ಸಿಸಿಬಿ ಕಾರ್ಯಾಚರಣೆ: ಹಲವು ಪ್ರಕರಣಗಳಲ್ಲಿ ಭಾಗಿಯಾಗಿರುವ ವಾರಂಟ್ ಅಸಾಮಿಗಳಿಬ್ಬರ ಸೆರೆ
ಸಿಸಿಬಿ ಕಾರ್ಯಾಚರಣೆ: ಹಲವು ಪ್ರಕರಣಗಳಲ್ಲಿ ಭಾಗಿಯಾಗಿರುವ ವಾರಂಟ್ ಅಸಾಮಿಗಳಿಬ್ಬರ ಸೆರೆ
ಮಂಗಳೂರು: ಹಲವು ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯಕ್ಕೆ ವಿಚಾರಣೆ ಸಮಯ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಗಳಿಬ್ಬರನ್ನು ವಶಕ್ಕೆ ಪಡೆದುಕೊಂಡು ಮುಂದಿನ ಕ್ರಮಕ್ಕಾಗಿ ಕೊಣಾಜೆ ಪೊಲೀಸ್ ಠಾಣೆಗೆ...
ಇಲಾಖೆಗಳ ನಡಿಗೆ ರೈತರ ಮನೆ ಬಾಗಿಲಿಗೆ – ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ
ಇಲಾಖೆಗಳ ನಡಿಗೆ ರೈತರ ಮನೆ ಬಾಗಿಲಿಗೆ – ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ
ಉಡುಪಿ : ಕೃಷಿ ಮತ್ತು ಕೃಷಿಗೆ ಸಂಬಂಧಿಸಿದ ಎಲ್ಲಾ ಇಲಾಖೆಗಳ ಸಹಯೋಗದಲ್ಲಿ ಜೂನ್ ಮಾಹೆಯಲ್ಲಿ “ಇಲಾಖೆಗಳ ನಡೆ ರೈತರ ಮನೆ ಬಾಗಿಲಿಗೆ”...
ಜೈಲ್ ಗೆ ಗಾಂಜಾ ಪೂರೈಕೆ ಮಾಡುತ್ತಿದ್ದ ಯುವತಿಯ ಸೆರೆ
ಜೈಲ್ ಗೆ ಗಾಂಜಾ ಪೂರೈಕೆ ಮಾಡುತ್ತಿದ್ದ ಯುವತಿಯ ಸೆರೆ
ಮಂಗಳೂರು: ನಗರದ ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಖೈದಿಗೆ ಭೇಟಿ ನೀಡುವ ನೆಪದಲ್ಲಿ ಗಾಂಜಾ ಪೂರೈಕೆ ಮಾಡುತ್ತಿದ್ದ ಯುವತಿಯೊಬ್ಬಾಕೆಯನ್ನು ಮಂಗಳೂರು ಸಿಸಿಬಿ ಪೊಲೀಸರು ಹಾಗೂ ಬರ್ಕೆ...
ವಿದ್ವಾಂಸರ ಸಬಲೀಕರಣಕ್ಕೆ ಪರಿಣಾಮಕಾರಿ ಸಂಶೋಧನಾ ಕಾರ್ಯಾಗಾರಗಳು ಅನಿವಾರ್ಯ : ಅಲೋಶಿಯಸ್ ಹೆನ್ರಿ ಸಿಕ್ವೇರ
ಸಂಶೋಧನೆಗಳು ವೈಜ್ಞಾನಿಕವಾಗಿ ಜ್ಞಾನವನ್ನು ವೃದ್ಧಿಸಲು ಸಹಕಾರಿಯಾಗುತ್ತದೆ. ಗುಣಾತ್ಮಕ ಸಂಶೋಧನೆ ನಡೆಸಲು ಹಾಗೂ ಭವಿಷ್ಯದಲ್ಲಿ ಸವಾಲುಗಳನ್ನು ಎದುರಿಸಲು ಹೊಸ ಸಂಶೋಧಕರಿಗೆ ಸಂಶೋಧನಾ ಕಾರ್ಯಾಗಾರಗಳು ಅನಿವಾರ್ಯವಾಗಿದೆ. ಉತ್ತಮ ಸಂಶೋಧನಾ ಫಲಿತಾಂಶ ಪಡೆಯಲು ಕಾರ್ಯಾಗಾರಗಳು ಕೀಲಿಕೈ ಇದ್ದಂತೆ...
ಉಡುಪಿ ನಗರಕ್ಕೆ ನೀರಿನ ಬರ- ಟ್ಯಾಂಕರ್ ಮೂಲಕ ನೀರು ನೀಡಲು ಜಿಲ್ಲಾಧಿಕಾರಿಗೆ ಶಾಸಕ ಭಟ್ ಆಗ್ರಹ
ಉಡುಪಿ ನಗರಕ್ಕೆ ನೀರಿನ ಬರ- ಟ್ಯಾಂಕರ್ ಮೂಲಕ ನೀರು ನೀಡಲು ಜಿಲ್ಲಾಧಿಕಾರಿಗೆ ಶಾಸಕ ಭಟ್ ಆಗ್ರಹ
ಉಡುಪಿ: ಉಡುಪಿ ನಗರದಾದ್ಯಂತ ನೀರಿನ ಸಮಸ್ಯೆಯಿಂದ ಜನರು ತತ್ತರಿಸಿ ಹೋಗಿದ್ದು ಅಧಿಕಾರಿಗಳು ಪರಸ್ಪರ ಗೂಬೆ ಕೂರಿಸುವ ಕೆಲಸವನ್ನು...
