25.2 C
Mangalore
Friday, June 5, 2026

ರಾಮಕೃಷ್ಣ ಮಿಷನ್ ನೇತೃತ್ವದಲ್ಲಿ “ಸ್ವಚ್ಛತಾ ಜಾಗೃತಿ ಅಭಿಯಾನ

ರಾಮಕೃಷ್ಣ ಮಿಷನ್ ನೇತೃತ್ವದಲ್ಲಿ “ಸ್ವಚ್ಛತಾ ಜಾಗೃತಿ ಅಭಿಯಾನ ಮಂಗಳೂರು : ರಾಮಕೃಷ್ಣ ಮಿಷನ್ ಸ್ವಚ್ಛತಾ ಅಭಿಯಾನದ ಅಂಗವಾದ “ಸ್ವಚ್ಛತಾ ಜಾಗೃತಿ ಅಭಿಯಾನವನ್ನು ದಿನಾಂಕ 6-11-2017 ರಿಂದ 16-11-2017 ರವರೆಗೆ ಮಂಗಳೂರಿನ ವಿವಿಧ ಬಡಾವಣೆಗಳಲ್ಲಿ...

ಕುವೈಟಿನಲ್ಲಿ ಡಾ. ಡಿ.ಕೆ. ಚೌಟ ಅವರ ಅನುವಾದಿತ ಇಂಗ್ಲಿಷ್ ಕಾದಂಬರಿ ಲೋಕಾರ್ಪಣೆ

ಕುವೈಟಿನಲ್ಲಿ ಡಾ. ಡಿ.ಕೆ. ಚೌಟ ಅವರ ಅನುವಾದಿತ ಇಂಗ್ಲಿಷ್ ಕಾದಂಬರಿ ಲೋಕಾರ್ಪಣೆ ಕುವೈಟ್ : ಡಾ. ಡಿ. ಕೆ. ಚೌಟ ಅವರ ತುಳು ಕಾದಂಬರಿ, ಡಾ. ಬಿ. ಸುರೇಂದ್ರ ರಾವ್ ಮತ್ತು ಪ್ರೊ. ಕೆ....

ಮೀನು ಮಾರಾಟ ಫೆಡರೇಶನ್ ಮೂಲಕ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವ ಕಾರ್ಯಕ್ರಮ ಅತ್ಯಂತ ಶ್ರೇಷ್ಠ : ಡಾ....

ಮೀನು ಮಾರಾಟ ಫೆಡರೇಶನ್ ಮೂಲಕ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವ ಕಾರ್ಯಕ್ರಮ ಅತ್ಯಂತ ಶ್ರೇಷ್ಠ : ಡಾ. ಎಂ.ಎನ್. ರಾಜೇಂದ್ರ ಕುಮಾರ್ ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು...

ವಿದ್ಯಾರ್ಥಿನಿ ಅಂಜನಾ ಕೊಲೆ ಪ್ರಕರಣ: ಪೊಲೀಸರಿಂದ ಕೃತ್ಯ ನಡೆದ ಸ್ಥಳ ಮಹಜರು

ವಿದ್ಯಾರ್ಥಿನಿ ಅಂಜನಾ ಕೊಲೆ ಪ್ರಕರಣ: ಪೊಲೀಸರಿಂದ ಕೃತ್ಯ ನಡೆದ ಸ್ಥಳ ಮಹಜರು ಮಂಗಳೂರು: ಕೋಚಿಂಗ್ ಪಡೆಯಲು ಬಂದಿದ್ದ ವಿದ್ಯಾರ್ಥಿನಿ, ಚಿಕ್ಕಮಗಳೂರು ತರೀಕೆರೆಯ ಅಂಜನಾ ವಸಿಷ್ಠ (22) ಎಂಬಾಕೆಯನ್ನು ಕೊಲೆಗೈದ ವಿಜಯಪುರ ಜಿಲ್ಲೆಯ ಸಿಂಧಗಿಯ ಸಂದೀಪ್...

ಕೊಲ್ಲೂರಿಗೆ ಕ್ರಿಕೆಟಿಗ ಕೆ.ಎಲ್.ರಾಹುಲ್ ಭೇಟಿ 

ಕೊಲ್ಲೂರಿಗೆ ಕ್ರಿಕೆಟಿಗ ಕೆ.ಎಲ್.ರಾಹುಲ್ ಭೇಟಿ  ಕುಂದಾಪುರ: ಖ್ಯಾತ ಕ್ರಿಕೆಟಿಗ ಕೆ.ಎಲ್.ರಾಹುಲ್ ಮಂಗಳವಾರ ರಾತ್ರಿ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ, ದೇವರ ದರ್ಶನ ಪಡೆದು ಅರ್ಚಕರ ಮೂಲಕ ವಿಶೇಷ ಪೂಜೆ ಸಲ್ಲಿಸಿದರು. ದೇಗುಲದ ವತಿಯಿಂದ...

