26.3 C
Mangalore
Friday, July 31, 2026

ಉಡುಪಿ ಜಿಲ್ಲೆಯಲ್ಲಿ 70,971 ಮನೆಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪೂರ್ಣ 

ಉಡುಪಿ ಜಿಲ್ಲೆಯಲ್ಲಿ 70,971 ಮನೆಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪೂರ್ಣ  ಉಡುಪಿ: ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ 2025-26ನೇ ಸಾಲಿನಲ್ಲಿ ಉಡುಪಿ ಜಿಲ್ಲಾದ್ಯಾಂತ ವಿದ್ಯುತ್ ಸಂಪರ್ಕ ಪಡೆದ ಒಟ್ಟು...

ಅಭಿವೃದ್ಧಿ ಕಾಮಗಾರಿಗಳು ಜನರಿಗೆ ತಿಳಿಸಿ ಮತವಾಗಿ ಪರಿವರ್ತನೆ ಕೆಲಸ ನಡೆಯಬೇಕು; ಸೊರಕೆ

ಅಭಿವೃದ್ಧಿ ಕಾಮಗಾರಿಗಳು ಜನರಿಗೆ ತಿಳಿಸಿ ಮತವಾಗಿ ಪರಿವರ್ತನೆ ಕೆಲಸ ನಡೆಯಬೇಕು; ಸೊರಕೆ ಉಡುಪಿ: ಅಭಿವೃದ್ಧಿ ಕಾರ್ಯದಲ್ಲಿ ಕಾಪು ಕ್ಷೇತ್ರ ಯಾವತ್ತು ಹಿಂದೆ ಬಿದ್ದಿಲ್ಲ. ಹಿರಿಯಡ್ಕ ಬ್ಲಾಕ್ ವ್ಯಾಪ್ತಿಯಲ್ಲಿ ಬಹಳಷ್ಟು ಅಭಿವೃದ್ಧಿ ಕಾಮಗಾರಿಗಳು ಆಗಿದ್ದು ಇದನ್ನೇ...

ಸವಿತಾ ಸಮಾಜ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆ: ಅರ್ಜಿ ಆಹ್ವಾನ

ಸವಿತಾ ಸಮಾಜ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆ: ಅರ್ಜಿ ಆಹ್ವಾನ ಮಂಗಳೂರು:  2025-26ನೇ ಸಾಲಿನ ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಯೋಜನೆಗಳ ವಿವರ:- ಸ್ವಯಂ ಉದ್ಯೋಗ...

ಎನ್.ಎಸ್.ಎಸ್ ವಿದ್ಯಾರ್ಥಿಗಳು ನಾಯಕತ್ವ ಗುಣ ರೂಪಿಸಿಕೊಳ್ಳಿ-ಪೂಜಾರ್

ಎನ್.ಎಸ್.ಎಸ್ ವಿದ್ಯಾರ್ಥಿಗಳು ನಾಯಕತ್ವ ಗುಣ ರೂಪಿಸಿಕೊಳ್ಳಿ-ಪೂಜಾರ್ ಉಡುಪಿ : ಎನ್.ಎಸ್.ಎಸ್ ವಿದ್ಯಾರ್ಥಿಗಳು ಶಿಸ್ತು ಮತ್ತು ನಾಯಕತ್ವ ಗುಣಗಳನ್ನು ಬೆಳಸಿಕೊಳ್ಳುವಂತೆ ಎನ್‍ಎಸ್‍ಎಸ್ ನ ಕೇಂದ್ರ ಪ್ರಾದೇಶಿಕ ನಿರ್ದೇಶಕ ಪೂಜಾರ್ ತಿಳಿಸಿದ್ದಾರೆ.' ಅವರು ಮಂಗಳವಾರ, ಜಿಲ್ಲಾಡಳಿತ ಉಡುಪಿ, ಜಿಲ್ಲಾ...

‘ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಹಾಸನ ಪ್ರಥಮ ಸ್ಥಾನ ಗಳಿಸಲು ಪತ್ನಿ ಭವಾನಿ ಕಾರಣ’ – ಸಚಿವ ಎಚ್.ಡಿ.ರೇವಣ್ಣ

‘ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಹಾಸನ ಪ್ರಥಮ ಸ್ಥಾನ ಗಳಿಸಲು ಪತ್ನಿ ಭವಾನಿ ಕಾರಣ’ - ಸಚಿವ ಎಚ್.ಡಿ.ರೇವಣ್ಣ ಹಾಸನ: ‘ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಹಾಸನ ಜಿಲ್ಲೆ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಲು ಜಿಲ್ಲಾ ಪಂಚಾಯಿತಿ ಶಿಕ್ಷಣ ಮತ್ತು...

