ಮಂಗಳೂರು| ಗ್ಯಾಸ್ ಪೈಪ್ಲೈನ್ ಸೋರಿಕೆ : ಅಣಕು ಪ್ರದರ್ಶನ

ಮಂಗಳೂರು| ಗ್ಯಾಸ್ ಪೈಪ್ಲೈನ್ ಸೋರಿಕೆ : ಅಣಕು ಪ್ರದರ್ಶನ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾರ್ವಜನಿಕರಿಗೆ ನೈಸರ್ಗಿಕ ಅನಿಲವನ್ನು ಪೂರೈಸಲು ನಗರ ಅನಿಲ ವಿತರಣಾ ಜಾಲವನ್ನು ಅಭಿವೃದ್ಧಿಪಡಿಸುತ್ತಿರುವ ಭಾರತ ಸರ್ಕಾರದ ಸಂಸ್ಥೆಯಾದ ಗೈಲ್ (ಇಂಡಿಯಾ)...

ನಂದ ರಾಯನ ಕೋಟೆ ಬಾರ್ಕೂರಿನಲ್ಲಿ ಪ್ರೇಕ್ಷಕರ ಮನಸೂರೆಗೊಂಡ ಜನಪದ ಜಾತ್ರೆ

ನಂದ ರಾಯನ ಕೋಟೆ ಬಾರ್ಕೂರಿನಲ್ಲಿ ಪ್ರೇಕ್ಷಕರ ಮನಸೂರೆಗೊಂಡ ಜನಪದ ಜಾತ್ರೆ ಉಡುಪಿ: ಬಾರ್ಕೂರಿನ ನಂದರಾಯನ ಕೋಟೆಯಲ್ಲಿ ಶನಿವಾರ ಸುಮಾರು 500 ಕ್ಕೂ ಅಧಿಕ ಮಂದಿ ಕಲಾವಿದರಿಂದ ಪ್ರದರ್ಶನಗೊಂದ ಜನಪದ ಗಾನ ನೃತ್ಯ ಕಾರ್ಯಕ್ರಮ ಜನಪದ...

ಡಿ. 15: ‘ಮುಸ್ಲಿಮ್ ಸಾಹಿತ್ಯ ಪ್ರಶಸ್ತಿ’ ಪ್ರದಾನ ಮತ್ತು ವಿಚಾರಗೋಷ್ಠಿ

ಡಿ. 15: ‘ಮುಸ್ಲಿಮ್ ಸಾಹಿತ್ಯ ಪ್ರಶಸ್ತಿ’ ಪ್ರದಾನ ಮತ್ತು ವಿಚಾರಗೋಷ್ಠಿ ಕನ್ನಡದಲ್ಲಿ ಪ್ರಕಟಿತ ಮುಸ್ಲಿಮ್ ಬರಹಗಾರರ ಅತ್ತ್ಯುತ್ತಮ ಕೃತಿಗೆ ಕರ್ನಾಟಕ ಮುಸ್ಲಿಮ್ ಲೇಖಕರ ಸಂಘವು ಪ್ರತಿ ವರ್ಷ ಕೊಡಮಾಡುವ 2016ನೇ ಸಾಲಿನ ರಾಜ್ಯ ಮಟ್ಟದ...

ಕುಕ್ಕೆ ಚಂಪಾಷಷ್ಠಿ:ಮದ್ಯದಂಗಡಿ ಮುಚ್ಚಲು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸೂಚನೆ

ಕುಕ್ಕೆ ಚಂಪಾಷಷ್ಠಿ:ಮದ್ಯದಂಗಡಿ ಮುಚ್ಚಲು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸೂಚನೆ ಮಂಗಳೂರು:  ಜಿಲ್ಲೆಯ ಕಡಬ ತಾಲೂಕು, ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಚಂಪಾಷಷ್ಟಿ ಮಹೋತ್ಸವ ಇದೇ ಡಿಸೆಂಬರ್ 24ರ ವರೆಗೆ ನಡೆಯಲಿದೆ. ಡಿಸೆಂಬರ್ 16ರಿಂದ 19ರವರೆಗೆ...

ಇಬ್ಬರು ಸರಗಳ್ಳರ ಬಂಧನ; 1.70 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ

ಇಬ್ಬರು ಸರಗಳ್ಳರ ಬಂಧನ; 1.70 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ ಮಂಗಳೂರು : ಮಹಿಳೆಯರ ಸರಗಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಉರ್ವಾ ಪೋಲಿಸರು ಭಾನುವಾರ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಬೋಳಾರದ ಬತ್ತೇರಿ ಗಾರ್ಡನ್‌...

ಮಂಗಳೂರಿಗರಿಗೆ ನೈರುತ್ಯ ರೈಲ್ವೆಯಿಂದ ಡಬಲ್ ಆಘಾತ, ಇತ್ತ ವಂದೇ ಭಾರತ್ ಗೂ ಖೋತಾ, ಅತ್ತ ಗೊಮ್ಮಟೇಶ್ವರ ಎಕ್ಸ್ ಪ್ರಸ್‌ಗೂ...