ವಿಶ್ವ ಪ್ರವಾಸೋದ್ಯಮ ದಿನಾಚರಣೆ; ಹಣತೆ ದೀಪಗಳಲ್ಲಿ ಬೆಳಗಿದ ಬಾರ್ಕೂರು ಕತ್ತಲೆ ಬಸದಿ

ವಿಶ್ವ ಪ್ರವಾಸೋದ್ಯಮ ದಿನಾಚರಣೆ; ಹಣತೆ ದೀಪಗಳಲ್ಲಿ ಬೆಳಗಿದ ಬಾರ್ಕೂರು ಕತ್ತಲೆ ಬಸದಿ  ಉಡುಪಿ: ಸುಸ್ಥಿರ ಪ್ರವಾಸೋದ್ಯಮ ಅಭಿವೃದ್ಧಿಗೆ ನಾವೆಲ್ಲಾ ಕೈ ಜೋಡಿಸಬೇಕು. ನಮ್ಮ ನೆಲ ಜಲ ಸಂಸ್ಕøತಿ ಉಳಿಸಬೇಕು. ಇತಿಹಾಸ ಪ್ರಸಿದ್ಧ ಬಾರ್ಕೂರು ದೇವಾಲಯಗಳ...

ಉಡುಪಿ:  ವಿಶ್ವ ಬಂಟರ ಸಮ್ಮೇಳನ-2023 ರ ಆಮಂತ್ರಣ ಪತ್ರಿಕೆ ಬಿಡುಗಡೆ

ಉಡುಪಿ:  ವಿಶ್ವ ಬಂಟರ ಸಮ್ಮೇಳನ-2023 ರ ಆಮಂತ್ರಣ ಪತ್ರಿಕೆ ಬಿಡುಗಡೆ ಉಡುಪಿ: ಜಾಗತಿಕ ಬಂಟರ ಸಂಘಗಳ ಒಕ್ಕೂಟ ದ.ಕ ಮಂಗಳೂರು ವತಿಯಿಂದ ಉಡುಪಿಯಲ್ಲಿ ಅ.28 ಮತ್ತು 29ರಂದು ನಡೆಯ ಲಿರುವ ವಿಶ್ವ ಬಂಟರ ಸಮ್ಮೇಳನ-2023(...

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಸ್ಪತ್ರೆಯಿಂದ ಬಿಡುಗಡೆ, ಬೆಂಗಳೂರಿಗೆ ಪ್ರಯಾಣ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಸ್ಪತ್ರೆಯಿಂದ ಬಿಡುಗಡೆ, ಬೆಂಗಳೂರಿಗೆ ಪ್ರಯಾಣ ಉಜಿರೆ: ಧರ್ಮಸ್ಥಳದಲ್ಲಿ ಶಾಂತಿವನದಲ್ಲಿರುವ ಪ್ರಕೃತಿ ಚಿಕಿತ್ಸಾ ಆಸ್ಪತ್ರೆಯಲ್ಲಿ ಇದೇ 16 ರಿಂದ 28ರ ವರೆಗೆ “ಸಾಧಕ”ರಾಗಿ ಶುಶ್ರೂಷೆ ಪಡೆದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ...

ದಕ, ಉಡುಪಿ, ಉತ್ತರಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ, ಯೆಲ್ಲೋ ಅಲರ್ಟ್ ಘೋಷಣೆ

ದಕ, ಉಡುಪಿ, ಉತ್ತರಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ, ಯೆಲ್ಲೋ ಅಲರ್ಟ್ ಘೋಷಣೆ ಬೆಂಗಳೂರು: ರಾಜ್ಯದ ಕರಾವಳಿ ಮತ್ತು ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ...

ಜಿಲ್ಲಾ ಬಿ.ಜೆ.ಪಿ ಪದಾಧಿಕಾರಿಗಳು- ಮಂಡಲ ಅಧ್ಯಕ್ಷ ಪ್ರಧಾನ ಕಾರ್ಯದರ್ಶಿಗಳ ಪಟ್ಟಿ ಬಿಡುಗಡೆ

ಜಿಲ್ಲಾ ಪದಾಧಿಕಾರಿಗಳು- ಮಂಡಲ ಅಧ್ಯಕ್ಷ ಪ್ರಧಾನ ಕಾರ್ಯದರ್ಶಿಗಳ ಪಟ್ಟಿ ಬಿಡುಗಡೆ ಉಡುಪಿ: ಉಡುಪಿ ಜಿಲ್ಲಾ ಬಿ.ಜೆ.ಪಿ ಅಧ್ಯಕ್ಷರಾದ ಮಟ್ಟಾರ್ ರತ್ನಾಕರ ಹೆಗ್ಡೆಯವರು ಜಿಲ್ಲಾ ಬಿ.ಜೆ.ಪಿ ನೂತನ ಪದಾಧಿಕಾರಿಗಳು ಮತ್ತು ಮಂಡಲದ ಅಧ್ಯಕ್ಷ ಪ್ರಧಾನ...

Members Login

Obituary

Congratulations