಿನಿ ಸಮಾಜದಲ್ಲಿ ಶಾಸಕ ಜೆ.ಆರ್.ಲೋಬೊ ಅವರ ದೀಪಾವಳಿ ಸಂಭ್ರಮಾಚರಣೆ
ಮಂಗಳೂರು: ಜೆಪ್ಪುನಲ್ಲಿರುವ ಭಗಿನಿ ಸಮಾಜದಲ್ಲಿ ಶಾಸಕ ಜೆ.ಆರ್.ಲೋಬೊ ಅವರ ನೇತೃತ್ವದಲ್ಲಿ ದೀಪಾವಳಿ ಸಂಭ್ರಮಾಚರಣೆ ಕಾರ್ಯಕ್ರಮ ಜರಗಿತು. ಭಗಿನಿ ಸಮಾಜದ ಮಕ್ಕಳೊಂದಿಗೆ ಶಾಸಕ ಜೆ.ಆರ್.ಲೋಬೊ ಅವರು...
ಮಾಜಿ ಶಾಸಕ ಗೋಪಾಲ ಭಂಡಾರಿ ನಿಧನಕ್ಕೆ ಉಡುಪಿ ಬಿಷಪ್ ಜೆರಾಲ್ಡ್ ಐಸಾಕ್ ಲೋಬೊ ಸಂತಾಪ
ಮಾಜಿ ಶಾಸಕ ಗೋಪಾಲ ಭಂಡಾರಿ ನಿಧನಕ್ಕೆ ಉಡುಪಿ ಬಿಷಪ್ ಜೆರಾಲ್ಡ್ ಐಸಾಕ್ ಲೋಬೊ ಸಂತಾಪ
ಉಡುಪಿ: ಕಾರ್ಕಳದ ಮಾಜಿ ಶಾಸಕ ಎಚ್. ಗೋಪಾಲ ಭಂಡಾರಿಯವರ ನಿಧನಕ್ಕೆ ಉಡುಪಿ ಕೆಥೊಲಿಕ್ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅತಿ ವಂ|ಡಾ|...
ಕಲ್ಲಡ್ಕ ಘಟನೆ, ಅಶ್ರಫ್ ಕೊಲೆ ತನಿಖೆಗೆ ನಾಲ್ಕು ತಂಡ ರಚನೆ ; ಅಲೋಕ್ ಮೋಹನ್
ಕಲ್ಲಡ್ಕ ಘಟನೆ, ಅಶ್ರಫ್ ಕೊಲೆ ತನಿಖೆಗೆ ನಾಲ್ಕು ತಂಡ ರಚನೆ ; ಅಲೋಕ್ ಮೋಹನ್
ಮಂಗಳೂರು: ಬಂಟ್ವಾಳದ ಕಲ್ಲಡ್ಕ ಮತ್ತು ಸುತ್ತಮುತ್ತಲಿನಲ್ಲಿ ಕೆಲದಿನಗಳಿಂದ ನಡೆದಿರುವ ಅಹಿತಕರ ಘಟನೆಗಳಲ್ಲಿ ಭಾಗಿಯಾಗಿರುವ ಆರೋಪಿಗಳ ಹಾಗೂ ಹತ್ಯೆ ಪ್ರಕರಣದ...
ಅಸ್ಟ್ರೊ ಮೋಹನ್ ಅವರಿಗೆ ಆಮೆರಿಕದ ಐ ಸಿ ಯಸ್ ನಿಂದ ಮಾಸ್ಟರ್ಸ್ ಪದವಿ
ಅಸ್ಟ್ರೊ ಮೋಹನ್ ಅವರಿಗೆ ಆಮೆರಿಕದ ಐ ಸಿ ಯಸ್ ನಿಂದ ಮಾಸ್ಟರ್ಸ್ ಪದವಿ
ಉಡುಪಿ: ಅಂತಾರಾಷ್ಟ್ರೀಯ ಮನ್ನಣೆ ಉದಯವಾಣಿ ಪತ್ರಿಕೆಯ ಛಾಯಾಚಿತ್ರ ಪತ್ರಕರ್ತ ಆಸ್ಟ್ರೊ ಮೋಹನ್ ಅವರಿಗೆ ಅಮೆರಿಕೆಯ ಇಮೇಜ್ ಕೊಲೀಗ್ ಸೊಸೈಟಿಯಿಂದ ಮಾಸ್ಟರ್ಸ್ ಪದವಿ...
ಶಾರ್ಜಾ, ದುಬಾಯಿ ತುಳು – ಕನ್ನಡ ಕಲಾವಿದರಿಂದ “ವಾ ಗಳಿಗೆಡ್ ಪುಟುದನಾ” ತುಳು ಹಾಸ್ಯಮಯ ನಾಟಕ ಯಶಸ್ವೀ ಪ್ರದರ್ಶನ
ಶಾರ್ಜಾ, ದುಬಾಯಿ ತುಳು - ಕನ್ನಡ ಕಲಾವಿದರಿಂದ "ವಾ ಗಳಿಗೆಡ್ ಪುಟುದನಾ" ತುಳು ಹಾಸ್ಯಮಯ ನಾಟಕ ಯಶಸ್ವೀ ಪ್ರದರ್ಶನ
ಮುಂಬಯಿ: ಕೀರ್ತಿ, ಹೆಸರು ಇತ್ಯಾದಿಗಳ ಅಭಿಲಾಷೆಗೆ ಯಿಲ್ಲದೆ ಸಮಾಜ ಸೇವೆಯತ್ತ ಸಂಘಟನೆಗಳು ಹೆಚ್ಚಿನ ಗಮನ...



























