ಬಂಪರ್ ಕೊಡುಗೆ! 5 ಪ್ಯಾಕ್ ಗಾಂಜಾ ಕೊಂಡರೆ 1 ಉಚಿತ; ಗಾಂಜಾ ಮಾರಾಟ ಮಾಡುತಿದ್ದ ವಿದ್ಯಾರ್ಥಿಗಳ ಬಂಧನ
ಬಂಪರ್ ಕೊಡುಗೆ! 5 ಪ್ಯಾಕ್ ಗಾಂಜಾ ಕೊಂಡರೆ 1 ಉಚಿತ; ಗಾಂಜಾ ಮಾರಾಟ ಮಾಡುತಿದ್ದ ವಿದ್ಯಾರ್ಥಿಗಳ ಬಂಧನ
ಮಂಗಳೂರು: ನಗರದ ಶ್ರೀನಿವಾಸ ಕಾಲೇಜು ಹಾಗೂ ಬಲ್ಮಠದ ಪರಿಸರದಲ್ಲಿ ವಿದ್ಯಾರ್ಥಿಗಳಿಗೆ ಮಾದಕ ವಸ್ತುವಾದ ಗಾಂಜಾ ಮಾರಾಟ...
ಪರಿಸರ ದಿನಾಚರಣೆಯ ಅಂಗವಾಗಿ ಚಿತ್ರಕಲೆಯ ಮೂಲಕ ಜಾಗೃತಿ
ಪರಿಸರ ದಿನಾಚರಣೆಯ ಅಂಗವಾಗಿ ಚಿತ್ರಕಲೆಯ ಮೂಲಕ ಜಾಗೃತಿ
ನೆಹರೂ ಯುವ ಕೇಂದ್ರ ಮಂಗಳೂರು ಯುವ ಕಾರ್ಯ ಹಾಗೂ ಕ್ರೀಡಾ ಸಚಿವರು ಭಾರತ ಸರ್ಕಾರ ಹಾಗೂ ಮಿಹಿಕಾಸ್ ಕ್ರಿಯೇಟಿವ್ ಡ್ರಾಯಿಂಗ್ ಕ್ಲಾಸ್ ಇವರ ಸಹಯೋಗದೊಂದಿಗೆ ವಿಶ್ವ...
ಪಡುಕೋಣೆ ಜನತೆಯನ್ನು ಬೆಚ್ಚಿ ಬೀಳಿಸಿದ ಪ್ರಕರಣ: ಕೊನೆಗೂ ಆಲೂರಿನ ಪಿಸ್ತೂಲ್ ಗ್ಯಾಂಗ್ ಅಂದರ್!
ಪಡುಕೋಣೆ ಜನತೆಯನ್ನು ಬೆಚ್ಚಿ ಬೀಳಿಸಿದ ಪ್ರಕರಣ: ಕೊನೆಗೂ ಆಲೂರಿನ ಪಿಸ್ತೂಲ್ ಗ್ಯಾಂಗ್ ಅಂದರ್!
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಿಗೆ ಪಿಸ್ತೂಲ್ ತೋರಿಸಿ ಬೆದರಿಕೆ
ಮಾರಕಾಯುಧಗಳಿಂದ ಸಿನಿಮೀಯ ರೀತಿಯಲ್ಲಿ ಬಂದ ತಂಡ
ಗಂಗೊಳ್ಳಿ ಪೊಲೀಸರ ಸಮಯಪ್ರಜ್ಞೆಗೆ...
ಮಂಗಳೂರು: ಧಾರಾಕಾರ ಮಳೆಗೆ ಬೃಹತ್ ಮರ ಧರೆಗುರುಳಿ ಮನೆಗೆ ಹಾನಿ
ಮಂಗಳೂರು: ಧಾರಾಕಾರ ಮಳೆಗೆ ಬೃಹತ್ ಮರ ಧರೆಗುರುಳಿ ಮನೆಗೆ ಹಾನಿ
ಮಂಗಳೂರು: ನಗರದಲ್ಲಿ ತಡರಾತ್ರಿ ಗುಡುಗು-ಸಿಡಿಲು ಸಮೇತ ಸುರಿದ ಭಾರೀ ಮಳೆಯಿಂದಾಗಿ ಬೃಹತ್ ವೃಕ್ಷವೊಂದು ಧರೆಗುರುಳಿ ಮನೆಗೆ ಹಾನಿ ಉಂಟಾದ ಘಟನೆ ನಡೆದಿದೆ.
ಮಂಗಳೂರಿನ ಬಸವನಗುಡಿ...
ಉಡುಪಿ : ಜನವರಿ 27ರಂದು ‘ನ್ಯೂಸ್ ವಿಚ್ ಮ್ಯಾಟರ್ಸ್’ ಮಾಧ್ಯಮ ಕಾರ್ಯಾಗಾರ
ಉಡುಪಿ : ಜಿಲ್ಲಾಡಳಿತ ಉಡುಪಿ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಜನವರಿ 27ರಂದು ಬೆಳಗ್ಗೆ 10.30 ಗಂಟೆಗೆ ‘ನ್ಯೂಸ್ ವಿಚ್ ಮ್ಯಾಟರ್ಸ್’ ಮಾಧ್ಯಮ ಕಾರ್ಯಾಗಾರವನ್ನು ಜಿಲ್ಲಾಧಿಕಾರಿ ಡಾ ವಿಶಾಲ್ ಆರ್ ಅವರ ಮಾರ್ಗದರ್ಶನದಲ್ಲಿ...
