29.5 C
Mangalore
Wednesday, March 4, 2026

ಅಹ್ಮದಾಬಾದ್ ವಿಮಾನ ದುರಂತಕ್ಕೆ ಮಂಗಳೂರು ಬಿಷಪ್ ದಿಗ್ಭ್ರಮೆ, ಸಂತಾಪ

ಅಹ್ಮದಾಬಾದ್ ವಿಮಾನ ದುರಂತಕ್ಕೆ ಮಂಗಳೂರು ಬಿಷಪ್ ದಿಗ್ಭ್ರಮೆ, ಸಂತಾಪ ಮಂಗಳೂರು: ಗುಜರಾತಿನ ಅಹ್ಮದಾಬಾದ್ ನಲ್ಲಿ ಸಂಭವಿಸಿದ ಭೀಕರ ವಿಮಾನ ದುರಂತಕ್ಕೆ ಮಂಗಳೂರು ಧರ್ಮಪ್ರಾಂತ್ಯದ ಬಿಷಪ್ ಅತಿ ವಂದನೀಯ ಪೀಟರ್ ಪಾವ್ಲ್ ಸಲ್ಡಾನ್ಹಾ ಅವರು ದಿಗ್ಭ್ರಮೆ...

ಸೆಪ್ಟೆಂಬರ್ 10ರವರೆಗೆ ರಾಜ್ಯದ ಕರಾವಳಿಯಲ್ಲಿ ವ್ಯಾಪಕ ಮಳೆ ಸಾಧ್ಯತೆ

ಸೆಪ್ಟೆಂಬರ್ 10ರವರೆಗೆ ರಾಜ್ಯದ ಕರಾವಳಿಯಲ್ಲಿ ವ್ಯಾಪಕ ಮಳೆ ಸಾಧ್ಯತೆ ಬೆಂಗಳೂರು: ಇಂದಿನಿಂದ ಸೆಪ್ಟೆಂಬರ್ 10ರವರೆಗೆ ರಾಜ್ಯದ ಕರಾವಳಿಯಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಪ್ರಾದೇಶಿಕ ವಿಭಾಗದ ನಿರ್ದೇಶಕ ಸಿ.ಎಸ್. ಪಾಟೀಲ್...

ಗ್ರಾಹಕರ ಅನುಕೂಲಕ್ಕಾಗಿ ಸಣ್ಣ ಪ್ಯಾಕ್‌ಗಳ ಬಿಡುಗಡೆ, ರೂ.10ಕ್ಕೆ ನಂದಿನಿ ಹಾಲು, ಮೊಸರು 

ಗ್ರಾಹಕರ ಅನುಕೂಲಕ್ಕಾಗಿ ಸಣ್ಣ ಪ್ಯಾಕ್‌ಗಳ ಬಿಡುಗಡೆ, ರೂ.10ಕ್ಕೆ ನಂದಿನಿ ಹಾಲು, ಮೊಸರು  ಮಂಗಳೂರು: ನಂದಿನಿ ಹಾಲು ಮತ್ತು ಮೊಸರು ಇದೀಗ ರೂ. 10 ದರದಲ್ಲಿ ಸಣ್ಣ ಪ್ಯಾಕ್‌ಗಳಲ್ಲೂ ಲಭ್ಯವಾಗಲಿದೆ. ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ...

ದಕ ವಿಧಾನಪರಿಷತ್ ಉಪಚುನಾವಣೆ: ಬಿಜೆಪಿ ಅಭ್ಯ‍ರ್ಥಿಯಾಗಿ ಕಿಶೋರ್ ಕುಮಾರ್ ಪುತ್ತೂರು

ದಕ ವಿಧಾನಪರಿಷತ್ ಉಪಚುನಾವಣೆ: ಬಿಜೆಪಿ ಅಭ್ಯ‍ರ್ಥಿಯಾಗಿ ಕಿಶೋರ್ ಕುಮಾರ್ ಪುತ್ತೂರು ಬೆಂಗಳೂರು: ಕೋಟ ಶ್ರೀನಿವಾಸ ಪೂಜಾರಿಯವರಿಂದ ತೆರವಾದ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಉಪಚುನಾವಣೆಗೆ ಬಿಜೆಪಿ ಕಿಶೋರ್ ಕುಮಾರ್ ಪುತ್ತೂರು ಅವರನ್ನು ಪಕ್ಷ ಆಯ್ಕೆ...

SFI ನಾಯಕರ ಮೇಲೆ ಸುಳ್ಳು ಕೇಸು ದಾಖಲಿಸುವುದರ ವಿರುದ್ಧ ಪ್ರತಿಭಟನೆ

SFI ನಾಯಕರ ಮೇಲೆ ಸುಳ್ಳು ಕೇಸು ದಾಖಲಿಸುವುದರ ವಿರುದ್ಧ, ತಪ್ಪಿತಸ್ಥ ಪೊಲೀಸ್ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿ ಪ್ರತಿಭಟನೆ ಮಂಗಳೂರು: 2016 ಸೆಪ್ಟೆಂಬರ್ 2ರಂದು ಕಾರ್ಮಿಕ ವರ್ಗದ 17 ಪ್ರಮುಖ ಬೇಡಿಕೆಗಳನ್ನು ಮುಂದಿಟ್ಟು...

