27.5 C
Mangalore
Tuesday, May 12, 2026

ಪರಿವರ್ತನಾ ಟ್ರಸ್ಟ್ ವತಿಯಿಂದ ಹುತಾತ್ಮ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಿದ ಮಂಗಳಮುಖಿಯರು

ಪರಿವರ್ತನಾ ಟ್ರಸ್ಟ್ ವತಿಯಿಂದ ಹುತಾತ್ಮ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಿದ ಮಂಗಳಮುಖಿಯರು ಮಂಗಳೂರು: ಪರಿವರ್ತನಾ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಪುಲ್ವಾಮಾದಲ್ಲಿ ಉಗ್ರರಿಂದ ಹತರಾದ ವೀರ ಯೋಧರ ಆತ್ಮಕ್ಕೆ ಶಾಂತಿ ಕೋರಿ ಕದ್ರಿ ಹುತಾತ್ಮ ಸ್ಮಾರಕದಲ್ಲಿ...

ನಿರಂಜನರ ವಿಚಾರಧಾರೆಗಳನ್ನು ಹೊಸಪೀಳಿಗೆಗೆ ಪರಿಚಯಿಸುವ ಕೆಲಸ ಆಗಬೇಕಾಗಿದೆ ದೆಹಲಿ:

ನಿರಂಜನರ ವಿಚಾರಧಾರೆಗಳನ್ನು ಹೊಸಪೀಳಿಗೆಗೆ ಪರಿಚಯಿಸುವ ಕೆಲಸ ಆಗಬೇಕಾಗಿದೆ ದೆಹಲಿ: ಕುಳಕುಂದ ಶಿವರಾಯ ಯಾನೆ ನಿರಂಜನರವರ ವ್ಯಕ್ತಿ-ವಿಚಾರ-ಬದುಕು-ಸಾಹಿತ್ಯ ಮತ್ತು ಚಳುವಳಿ ಕುರಿತಂತೆ ದೆಹಲಿ ಕರ್ನಾಟಕ ಸಂಘದಲ್ಲಿ ಕನ್ನಡಅಭಿವೃದ್ಧಿ ಪ್ರಾಧಿಕಾರ, ಬೆಂಗಳೂರು ಇವರ ಸಹಯೋಗದಲ್ಲಿ ರಾಷ್ಟ್ರಮಟ್ಟದ ವಿಚಾರಗೋಷ್ಠಿಯನ್ನುಏರ್ಪಡಿಸಲಾಗಿತ್ತು. ಕನ್ನಡಖ್ಯಾತ...

ಶೋಭಾ, ರಘುಪತಿ ಭಟ್ ಸಹಿತ ಮೂವರ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ

ಶೋಭಾ, ರಘುಪತಿ ಭಟ್ ಸಹಿತ ಮೂವರ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ಉಡುಪಿ: ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ ಉಡುಪಿ- ಚಿಕ್ಕಮಗಳೂರು ಲೋಕಸಭಾ ಕೇತ್ರದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಮತ್ತು ಉಡುಪಿ...

ಸಿವಿಲ್ ಎಂಜಿನಿಯರ್ಸ್ ದೇಶದ ನಿರ್ಮಾಣ ಕ್ಷೇತ್ರದ ಉತ್ಕೃಷ್ಟ ಸಂಪನ್ಮೂಲ: ಶಾಸಕ ಬಾವಾ

ಸಿವಿಲ್ ಎಂಜಿನಿಯರ್ಸ್ ದೇಶದ ನಿರ್ಮಾಣ ಕ್ಷೇತ್ರದ ಉತ್ಕೃಷ್ಟ ಸಂಪನ್ಮೂಲ: ಶಾಸಕ ಬಾವಾ ಸುರತ್ಕಲ್: ಕೌಶಲ್ಯಯುಕ್ತ ಯುವ ಸಿವಿಲ್ ಎಂಜಿನಿಯರ್ಸ್ ದೇಶದ ನಿರ್ಮಾಣ ಕ್ಷೇತ್ರದ ಉತ್ಕೃಷ್ಟ  ಸಂಪನ್ಮೂಲ. ದೇಶದ ನಿರ್ಮಾಣ ಕ್ಷೇತ್ರವು ಸಿವಿಲ್ ಎಂಜಿನಿಯರ್ ಅವರ...

ದಕ್ಷಿಣ ಕನ್ನಡ: ಗ್ರಾಮಪಂಚಾಯತ್ ಖಾಲಿ ಸ್ಥಾನಗಳಿಗೆ ಜೂನ್ 14ರಂದು ಉಪ ಚುನಾವಣೆ

ದಕ್ಷಿಣ ಕನ್ನಡ: ಗ್ರಾಮಪಂಚಾಯತ್ ಖಾಲಿ ಸ್ಥಾನಗಳಿಗೆ ಜೂನ್ 14ರಂದು ಉಪ ಚುನಾವಣೆ ಮಂಗಳೂರು : ರಾಜ್ಯದ ಗ್ರಾಮ ಪಂಚಾಯತಿಗಳಲ್ಲಿ ವಿವಿಧ ಕಾರಣಗಳಿಂದ ತೆರವಾಗಿರುವ ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆಯ ಮೂಲಕ ಭರ್ತಿ ಮಾಡಲು ರಾಜ್ಯ...

