26.9 C
Mangalore
Saturday, August 8, 2026

ಗ್ರಂಥಾಲಯ ಮೇಲ್ವಿಚಾರಕರಿಗೆ ಕನಿಷ್ಟ ವೇತನ, ಸೇವಾ ಭದ್ರತೆ ನೀಡಲು ಶಾಸಕ ಕಾಮತ್ ಮನವಿ

ಗ್ರಂಥಾಲಯ ಮೇಲ್ವಿಚಾರಕರಿಗೆ ಕನಿಷ್ಟ ವೇತನ, ಸೇವಾ ಭದ್ರತೆ ನೀಡಲು ಶಾಸಕ ಕಾಮತ್ ಮನವಿ ಮಂಗಳೂರು: ಗ್ರಾಮ ಪಂಚಾಯತ್ ಗ್ರಂಥಾಲಯ ಮೇಲ್ವಿಚಾರಕರಿಗೆ ಕನಿಷ್ಟ ವೇತನ ಸೌಲಭ್ಯವನ್ನು ನಿಗದಿಗೊಳಿಸಿ, ಸೇವಾ ಭದ್ರತೆಯನ್ನು ನೀಡಿ, ಖಾಯಂ ಮಾಡಲು ರಾಜ್ಯ...

ಮೊಂಟೆಪದವು: ಮನೆ ಮೇಲೆ ಗುಡ್ಡ ಕುಸಿದು ಬಿದ್ದು ಮಹಿಳೆ ಮೃತ್ಯು

ಮೊಂಟೆಪದವು: ಮನೆ ಮೇಲೆ ಗುಡ್ಡ ಕುಸಿದು ಬಿದ್ದು ಮಹಿಳೆ ಮೃತ್ಯು ಉಳ್ಳಾಲ: ಎಡೆಬಿಡದೆ ಸುರಿದ ವಿಪರೀತ ಮಳೆಗೆ ಎರಡು ಮನೆಗಳಿಗೆ ಗುಡ್ಡ ಜರಿದು ಬಿದ್ದ ಪರಿಣಾಮ ಓರ್ವ ಮಹಿಳೆ ಮೃತ ಪಟ್ಟ ಘಟನೆ ತಾಲೂಕಿನ...

‘ಕ್ಷಮತಾ ಅಕಾಡೆಮಿ’ -2017 3 ನೇ ಶಿಬಿರದ ಸಮಾರೋಪ ಸಮಾರಂಭ

‘ಕ್ಷಮತಾ ಅಕಾಡೆಮಿ’ -2017 3 ನೇ ಶಿಬಿರದ ಸಮಾರೋಪ ಸಮಾರಂಭ ವಿಶ್ವ ಕೊಂಕಣಿ ವಿದ್ಯಾರ್ಥಿವೇತನನಿಧಿ ವತಿಯಿಂದ ಇಂಜಿನಿಯರಿಂಗ ಮತ್ತು ಮೆಡಿಕಲ್ ಉನ್ನತ ಶಿಕ್ಷಣಕ್ಕಾಗಿ ವಿದ್ಯಾರ್ಥಿವೇತನವನ್ನು ನೀಡುತ್ತದೆ. ಹಾಗೆಯೇ ವಿಶ್ವ ಕೊಂಕಣಿ ವಿದ್ಯಾರ್ಥಿವೇತನ ಪಡೆದ...

ನೂತನ ಮುಖ್ಯಮಂತ್ರಿಯಾಗಿ ಬಿ.ಎಸ್‌.ಯಡಿಯೂರಪ್ಪ ಪ್ರಮಾಣವಚನ ಸ್ವೀಕಾರ

ನೂತನ ಮುಖ್ಯಮಂತ್ರಿಯಾಗಿ ಬಿ.ಎಸ್‌.ಯಡಿಯೂರಪ್ಪ ಪ್ರಮಾಣವಚನ ಸ್ವೀಕಾರ ಬೆಂಗಳೂರು: ನೂತನ ಮುಖ್ಯಮಂತ್ರಿಯಾಗಿ ಬಿ.ಎಸ್‌.ಯಡಿಯೂರಪ್ಪ ಅವರು ಹಸಿರು ಶಾಲು ಹೊದ್ದು ಗುರುವಾರ ಪ್ರಮಾಣವಚನ ಸ್ವೀಕರಿಸಿದರು. ಯಡಿಯೂರಪ್ಪ ಅವರು ದೇವರು ಮತ್ತು ರೈತರ ಹೆಸರಿನಲ್ಲಿ ಪ್ರಮಾಣ ಸ್ವೀಕರಿಸಿದರು. ರಾಜ್ಯಪಾಲ ವಜುಭಾಯಿ ವಾಲಾ...

ಜಿಲ್ಲೆಯ ಸೌಹಾರ್ದತೆ ಪರಂಪರೆ ಎತ್ತಿಹಿಡಿಯಿರಿ- ಗೃಹ ಸಚಿವ ಬಸವರಾಜ ಬೊಮ್ಮಾಯಿ 

ಜಿಲ್ಲೆಯ ಸೌಹಾರ್ದತೆ ಪರಂಪರೆ ಎತ್ತಿಹಿಡಿಯಿರಿ- ಗೃಹ ಸಚಿವ ಬಸವರಾಜ ಬೊಮ್ಮಾಯಿ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯನ್ನು ಹಲವಾರು ಹಿರಿಯರು ಕಟ್ಟಿ ಬೆಳೆಸಿ ಇಲ್ಲಿನ ಆರ್ಥಿಕ ಹಾಗೂ ಶೈಕ್ಷಣಿಕ ಪ್ರಗತಿಗೆ ಕಾರಣರಾಗಿದ್ದು, ಈ ಪರಂಪರೆಯನ್ನು ಎತ್ತಿಹಿಡಿದು...

