ನಾಡಾ: 2024-25 ನೇ ಸಾಲಿನ ಐಟಿಐ ಪ್ರವೇಶಕ್ಕೆ ಅರ್ಜಿ ಆಹ್ವಾನ
ನಾಡಾ: 2024-25 ನೇ ಸಾಲಿನ ಐಟಿಐ ಪ್ರವೇಶಕ್ಕೆ ಅರ್ಜಿ ಆಹ್ವಾನ
ಕುಂದಾಪುರ: ನಾಡಾದಲ್ಲಿನ ರೇ.ಫಾ.ರೋಬರ್ಟ್ ಕೈಗಾರಿಕಾ ತರಬೇತಿ ಸಂಸ್ಥೆ (ಐಟಿಐ) ಗೆ 2024-25ನೇ ಸಾಲಿನ ಪ್ರವೇಶಾವಕಾಶಕ್ಕಾಗಿ ಆರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಾಲೇಜಿನ...
ಪ್ರೋಟೀನ್ ಇಲ್ಲದಿದ್ದರೆ ಕಣ್ಣೀರೂ ಇಲ್ಲ: ನೊಬೆಲ್ ವಿಜ್ಞಾನಿ ಡಾ. ಅಡಾ ಯೊನಾಥ್
ಪ್ರೋಟೀನ್ ಇಲ್ಲದಿದ್ದರೆ ಕಣ್ಣೀರೂ ಇಲ್ಲ: ನೊಬೆಲ್ ವಿಜ್ಞಾನಿ ಡಾ. ಅಡಾ ಯೊನಾಥ್
ಮಂಗಳೂರು: ಜೀವಕೋಶಗಳಲ್ಲಿರುವ ರೈಬೋಸೋಮುಗಳು ಹಸಿವೆ, ತೀವ್ರ ಚಳಿ ಇತ್ಯಾದಿ ಒತ್ತಡದ ಅವಧಿಯಲ್ಲಿ ಶಿಸ್ತುಬದ್ಧವಾಗಿ ಕೋಶಗಳ ಒಳಭಾಗದಲ್ಲಿ ಮುದುಡಿ ಸೇರಿಕೊಂಡು ಸ್ಥಿರವಾಗಿರುತ್ತವೆ ಎಂದು...
ಕೊರೋನಾ ಭೀತಿಯಲ್ಲೂ ಲಾಭದ ಆಸೆ: ಸಿಸಿಬಿಯಿಂದ 50 ಲಕ್ಷ ರೂ ಮೌಲ್ಯದ ನಕಲಿ ಸ್ಯಾನಿ ಟೈಸರ್ಸ್ ವಶ!
ಕೊರೋನಾ ಭೀತಿಯಲ್ಲೂ ಲಾಭದ ಆಸೆ: ಸಿಸಿಬಿಯಿಂದ 50 ಲಕ್ಷ ರೂ ಮೌಲ್ಯದ ನಕಲಿ ಸ್ಯಾನಿ ಟೈಸರ್ಸ್ ವಶ!
ಬೆಂಗಳೂರು: ಇಡೀ ದೇಶವೇ ಕೊರೋನಾ ಭೀತಿಯಲ್ಲಿ ಮುಳುಗಿರುವಾಗ ಇತ್ತ ಕೆಲ ದುಷ್ಕರ್ಮಿಗಳು ಮಾತ್ರ ಈ ಪರಿಸ್ಥಿತಿಯ...
ದೀಪಕ್ ಅಂತ್ಯ ಸಂಸ್ಕಾರ: ಸೋದರನಿಂದ ಅಗ್ನಿ ಸ್ಪರ್ಶ
ದೀಪಕ್ ಅಂತ್ಯ ಸಂಸ್ಕಾರ: ಸೋದರನಿಂದ ಅಗ್ನಿ ಸ್ಪರ್ಶ
ಮಂಗಳೂರು: ಬುಧವಾರ ಮಧ್ಯಾಹ್ನ ಕಾಟಿಪಳ್ಳದಲ್ಲಿ ದುಷ್ಕರ್ಮಿಗಳಿಂದ ಹತ್ಯೆಗೀಡಾದ ದೀಪಕ್ ರಾವ್ ಅವರ ಮೃತದೇಹದ ಅಂತ್ಯಕ್ರಿಯೆ ಕಾಟಿಪಳ್ಳದ ಜನತಾ ಕಾಲನಿಯಲ್ಲಿರುವ ಹಿಂದೂ ರುದ್ರಭೂಮಿಯಲ್ಲಿ ಗುರುವಾರ ಮಧ್ಯಾಹ್ನ ನೆರವೇರಿತು.
ಬೆಳಗ್ಗೆಯಿಂದ ಇದ್ದ...
ನೆರೆಹಾವಳಿ ಹಿನ್ನೆಲೆ: ಆಳ್ವಾಸ್ ನುಡಿಸಿರಿ ವಿರಾಸತ್ ಮುಂದೂಡಿಕೆ- ಡಾ.ಎಂ ಮೋಹನ ಆಳ್ವ
ನೆರೆಹಾವಳಿ ಹಿನ್ನೆಲೆ: ಆಳ್ವಾಸ್ ನುಡಿಸಿರಿ ವಿರಾಸತ್ ಮುಂದೂಡಿಕೆ- ಡಾ.ಎಂ ಮೋಹನ ಆಳ್ವ
ಮೂಡುಬಿದಿರೆ: ರಾಜ್ಯದಲ್ಲಿ ಉಂಟಾಗಿರುವ ನೆರೆಹಾವಳಿ ಹಿನ್ನೆಲೆಯಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ನವೆಂಬರ್ 15ರಿಂದ 17ರವರೆಗೆ ವಿದ್ಯಾಗಿರಿಯಲ್ಲಿ ನಡೆಯಲಿದ್ದ `ಆಳ್ವಾಸ್...