ಉಡುಪಿ ಆರ್‌ಟಿಓ ಮನೆ, ಕಚೇರಿಗೆ ಲೋಕಾಯುಕ್ತ ದಾಳಿ| ಐದು ತಂಡಗಳಿಂದ ಐದು ಕಡೆ ಪರಿಶೀಲನೆ: ಅಕ್ರಮ ಆಸ್ತಿಗಳಿಕೆ ಪತ್ತೆ

ಉಡುಪಿ ಆರ್‌ಟಿಓ ಮನೆ, ಕಚೇರಿಗೆ ಲೋಕಾಯುಕ್ತ ದಾಳಿ| ಐದು ತಂಡಗಳಿಂದ ಐದು ಕಡೆ ಪರಿಶೀಲನೆ: ಅಕ್ರಮ ಆಸ್ತಿಗಳಿಕೆ ಪತ್ತೆ ಉಡುಪಿ: ಉಡುಪಿ ಪ್ರಾದೇಶಿಕ ಸಾರಿಗೆ ಅಧಿಕಾರಿ ಲಕ್ಷ್ಮೀ ನಾರಾಯಣ ಪಿ.ನಾಯಕ್ ಅವರ ಕಚೇರಿ, ಮನೆ,...

ಕುಂದಾಪುರ : ನವರಾತ್ರಿ ಉತ್ಸವಕ್ಕೆಂದು ಮಾಡಿದ್ದ ವಿದ್ಯುತ್ ಅಲಂಕಾರದ ಕೇಬಲ್ ತಾಗಿ ಬಾಲಕ ಸಾವು

ಕುಂದಾಪುರ : ನವರಾತ್ರಿ ಉತ್ಸವಕ್ಕೆಂದು ಮಾಡಿದ್ದ ವಿದ್ಯುತ್ ಅಲಂಕಾರದ ಕೇಬಲ್ ತಾಗಿ ಬಾಲಕ ಸಾವು ಕುಂದಾಪುರ : ನವರಾತ್ರಿ ಉತ್ಸವಕ್ಕೆಂದು ಮಾಡಿದ್ದ ವಿದ್ಯುತ್ ಅಲಂಕಾರದ ಕೇಬಲ್ ತಾಗಿ 16 ವರ್ಷದ ಬಾಲಕನೋರ್ವ ಮೃತಪಟ್ಟ ಘಟನೆ...

ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ ಅವಕಾಶ ನೀಡಲು ಜಿಲ್ಲಾ ಕಾಂಗ್ರೆಸ್ ಆಗ್ರಹ

ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ ಅವಕಾಶ ನೀಡಲು ಜಿಲ್ಲಾ ಕಾಂಗ್ರೆಸ್ ಆಗ್ರಹ ಉಡುಪಿ : ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸ್ಪರ್ಧಿಸಲು ಅವಕಾಶ ನೀಡುವಂತೆ ಪಕ್ಷದ ಹೈಕಮಾಂಡ್...

ಉಡುಪಿ ಕ್ರೈಸ್ತ ಧರ್ಮಪ್ರಾಂತ್ಯದ ಹಿರಿಯ ಧರ್ಮಗುರು, ಶಿಕ್ಷಣ ತಜ್ಞ ವಂ|ಡಾ| ಲೊರೇನ್ಸ್ ಸಿ ಡಿಸೋಜಾ ನಿಧನ

ಉಡುಪಿ ಕ್ರೈಸ್ತ ಧರ್ಮಪ್ರಾಂತ್ಯದ ಹಿರಿಯ ಧರ್ಮಗುರು, ಶಿಕ್ಷಣ ತಜ್ಞ ವಂ|ಡಾ| ಲೊರೇನ್ಸ್ ಸಿ ಡಿಸೋಜಾ ನಿಧನ ಉಡುಪಿ ಕ್ರೈಸ್ತ ಧರ್ಮಪ್ರಾಂತ್ಯದ ಹಿರಿಯ ಧರ್ಮಗುರು, ಶಿಕ್ಷಣ ತಜ್ಞ ವಂ|ಡಾ| ಲೊರೇನ್ಸ್ ಸಿ ಡಿಸೋಜಾ ಅವರು ಧೀರ್ಘಕಾಲದ...

ಮಂಗಳೂರು:ಎತ್ತಿನ ಹೊಳೆ ಯೋಜನೆ ವಿರುದ್ದ ಐದು ಸಾವಿರಕ್ಕೂ ಅಧಿಕ ಮಂದಿಯಿಂದ ಪ್ರತಿಭಟನೆ

ಮಂಗಳೂರು: ನೇತ್ರಾವತಿ ನದಿ ತಿರುವು ಯೋಜನೆಯನ್ನು ವಿರೋಧಿಸಿ 5 ಸಾವಿರಕ್ಕೂ ಹೆಚ್ಚು ಜನ ದಕ್ಷಿಣ ಕನ್ನಡದ ಜಿಲ್ಲೆಯ ಉಪ್ಪಿನಂಗಡಿಯಲ್ಲಿ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ ತಡೆದು ಮೂರು ಗಂಟೆಗೂ ಹೆಚ್ಚು ಕಾಲ ಪ್ರತಿಭಟನೆ ನಡೆಸಿದರು. ...

Members Login

Obituary

Congratulations