ಪದ್ಮಶ್ರೀ ಪುರಸ್ಕೃತೆ, ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ನಿಧನ

ಪದ್ಮಶ್ರೀ ಪುರಸ್ಕೃತೆ, ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ನಿಧನ ಬೆಂಗಳೂರು: ಪದ್ಮಶ್ರೀ ಪುರಸ್ಕೃತರಾದ ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಶುಕ್ರವಾರ ವಿಧಿವಶರಾಗಿದ್ದಾರೆ. ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ಸಾಲುಮರದ ತಿಮ್ಮಕ್ಕ ಬೆಂಗಳೂರಿನ ಜಯನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ...

ಬಿಕರ್ನಕಟ್ಟೆ ಬಾಲಯೇಸುವಿನ ಪುಣ್ಯಕ್ಷೇತ್ರದಲ್ಲಿ ಕೊಂಕಣಿ ಮಾನ್ಯದ ದಿನದ ಆಚರಣೆ

ಬಿಕರ್ನಕಟ್ಟೆ ಬಾಲಯೇಸುವಿನ ಪುಣ್ಯಕ್ಷೇತ್ರದಲ್ಲಿ ಕೊಂಕಣಿ ಮಾನ್ಯದ ದಿನದ ಆಚರಣೆ ಮಂಗಳೂರು, ಆಗಸ್ಟ್ ೨೨: ಬಾಲ ಯೇಸುವಿನ ಪುಣ್ಯಕ್ಷೇತ್ರದ  ಕ್ಯಾಂಪಸ್‌ನಲ್ಲಿ ಆಗಸ್ಟ್ ೨೨, ಗುರುವಾರದಂದು ’ಕೊಂಕಣಿ ಮಾನ್ಯತಾ ದಿನ ೨೦೨೪’  ಮತ್ತು ಕೊಂಕಣಿ ಚಲನಚಿತ್ರದ ಪ್ರದರ್ಶನವನ್ನು...

ಬಾಲ ಭಿಕ್ಷಾಟಣೆ ನಿರ್ಮೂಲನೆಗಾಗಿ ಜನಜಾಗೃತಿ ಅಭಿಯಾನ

ಬಾಲ ಭಿಕ್ಷಾಟಣೆ ನಿರ್ಮೂಲನೆಗಾಗಿ ಜನಜಾಗೃತಿ ಅಭಿಯಾನ ಮಂಗಳೂರು: ಪ್ರತಿಯೊಂದು ವ್ಯಕಿಯು ಸಮಾಜದಲ್ಲಿ ಘನತೆ, ಗೌರವದಿಂದ ಬದುಕಬೇಕೆಂದು ನಮ್ಮ ಸಂವಿಧಾನದ ಆಶಯವಾಗಿದ್ದು, ಈ ನಿಟ್ಟಿನಲ್ಲಿ ಶಿಕ್ಷಣವು ವ್ಯಕ್ತಿಯ ಬದುಕಿನಲ್ಲಿ ಮುಖ್ಯ ಪಾತ್ರ ವಹಿಸುತ್ತದೆ. ಆದರೆ ಅದೆಷ್ಟೋ...

ಮಂಗಳೂರು| ಮೀನು ವ್ಯಾಪಾರಿಯ ಕೊಲೆಯತ್ನ ಪ್ರಕರಣ: ರೌಡಿಶೀಟರ್ ಕೋಡಿಕೆರೆ ಲೋಕೇಶ್ ಬಂಧನ

ಮಂಗಳೂರು| ಮೀನು ವ್ಯಾಪಾರಿಯ ಕೊಲೆಯತ್ನ ಪ್ರಕರಣ: ರೌಡಿಶೀಟರ್ ಕೋಡಿಕೆರೆ ಲೋಕೇಶ್ ಬಂಧನ ಮಂಗಳೂರು : ರೌಡಿಶೀಟರ್ ಸುಹಾಸ್ ಶೆಟ್ಟಿ ಕೊಲೆಗೆ ಪ್ರತೀಕಾರವಾಗಿ ಉಳ್ಳಾಲದ ಮೀನು ವ್ಯಾಪಾರಿಯ ಕೊಲೆಗೆ ಯತ್ನಿಸಿದ ಆರೋಪದ ಮೇರೆಗೆ ರೌಡಿಶೀಟರ್ ಕೋಡಿಕೆರೆ...

ಪಶ್ಚಿಮ ವಾಹಿನಿ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 8 ಕಿರು ಅಣೆಕಟ್ಟು ಕಾಮಗಾರಿ ಪ್ರಗತಿಯಲ್ಲಿ 

ಪಶ್ಚಿಮ ವಾಹಿನಿ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 8 ಕಿರು ಅಣೆಕಟ್ಟು ಕಾಮಗಾರಿ ಪ್ರಗತಿಯಲ್ಲಿ  ಮಂಗಳೂರು : ರಾಜ್ಯದ ಕರಾವಳಿಯಲ್ಲಿ ನೀರಾವರಿ ಸೌಲಭ್ಯ ಒದಗಿಸಲು ಜಾರಿಗೆ ತಂದಿರುವ ಪಶ್ಚಿಮ ವಾಹಿನಿ ಯೋಜನೆಯಲ್ಲಿ ದಕ್ಷಿಣ ಕನ್ನಡ...

Members Login

Obituary

Congratulations