ಮಂಗಳೂರಿನ ಲಕ್ಷ್ಮಿ ಮೆಮೋರಿಯಲ್ ಕಾಲೇಜ್ ಆಫ್ ನರ್ಸಿಂಗ್ನ ವಿದ್ಯಾರ್ಥಿನಿಯರಿಗೆ ಎಂಆರ್ಎಸ್ಎ ಸೂಪರ್ ಬಗ್ ಸೋಂಕು, ಮುಷ್ಕರ
ಮಂಗಳೂರು: ಮಂಗಳೂರಿನ ಲಕ್ಷ್ಮಿ ಮೆಮೋರಿಯಲ್ ಕಾಲೇಜ್ ಆಫ್ ನರ್ಸಿಂಗ್ನ ವಿದ್ಯಾರ್ಥಿನಿಯರಿಗೆ ’ಎಂಆರ್ಎಸ್ಎ ಸೂಪರ್ಬಗ್’ (ಮೆಥಿಲಿಸಿನ್-ರೆಸಿಸ್ಟೆಂಟ್ ಸ್ಟಾಫಿಲೊಕೊಕ್ಕಸ್ ಔರೆಯಸ್) ಸೋಂಕು ತಗುಲಿದ್ದು, ಕಾಲೇಜಿನ ವಿದ್ಯಾರ್ಥಿಗಳು ಸೋಂಕಿನ ವಿರುದ್ಧ ಅಗತ್ಯ ಕ್ರಮ ಕೈಗೊಂಡಿಲ್ಲ ಎಂದು ಪ್ರತಿಭಟಿಸಿ...
ಡಾ.ಮಾಲತಿ ಶೆಟ್ಟಿ ಮಾಣೂರು ಅವರಿಗೆ ರಾಣಿ ಕಿತ್ತೂರ ಚೆನ್ನಮ್ಮ ರಾಜ್ಯ ಪ್ರಶಸ್ತಿಗೆ ಆಯ್ಕೆ
ಡಾ.ಮಾಲತಿ ಶೆಟ್ಟಿ ಮಾಣೂರು ಅವರಿಗೆ ರಾಣಿ ಕಿತ್ತೂರ ಚೆನ್ನಮ್ಮ ರಾಜ್ಯ ಪ್ರಶಸ್ತಿಗೆ ಆಯ್ಕೆ
ಅಮೃತ ಪ್ರಕಾಶ ಪತ್ರಿಕೆ ವ್ಯವಸ್ಥಾಪಕಿ, ಸಂಪಾದಕಿ, ಸಾಹಿತಿ, ಸಂಘಟಕಿ ಡಾ.ಮಾಲತಿ ಶೆಟ್ಟಿ ಮಾಣೂರುರವರಿಗೆ ಬೆಂಗಳೂರು 'ಶ್ರೀ ಸರ್ವೆ ಜನಾಃ ಆರ್ಟ್ಸ್...
ಹಳ್ಳಿ ಜನರ ನಡುವೆ ಗದ್ದೆಯಲ್ಲಿ ಕುಳಿತು ಯಕ್ಷಗಾನ ವೀಕ್ಷಣೆ ನಡೆಸಿದ ಸಚಿವೆ ಡಾ.ಜಯಮಾಲ!
ಹಳ್ಳಿ ಜನರ ನಡುವೆ ಗದ್ದೆಯಲ್ಲಿ ಕುಳಿತು ಯಕ್ಷಗಾನ ವೀಕ್ಷಣೆ ನಡೆಸಿದ ಸಚಿವೆ ಡಾ.ಜಯಮಾಲ!
ಉಡುಪಿ: ರಾತ್ರಿ ವೇಳೆ ಸಚಿವರು ಹಳ್ಳಿ ಜನರ ಜೊತೆ ಗದ್ದೆಯಲ್ಲಿ ಕುಳಿತು ಕರಾವಳಿಯ ಹೆಸರಾಂತ ಕಲೆಯಾದ ಯಕ್ಷಗಾನವನ್ನು ವೀಕ್ಷಿಸಿದ ಘಟನೆ...