ದುಬೈ ನಿಂದ ಆಗಮಿಸಿದ ವ್ಯಕ್ತಿಯಲ್ಲಿ ಕರೋನಾ ವೈರಸ್ ಪತ್ತೆಯಾಗಿಲ್ಲ – ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್ ಸ್ಪಷ್ಟನೆ

ದುಬೈ ನಿಂದ ಆಗಮಿಸಿದ ವ್ಯಕ್ತಿಯಲ್ಲಿ ಕರೋನಾ ವೈರಸ್ ಪತ್ತೆಯಾಗಿಲ್ಲ – ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್ ಸ್ಪಷ್ಟನೆ ಮಂಗಳೂರು: ದುಬೈನಿಂದ ಮಂಗಳೂರಿಗೆ ಆಗಮಿಸಿದ ವ್ಯಕ್ತಿಯಲ್ಲಿ ಕೊರೊನಾ ವೈರಸ್ ಪತ್ತೆ ವಿಚಾರಕ್ಕೆ ಸಂಬಂಧಿಸಿದಂತೆ ದಕ್ಷಿಣಕನ್ನಡ ಜಿಲ್ಲಾಧಿಕಾರಿ...

ಬಿರುಕು ಬಿಟ್ಟ ಮುಳ್ಳಿಕಟ್ಟೆ ಅರಾಟೆ ಸೇತುವೆ – ಜಿಲ್ಲಾಧಿಕಾರಿ ಜಿ ಜಗದೀಶ್ ಸ್ಪಷ್ಟನೆ

ಬಿರುಕು ಬಿಟ್ಟ ಮುಳ್ಳಿಕಟ್ಟೆ ಅರಾಟೆ ಸೇತುವೆ - ಜಿಲ್ಲಾಧಿಕಾರಿ ಜಿ ಜಗದೀಶ್ ಸ್ಪಷ್ಟನೆ ಉಡುಪಿ: ಕುಂದಾಪುರದಿಂದ ಕಾರವಾರದವರೆಗಿನ ರಾಷ್ಟ್ರೀಯ ಹೆದ್ದಾರಿ 66 ರ ಚತುಷ್ಪಥ ರಸ್ತೆಯನ್ನು ಐ.ಆರ್.ಬಿ ಸಂಸ್ಥೆಯ ಮೂಲಕ ನಿರ್ಮಾಣ ಗೊಂಡ ಮುಳ್ಳಿಕಟ್ಟೆ...

ಕಂಬಳ ನೋಡಲು ಮಂಗಳೂರಿನಿಂದ ಬೆಂಗಳೂರಿಗೆ ಬಂದಿದ್ದ ಇಬ್ಬರು ಅಪಘಾತದಲ್ಲಿ ಮೃತ್ಯು

ಕಂಬಳ ನೋಡಲು ಮಂಗಳೂರಿನಿಂದ ಬೆಂಗಳೂರಿಗೆ ಬಂದಿದ್ದ ಇಬ್ಬರು ಅಪಘಾತದಲ್ಲಿ ಮೃತ್ಯು ಬೆಂಗಳೂರು: ಮೊದಲ ಬಾರಿಗೆ ಬೆಂಗಳೂರಿನಲ್ಲಿ ಅರಮನೆ ಮೈದಾನದಲ್ಲಿ ಕೋಣಗಳ ಓಟ ನೋಡಲು ಬೆಂಗಳೂರಿನ ಮೂಲೆ ಮೂಲೆಗಳಿಂದ ಆಗಮಿಸಿದ್ದು ಈ ಕಂಬಳವನ್ನು ನೋಡಲು...

ಮಕ್ಕಳು ನಿರಾಳವಾಗಿ ಬಾಳಬೇಕು – ಗಾಯತ್ರಿ ಎನ್ ನಾಯಕ್

ಮಕ್ಕಳು ನಿರಾಳವಾಗಿ ಬಾಳಬೇಕು - ಗಾಯತ್ರಿ ಎನ್ ನಾಯಕ್ ಮಂಗಳೂರು: ಮಕ್ಕಳ ಹಕ್ಕುಗಳ ರಕ್ಷಣೆಗೆ, ಸಮಾಜದ ಹೊಣೆ ಹಾಗೂ ಸರ್ಕಾರದ ಪರಿಣಾಮಕಾರಿ ಕಾನೂನಿನ ಅಗತ್ಯವಿದೆ. ಮಕ್ಕಳು ಯಾವುದೇ ತೊಂದರೆಗಳಿಗೆ ಒಳಪಡದಂತೆ ಆನಂದದಿಂದ, ಯಾವುದೇ ಭಯ,...

ಕಾವೂರು ಹಲ್ಲೆ ಪ್ರಕರಣದಲ್ಲಿ ನಾಲ್ವರ ಬಂಧನ

ಕಾವೂರು ಹಲ್ಲೆ ಪ್ರಕರಣದಲ್ಲಿ ನಾಲ್ವರ ಬಂಧನ ಮಂಗಳೂರು: ಮೇ 2, 2025 (ಪ್ರಕರಣ ಸಂಖ್ಯೆ 68/2025) ರಂದು ದಾಖಲಾಗಿರುವ ಹಲ್ಲೆ ಪ್ರಕರಣ ಸಂಬಂಧ ಕಾವೂರು ಪೊಲೀಸ್ ಠಾಣೆ ನಾಲ್ವರು ಆರೋಪಿಗಳನ್ನು ಬಂಧಿಸಿದೆ. ಈ ಪ್ರಕರಣವು...

Members Login

Obituary

Congratulations