ಕಾಪು: ಅಕ್ರಮವಾಗಿ ದನಗಳನ್ನು ಕಡಿದು ಮಾಂಸ ಮಾರಾಟಕ್ಕೆ ಯತ್ನಿಸಿದ ವ್ಯಕ್ತಿಯ ಬಂಧನ
ಕಾಪು: ಅಕ್ರಮವಾಗಿ ದನಗಳನ್ನು ಕಡಿದು ಮಾಂಸ ಮಾರಾಟಕ್ಕೆ ಯತ್ನಿಸಿದ ವ್ಯಕ್ತಿಯ ಬಂಧನ
ಉಡುಪಿ: ಅಕ್ರಮವಾಗಿ ದನಗಳನ್ನು ಕಡಿದು ಮಾಂಸ ಮಾಡಿ ಮಾರಾಟಕ್ಕೆ ಯತ್ನಿಸಿದ ಒರ್ವನನ್ನು ಕಾಪು ಪೊಲೀಸರು ಶನಿವಾರ ಬಂಧಿಸಿದ್ದಾರೆ.
ಬಂಧಿತನನ್ನು ಏಣಗುಡ್ಡೆ ನಿವಾಸಿ ಮಹಮ್ಮದ್...
ಆ್ಯಸಿಡ್ ಸಂತ್ರಸ್ತರಿಗೆ ಕಾನೂನು ಸೇವಾ ಪ್ರಾಧಿಕಾರದಿಂದ ನೆರವು- ಜಿಲ್ಲಾ ನ್ಯಾಯಾಧೀಶ ವೆಂಕಟೇಶ್
ಆ್ಯಸಿಡ್ ಸಂತ್ರಸ್ತರಿಗೆ ಕಾನೂನು ಸೇವಾ ಪ್ರಾಧಿಕಾರದಿಂದ ನೆರವು- ಜಿಲ್ಲಾ ನ್ಯಾಯಾಧೀಶ ವೆಂಕಟೇಶ್
ಉಡುಪಿ : ಆ್ಯಸಿಡ್ ದಾಳಿಯಿಂದ ಸಂತ್ರಸ್ಥರಾದವರು ಸಂಬಂಧಪಟ್ಟ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಿಂದ ಸೂಕ್ತ ಪರಿಹಾರ ಪಡೆಯಬಹುದಾಗಿದೆ ಎಂದು ಜಿಲ್ಲಾ ಮತ್ತು...
ಗುಡ್ ಫ್ರೈಡೆ ಪ್ರಯುಕ್ತ ಕೊಳಲಗಿರಿ ಚರ್ಚಿನಲ್ಲಿ ನಟನೆಯ ಮೂಲಕ ಶಿಲುಬೆಯ ಹಾದಿ ಪ್ರಾರ್ಥನೆ
ಗುಡ್ ಫ್ರೈಡೆ ಪ್ರಯುಕ್ತ ಕೊಳಲಗಿರಿ ಚರ್ಚಿನಲ್ಲಿ ನಟನೆಯ ಮೂಲಕ ಶಿಲುಬೆಯ ಹಾದಿ ಪ್ರಾರ್ಥನೆ
ಉಡುಪಿ: ಯೇಸು ಕ್ರಿಸ್ತರು ಶಿಲುಬೇಗಿರಿ ಸಾವನಪ್ಪಿದ ದಿನವಾದ ಶುಭ ಶುಕ್ರವಾರ ಅಥವಾ ಗುಡ್ ಫ್ರೈಡೆಯನ್ನು ಕೊಳಲಗಿರಿಯ ಸೇಕ್ರೇಡ್ ಹಾರ್ಟ್ ಚರ್ಚಿನಲ್ಲಿ...
ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ನೇತೃತ್ವದಲ್ಲಿ ಬಡಕುಟುಂಬಕ್ಕೆ ಉಚಿತ ಮನೆ
ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ನೇತೃತ್ವದಲ್ಲಿ ಬಡಕುಟುಂಬಕ್ಕೆ ಉಚಿತ ಮನೆ
ಉಡುಪಿ: ಇಂದಿರಾ ಗಾಂಧಿಯವರ ಜನ್ಮ ಶತಮಾನೋತ್ಸವ ಪ್ರಯುಕ್ತ ಅಚ್ಲಾಡಿ-ಮಧುವನದ ಬಡಕುಟುಂಬದವರಾದ ಜಲಜ ಪಾಣ ಅವರಿಗೆ ಮಹಿಳಾ ಕಾಂಗ್ರೆಸ್ ಉಡುಪಿ ಜಿಲ್ಲೆ ನೇತೃತ್ವದಲ್ಲಿ, ದಾನಿಗಳ ಸಹಕಾರದೊಂದಿಗೆ ನಿರ್ಮಿಸಿಕೊಟ್ಟ ನೂತನ ಗೃಹ `ಇಂದಿರಾ ಮನೆಯ' ಹಸ್ತಾಂತರ ಕಾರ್ಯಕ್ರಮ...
ಉಡುಪಿ ಜಿಲ್ಲೆಯಲ್ಲಿ ಎಸ್.ಎಸ್. ಎಲ್.ಸಿ ಪರೀಕ್ಷೆ ಮೌಲ್ಯಮಾಪನ- ನಿಷೇಧಾಜ್ಞೆ ಜಾರಿ
ಉಡುಪಿ ಜಿಲ್ಲೆಯಲ್ಲಿ ಎಸ್.ಎಸ್. ಎಲ್.ಸಿ ಪರೀಕ್ಷೆ ಮೌಲ್ಯಮಾಪನ- ನಿಷೇಧಾಜ್ಞೆ ಜಾರಿ
ಉಡುಪಿ: ಜುಲೈ 2020 ರ ಎಸ್.ಎಸ್.ಎಲ್.ಸಿ ಪರೀಕ್ಷೆಯ ಮೌಲ್ಯ ಮಾಪನ ಕಾರ್ಯವು, ಜುಲೈ 9 ರಿಂದ ಪ್ರಾರಂಭವಾಗಿ ಸುಮಾರು 10 ದಿನಗಳವರೆಗೆ ನಡೆಯಲಿದ್ದು...
ಧರ್ಮಸ್ಥಳ:ರೈತರ ನೆಮ್ಮದಿಗಾಗಿ ಕೆರೆಗಳ ಪುನಶ್ಚೇತನ – ಕುಮಾರಸ್ವಾಮಿ
ಧರ್ಮಸ್ಥಳ:ರೈತರ ನೆಮ್ಮದಿಗಾಗಿ ಕೆರೆಗಳ ಪುನಶ್ಚೇತನ - ಕುಮಾರಸ್ವಾಮಿ
ಧರ್ಮಸ್ಥಳ: ಬರದ ಛಾಯೆ ನೀಗಿ ರಾಜ್ಯದ ರೈತರು ನೆಮ್ಮದಿಯಿಂದ ಬದುಕು ನಡೆಸುವಂತಾಗಬೇಕು. ಇದಕ್ಕಾ ಗಿಯೇ ರಾಜ್ಯದ ಸಮಸ್ತ ಕೆರೆಕಟ್ಟೆಗಳ ಪುನಶ್ಚೇತನ ಮಾಡುವ ಉದ್ದೇಶ ದೊಂದಿಗೆ ಶ್ರೀ ಕ್ಷೇತ್ರ...
ಸಿ.ಆರ್.ಝಡ್ ಪ್ರದೇಶದಲ್ಲಿ ಜೂನ್ 15 ರಿಂದ ಮರಳುಗಾರಿಕೆ ಸ್ಥಗಿತ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಿಆರ್ಝಡ್ ಪ್ರದೇಶದಲ್ಲಿ 19 ಮರಳು ಬಾರ್ಸ್ಗಳನ್ನು ಗುರುತಿಸಿ ರಾಜ್ಯ ಪರಿಸರ ಆಘಾತ ಅಂದಾಜೀಕರಣ ಪ್ರಾಧಿಕಾರದಿಂದ ಏ.11ರಂದು ಪರಿಸರ ವಿಮೋಚನಾ ಪತ್ರವನ್ನು ಪಡೆದು ಮರಳುಗಾರಿಕೆ ಮತ್ತು ಸಾಗಾಣಿಕೆಗೆ ಅನುಮತಿ...