ನಿಗಮ-ಮಂಡಳಿಗಳಿಗೆ ಅಧ್ಯಕ್ಷರ ನೇಮಕ : 34 ಹೆಸರಿನ ಪಟ್ಟಿಗೆ ಸಿಎಂ ಸಿದ್ದರಾಮಯ್ಯ ಅಂಕಿತ
ನಿಗಮ-ಮಂಡಳಿಗಳಿಗೆ ಅಧ್ಯಕ್ಷರ ನೇಮಕ : 34 ಹೆಸರಿನ ಪಟ್ಟಿಗೆ ಸಿಎಂ ಸಿದ್ದರಾಮಯ್ಯ ಅಂಕಿತ
ಬೆಂಗಳೂರು: ನಿಗಮ-ಮಂಡಳಿಗಳ ಅಧ್ಯಕ್ಷರ ನೇಮಕಾತಿ ಪಟ್ಟಿ ಅಂತಿಮಗೊಂಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ 34 ಮಂದಿಯ ಹೆಸರಿನ ಪಟ್ಟಿಗೆ ಅಧಿಕೃತ ಅಂಕಿತ ಹಾಕಿದ್ದಾರೆ....
ದೇವಸ್ಥಾನದ ಸಿಸಿಟಿವಿ ಪುಡಿಗೈದು 10 ಲಕ್ಷಕ್ಕೂ ಅಧಿಕ ಮೊತ್ತದ ಚಿನ್ನ ಲೂಟಿ
ದೇವಸ್ಥಾನದ ಸಿಸಿಟಿವಿ ಪುಡಿಗೈದು 10 ಲಕ್ಷಕ್ಕೂ ಅಧಿಕ ಮೊತ್ತದ ಚಿನ್ನ ಲೂಟಿ
ಸುಬ್ರಹ್ಮಣ್ಯ: ಸುಬ್ರಹ್ಮಣ್ಯ ಬಳಿಯ ಮರಕತ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ದೇವೆ ವಿಗ್ರಹ, ಆಭರಣ ಕಳವುಗೈದು ಘಟನೆ ಜರುಗಿದೆ.
ದೇವಸ್ಥಾನಕ್ಕೆ ಅಳವಡಿಸಿದ್ದ ಸಿಸಿಟಿವೆ...
ಕ್ರೀಡೆ-ಕ್ರೀಡಾಪಟುಗಳಿಗೆ ನಮ್ಮ ಸರ್ಕಾರದಿಂದ ಉನ್ನತ ಪ್ರೋತ್ಸಾಹ: ಸಿಎಂ ಸಿದ್ದರಾಮಯ್ಯ
ಕ್ರೀಡೆ-ಕ್ರೀಡಾಪಟುಗಳಿಗೆ ನಮ್ಮ ಸರ್ಕಾರದಿಂದ ಉನ್ನತ ಪ್ರೋತ್ಸಾಹ: ಸಿಎಂ ಸಿದ್ದರಾಮಯ್ಯ
ಮಂಗಳೂರು: ಕ್ರೀಡಾಪಟುಗಳು, ಕೋಚ್ ಗಳು ಮತ್ತು ಕ್ರೀಡಾ ಇಲಾಖೆ ಎಷ್ಟಾದರೂ ಹಣ-ಸವಲತ್ತು ಕೇಳಿ. ನಾನು ಕೊಡ್ತೀನಿ. ಆದರೆ ಒಲಂಪಿಕ್ ನಲ್ಲಿ ರಾಜ್ಯದ ಪಟುಗಳು ದೇಶಕ್ಕಾಗಿ...
ದ.ಕ.ಜಿಲ್ಲೆಯಲ್ಲಿ ವ್ಯಾಪಕ ಮಳೆ: ಜು.31ರಂದು ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ
ದ.ಕ.ಜಿಲ್ಲೆಯಲ್ಲಿ ವ್ಯಾಪಕ ಮಳೆ: ಜು.31ರಂದು ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ
ಮಂಗಳೂರು: ದ.ಕ.ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ದ.ಕ.ಜಿಲ್ಲೆಯ ಎಲ್ಲ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢ ಶಾಲೆ, ಪದವಿಪೂರ್ವ...