ಉಡುಪಿ ಜಿಲ್ಲೆಯಲ್ಲಿ ಕೋವಿಡ್ -19 ಸರ್ಕಾರಿ ಪರೀಕ್ಷಾ ಲ್ಯಾಬ್ ಉದ್ಘಾಟನೆ
ಉಡುಪಿ ಜಿಲ್ಲೆಯಲ್ಲಿ ಕೋವಿಡ್ -19 ಸರ್ಕಾರಿ ಪರೀಕ್ಷಾ ಲ್ಯಾಬ್ ಉದ್ಘಾಟನೆ
ಉಡುಪಿ : ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಸ್ಥಾಪಿಸಿರುವ, ಕೋವಿಡ್-19 ಸರ್ಕಾರಿ ಪರೀಕ್ಷಾ ಲ್ಯಾಬ್ ನ್ನು ರಾಜ್ಯದ ಮುಜರಾಯಿ, ಬಂದರು ಮತ್ತು ಒಳನಾಡು ಜಲ ಸಾರಿಗೆ...
ನಂತೂರು ವೃತ್ತ ರಸ್ತೆ ಅಗಲೀಕರಣ ಪೂರ್ವ ಹಂತದ ಕಾಮಗಾರಿ ಪರಿಶೀಲಿಸಿದ ಸಂಸದ ಕ್ಯಾ. ಚೌಟ
ನಂತೂರು ವೃತ್ತ ರಸ್ತೆ ಅಗಲೀಕರಣ ಪೂರ್ವ ಹಂತದ ಕಾಮಗಾರಿ ಪರಿಶೀಲಿಸಿದ ಸಂಸದ ಕ್ಯಾ. ಚೌಟ
ಮಂಗಳೂರು: ಮಂಗಳೂರು ಜನರ ಪಾಲಿಗೆ ಹಲವು ವರ್ಷಗಳ ಬೇಡಿಕೆಯಾಗಿರುವ ರಾಷ್ಟ್ರೀಯ ಹೆದ್ದಾರಿ 66ರ ನಂತೂರು ವೃತ್ತದಲ್ಲಿ ರಸ್ತೆ ಅಗಲೀಕರಣದ...
ಉಳ್ಳಾಲ ಬೀಚಿನಲ್ಲಿ ಇಬ್ಬರು ಯುವಕರು ನೀರು ಪಾಲು
ಉಳ್ಳಾಲ ಬೀಚಿನಲ್ಲಿ ಇಬ್ಬರು ಯುವಕರು ನೀರು ಪಾಲು
ಮಂಗಳೂರು: ಪ್ರವಾಸಕ್ಕಾಗಿ ಬಂದ ತುಮಕೂರು ಜಿಲ್ಲೆಯ ಇಬ್ಬರು ಯುವಕರು ಸಮುದ್ರಪಾಲಾದ ಘಟನೆ ಉಳ್ಳಾಲದಲ್ಲಿ ಬುಧವಾರ ನಡೆದಿದೆ.
ಮೃತರನ್ನು ತುಮಕೂರು ಜಿಲ್ಲೆ ಶಿರಾ ತಾಲೂಕಿನ ಶಾರೂಖ್ (19) ಮತ್ತ...
ಮುಖ್ಯಮಂತ್ರಿ ಕುಮಾರಸ್ವಾಮಿ ಮಂಡಿಸಿರುವುದು ಬೋಗಸ್ ಬಜೆಟ್ ; ರಘುಪತಿ ಭಟ್
ಮುಖ್ಯಮಂತ್ರಿ ಕುಮಾರಸ್ವಾಮಿ ಮಂಡಿಸಿರುವುದು ಬೋಗಸ್ ಬಜೆಟ್ ; ರಘುಪತಿ ಭಟ್
ಉಡುಪಿ: ರಾಜ್ಯದ ಮುಖ್ಯಮಂತ್ರಿ ಕುಮಾರಸ್ವಾಮಿ ಶುಕ್ರವಾರ ಮಂಡಿಸಿದ ಬಜೆಟ್ ಸಂಪೂರ್ಣ ಬೋಗಸ್ ಆಗಿದ್ದು, ಅವರು ಮಂಡಿಸಿದ ಬಜೆಟ್ ಕರಾವಳಿ ಜಿಲ್ಲೆಗಳಿಗೆ ತುಂಬಾ...
ಜುಲೈ 29 : ಉಚಿತ ಆಯುಷ್ ಚಿಕಿತ್ಸಾ ಶಿಬಿರ
ಜುಲೈ 29 : ಉಚಿತ ಆಯುಷ್ ಚಿಕಿತ್ಸಾ ಶಿಬಿರ
ಮಂಗಳೂರು : ಕರ್ನಾಟಕ ಸರ್ಕಾರ, ಆಯುಷ್ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾಪಂಚಾಯತ್, ವೆನ್ಲಾಕ್ ಆಯುಷ್ ಇಂಟಿಗ್ರೇಟೆಡ್ ಆಸ್ಪತ್ರೆ, ರಾಷ್ಟ್ರೀಯ ಆಯುಷ್ ಅಭಿಯಾನ ವತಿಯಿಂದ ಒಡಿಯೂರು...



