ಜನಾರ್ದನ ಪೂಜಾರಿ ಕೈ ಹಿಡಿದು ವೇದಿಕೆಯಿಂದ ಕೆಳಗಿಳಿಯಲು ನೆರವಾದ ರಾಹುಲ್ ಗಾಂಧಿ
ಜನಾರ್ದನ ಪೂಜಾರಿ ಕೈ ಹಿಡಿದು ವೇದಿಕೆಯಿಂದ ಕೆಳಗಿಳಿಯಲು ನೆರವಾದ ರಾಹುಲ್ ಗಾಂಧಿ
ಮಂಗಳೂರು: ಶುಕ್ರವಾರ ನಡೆದ ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಸಮಾರಂಭಕ್ಕೆ ಪಕ್ಷದ ಹಿರಿಯ ನಾಯಕ ಬಿ.ಜನಾರ್ದನ ಪೂಜಾರಿಯವರನ್ನು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ...
ಕಾಂಗ್ರೆಸ್ ಎರಡನೇ ಪಟ್ಟಿಯಲ್ಲಿ17 ಅಭ್ಯರ್ಥಿಗಳ ಹೆಸರು ಅಂತಿಮ; 4 ಕ್ಷೇತ್ರ ಬಾಕಿ – ಡಿಕೆ ಶಿವಕುಮಾರ್
ಕಾಂಗ್ರೆಸ್ ಎರಡನೇ ಪಟ್ಟಿಯಲ್ಲಿ17 ಅಭ್ಯರ್ಥಿಗಳ ಹೆಸರು ಅಂತಿಮ; 4 ಕ್ಷೇತ್ರ ಬಾಕಿ - ಡಿಕೆ ಶಿವಕುಮಾರ್
ನವದೆಹಲಿ: ಲೋಕಸಭಾ ಚುನಾವಣೆಗೆ ಕಾಂಗ್ರೆಸ್ನ ಏಳು ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಮಾರ್ಚ್ 8 ರಂದು ಬಿಡುಗಡೆ ಮಾಡಿದೆ....
ಗೋವುಗಳನ್ನು ಸಾಗಿಸುವಾಗ ಪಟಾಕಿ ಸಿಡಿಸಿ ಸಂಭ್ರಮ ಆಚರಿಸಿದವರ ವಿರುದ್ದ ಕ್ರಮಕ್ಕೆ ಆಗ್ರಹ
ಗೋವುಗಳನ್ನು ಸಾಗಿಸುವಾಗ ಪಟಾಕಿ ಸಿಡಿಸಿ ಸಂಭ್ರಮ ಆಚರಿಸಿದವರ ವಿರುದ್ದ ಕ್ರಮಕ್ಕೆ ಆಗ್ರಹ
ಮಂಗಳೂರು: ಜೋಕಟ್ಟೆಯಲ್ಲಿ ಗೋವುಗಳನ್ನು ಸಾಗಾಟ ಮಾಡುವಾಗ ಪಟಾಕಿ ಸಿಡಿಸಿ ಸಂಭ್ರಮ ಆಚರಿಸಿ ಸಮಾಜದಲ್ಲಿ ಕೋಮುಗಲಭೆಯನ್ನು ಸೃಷ್ಟಿಸಲು ಹುನ್ನಾರ ನಡೆಸಿದವರ ವಿರುದ್ದ...
ಮಂಗಳೂರು ನಗರ ದಕ್ಷಿಣದಲ್ಲಿ ಒಂದೇ ದಿನ 72 ಕಡೆಗಳಲ್ಲಿ ದಾಖಲೆಯ ಗುದ್ದಲಿಪೂಜೆ – ಶಾಸಕ ಕಾಮತ್
ಮಂಗಳೂರು ನಗರ ದಕ್ಷಿಣದಲ್ಲಿ ಒಂದೇ ದಿನ 72 ಕಡೆಗಳಲ್ಲಿ ದಾಖಲೆಯ ಗುದ್ದಲಿಪೂಜೆ - ಶಾಸಕ ಕಾಮತ್
ಮಂಗಳೂರು : ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ 72 ಕಡೆಗಳಲ್ಲಿ ಇಂದು ವಿವಿಧ ಕಾಮಗಾರಿಗಳಿಗೆ...
ಆಯುಷ್ಮಾನ್ ಭಾರತ್ ಯೋಜನೆಗೆ ಪ್ರಧಾನಿ ಮೋದಿಯವರ ಜನಪರ ಯೋಜನೆ- ಶಾಸಕ ಕಾಮತ್
ಆಯುಷ್ಮಾನ್ ಭಾರತ್ ಯೋಜನೆಗೆ ಪ್ರಧಾನಿ ಮೋದಿಯವರ ಜನಪರ ಯೋಜನೆ- ಶಾಸಕ ಕಾಮತ್
ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್ ದಾರರು) ಪ್ರತಿ ಕುಟುಂಬಕ್ಕೆ ವರ್ಷಕ್ಕೆ ಐದು ಲಕ್ಷ ರೂಪಾಯಿಯ ವರೆಗಿನ ಆರೋಗ್ಯ ಸುರಕ್ಷೆಯನ್ನು ನೀಡುವ ಕೇಂದ್ರ...


