ದಕ ಜಿಲ್ಲಾ ಯುವ ಜನತಾದಳ ವತಿಯಿಂದ ದೇವೆಗೌಡರ ಹುಟ್ಟುಹಬ್ಬ ಆಚರಣೆ

ದಕ ಜಿಲ್ಲಾ ಯುವ ಜನತಾದಳ ವತಿಯಿಂದ ದೇವೆಗೌಡರ ಹುಟ್ಟುಹಬ್ಬ ಆಚರಣೆ ಮಂಗಳೂರು: ದ.ಕ. ಜಿಲ್ಲಾ ಯುವ ಜನತಾ ದಳ ವತಿಯಿಂದ ಮಣ್ಣಿನ ಮಗ, ಮಾಜಿ ಪ್ರಧಾನಿ, ಜನತಾದಳ ವರಿಷ್ಟರಾದ ಹೆಚ್.ಡಿ. ದೇವೇಗೌಡ ರವರ ಹುಟ್ಟುಹಬ್ಬವನ್ನು...

ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ: ಮಧ್ಯರಾತ್ರಿ ಅರ್ಘ್ಯ ಪ್ರದಾನ ನೆರವೇರಿಸಿದ ಈಶಪ್ರಿಯ ತೀರ್ಥ ಸ್ವಾಮೀಜಿ

ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ: ಮಧ್ಯರಾತ್ರಿ ಅರ್ಘ್ಯ ಪ್ರದಾನ ನೆರವೇರಿಸಿದ ಈಶಪ್ರಿಯ ತೀರ್ಥ ಸ್ವಾಮೀಜಿ ಉಡುಪಿ: ಕೊರೋನಾ ನಿಯಮಾವಳಿಯ ನಡುವೆ ಉಡುಪಿ ಶ್ರೀಕೃಷ್ಣ ಮಠದಲ್ಲಿ ಗುರುವಾರ ರಾತ್ರಿ ಶ್ರೀಕೃಷ್ಣ ಜನ್ಮಾಷ್ಟಮಿ ಯನ್ನು ಸಂಭ್ರಮದಿಂದ ಆಚರಿಸಲಾಯಿತು. ...

ರಾಣಿ ಅಬ್ಬಕ್ಕ ಗೌರವಾರ್ಥ ಉಳ್ಳಾಲವನ್ನು ಹೆರಿಟೇಜ್‌ ವಿಲೇಜ್‌ ಆಗಿ ಗುರುತಿಸಲು ಸಂಸದ ಕ್ಯಾ. ಚೌಟ ಆಗ್ರಹ

ರಾಣಿ ಅಬ್ಬಕ್ಕ ಗೌರವಾರ್ಥ ಉಳ್ಳಾಲವನ್ನು ಹೆರಿಟೇಜ್‌ ವಿಲೇಜ್‌ ಆಗಿ ಗುರುತಿಸಲು ಸಂಸದ ಕ್ಯಾ. ಚೌಟ ಆಗ್ರಹ ಮಂಗಳೂರು: ಸಾಧ್ಯತೆಗಳ ಸಾಗರವಾಗಿರುವ ದಕ್ಷಿಣ ಕನ್ನಡವು ದಶಕಗಳಿಂದ ಹಾಗೆಯೇ ಉಳಿದಿಕೊಂಡಿರುವ ಹಿನ್ನಲೆಯಲ್ಲಿ ಕರಾವಳಿ ಪ್ರವಾಸೋದ್ಯಮವನ್ನು ಜನ ಕೇಂದ್ರೀಕೃತ...

ಮಂಗಳೂರು ಗೋಲಿಬಾರ್ : ಮೃತರಿಗೆ ನೀಡಿದ್ದ ಪರಿಹಾರಕ್ಕೆ ತಡೆ – ಸಿಎಂ ಘೋಷಣೆ

ಮಂಗಳೂರು ಗೋಲಿಬಾರ್ : ಮೃತರಿಗೆ ನೀಡಿದ್ದ ಪರಿಹಾರಕ್ಕೆ ತಡೆ - ಸಿಎಂ ಘೋಷಣೆ ಮಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ನಡೆದ ಗಲಭೆ ಹಾಗೂ ಗೋಲಿಬಾರ್‌ನಲ್ಲಿ ಮೃತಪಟ್ಟ ಇಬ್ಬರಿಗೆ ಘೋಷಣೆ ಮಾಡಲಾಗಿದ್ದ ಪರಿಹಾರವನ್ನು...

ಮರಕಡ ಶಾಲಾ ಶಿಕ್ಷಕರನ್ನು ವರ್ಗಾವಣೆ ಪ್ರಕ್ರಿಯೆ ಕೈಬಿಡಲು ಆಗ್ರಹಿಸಿ ಪ್ರತಿಭಟನೆ

ಮರಕಡ ಶಾಲಾ ಶಿಕ್ಷಕರನ್ನು ವರ್ಗಾವಣೆ ಪ್ರಕ್ರಿಯೆ ಕೈಬಿಡಲು ಆಗ್ರಹಿಸಿ ಪ್ರತಿಭಟನೆ ಮಂಗಳೂರು: ನಗರದ ಮರಕಡ ಸರಕಾರಿ ಶಾಲೆಯಲ್ಲಿ 302 ವಿದ್ಯಾರ್ಥಿಗಳಿದ್ದು, 13 ಶಿಕ್ಷಕರ ಪೈಕಿ 5 ಶಿಕ್ಷಕರನ್ನು ಹೆಚ್ಚುವರಿ ಎಂದು ವರ್ಗಾವಣೆ ಮಾಡುವುದನ್ನು ಖಂಡಿಸಿ...

Members Login

Obituary

Congratulations