ಕ್ಯಾನ್ಸರ್ ನಿಂದ ಉಳಿದುಕೊಂಡವರ ದಿನ ದಂದು 20 ವರ್ಷ ವಯಸ್ಸಿನ ಧೈರ್ಯಶೈಲಿ ಯುವಕನನ್ನು ಸನ್ಮಾನಿಸಿದ ಬೆಂಗಳೂರು ಮಣಿಪಾಲ್ ಆಸ್ಪತ್ರೆ
ಕ್ಯಾನ್ಸರ್ ನಿಂದ ಉಳಿದುಕೊಂಡವರ ದಿನ ದಂದು 20 ವರ್ಷ ವಯಸ್ಸಿನ ಧೈರ್ಯಶೈಲಿ ಯುವಕನನ್ನು ಸನ್ಮಾನಿಸಿದ ಬೆಂಗಳೂರು ಮಣಿಪಾಲ್ ಆಸ್ಪತ್ರೆ
ಪತ್ರಕರ್ತನಾಗುವ ಆಕಾಂಕ್ಷೆ ಹೊಂದಿರುವ 20 ವರ್ಷ ವಯಸ್ಸಿನ ಯುವಕನೊಬ್ಬ ಅಪರೂಪದ ರೀತಿಯ ಶ್ವಾಸಕೋಶದ ಕ್ಯಾನ್ಸರ್...
ಶಾಲಾ, ಕಾಲೇಜುಗಳಿಗೆ ಸೆಪ್ಟೆಂಬರ್ 30 ರಿಂದಲೇ ದಸರಾ ರಜೆ ಕೊಡಲು ಶಾಸಕ ಕಾಮತ್ ಸಚಿವರಿಗೆ ಮನವಿ
ಶಾಲಾ, ಕಾಲೇಜುಗಳಿಗೆ ಸೆಪ್ಟೆಂಬರ್ 30 ರಿಂದಲೇ ದಸರಾ ರಜೆ ಕೊಡಲು ಶಾಸಕ ಕಾಮತ್ ಸಚಿವರಿಗೆ ಮನವಿ
ಮಂಗಳೂರು: ಮಂಗಳೂರಿನಲ್ಲಿ ನವರಾತ್ರಿ ಸಂಭ್ರಮ ಸೆಪ್ಟೆಂಬರ್ 30 ರಿಂದಲೇ ಆರಂಭವಾಗಲಿದ್ದು ಅದಕ್ಕೆ ಸರಿಯಾಗಿ ದಸರಾ ರಜೆಯನ್ನು ಮಂಜೂರು...
ಮಧ್ಯ ಪ್ರದೇಶದಲ್ಲಿ ರೈತರ ಗೋಲಿಬಾರ್ ; ಉಡುಪಿ ಯುವ ಕಾಂಗ್ರೆಸಿನಿಂದ ರೈಲ್ ರೋಕೊ
ಮಧ್ಯ ಪ್ರದೇಶದಲ್ಲಿ ರೈತರ ಗೋಲಿಬಾರ್ ; ಉಡುಪಿ ಯುವ ಕಾಂಗ್ರೆಸಿನಿಂದ ರೈಲ್ ರೋಕೊ
ಉಡುಪಿ: ಮಧ್ಯಪ್ರದೇಶದಲ್ಲಿ ಪರಿಹಾರಕ್ಕಾಗಿ ಆಗ್ರಹಿಸಿದ ರೈತರ ಗೋಲಿಬಾರ್ ಹಾಗೂ ಸಂತ್ರಸ್ತ ರೈತರನ್ನು ಭೇಟಿ ಮಾಡಲು ತೆರಳಿದ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್...



