ಮಂಗಳೂರಿಗರಿಗೆ ನೈರುತ್ಯ ರೈಲ್ವೆಯಿಂದ ಡಬಲ್ ಆಘಾತ, ಇತ್ತ ವಂದೇ ಭಾರತ್ ಗೂ ಖೋತಾ, ಅತ್ತ ಗೊಮ್ಮಟೇಶ್ವರ ಎಕ್ಸ್ ಪ್ರಸ್‌ಗೂ ಕೊಕ್ಕೆ? ಮಂಗಳೂರು: ಬೆಂಗಳೂರು ಮತ್ತು ಮಂಗಳೂರು ಮಧ್ಯೆ ವಂದೇ ಭಾರತ್ ರೈಲು ಸಂಚಾರ ಆರಂಭಿಸುವುದಾಗಿ...

ಡ್ರಗ್ಸ್‌ ಸೇವನೆ ಪ್ರಕರಣ। 10 ವಿದ್ಯಾರ್ಥಿಗಳು ಸೇರಿ 488 ಮಂದಿ ಪಾಸಿಟಿವ್‌: ಮಂಗಳೂರು ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ

ಡ್ರಗ್ಸ್‌ ಸೇವನೆ ಪ್ರಕರಣ। 10 ವಿದ್ಯಾರ್ಥಿಗಳು ಸೇರಿ 488 ಮಂದಿ ಪಾಸಿಟಿವ್‌: ಮಂಗಳೂರು ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಮಂಗಳೂರು: ಮಾದಕ ದ್ರವ್ಯ ವಿರುದ್ಧದ ಕಾರ್ಯಾಚರಣೆಯನ್ನು ಬಿಗಿಗೊಳಿಸಿರುವಂತೆಯೇ, ಡ್ರಗ್ಸ್ ಸೇವನೆಗೆ ಸಂಬಂಧಿಸಿ ಕಾಲೇಜುಗಳಲ್ಲಿ ನಿಯಮಿತವಾಗಿ...

ಉತ್ತರಪ್ರದೇಶ ಫಲಿತಾಂಶ ಕರ್ನಾಟಕ ಚುನಾವಣೆಗೆ ದಿಕ್ಸೂಚಿ : ಮಟ್ಟಾರ್ ರತ್ನಾಕರ ಹೆಗ್ಡೆ

ಉತ್ತರಪ್ರದೇಶ ಫಲಿತಾಂಶ ಕರ್ನಾಟಕ ಚುನಾವಣೆಗೆ ದಿಕ್ಸೂಚಿ : ಮಟ್ಟಾರ್ ರತ್ನಾಕರ ಹೆಗ್ಡೆ ಉಡುಪಿ: ಉತ್ತರಪ್ರದೇಶ ಚುನಾವಣಾ ಫಲಿತಾಂಶ ಮುಂದಿನ ಕರ್ನಾಟಕ ರಾಜ್ಯದ ವಿಧಾನಸಭಾ ಚುನಾವಣೆಯ ದಿಕ್ಸೂಚಿಯಾಗಲಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಮಟ್ಟಾರ್ ರತ್ನಾಕರ್ ಹೆಗ್ಡೆ...

ಕುಂದಾಪುರ: ವೃದ್ದೆಯನ್ನು ತಲೆಗೆ ಹೊಡೆದು ಕೊಲೆ; ಆರೋಪಿ ಬಂಧನ

ಕುಂದಾಪುರ: ಹಣಕ್ಕಾಗಿ ಪೀಡಿಸಿದಾಗ ಕೊಡಲೊಪ್ಪದ ವೃದ್ಧೆ ಮಹಿಳೆಯ ತಲೆಗೆ ಅಳಿಯನೇ ಹೊಡೆದು ದಾರುಣವಾಗಿ ಸಾಯಿಸಿದ ಘಟನೆ ಮಂಗಳವಾರ ತಡರಾತ್ರಿ ತಾಲೂಕಿನ ತಲ್ಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಉಪ್ಪಿನಕುದ್ರು ಎಂಬಲ್ಲಿ ನಡೆದಿದೆ. ಉಪ್ಪಿನಕುದ್ರು ರಾಮಮಂದಿರದ ಸಮೀಪದ...

ನಮ್ಮ ದೇಶದ ಪ್ರಗತಿ ಯುವಜನರಿಂದಲೇ ಆಗಬೇಕಿದೆ: ಕೆ.ಜೆ.ಜಾರ್ಜ್

ನಮ್ಮ ದೇಶದ ಪ್ರಗತಿ ಯುವಜನರಿಂದಲೇ ಆಗಬೇಕಿದೆ: ಕೆ.ಜೆ.ಜಾರ್ಜ್ - ಸರ್ವಜ್ಞನಗರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಲ್ಲಿ ವಿದ್ಯಾರ್ಥಿ ವೇತನ ವಿತರಣೆ - ಯುವ ಸಮುದಾಯವನ್ನು ಜನಪರ ರಾಜಕಾರಣಕ್ಕೆ ಆಹ್ವಾನಿಸಿದ ಸಚಿವರು ಬೆಂಗಳೂರು, ಮೇ 13, 2026: ಸುಶಿಕ್ಷಿತ,...

Members Login

Obituary

Congratulations