ಪಠ್ಯಶಿಕ್ಷಣದಲ್ಲಿ ಕಾನೂನು ಅಭ್ಯಾಸವನ್ನು ಅಳವಡಿಸುವಂತಾಗಲಿ: ದಯಾನಾಯಾಕ್
ಪಠ್ಯಶಿಕ್ಷಣದಲ್ಲಿ ಕಾನೂನು ಅಭ್ಯಾಸವನ್ನು ಅಳವಡಿಸುವಂತಾಗಲಿ: ಎನ್ಕೌಂಟರ್ ಸ್ಪೆಶಲಿಸ್ಟ್ ದಯಾನಾಯಾಕ್
ಮಿಜಾರು: `ಅತಿ ಹೆಚ್ಚಿನ ಶ್ರಮವಹಿಸಿ ಮುತುವರ್ಜಿಯಿಂದ ಕೆಲಸ ಮಾಡುವ ಏಕೈಕ ಇಲಾಖೆಯೆಂದರೆ ಅದು ಭಾರತೀಯ ಪೊಲೀಸ್ ಇಲಾಖೆ. ಆದರೆ ನಮ್ಮ ಪೊಲೀಸ್ ಇಲಾಖೆಗೆ ಸಂಬಂಧಿಸಿದಂತೆ...
ಮಂಗಳೂರು: ಕಾನೂನು ಸಮಾಲೋಚಕರ ಹುದ್ದೆಗೆ ಅರ್ಜಿ ಆಹ್ವಾನ
ಮಂಗಳೂರು: ಕಾನೂನು ಸಮಾಲೋಚಕರ ಹುದ್ದೆಗೆ ಅರ್ಜಿ ಆಹ್ವಾನ
ಮಂಗಳೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮಿಷನ್ ಶಕ್ತಿ ಯೋಜನೆಯಡಿ ಸಖಿ ಒನ್ ಸ್ಟಾಪ್ ಸೆಂಟರ್ ಲೇಡಿಗೋಶನ್ ಆಸ್ಪತ್ರೆ ಮಂಗಳೂರು ಇಲ್ಲಿ ಗುತ್ತಿಗೆ ಆಧಾರದ ಮೇಲೆ...
ಎಂ.ಫ್ರೆಂಡ್ಸ್ ನಿಂದ ವಕ್ಫ್, ಬ್ಯಾರಿ ಅಕಾಡೆಮಿ ಸದಸ್ಯರಿಗೆ ಸನ್ಮಾನ
ಎಂ.ಫ್ರೆಂಡ್ಸ್ ನಿಂದ ವಕ್ಫ್, ಬ್ಯಾರಿ ಅಕಾಡೆಮಿ ಸದಸ್ಯರಿಗೆ ಸನ್ಮಾನ
ಮಂಗಳೂರು: ಮಂಗಳೂರಿನ ಸಾಮಾಜಿಕ ಸಂಸ್ಥೆ ಎಂ.ಫ್ರೆಂಡ್ಸ್ ಟ್ರಸ್ಟ್ ವತಿಯಿಂದ ಶುಕ್ರವಾರ ರಾತ್ರಿ (23/11) ವಕ್ಫ್ ಹಾಗೂ ಬ್ಯಾರಿ ಅಕಾಡೆಮಿಗೆ ಆಯ್ಕೆಯಾದ ಎಂ.ಫ್ರೆಂಡ್ಸ್ ಸದಸ್ಯರಿಗೆ ಸನ್ಮಾನ...



