ಮಂಗಳೂರು ನಗರ ದಕ್ಷಿಣ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ ಉಸ್ತುವಾರಿಯಾಗಿ ರಮಾನಂದ ಪೂಜಾರಿ
ಮಂಗಳೂರು ನಗರ ದಕ್ಷಿಣ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ ಉಸ್ತುವಾರಿಯಾಗಿ ರಮಾನಂದ ಪೂಜಾರಿ
ಮಂಗಳೂರು: ಲೋಕಸಭಾ ಚುನಾವಣೆಗೆ ಮಂಗಳೂರು ನಗರ ದಕ್ಷಿಣ ಬ್ಲಾಕ್ ಕಾಂಗ್ರೆಸ್ ಸಮಿತಿಗೆ ಪ್ರಚಾರ ಸಮಿತಿ ಉಸ್ತುವಾರಿಯನ್ನಾಗಿ ಯುವ ಮುಖಂಡ ರಮಾನಂದ...
ಪ್ರವಾಸಿಗರ ಮೇಲೆ ಉಗ್ರರ ದಾಳಿ ಖಂಡನೀಯ – ಪ್ರಸಾದ್ ರಾಜ್ ಕಾಂಚನ್
ಪ್ರವಾಸಿಗರ ಮೇಲೆ ಉಗ್ರರ ದಾಳಿ ಖಂಡನೀಯ - ಪ್ರಸಾದ್ ರಾಜ್ ಕಾಂಚನ್
ಉಡುಪಿ: ಜಮ್ಮು- ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ನಡೆದ ಉಗ್ರರ ಕೃತ್ಯ ಖಂಡನೀಯ ಮತ್ತು ಹೇಯ. ಈ ದಾಳಿಯಲ್ಲಿ ಇಬ್ಬರು...
ಮಂಗಳೂರು: ನಕಲಿ ಕ್ರೀಡಾ ಸಾಮಾಗ್ರಿಗಳ ಮಾರಾಟ: ಪ್ರಕರಣ ದಾಖಲು
ಮಂಗಳೂರು: ನಕಲಿ ಕ್ರೀಡಾ ಸಾಮಾಗ್ರಿಗಳ ಮಾರಾಟ: ಪ್ರಕರಣ ದಾಖಲು
ಮಂಗಳೂರು: ನಗರದಲ್ಲಿ ಬ್ರಾಂಡೆಡ್ ಸಂಸ್ಥೆಗಳ ಹೆಸರಿನಲ್ಲಿ ನಕಲಿ ಕ್ರೀಡಾ ಸಾಮಗ್ರಿಗಳನ್ನು ಮಾರಾಟ ಮಾರಾಟ ಮಾಡುತ್ತಿದ್ದ ಪ್ರಕರಣವೊಂದನ್ನು ಬೇಧಿಸಿರುವ ಮಂಗಳೂರು ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿ ವಿವಿಧ...
ಶಾಸಕರಾದ ಶಿವರಾಮ ಹೆಬ್ಬಾರ್, ಎಸ್.ಟಿ.ಸೋಮಶೇಖರ್ ಬಿಜೆಪಿಯಿಂದ ಆರು ವರ್ಷ ಕಾಲ ಉಚ್ಚಾಟನೆ
ಶಾಸಕರಾದ ಶಿವರಾಮ ಹೆಬ್ಬಾರ್, ಎಸ್.ಟಿ.ಸೋಮಶೇಖರ್ ಬಿಜೆಪಿಯಿಂದ ಆರು ವರ್ಷ ಕಾಲ ಉಚ್ಚಾಟನೆ
ಬೆಂಗಳೂರು: ಹಿರಿಯ ಶಾಸಕರಾದ ಶಿವರಾಮ ಹೆಬ್ಬಾರ್ ಮತ್ತು ಎಸ್.ಟಿ.ಸೋಮಶೇಖರ್ ಅವರನ್ನು ಬಿಜೆಪಿಯಿಂದ ಆರು ವರ್ಷಗಳ ಕಾಲ ಉಚ್ಚಾಟಿಸಲಾಗಿದೆ.
ಪಕ್ಷದ ಕೇಂದ್ರ ಶಿಸ್ತು ಸಮಿತಿಯು...
ಮೀನುಗಾರರ ಪತ್ತೆಗಾಗಿ ರಾಜ್ಯ- ಕೇಂದ್ರದಿಂದ ಜಂಟಿ ಕಾರ್ಯಾಚರಣೆ ಮುಂದುವರಿಕೆ: ಗೃಹ ಸಚಿವ ಎಂ.ಬಿ.ಪಾಟೀಲ್
ಮೀನುಗಾರರ ಪತ್ತೆಗಾಗಿ ರಾಜ್ಯ- ಕೇಂದ್ರದಿಂದ ಜಂಟಿ ಕಾರ್ಯಾಚರಣೆ ಮುಂದುವರಿಕೆ: ಗೃಹ ಸಚಿವ ಎಂ.ಬಿ.ಪಾಟೀಲ್
ಉಡುಪಿ: ಉಡುಪಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಂಜೆ ಗೃಹ ಸಚಿವ ಎಂ.ಬಿ ಪಾಟೀಲ್ ಮಲ್ಪೆಯ ಸುವರ್ಣ ತ್ರಿಭುಜ ಬೋಟು ಸಹಿತ ಏಳು ಮಂದಿ...




























